Sunday, May 10, 2026

horoscope

BJP ಶಾಸಕನನ್ನು ಸ್ವಕ್ಷೇತ್ರದಲ್ಲೇ ಅಟ್ಟಾಡಿಸಿದ ಗ್ರಾಮಸ್ಥರು..!

ಲಖನೌ : ಮುಂಬರುವ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗಾಗಿ ಪ್ರಚಾರ ಕೈಗೊಂಡಿದ್ದ ಬಿಜೆಪಿ ಶಾಸಕರೊಬ್ಬರನ್ನು ಗ್ರಾಮಸ್ಥರು ಅಟ್ಟಾಡಿಸಿ, ವಾಪಸ್​ ಕಳುಹಿಸಿರುವ ಘಟನೆ ನಡೆದಿದೆ. ಶಾಸಕರ ವಿಧಾನಸಭಾ ಕ್ಷೇತ್ರವಾದ ಮುಜಾಫರ್​ನಗರದಲ್ಲೇ ಈ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಖತೌಲಿ ಮೂಲದ ಬಿಜೆಪಿ ಶಾಸಕ ವಿಕ್ರಮ್​ ಸಿಂಗ್​ ಸೈನಿ ಅವರು ಸಭೆ ಒಂದರಲ್ಲಿ ಪಾಲ್ಗೊಳ್ಳಲು...

Chief Ministers ಪರಿಹಾರ ನಿಧಿಗೆ 3 ಕೋಟಿ ದೇಣಿಗೆ

ಬೆಂಗಳೂರ : ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಗಮ ನಿಯಮಿತದ ವತಿಯಿಂದ 3 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಲಾಯಿತು. ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ, ಆರಗ ಜ್ಞಾನೇಂದ್ರ, ಮಂಡಳಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ,...

BJP ಮುಖಂಡನ ವಿರುದ್ಧ FIR ದಾಖಲು.!

ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿದ್ದ ಎನ್.ಆರ್.ರಮೇಶ್, ಮನೆಯ ಬಳಿಯೇ ವೇದಿಕೆ ನಿರ್ಮಿಸಿ, ಭರ್ಜರಿ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಮಾಸ್ಕ್, ದೈಹಿಕ ಅಂತರ ಮರೆತು ನೂರಾರು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕೋವಿಡ್...

Raichur : ಸಾವಿರ ವಿದ್ಯಾರ್ಥಿಗಳು ಇದ್ದರೂ ಶಾಲೆಗೆ ಕೊಠಡಿಗಳ ಕೊರತೆ

ರಾಯಚೂರು : ರಾಜ್ಯದಲ್ಲಿ ಕೊರೊನಾ ಮತ್ತು ಒಮಿಕ್ರಾನ್ ವೈರಸ್ ದಿನೇ ದಿನೇ ಹೆಚ್ಚಳವಾಗುತ್ತಿದೆ. ಇದರಿಂದ ಬೆಂಗಳೂರಿನ ಶಾಲೆಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಿದ್ದಾರೆ. ಆದ್ರೆ ಬಿಸಿಲುನಾಡು ರಾಯಚೂರು ಜಿಲ್ಲೆಯ ಶಾಲಾ ಮಕ್ಕಳು ಆತಂಕದಲ್ಲಿಯೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಯಚೂರು ತಾಲೂಕಿನ ಸಗಮಕುಂಟ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ನಿತ್ಯವೂ ಕೊರೊನಾ ಆತಂಕದಲ್ಲಿಯೇ ಶಾಲೆಗೆ ಬಂದು...

K. Sudhakar : ನೈಟ್‍ಕರ್ಫ್ಯೂ ಬೇಕಾ, ಬೇಡವಾ ನಾಳೆ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ವಾರಾಂತ್ಯದ ಲಾಕ್‍ಡೌನ್ ಹಾಗೂ ನೈಟ್‍ಕರ್ಫ್ಯೂ ಬೇಕಾ, ಬೇಡವಾ ಎಂಬುದನ್ನು ವೈಜ್ಞಾನಿಕ ನೆಲೆಗಟ್ಟಿನಲ್ಲಿ ಚಿಂತಿಸಿ ಸರ್ಕಾರ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ತೊಂದರೆ ಕೊಟ್ಟು, ಅವರ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಪಡಿಸಿ ಲಾಕ್‍ಡೌನ್ ಇಲ್ಲವೆ, ನೈಟ್‍ ಕರ್ಫ್ಯೂ...

Copper Vesselನಲ್ಲಿ ನೀರು ಕುಡಿಯುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ..!

ಮನುಷ್ಯನಿಗೆ ಜೀವನದ ಹಲವಾರು ಹಂತಗಳಲ್ಲಿ ರೋಗಗಳು ಬಾಧಿಸುವುದು ಸಹಜ. ಆದರೆ ನಮ್ಮ ಉತ್ತಮ ಜೀವನಶೈಲಿಯಿಂದ ಅನಾರೋಗ್ಯಗಳು ಬಾಧಿಸದಂತೆ ತಡೆಯಬಹುದು. ಅಂತೆಯೆ ಆಯುರ್ವೇದ ಸಲಹೆಯಂತೆ ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ಪ್ರಾಥಮಿಕ ಹಂತದಲ್ಲೇ ನಿವಾರಿಸಿಕೊಳ್ಳಬಹುದು ಅಲ್ಲದೇ ಬರದಂತೆ ತಡೆಯಬಹುದು. ನಿತ್ಯ ತಾಮ್ರದ ಪಾತ್ರೆಯಲ್ಲಿ ಶೇಖರಿಸಿದ ನೀರು ಸೇವಿಸುವುದರಿಂದ ವಾತಾ, ಪಿತ್ತ ಮತ್ತು...

Orange ಹಣ್ಣು ತಿನ್ನುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ..!

ಯಾವುದೇ ಋತುವಿನಲ್ಲಿ ಹಣ್ಣುಗಳ ಸೇವನೆ ಆರೋಗ್ಯಕ್ಕೆ ಪ್ರಯೋಜನಕಾರಿ. ಆದರೆ ಚಳಿಗಾಲದಲ್ಲಿ, ವಿಶೇಷವಾಗಿ ವಿಟಮಿನ್-ಸಿ ಹೊಂದಿರುವ ಹಣ್ಣುಗಳನ್ನು ತಿನ್ನುವುದರಿಂದ ಅನೇಕ ಸಮಸ್ಯೆಗಳು ದೂರವಾಗುತ್ತವೆ. ಈ ಹಣ್ಣುಗಳಲ್ಲಿ ಒಂದು ಕಿತ್ತಳೆ. ಇದು ವಿಟಮಿನ್-ಸಿ ಜೊತೆಗೆ ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ನಿಮ್ಮ ದೇಹಕ್ಕೆ ಬಹಳ ಲಾಭದಾಯಕವಾಗಿದ್ದು, ವಿಶೇಷವಾಗಿ ಮಲಬದ್ಧತೆ, ನಿರ್ಜೀವ ಚರ್ಮ ಮತ್ತು ಒಣ...

Womens ಮುದ್ರಣ ವಿದ್ಯುನ್ಮಾನ ಮಾಧ್ಯಮಗಳಲ್ಲಿ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ..!

ಕರ್ನಾಟಕ ಮಾಧ್ಯಮ ಅಕಾಡೆಮಿಯ(Karnataka Media Academy) 2021-22ನೇ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ(Master's degree)ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ 15 ಮಂದಿ ಮಹಿಳಾ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ...

Uttarakhand : ಬಿಪಿನ್ ರಾವತ್ ಸಹೋದರ ಬಿಜೆಪಿಗೆ ಸೇರ್ಪಡೆ..!

ಉತ್ತರಖಂಡ್ : ವಿಧಾನಸಭೆ ಚುನಾವಣೆಗೂ ಮುನ್ನವೇ ಜನರಲ್ ಬಿಪಿನ್ ರಾವತ್ ಸಹೋದರ(Brother of Rawat) ಬಿಜೆಪಿ ಪಕ್ಷಕ್ಕೆ(BJP party)ಸೇರ್ಪಡೆಯಾಗಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಚುನಾವಣೆ ದಿನಾಂಕವನ್ನು ನಿಗದಿ ಮಾಡಿದ್ದು, ಉತ್ತರಖಂಡ್ (Uttarakhand)70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ(Central Election Commission)ಸಿದ್ಧತೆ ನಡೆಸಿದೆ. ಇತ್ತೀಚೆಗೆ ಸೇನಾ ಹೆಲಿಕಾಪ್ಟರ್ ಅಪಘಾತ(Military...

Covid ಸೋಂಕಿತರು ಮತ್ತು ಮೃತರಸಂಖ್ಯೆಯಲ್ಲಿ ಮೈಸೂರಿಗೆ 2ನೇ ಸ್ಥಾನದಲ್ಲಿದೆ.

ಮೈಸೂರು : ರಾಜ್ಯದಲ್ಲೇ ಮೈಸೂರು ಜಿಲ್ಲೆ ಕೊರೊನಾ ಸೋಂಕಿತರು ಹಾಗೂ ಮೃತರ ಸಂಖ್ಯೆಯಲ್ಲಿ ಎರಡನೆ ಸ್ಥಾನದಲ್ಲಿದೆ. ಪಾಸಿಟಿವಿಟಿ ದರ ಶೇ 29.98ನ್ನು ತಲುಪಿದೆ. 17 ವರ್ಷದ ಬಾಲಕಿ ಸೇರಿದಂತೆ ಒಟ್ಟು 03 ಜನರು ಮೃತಪಟ್ಟಿದ್ದಾರೆ. 585 ಮಂದಿ ಗುಣಮುಖರಾಗಿದ್ದು, ಸೋಂಕು ತಾಲೂಕು ಕೇಂದ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲಾರಂಭಿಸಿದೆ. ಜಿಲ್ಲೆಯಲ್ಲಿ ಒಟ್ಟು 6,164 ಮಂದಿಯ ಗಂಟಲು ದ್ರವವನ್ನು ಪರೀಕ್ಷಿಸಲಾಗಿದ್ದು, 96...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img