Sunday, May 10, 2026

horoscope

Senior singer ಲತಾ ಮಂಗೇಶ್ಕರ್​ ಗೆ ಕೊರೊನಾ ಸೋಂಕು ಧೃಡ.

ಮುಂಬೈ : ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್​ಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದ್ದು ಪ್ರಸ್ತುತ ಅವರನ್ನು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇನ್ನು ಈ ವಿಚಾರವಾಗಿ ಮಾತನಾಡಿರುವ ಹಿರಿಯ ಗಾಯಕಿ...

state ನಲ್ಲಿ ಮತ್ತೆ ಲಾಕ್ ಡೌನ್ : ಸಚಿವ ಡಾ.ಅಶ್ವತ್ಥ್ ನಾರಾಯಣ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮತ್ತಷ್ಟು ಬಿಗಿ ಕ್ರಮ...

Lockdown ಆದರೇ ಕಾಂಗ್ರೆಸ್ ನವರೆ ಕಾರಣ : ಗೃಹ ಸಚಿವ ಅರಗಜ್ಞಾನೇಂದ್ರ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ ( Weekend Curfew ), ನೈಟ್ ಕರ್ಪ್ಯೂವನ್ನು ( Night Curfew ) ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆ ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೆ..ಮತ್ತೆ ಕಂಪ್ಲೀಟ್ ಲಾಕ್ ಡೌನ್ ( Lockdown ) ಮಾಡಲಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ ಎಂಬುದಾಗಿ ಗೃಹ...

Delhiಯಲ್ಲಿ ಅಘೋಷಿತ ಬಂದ್, ತುರ್ತು ಸೇವೆಗಳಿಗೆ ಮಾತ್ರ ಅವಕಾಶ..!

ದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ(corona) ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದಾಗಿ ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ(Night curfew) ಜೊತೆ ವೀಕೆಂಡ್ ಕರ್ಫ್ಯೂ(Weekend curfew) ಜಾರಿ ತರಲಾಗಿದೆ. ಅದರ ನಡುವೆಯೂ ಸಹ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಆದ್ದರಿಂದ ದೆಹಲಿ (Delhi)ಯಲ್ಲಿ ಅಘೋಷಿತ ಬಂದ್ ಘೋಷಿಸಿದ್ದು, ತುರ್ತು ಸೇವೆಗಳಿಗೆ ಮಾತ್ರ(For emergency...

Siddheshwar ಸ್ವಾಮೀಜಿಗೆ ಗಾಯ :ಆಸ್ಪತ್ರೆ ಗೆ ದಾಖಲಾಗಿದ್ದಾರೆ.

ವಿಜಯಪುರ : ವಿಜಯಪುರ ಜ್ಞಾನಯೋಗಾಶ್ರಮದ (jnanayogashrama) ಸಿದ್ದೇಶ್ವರ (siddeshwara swamiji) ಸ್ವಾಮೀಜಿ ಅವರು ತಾಲ್ಲೂಕಿನ ಬಸವನಾಳಗಡ್ಡೆಯಲ್ಲಿರುವ ಮಗದಮ್ ತೋಟದ ಮನೆಯ ಸ್ನಾನ ಗೃಹದಲ್ಲಿ ಸೋಮವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಅವರಿಗೆ ಚಿಕ್ಕೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ನೆರೆಯ ರಾಜ್ಯ ಮಹಾರಾಷ್ಟ್ರದ ಕನ್ಹೇರಿ ಮಠದ (maharashtra kaneri math) ಆಸ್ಪತ್ರೆಗೆ...

Corona ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಪ್ರಧಾನಿ ತುರ್ತು ಸಭೆ ಇಂದು.

ದೆಹಲಿ : ಇನ್ನೂ ದೇಶದಲ್ಲಿ ಕೆಲ ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.68.063 ಕೊರೊನಾ ಕೇಸ್ ಪತ್ತೆಯಾಗಿದ್ದು, 277 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ 8,21,446 ಸಕ್ರಿಯ ಪ್ರಕರಣಗಳು ಇವೆ. ಇವರೆಗೆ ದೇಶದಲ್ಲಿ 152 ಕೋಟಿ ಲಸಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ...

corona ಸ್ಫೋಟದ ಮಧ್ಯ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ

ಚಿಕ್ಕಬಳ್ಳಾಪುರ : ರಾಜ್ಯಾದ್ಯಂತ ಕೋರೊನಾ ತೀವ್ರಗತಿಯಲ್ಲಿ ಏರುವ ಆತಂಕ ಸೃಷ್ಟಿಸಿದ್ದರೂ, ಇತ್ತ ರಾಜಕೀಯ ಪಕ್ಕಗಳು ಕೋವಿಡ್ ಪರಿಸ್ಥತಿಯಲ್ಲಿ ಅತಿರೇಕಕ್ಕೆ ಬಿದ್ದಂತೆ ಅನೇಕ ಸಭೆಗಳು ಮಾಡುತ್ತಿದ್ದರೆ. ಒಂದೆಡೆ ಹೆಚ್ಚಿತ್ತಿರುವ ಕೊರೊನಾ ಪ್ರಕರಣಗಳ ನಡುವೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದರೆ. ಇನ್ನೊಂದೆಡೆ ಆಡಳಿತ ಪಕ್ಷವಾದ ಬಿಜೆಪಿ ರಾಜ್ಯಕಾರ್ಯಕಾರಣಿ ಸಭೆ ನಡೆಸಲು ಮುಂದಾಗಿದೆ. ಆರೋಗ್ಯ ಸಚಿವ ಡಾ.ಕೆ.ಸುಧುಕಾರ್ ಅವರ ತವರು...

CM Bommaiಗೆ ಕೊರೋನಾ ಪಾಸಿಟಿವ್..!

ಬೆಂಗಳೂರ : ರಾಜ್ಯದ ಮುಖ್ಯಮಂತ್ರಿ ಆದಂತಹ ಬಸವರಾಜ ಬೊಮ್ಮಾಯಿ(Basavaraja Bommai) ಗೆ ಕೊರೋನಾ ಪಾಸಿಟಿವ್(Corona Positive) ಬಂದಿರುವುದಾಗಿ ಸಿಎಂ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ಖಾತೆ(Twitter account)ಯಲ್ಲಿ ಮಾಹಿತಿಯನ್ನು ಹಚ್ಚಿಕೊಂಡಿದ್ದಾರೆ. ಇಂದು ಬೊಮ್ಮಾಯಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ(Senior Literature Chandrasekhar Patil) ಅವರ ಅಂತ್ಯಕ್ರಿಯೆಯಲ್ಲಿ ಸಹ ಭಾಗಿಯಾಗಿದ್ದರು,...

Kalaburagiಯಲ್ಲಿ 2 ರಾಷ್ಟ್ರೀಕೃತ ಬ್ಯಾಂಕ್ ಬಂದ್.

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹಬ್ಬುತ್ತಿದ್ದು, ಕೋವಿಡ್​-19 ಸೋಂಕಿನ ಹಾವಳಿಗೆ 2 ರಾಷ್ಟ್ರೀಕೃತ ಬ್ಯಾಂಕ್​ಗಳನ್ನೇ ಬಂದ್​ ಮಾಡಲಾಗಿದೆ. ಕಲಬುರಗಿಯ ಶಹಬಾದ್ ಪಟ್ಟಣದ ಎರಡು ಬ್ಯಾಂಕ್‌ ಸಿಬ್ಬಂದಿಯಲ್ಲಿ ಕೋವಿಡ್​-19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ. ಇಲ್ಲಿನ ಭಾರತೀಯ ಸ್ಟೇಟ್ ಬ್ಯಾಂಕ್​ (SBI) ಮತ್ತು ಕೆನರಾ ಬ್ಯಾಂಕ್ (old syndicate​) ಶಾಖೆಗಳನ್ನು ಮುಚ್ಚಲಾಗಿದೆ. ಬ್ಯಾಂಕ್​ ಸಿಬ್ಬಂದಿಗೆ ಕೊರೊನಾ...

Belgaum ಸೈನಿಕ ಶಾಲೆಯಲ್ಲಿ ಕರೊನಾ ಸ್ಫೋಟ…

ಬೆಳಗಾವಿ: ಕಿತ್ತೂರು ಪಟ್ಟಣದಲ್ಲಿರುವ ಬಾಲಕಿಯರ ಸೈನಿಕ ವಸತಿ ಶಾಲೆಗೆ ಮಹಾಮಾರಿ ಕೊರೊನಾ ಸೋಂಕು ವಕ್ಕರಿಸಿದ್ದು, ಒಟ್ಟು 80 ವಿದ್ಯಾರ್ಥಿಗಳು ಹಾಗೂ 10 ಸಿಬ್ಬಂದಿಗೂ ಕೊರೊನಾ ಪಾಸಿಟಿವ್​ ದೃಢಪಟ್ಟಿದೆ. ಎರಡು ದಿನಗಳ ಹಿಂದೆ ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ ಬಾಲಕಿಯರ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ 102 ವಿದ್ಯಾರ್ಥಿನಿಯರಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯು ರ್ಯಾಪಿಡ್...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img