Sunday, May 10, 2026

horoscope

Tennis ತಾರೆ ಸಾನಿಯಾ ಮಿರ್ಜಾ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಣೆ..!

ಕ್ರೀಡೆ : ಟೆನಿಸ್(Tennis)ನ ತಾರೆ ಸಾನಿಯಾ ಮಿರ್ಜಾ(Sania Mirza) ಟೆನಿಸ್ ವೃತ್ತಿ ಜೀವನಕ್ಕೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯನ್ ಓಪನ್ ನಲ್ಲಿ ಮಹಿಳೆಯರ ಡಬಲ್ಸ್ ನಲ್ಲಿ ಮೊದಲ ಸುತ್ತಿನಲ್ಲಿ ಸೋಲು ಕಂಡ ನಂತರ ಸಾನಿಯಾ ಮಿರ್ಜಾ ನಿವೃತ್ತಿ ಘೋಷಣೆ ಮಾಡಿದ್ದು, ಇದು ನನ್ನ ಕೊನೆಯ ಸೀಸನ್ ಆಗಲಿದೆ ಎಂದು ಹೇಳಿದ್ದಾರೆ. ನನಗೆ ಇನ್ನು ಮುಂದೆ...

ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಗಳನ್ನು ಆಹ್ವಾನಿಸುತ್ತಿಲ್ಲ..!

ನವದೆಹಲಿ : ಪ್ರತಿವರ್ಷ ವಿದೇಶಿದಿಂದ ಗಣ್ಯ ವ್ಯಕ್ತಿಗಳು ಗಣರಾಜ್ಯೋತ್ಸವಕ್ಕೆ ಅತಿಥಿಗಳಾಗಿ ಆಗಮಿಸುತ್ತಿದ್ದರು. ಆದರೆ ಈ ಬಾರಿ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ. ಏಕೆಂದರೆ ಕೋವಿಡ್-19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶಿ ಸರ್ಕಾರದ ಗಣ್ಯರು ಅತಿಥಿಗಳಾಗಿ ಆಹ್ವಾನಿಸುತ್ತಿಲ್ಲ. ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಯ ಬಳಿಕ ಜ.27 ರಂದು...

INDIAದಲ್ಲಿ ಇಂದು 2,82,979 ಕೊವಿಡ್​ ಪ್ರಕರಣಗಳು ವರದಿಯಾಗಿದೆ..!

ದೆಹಲಿ : ದೇಶದಲ್ಲಿ ಇಂದು 2,82,979 ಹೊಸ ಕೊರೋನಾ ಪ್ರಕರಣಗಳು(Corona cases)ವರದಿಯಾಗಿದೆ. ಇನ್ನು ಒಮಿಕ್ರಾನ್ ಪ್ರಕರಣಗಳು (Omicron cases)8961 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ(Central Health Department)ಮಾಹಿತಿ ನೀಡಿದೆ. ಇನ್ನು ದೇಶದಲ್ಲಿ 18,31,000 ಕೋವಿಡ್  ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಗಳಲ್ಲಿ 441 ಮಂದಿ ಸಾವನ್ನಪ್ಪಿದ್ದಾರೆ. ಅದರಲ್ಲಿ ಕೇರಳ(KERALA)ದಲ್ಲಿ 212 ಮಂದಿ, ಮಹಾರಾಷ್ಟ್ರ(Maharashtra)ದಲ್ಲಿ 53...

BJP ಪಕ್ಷಕ್ಕೆ ಸೇರ್ಪಡೆಯಾದ ಅಪರ್ಣಾ ಯಾದವ್..!

ಉತ್ತರ ಪ್ರದೇಶ : ಸಮಾಜವಾದಿ ಪಕ್ಷ(Socialist Party)ದ ವರಿಷ್ಠ ಆಗಿರುವ ಮುಲಾಯಂ ಸಿಂಗ್ ಯಾದವ್(Mulayam Singh Yadav) ಅವರ ಕಿರಿಯ ಸೊಸೆ ಅಪರ್ಣಾ ಯಾದವ್(Aparna Yadav) ಬಿಜೆಪಿ ಪಕ್ಷ(BJP party)ಕ್ಕೆ ಸೇರ್ಪಡೆಯಾಗಿದ್ದಾರೆ. ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ(Uttar Pradesh Assembly Elections)ಯ ಫೆಬ್ರವರಿ 10 ರಿಂದ ಮಾರ್ಚ್ 7ರವರೆಗೆ ಹೇಳು ಅಂತ ನಡೆಯಲಿದ್ದು ಈ...

Odisha : ಗಣರಾಜ್ಯೋತ್ಸವ ಆಚರಣೆಯಲ್ಲಿ ಚುನಾವಣೆ ಪ್ರಚಾರಕ್ಕೆ ನಿಷೇಧ..!

ಒಡಿಶಾ : ಗಣರಾಜ್ಯೋತ್ಸವ(Republic Day) ಆಚರಣೆ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಚುನಾವಣಾ ಪ್ರಚಾರ(Election Campaign) ಮಾಡಬಾರದು ಎಂದು ಒಡಿಶಾ ರಾಜ್ಯ ಚುನಾವಣಾ ಆಯೋಗ(Odisha State Election Commission) ತಿಳಿಸಿದೆ. ಒಡಿಶಾದಲ್ಲಿ ಪಂಚಾಯತ್ ಚುನಾವಣೆ(Panchayat election) ನಡೆಯಲಿರುವ ಕಾರಣ, ಅಲ್ಲಿ ನೀತಿ ಸಂಹಿತೆ ಜಾರಿ(Enforcement of Code of Conduct)ಯಲ್ಲಿದೆ. ಹೀಗಾಗಿ ಗಣರಾಜ್ಯೋತ್ಸವ...

Ilkal sari ಹಾಗೂ ಗುಳೇದಗುಡ್ಡ ಖಣ ಸ್ತಬ್ಧ ಚಿತ್ರ ಮೆರವಣಿಗೆಗೆ ಆಯ್ಕೆ..!

ಬಾಗಲಕೋಟೆ  : ಗಣರಾಜ್ಯೋತ್ಸವ(Republic Day) ಅಂಗವಾಗಿ ಜನವರಿ 26ರಂದು  ದೆಹಲಿ(delhi)ಯಲ್ಲಿ ನಡೆಯುವ  ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಬಾಗಲಕೋಟೆ ಜಿಲ್ಲೆ(Bagalkot District)ಯ ಇಳಕಲ್ ಸೀರೆ (Ilkal sari) ಹಾಗೂ ಗುಳೇದಗುಡ್ಡ ಖಣ (Guledagudda khana) ( ರವಿಕೆ ) ಆಯ್ಕೆ ಮಾಡಲಾಗಿದೆ. ಇದರಿಂದ ಬಾಗಲಕೋಟೆ ಜಿಲ್ಲೆಯ ನೇಕಾರರು ಸಂಭ್ರಮಿಸುತ್ತಿದ್ದು,  ಶತ-ಶತಮಾನಗಳಿಂದ ತನ್ನದೇ ಆದ  ಗೌರವ ಹಾಗೂ...

covisd ನಿರ್ಬಂಧ ಸಡಲಿಕೆ: ತಜ್ಞರ ಸಭೆ ನಂತರ ತೀರ್ಮಾನ

ಬೆಂಗಳೂರು : ಕೋವಿಡ್ ನಿಯಮ ಸಡಿಲಿಕೆ ಕುರಿತು ತಜ್ಞರ ಸಭೆಯಲ್ಲಿ ಚರ್ಚಿಸಿ ದ ನಂತರ ತೀರ್ಮಾನ ಕೈಗೊಳ್ಳಲಾಗುವುದು  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಈ ಬಾರಿಯ ಕೋವಿಡ್ ಹಿನ್ಮೆಲೆಯಲ್ಲಿ ಆಸ್ಪತ್ರೆ ದಾಖಲಾತಿ ಪ್ರಮಾಣ ಕಡಿಮೆಯಿದೆ.   ಹಾಗಾಗಿ ದಿನನಿತ್ಯದ ಕೆಲಸ ಮಾಡಿಕೊಂಡು...

Army : 8700 ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಆರ್ಮಿ ವೆಲ್​ಫೇರ್ ಎಜುಕೇಷನ್ ಸೊಸೈಟಿ(Army Welfare Education Society ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8700 ಶಿಕ್ಷಕ(Teacher) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ...

Modi ನಾಳೆ ಕಾರ್ಯಕರ್ತರೊಂದಿಗೆ ನಮೋ ಆ್ಯಪ್ ಮೂಲಕ ಸಂವಾದ..!

ವಾರಣಾಸಿ : ಪಂಚರಾಜ್ಯಗಳ ವಿಧಾನಸಭೆ ಚುನಾವಣೆ(Assembly elections)ಘೋಷಣೆಯಾದ ನಂತರ ಪ್ರಧಾನ ಮೋದಿ(PM MODI) ನರೇಂದ್ರ ಮೋದಿಯವರು ತಮ್ಮ ಕ್ಷೇತ್ರವಾದ ವಾರಣಾಸಿ(VARANASI)ಯಲ್ಲಿ ಮಂಗಳವಾರ ಬಿಜೆಪಿ (bjp) ಕಾರ್ಯಕರ್ತರೊಂದಿಗೆ 11ಗಂಟೆಗೆ ನಮೋ ಆ್ಯಪ್ ಮೂಲಕ ಕಾಶಿಯಿಂದ ಸಂವಾದವನ್ನು ನಡೆಸಲಿದ್ದಾರೆ ಎಂದು ಬಿಜೆಪಿ ಕಾಶಿ ಪ್ರದೇಶ ಘಟಕದ ಅಧ್ಯಕ್ಷ ಮಹೇಶ್ ಚಂದ್ ಶ್ರೀವಾಸ್ತವ(Mahesh Chand Srivastava) ತಿಳಿಸಿದ್ದಾರೆ. ಕರೋನಾ(CORONA)...

Hit List ​ನಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ : ಅಯ್ಯರ್

27 ಆಟಗಾರರನ್ನು ಉಳಿಸಿಕೊಂಡ ಹಳೆಯ ಫ್ರಾಂಚೈಸಿಗಳು. ಇನ್ನು ಜನವರಿ 22 ರೊಳಗಾಗಿ ಹೊಸ 2 ಫ್ರಾಂಚೈಸಿಗಳಾದ ಲಕ್ನೋ ಮತ್ತು ಅಹಮದಾಬಾದ್ ತಂಡಗಳು ತಮ್ಮ 2ಆಟಗಾಗರನ್ನು ಘೋಷಿಸಲಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಅವರು ಹೊಸ ಫ್ರಾಂಚೈಸಿ ಸೇರಿಸಿಕೊಳ್ಳದೆ. ಮೆಗಾ ಹರಾಜಿನಲ್ಲಿ ಆಯ್ಕೆಯಾಗಲು ಬಯಸಿದ್ದಾರೆ. ಈಗ ಹೊಸ ಫ್ರಾಂಚೈಸಿಗಳು ನಾಯಕನ ಹುಡುಕಾಟದಲ್ಲಿ ಶ್ರೇಯಸ್...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img