ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿಯವರು ಹೊಗೇನಕಲ್ ಯೋಜನೆ 2ನೇ ಹಂತವನ್ನು ಕೈಗೆತ್ತಿಕೊಳ್ಳಲು 4,600 ಕೋಟಿ ವೆಚ್ಚದ ಡಿ.ಪಿ.ಆರ್. (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸುವುದಾಗಿ ಘೋಷಿಸಿರುವುದನ್ನು ಕರ್ನಾಟಕ ವಿರೋಧಿಸುತ್ತದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ಕಾವೇರಿ ಕಣಿವೆಯಲ್ಲಿ ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ತೀರ್ಪುಗಳಲ್ಲಿನ ನೀರಿನ ಹಂಚಿಕೆಗಳ ಅನ್ವಯವಾಗಿ ತಮಿಳುನಾಡು ರಾಜ್ಯವು ಯೋಜನೆಗಳನ್ನು ಕೈಗೊಳ್ಳಬೇಕಾಗುತ್ತದೆ. ಆದರೆ, ಈ...
ಭೋಪಾಲ್ : ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ತಮ್ಮ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದು, ಮತ್ತೊಮ್ಮೆ ಗಮನ ಸೆಳೆಯುವ ವಿಚಾರವನ್ನು ಹೇಳಿದ್ದಾರೆ. ವಾಸ್ತವವಾಗಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮದ್ಯ ಸೇವನೆಯ ಬಗ್ಗೆ ಆಶ್ಚರ್ಯಕರ ಹೇಳಿಕೆಯನ್ನು ನೀಡಿದ್ದಾರೆ.
ಆಲ್ಕೋಹಾಲ್ ಅನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿದರೆ ಅದು ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ. ಹೆಚ್ಚು ಸೇವಿಸಿದರೆ ಅದು ವಿಷವಾಗಿ...
ದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯ ಇಂಡಿಯಾ ಗೇಟ್ ಬಳಿ ಅಮರ್ ಜವಾನ್ ಎಂಬ ಘೋಷಣೆ ಹಾಗೂ ಅದರ ಪಕ್ಕದಲ್ಲಿ ನಿರಂತರವಾಗಿ ಉರಿಯುತ್ತಿದ್ದ ಜ್ಯೋತಿಯ ಚಿತ್ರಣ ಪಟ್ಟನೆ ಕಣ್ಣ ಮುಂದೆಯೇ ಬರುತ್ತದೆ. ಅಲ್ಲಿ ಅಮರರಾಗಿರುವ ದೇಶದ ಹೆಮ್ಮೆಯ ಸೈನಿಕರಿಗೆ ಗೌರವಾರ್ಥವಾಗಿ ಕಳೆದ 50 ವರ್ಷದಿಂದ ನಿರಂತರವಾಗಿ ಉರಿಯುತ್ತಿದ್ದ ಅಮರ್ ಜವಾನ್ ಜ್ಯೋತಿ ಇನ್ಮೂಂದೆ...
ನವದೆಹಲಿ: ಕೋವಿಡ್ ಸೋಂಕಿನ ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ಪ್ರತಿಕಾಯ ಸೃಷ್ಟಿಗೆ ಪೂರಕವಾದ ಆಯಂಟಿಬಾಡಿ ಔಷಧಗಳನ್ನು ಬಳಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಮಕ್ಕಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೋವಿಡ್ ಮಾರ್ಗ ಸೂಚಿಯನ್ನು ಹೊರಡಿಸಿದ್ದು, 5 ವರ್ಷ ಕ್ಕಿಂತ ಕೆಳಗಿನ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ.
6 ರಿಂದ 11 ವರ್ಷದ ಮಕ್ಕಳು ಪಾಲಕರ ನಿಗಾದಲ್ಲಿ...
ಸಚಿತ್ ಫಿಲಂಸ್ ಬ್ಯಾನರ್ ನಲ್ಲಿ ಮೂಡಿಬರುತ್ತಿರುವ ವಿಭೀನ್ನ ರೀತಿಯ ಒಂದು ಚಲನಚಿತ್ರ `ನಾಚಿ'. ಗೂಳಿಗಟ್ಟಿ, ಹಾಲು ತುಪ್ಪ ಮತ್ತು ಉಡುಂಬಾ ಸಿನಿಮಾಗಳಲ್ಲಿ ನಾಯಕ ನಟರಾಗಿ ನಟಿಸಿದ್ದ ಪವನ್ ಶೌರ್ಯ. ಇವರು ಈಗ ನಾಚಿ ಚಿತ್ರದಲ್ಲಿ ನಾಯಕ ನಟರಾಗಿ ನಟಿಸುತ್ತಿದ್ದಾರೆ. ಇವರು ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಗರಡಿಯಲ್ಲಿ ಕೆಲಸ ಕಲಿತ್ತು,ನಂತರ ಯುಗಯುಗಗಳೇ ಸಾಗಲಿ,ಉಡ, ಮಾವಳಿ, ಮಿಲ್ಟಿ,...
ಬೆಂಗಳೂರು : ಅನ್ನ, ಆಶ್ರಯ ಹಾಗೂ ಅಕ್ಷರವೆಂಬ ತ್ರಿವಿಧ ದಾಸೋಹವನ್ನು ಸರ್ಕಾರ ಕಾಯಕ ರೂಪದಲ್ಲಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತುಮಕೂರಿನ ಸಿದ್ದಗಂಗಾಮಠದಲ್ಲಿ ' ದಾಸೋಹ ದಿನ' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಿದ್ದಗಂಗಾ ಮಠ ದಾಸೋಹದ ಬಹಳ ದೊಡ್ಡ ಪರಂಪರೆಯನ್ನೇ ಕರ್ನಾಟಕದಲ್ಲಿ ಹುಟ್ಟುಹಾಕಿದೆ. ಜಗಜ್ಯೋತಿ ಬಸವೇಶ್ವರರ ಮಾರ್ಗದರ್ಶನವನ್ನು...
ಯಾರಿಗೆ ಸಿಟ್ಟು ಜಾಸ್ತಿ ಇರತ್ತೋ ಅವರು ಜೀವನದಲ್ಲಿ ಮುಂದೆ ಬರೋಕ್ಕೆ ಸಾಧ್ಯಾನೇ ಇಲ್ಲಾ… ಆದ್ರೂ ಕೋಪಿಷ್ಠರು ಜೀವನದಲ್ಲಿ ಮುಂದೆ ಬಂದಿದ್ರೆ, ಅದು ಅವರ ಕೆಲ ಸಮಯಯದ ತಾಳ್ಮೆಯಿಂದ ಬಂದಿರ್ತಾರೆ. ಯಾಕಂದ್ರೆ ಯಾರಿಗೆ ಸಿಟ್ಟು ಬರತ್ತೋ, ಆ ಸಮಯದಲ್ಲಿ ಮನುಷ್ಯನ ಮನಸ್ಸಿನಲ್ಲಿ ಬರೀ ತಪ್ಪು ಭಾವನೆಗಳೇ ತುಂಬಿರತ್ತೆ. ಹಾಗಾಗಿ ಸಿಡುಕುತ್ತಲೇ ಇರುವವರಿಗೆ ದುಃಖವೇ ಹೆಚ್ಚು. ಹಾಗಾದ್ರೆ...
ಪ್ರತಿ ತಿಂಗಳ ಹುಣ್ಣಿಮೆಯ ನಾಲ್ಕನೇ ದಿನ ಸಂಕಷ್ಟ ಚತುರ್ಥಿಯನ್ನು (Sankashta Chaturthi) ಆಚರಿಸಲಾಗುವುದು. ಈ ದಿನ ಗಣೇಶನಿಗೆ (Lord Ganesha) ವಿಧಿ ವಿಧಾನದೊಂದಿಗೆ ಪೂಜಿಸಿ ವ್ರತ ಕೈಗೊಂಡರೆ ಇಷ್ಟಾರ್ಥ ನೆರವೇರುವುದು ಎಂಬ ನಂಬಿಕೆ ಇದೆ. ಅದರಲ್ಲೂ ಈ ಬಾರಿ ಶುಕ್ರವಾರದಂದು (Friday) ಈ ಸಂಕಷ್ಟ ಚುತುರ್ಥಿ ಆಗಮಿಸಿರುವುದು ವಿಶೇಷ.ಈ ದಿನ ಸಂಕಷ್ಟ ಚತುರ್ಥಿ ವ್ರತ...
ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಅಂತಾರಾಜ್ಯ ಜಲವಿವಾದದ ಕುರಿತಾಗಿ ಚರ್ಚಿಸಲು ಸಿಎಂ ಬಸವರಾಜ ಬೊಮ್ಮಯಿ ಸಭೆಯನ್ನು ಕರೆದಿದ್ದಾರೆ. ಜನವರಿ 22 ಭಾನುವಾರ ಸಭೆ ನಡೆಯಲಿದೆ. ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಲಿದ್ದು ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆ ಸಿಎಂ ವರ್ಚುವಲ್ ಮೂಲಕ ಚರ್ಚೆ ನಡೆಸಲಿದ್ದಾರೆ....
ಸಿನಿಮಾ : ಚಂದನವನದ ಬ್ಯುಸಿ ತಾರೆ ಪ್ರಜ್ವಲ್ ದೇವರಾಜ್ ಒಂದರ ನಂತರ ಮತ್ತೋಂದು ಚಿತ್ರಗಳಿಗೆ ಸಹಿ ಹಾಕುತ್ತಿದ್ದಾರೆ. ಆ ಸಾಲಿಗೆ ಹೆಸರಿಡದ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಮಂಗಳವಾರ ಬಂಡಿ ಮಹಾಕಾಳಮ್ಮ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ ಸಮಾರಂಭವು ಸರಳವಾಗಿ ನಡೆಯಿತು. ಈ ಚಿತ್ರವನ್ನು ಫಿಲ್ಮಿ ಫೆಲೋ ಸ್ಟುಡಿಯೋಸ್ ಅರ್ಪಿಸುತ್ತಿದ್ದು, ಆಲ್ ಓಶನ್ ಮಿಡಿಯಾ ಪ್ರೈ.ಲಿಮಿಟೆಡ್ ಮತ್ತು ಮಾತ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...