Sunday, May 10, 2026

horoscope

Doddaballapura : ಅಧಿಕಾರಿಗಳ ಗೈರು, ಹಾಡೋನಹಳ್ಳಿ ಗ್ರಾ.ಪಂ. ಸಭೆ ಮುಂದೂಡಿಕೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ(DoddaBullapur) ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯ್ತಿ(Hodonahalli Gram Panchayat)ಗ್ರಾಮ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಈ ಗ್ರಾಮ ಸಭೆಗೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ(Mla Nisarga Narayanaswamy) ಆಗಮಿಸಿದ್ದು ಗ್ರಾಮಸಭೆ ಪ್ರಾರಂಭಕ್ಕೂ ಮುನ್ನ ಹಾಡೋನಹಳ್ಳಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುದ್ದಲಿಪೂಜೆಯನ್ನು ಶಾಸಕ ನಿಸರ್ಗ ನಾರಾಯಣಸ್ವಾಮಿ...

ರಾಜಾ ಹರಿಶ್ಚಂದ್ರ ತನ್ನ ಪತ್ನಿ- ಮಗನನ್ನು ಹಿಂದಿರುಗಿ ಪಡೆಯುತ್ತಾನಾ..? ಭಾಗ 2

ನಾವು ಭಾಗ 1ರಲ್ಲಿ ರಾಜಾ ಹರಿಶ್ಚಂದ್ರ ಪತ್ನಿ- ಮಗನನ್ನು ಯಾಕೆ ಮಾರಿದನೆಂದು ಹೇಳಿದ್ದೆವು. ಇದೀಗ ಎರಡನೇಯ ಭಾಗದಲ್ಲಿ, ಮಾರಾಟವಾಗಿದ್ದ ಪತ್ನಿ- ಮಗ ಮತ್ತೆ ಹರಿಶ್ಚಂದ್ರನನ್ನು ಸೇರುತ್ತಾರಾ..? ಹರಿಶ್ಚಂದ್ರನಿಗೆ ರಾಜನ ಪಟ್ಟ ಮತ್ತೆ ಸಿಗುತ್ತದಾ..? ವಿಶ್ವಾಮಿತ್ರ ಮುನಿಗಳು ಮುಂದೇನು ಮಾಡುವರು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಪತ್ನಿ- ಮಕ್ಕಳನ್ನು ಮಾರಾಟ ಮಾಡಿದ ಬಳಿಕ, ಖಾಲಿ ಕೈಯಲ್ಲಿದ್ದ...

ಯಾಕೆ ಸತ್ಯ ಹರಿಶ್ಚಂದ್ರ ತನ್ನ ಹೆಂಡತಿ ಮಗನನ್ನು ಮಾರಿದ…? ಅಂಥಾದ್ದೇನಾಗಿತ್ತು..?- ಭಾಗ 1

ಯಾರಾದರೂ ನಾನು ಇಲ್ಲಿತನಕಾ ಸುಳ್ಳೇ ಹೇಳಲಿಲ್ಲಾ ಅಂತಾ ಹೇಳಿದ್ರೆ, ಅಥವಾ ನಾನು ಯಾವಾಗಲೂ ಸತ್ಯಾನೇ ಮಾತಾಡ್ತೀನಿ ಅಂತಾ ಹೇಳಿದ್ರೆ, ಅಂಥವರಿಗೆ ಹೌದೌದು ನೀನು ಸತ್ಯ ಹರಿಶ್ಚಂದ್ರನ ಮೊಮ್ಮಗ ನೋಡು ಅಂತಾ ಹೇಳ್ತಾರೆ. ಯಾಕಂದ್ರೆ ಹರಿಶ್ಚಂದ್ರ ತನ್ನ ಜೀವನದಲ್ಲಿ ಎಂದಿಗೂ ಸುಳ್ಳು ಹೇಳಿದವನೇ ಅಲ್ಲ. ಆತ ಎಂಥ ಕಷ್ಟ ಬಂದರೂ ಸತ್ಯವಂತನಾಗಿದ್ದ. ಆದರೆ ಅವನ ಸತ್ಯ...

ಹಿಂದೂ ಧರ್ಮದಲ್ಲಿ ಊಟ ಮಾಡುವುದಕ್ಕೂ ನಿಯಮವಿದೆ..

ಹಿಂದೂ ಧರ್ಮದ ಪ್ರಕಾರ, ಆಯಾ ಕೆಲಸಗಳನ್ನು ಆಯಾ ಸ್ಥಳದಲ್ಲಿಯೇ, ಆಯಾ ಸಮಯದಲ್ಲಿಯೇ ಮಾಡಬೇಕೆಂಬ ನಿಯಮವಿದೆ. ಆ ನಿಯಮವನ್ನು ಮೀರಿ ನೀವು ಆ ಕೆಲಸವನ್ನು ಮಾಡಿದರೆ, ಅದರ ಫಲ ಸಿಗುವುದಿಲ್ಲ ಅಂತಾ ಹೇಳಲಾಗತ್ತೆ. ಅವುಗಳಲ್ಲಿ ಒಂದು ಊಟ ಮಾಡುವುದು. ಊಟ ಮಾಡುವುದಕ್ಕೂ ಹಿಂದೂಗಳಲ್ಲಿ ಪದ್ಧತಿ ಇದೆ. ಅದ್ಯಾವ ಪದ್ಧತಿ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಹಿಂದೂ ಧರ್ಮದ...

ಹಿಂದೂ ಧರ್ಮದಲ್ಲಿ ಪ್ರತಿದಿನ ಸ್ನಾನ ಮಾಡಲೇಬೇಕೆಂಬ ನಿಯಮವಿರುವುದೇಕೆ..?

ಹಿಂದೂ ಧರ್ಮದಲ್ಲಿ ಪ್ರತಿದಿನ ರೂಢಿಯಲ್ಲಿರುವ ಪದ್ಧತಿಯಲ್ಲಿ ಸ್ನಾನ ಮಾಡುವ ಪದ್ಧತಿ ಕೂಡ ಒಂದು. ಸ್ನಾನ ಮಾಡೋದು ಬಿಡೋದು ಅವರವರಿಗೆ ಬಿಟ್ಟಿದ್ದು, ಆದ್ರೆ ಹಿಂದೂ ಧರ್ಮದಲ್ಲಿ ಪ್ರತಿದಿನ ಸ್ನಾನ ಮಾಡಿಯೇ, ದೇವರಿಗೆ ಪೂಜೆ ಸಲ್ಲಿಸಬೇಕು ಎಂಬ ಪದ್ಧತಿ ರೂಢಿಯಲ್ಲಿದೆ. ಹಾಗಾದ್ರೆ ಪ್ರತಿದಿನ ಸ್ನಾನ ಮಾಡದಿದ್ದಲ್ಲಿ, ಏನಾಗತ್ತೆ..? ಹಿಂದೂ ಪುರಾಣದಲ್ಲಿ ಈ ಬಗ್ಗೆ ಹೇಳಿದ್ದೇನು..? ಈ ಬಗ್ಗೆ...

Chanannaನವರ ಮೇಲೆ ಲಂಚ ಪಡೆದ ಆರೋಪ : ಅವರು ನಿಷ್ಕಳಂಕವಾಗಿ ಬರುತ್ತರೆ ಎಂದ ಶಶಿಕುಮಾರ್.

ಮಂಗಳೂರು : ರವಿ ಚನ್ನಣ್ಣನವರ ಲಂಚ ಪಡೆದ ಆರೋಪಕ್ಕೆ ಸಿಲುಕಿಕೊಂಡಿದ್ದಾರೆ. ಇವರ ಬೆಂಬಲಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ (Commissioner of Police N. Shashikumar) ಅವರು ಬಂದಿದ್ದಾರೆ. ರವಿ ಚನ್ನಣ್ಣನವರು ನಿಷ್ಕಳಂಕವಾಗಿ ಹೊರ ಬರುತ್ತಾರೆ ಎಂದು ಫೇಸ್ ಬುಕ್ (Facebook) ನಲ್ಲಿ ಪ್ರತಿಕ್ರಿಯೆ ನೀಡಿದ್ಧಾರೆ. ಅವರ ಆರೋಪದ ಸತ್ಯಾಸತ್ಯತೆ ತಿಳಿಯುವ ಮುನ್ನ ಈ ರೀತಿ...

Dolly Dhananjay : `ಸದ್ದು ವಿಚಾರಣೆ ನಡೆಯುತ್ತಿದೆ’ ಚಲನಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರು.

`ಸದ್ದು ವಿಚಾರಣೆ ನಡೆಯುತ್ತಿದೆ’ ಚಲನಚಿತ್ರದ ಫಸ್ಟ ಲುಕ್ ಬಿಡುಗಡೆ. ಪ್ರತಿಭಾನ್ವತಿ ಕಲಾವಿದರಿಗೆ ಯಾವಗಲೂ ಸಾಥ್ ಕೊಡುತ್ತಾ ಬಂದಿರುವ ಡಾಲಿ ಧನಂಜಯ್ ಸದ್ದು ವಿಚಾರಣೆ ನಡೆಯುತ್ತಿದೆ ಸಿನಿಮಾಗೂ ಸಾಥ್ ಕೊಡುತ್ತಿದ್ದಾರೆ. ಹೀಗೊಂದು ಆಕರ್ಷಕ ಶೀರ್ಷಿಕೆಯೊಂದನ್ನು ಇಟ್ಟು ಅಸ್ಪೆನ್ಸ್ ಥ್ರಿಲ್ಲರ್ ಕಥೆ ಹೇಳೋಕ್ಕೆ ಉತ್ಸಾಹಿ ಕಲಾವಿದರ ತಂಡ ಸಜ್ಜಾಗಿದೆ. ಆದರೆ ಕೊರೊನಾ ವೈರಸ್ ಹಾವಳಿ ಇಲ್ಲದೇ ಇದ್ದರೇ ಇಷ್ಟರಲ್ಲಾಗಲೇ...

Kolara ದಲ್ಲಿ “ಉಸಿರೇ ಉಸಿರೇ” ಚಿತ್ರೀಕರಣ.

"ಉಸಿರೇ ಉಸಿರೇ" ಎಂದ ತಕ್ಷಣ ನೆನಪಾಗುವುದು ಕಿಚ್ಚ ಸುದೀಪ. ಅವರಿಂದಲೇ ಆರಂಭವಾದ ಚಿತ್ರ "ಉಸಿರೇ ಉಸಿರೇ". ಸಿಸಿಎಲ್ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಕೋಲಾರದಲ್ಲಿ ನಡೆಯುತ್ತಿದೆ. ರಾಜೀವ್, ನಾಯಕಿ ಶ್ರೀಜಿತ, ತಾರಾ ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಸಾಯಿಕುಮಾರ್, ಬ್ರಹ್ಮಾನಂದಂ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಖ್ಯಾತ ನಟ ಅಲಿ...

“Dose” ಕೊಡಲು ಸಿದ್ದರಾದ ಉತ್ಸಾಹಿ ಯುವಕರು.

"ಡೋಸ್" ಚಿತ್ರ ಅತ್ಯಂತ ಉತ್ಸಾಹಿ ಯುವ ತಂಡವೊಂದರ ವಿಶಿಷ್ಟ ಆಲೋಚನೆ.  ತಮ್ಮದೇ ಆದ ರೀತಿಯಲ್ಲಿ ಹೊಸದೊಂದು ಕಥಾ ಪ್ರಪಂಚವನ್ನು ಸಿನಿರಸಿಕರಿಗೆ ಕಟ್ಟಿಕೊಡುವ ಪ್ರಯತ್ನವನ್ನು "ಡೋಸ್" ಸಿನಿಮಾ ತಂಡ ಮಾಡಲು ಹೊರಟಿದೆ. ಆ ಪ್ರಯತ್ನದ ಮೊದಲ ಭಾಗವಾಗಿ ಚಿತ್ರದ ಮೊದಲ ಪೋಸ್ಟರ್ (Poster) ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ (Simple Suni) ಈ ಪೋಸ್ಟರ್ ರೀಲೀಸ್...

Doddaballapura ದ 123 ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ (covid) ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 123 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯ 42 ಶಿಕ್ಷಕರಿಗೆ ಕೊರೊನಾ (corona) ದೃಢಪಟ್ಟಿದೆ. ಇನ್ನು ಶಾಲೆಗಳಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ, ಸ್ಯಾನಿಟೈಸ್​ (Sanitize) ಮಾಡಿಸಲಾಗಿದ್ದು, ಹೆಚ್ಚು ಪ್ರಕರಣಗಳಿರುವ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದೊಡ್ಡಬಳ್ಳಾಪುರದಲ್ಲೂ ಅತಿ ಹೆಚ್ಚು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img