ಆರೋಗ್ಯಕ್ಕೆ ಮತ್ತು ಅಡುಗೆಗೆ ಯಾವ ಎಣ್ಣೆ ಉತ್ತಮ. ಅಡುಗೆ ಮಾಡುವುದಕ್ಕೆ ಯಾವ ಎಣ್ಣೆಯನ್ನು ಬಳಸಿದರೆ ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿಸಿಕೊಡುತ್ತೇವೆ. ಅಡುಗೆ ಎಣ್ಣೆಯನ್ನು ಉಪಯೋಗ ಮಾಡಲು ನಮಗೆ ಎಷ್ಟೇ ಭಯವಿದ್ದರೂ ಕೂಡ ಅದು ವ್ಯಕ್ತಿಯ ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ. ಅದಲ್ಲದೆ ಎಣ್ಣೆಯನ್ನು ಖರೀದಿಸಲು ಹೋದಾಗ ಯಾವ ಎಣ್ಣೆಯನ್ನು ಖರೀದಿಸಬೇಕೆಂಬ ಗೊಂದಲ ಇದ್ದೇ ಇರುತ್ತದೆ. ನಾವು...
ಸರ್ಕಾರಿ ಕೆಲಸದ ಕನಸು ಇದ್ದರೆ ಈ ಒಂದು ಮಂತ್ರವನ್ನು ದಿನವೂ 11 ಬಾರಿ ಪಠಿಸಿದರೆ ಸಾಕು ಸರ್ಕಾರಿ ಕೆಲಸದ ಕನಸು ನನಸಾಗುತ್ತದೆ. ಇನ್ನೂ ಕೆಲವರಿಗೆ ತಮಗೆ ಇರುವ ಕೆಲಸದಲ್ಲಿ ಪ್ರಮೋಷನ್ ಸಿಗಬೇಕು ಕೆಲಸದಲ್ಲಿ ಒಳ್ಳೆಯ ಹೆಸರನ್ನು ಮಾಡಬೇಕು, ನಮ್ಮ ಸಂಬಳ ಹೆಚ್ಚಾಗಬೇಕು ಎಂದು ಬಹಳ ಒದ್ದಾಡುತ್ತಾ ಇರುತ್ತಾರೆ. ಅಂತವರು ಚಿಂತೆ ಮಾಡುವುದೇ ಬೇಡ ಆಂಜನೇಯ...
ಉತ್ತರ ಪ್ರದೇಶ : ಲಕ್ನೋ(Lucknow) ದ ಬಿಜೆಪಿಯ ಸಚಿವ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya)ರಾಜಿನಾಮೆ ನೀಡಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ನೇತೃತ್ವದಲ್ಲಿನ ಬಿಜೆಪಿ ಪಕ್ಷದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿಧಾನಸಭೆ ಚುನಾವಣೆಗೂ ರಾಜೀನಾಮೆ ನೀಡಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇವರ ಜೊತೆ ಇನ್ನೊಬ್ಬ ಸಚಿವ ಹಾಗೂ 4...
ಬೆಂಗಳೂರು : ಶಾಸಕ ಎಂ ಪಿ ರೇಣುಕಾಚಾರ್ಯ(MLA M.P Renukacharya)ತಮ್ಮ ಮೇಲೆ FIR ಹಾಕಿ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ (Home Minister Araga Gyannendra)ರವರಿಗೆ ಮನವಿಯನ್ನ ಮಾಡಿದ್ದಾರೆ. ಹೊನ್ನಾಳಿ (Honnali)ತಾಲೂಕಿನ ಬಲಮುರಿ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ತೀವ್ರ ಆಕ್ಷೇಪಗಳು ವ್ಯಕ್ತವಾಗಿದ್ದ...
ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ಸ್ಫೋಟದ ಬೇನ್ನಲೇ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತುರ್ತು ಸಭೆ ಕರೆದಿದ್ದರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೇಚ್ಚುತ್ತಿರುವ ಕೋವಿಡ್ ಪ್ರಕರಣಗಳ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕರುನಾಡಿನಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ನಿನ್ನೆ 11,698 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಅದರಲ್ಲಿ...
ನಮಸ್ಕಾರ ಸ್ನೇಹಿತರೆ ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸುವುದನ್ನೇ ಮಕರ ಸಂಕ್ರಾಂತಿ (Makar Sankranti)ಎಂದು ಹೇಳಲಾಗುತ್ತದೆ ಇದು ಸೂರ್ಯನ ಹಬ್ಬ(festival of the sun)ಎಂದೇ ಕರೆಯಲಾಗುತ್ತದೆ, ಈ ಹಬ್ಬವನ್ನು ಪ್ರತಿವರ್ಷ ಜನವರಿ 14ರಂದು ಆಚರಿಸಲಾಗುತ್ತದೆ, ಗುಜರಾತ್ನಲ್ಲಿ(Gujarat) ಇದನ್ನು ಉತ್ತರಾಯಣ ಎಂಬ ಹೆಸರಿನಿಂದ, ತಮಿಳುನಾಡಿನಲ್ಲಿ ಇದನ್ನು ಪೊಂಗಲ್ ಎಂದು, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಪಂಜಾಬ್ನಲ್ಲಿ ಮಾಘಿ,...
ಬಳ್ಳಾರಿ: ಇಂದು ಮಾಜಿ ಸಚಿವ ಜನಾರ್ದನ ರೆಡ್ಡಿ(Janardhan Reddy) ತಮ್ಮ 55 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಳ್ಳಾರಿಯಲ್ಲಿ ಕುಟುಂಬಸ್ಥರೊಂದಿಗೆ ಸೇರಿ ಅದ್ಧೂರಿಯಾಗಿ ಹುಟ್ಟು ಹಬ್ಬ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಜನಾರ್ದನರೆಡ್ಡಿ ಹುಟ್ಟುಹಬ್ಬದಲ್ಲಿ ಕೊವಿಡ್ ರೂಲ್ಸ್ ಬ್ರೇಕ್ ಆಗಿದೆ.
ಹುಟ್ಟು ಹಬ್ಬ ಹಿನ್ನಲೆ ಬಳ್ಳಾರಿಯ ಕನಕದುರ್ಗಮ್ಮ ದೇವಸ್ಥಾನಕ್ಕೆ ಜನಾರ್ದನ ರೆಡ್ಡಿ ಆಗಮಿಸಿದ್ದು ಈ ವೇಳೆ ನೂಕು ನುಗ್ಗಲು...
ಬೆಂಗಳೂರು : ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನೆಯಲ್ಲೇ ಐಸೋಲೇಟ್ ಆಗಿದ್ದರು. ಲಘು ರೋಗಲಕ್ಷಣಗಳಿದ್ದ ಕಾರಣ ವೈದ್ಯರ ಸಲಹೆ ಮೇರೆಗೆ ಇಂದು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು...
ರಾಯಚೂರು : ರಾಯಚೂರಿನ ಸಂಸದ ಕಚೇರಿಯಲ್ಲಿ ಸಂಸದರ ಅನುದಾನದಲ್ಲಿ ಆರು ಆಂಬುಲೆನ್ಸ್ (Ambulance) ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ (Halappa Achar)ಲೋಕಾರ್ಪಣೆ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಬಂದಿದೆ ಅಂತ ಕಾಂಗ್ರೆಸ್(Congress) ನವರು ಮೇಕೆದಾಟು ಯೋಜನೆ(mekedatu Plan) ಪಾದಯಾತ್ರೆ ಶುರು ಮಾಡಿಕೊಂಡಿದ್ದಾರೆ, ಹಾಗೂ ಅವರು ಅಧಿಕಾರದಲ್ಲಿದ್ದಾಗ ನೆನಪಾಗದ ಮೇಕೆದಾಟು...
ಬೆಂಗಳೂರು : ರಾಜ್ಯದಲ್ಲಿ ಜ.1ರಿಂದ ಈವರೆಗೆ 19 ವರ್ಷದೊಳಗಿನ 8126 ಮಕ್ಕಳಿಗೆ ಕರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಮೊದಲ ಮತ್ತು 2ನೇ ಅಲೆಯ ಅವಧಿಗಿಂತ 3ನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಳವಾಗಿದೆ. ಕೊರೊನಾ ಸೋಂಕು ಈವರೆಗೆ ಲಸಿಕೆ ಪಡೆಯದ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಕೆಂದ್ರ ಸರ್ಕಾರದ ಆರೋಗ್ಯ ಸಚಿವಾಲಯ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...