ನವದೆಹಲಿ : ಕೇಂದ್ರ ಚುನಾವಣಾ ಆಯೋಗ (Central Election Commission)ದೇಶಾದ್ಯಂತ ಸಿ-ವಿಜಿಲ್(cVIGIL) ಆ್ಯಪ್ ಅನ್ನು ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ದೂರು ನೀಡಲೆಂದೇ ಜಾರಿಗೆ ತಂದಿದೆ. ಸ್ಮಾರ್ಟ್ ಫೋನ್(Smartphone) ನಲ್ಲಿ ಗೂಗಲ್ ಪ್ಲೇ(Google Play)ನಲ್ಲಿ ಸಿ- ವಿಜಿಲ್ ಆ್ಯಪ್ ಡೌನ್ ಲೋಡ್ ಮಾಡ್ಕೊಂಡು ಬಳಿಕ, ಅಕ್ರಮ ನಡೆಯುವ ಸ್ಥಳದ ಫೋಟೋ ಅಥವಾ ದೂರು...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಮಹಿಳಾ ಘಟಕದ ಕಾಂಗ್ರೆಸ್ ವತಿಯಿಂದ ಮೇಕೆದಾಟು ಪಾದಯಾತ್ರೆಯ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಯಿತು. ಈ ಸಭೆಯಲ್ಲಿ ಮಾಜಿ mlc ಜಲಜ ನಾಯಕ್ (Jalaja Nayak)ಹಾಗೂ ಮಾಜಿ ಮೇಯರ್ ಮಂಜುಳಾ ನಾಯ್ಡ್ ಭಾಗವಹಿಸಿದ್ದರು, ಮೇಕೆದಾಟು ಪಾದಯಾತ್ರೆಯ ಬಗ್ಗೆ ತಾಲೂಕಿನ ಕಾಂಗ್ರೆಸ್ ನ ಮಹಿಳಾ...
ಬೆಂಗಳೂರು : ಸಿಲಿಂಡರ್ ರೀ ಫಿಲಿಂಗ್(Cylinder Re Filling) ಮಾಡುವಾಗ ಗ್ಯಾಸ್ ಲೀಕ್(Gas leak) ಆಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಮೂಡಲಪಾಳ್ಯ ದಲ್ಲಿ ನಡೆದಿದೆ. ಬೆಂಗಳೂರಿನ ಮೂಡಲಪಾಳ್ಯ ಸರ್ಕಲ್(Moodalapalya Circle)ನಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಹೊತ್ತಿಕೊಂಡ ಕಾರಣ ಇಬ್ಬರಿಗೆ ಗಾಯಗಳಾಗಿವೆ. ಭಾರತ್ ಭವಾನಿ ಗ್ಯಾಸ್ ಏಜೆನ್ಸಿ(Bharat Bhawani Gas Agency)ಯಲ್ಲಿ ಅಕ್ರಮವಾಗಿ ಸಿಲಿಂಡರ್...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯ(Ghati Subramanya Temple)ದ ಬ್ರಹ್ಮ ರಥೋತ್ಸವ(Brahma Chariot Festival)ವನ್ನು ರದ್ದು ಮಾಡಲಾಗಿದ್ದು, ಈ ಹಿನ್ನೆಲೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ಹೇಳಲಾಗಿತ್ತು. ಈ ಕಾರಣದಿಂದ ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ ಇಂದು ನಡೆದಿದೆ. ದೇವಾಲಯದ ಒಳಾಂಗಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವ...
ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು(New corona infection)ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಇನ್ನೂ ದೇಶದಲ್ಲಿ ಒಮಿಕ್ರಾನ್ (Omicron) ಪ್ರಕರಣಗಳು 3071ಕ್ಕೆ ಏರಿಕೆಯಾಗಿದೆ. ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರ(Maharashtra)ದಲ್ಲಿ ಕಂಡುಬಂದಿದ್ದು,876 ಪ್ರಕರಣಗಳ ದಾಖಲಾಗಿದೆ. ದೆಹಲಿ(Delhi)ಯಲ್ಲಿ 513 ಒಮಿಕ್ರಾನ್ ಪ್ರಕರಣಗಳು, ಕರ್ನಾಟಕ(Karnataka)ದಲ್ಲಿ 333 ಒಮಿಕ್ರಾನ್ ಪ್ರಕರಣಗಳು,...
ನಾವು ನೀವೆಲ್ಲ ನಮ್ಮವರು ಅಥವಾ ನಮಗೆ ಬೇಕಾದವರು ತೀರಿಹೋದರೆ, ಕಣ್ಣೀರು ಹಾಕುತ್ತೇವೆ. ಸಂತಾಪ ವ್ಯಕ್ತಪಡಿಸುತ್ತೇವೆ. ಆದರೆ ಕೆಲವರು ತಮಗೆ ಬೇಕಾದವರು ತೀರಿಹೋದರೆ, ಖುಷಿ ಪಡುತ್ತಾರೆ. ಅಲ್ಲದೇ ಅವರ ಅಂತ್ಯ ಸಂಸ್ಕಾರವನ್ನು ರಾತ್ರಿಯೇ ಮಾಡುತ್ತಾರೆ. ಯಾಕೆ ಹೀಗೆ..? ಅಷ್ಟಕ್ಕೂ ಯಾರವರು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ನಾವಿಂದು ಹೇಳಹೊರಟಿರುವುದು ಮಂಗಳಮುಖಿಯರ ಬಗ್ಗೆ. ಮಂಗಳಮುಖಿಯರ ಅಂತ್ಯಸಂಸ್ಕಾರವನ್ನು ರಾತ್ರಿ ಮಾಡಲಾಗತ್ತೆ....
ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಇದೇ 9 ರಿಂದ ಆರಂಭಿಸಲಿರುವ 'ಪಾದಯಾತ್ರೆಗೆ' ಸೆಡ್ಡು ಹೊಡೆಯುವ ರೀತಿಯಲ್ಲಿ ಜೆಡಿಎಸ್ ಕೂಡಾ ಜನತಾ ಜಲಧಾರೆ ಆಂದೋಲನವನ್ನು ಆರಂಭಿಸುತ್ತಿದೆ.
ಈ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡ ಎಚ್. ಡಿ. ಕುಮಾರಸ್ವಾಮಿ, ಜನವರಿ 26 ರಿಂದ ಆಂದೋಲನ ಪ್ರಾರಂಭವಾಗಲಿದ್ದು, 2023ರ ಚುನಾವಣೆಯವರೆಗೂ ಮುಂದುವರೆಯಲಿದೆ.
ನದಿ ಮೂಲಗಳಲ್ಲಿರುವ 51...
ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡ ಪಾದಯಾತ್ರೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ (Dr.K. Sudhākar) ತಿರುಗೇಟು ನೀಡಿದ್ದಾರೆ.
ಪಾದಯಾತ್ರೆ ಮಾಡಲು ನಮ್ಮ ವಿರೋಧವಿಲ್ಲ. ಪಾದಯಾತ್ರೆಯಲ್ಲ ಬೇಕಿದ್ದರೆ ಮಾರಥಾನ್ ಬೇಕಾದ್ರೂ ಮಾಡಲಿ. ಪಾದಯಾತ್ರೆಯನ್ನು ಮೂರು ತಿಂಗಳು ಮುಂದೂಡಿ ಮಾರ್ಚ್ -ಏಪ್ರಿಲ್ ನಲ್ಲಿ ಪಾದಯಾತ್ರೆ ಮಾಡಲಿ. ಈಗ ಕೊರೋನಾ ಉಲ್ಬಣವಾಗುತ್ತಿದೆ. ಜನಹಿತ ದೃಷ್ಟಿಯಲ್ಲಿಟ್ಟುಕೊಂಡು ಪಾದಯಾತ್ರೆ ಮಾಡಲಿ ಎಂದು ಸುಧಾಕರ್ ಹೇಳಿದ್ದಾರೆ.
https://www.youtube.com/watch?v=NqRFubmxgEc
https://www.youtube.com/watch?v=Gc-Xffcga2o&t=3s
https://www.youtube.com/watch?v=P4vzBBk2TtE
ಮನುಷ್ಯನ ಸಮಯ ಒಂದೇ ರೀತಿ ಇರುವುದಿಲ್ಲ. ಬಡವನಾದವನು ಅಚಾನಕ್ಕಾಗಿ ಶ್ರೀಮಂತನಾಗಬಹುದು. ಶ್ರೀಮಂತನಾಗಿದ್ದವನಿಗೂ ಹಣ ಕಳೆದುಕೊಳ್ಳುವ ಪರಿಸ್ಥಿತಿ ಬರಬಹುದು. ಹಾಗಾಗಿ ಶ್ರೀಮಂತಿಕೆಯ ದುರಹಂಕಾರದಿಂದ ಮೆರೆಯಬಾರದು ಅಂತಾ ಹಿರಿಯರು ಹೇಳುತ್ತಾರೆ. ಆದರೆ ನಮಗೆ ಕೆಟ್ಟ ಪರಿಸ್ಥಿತಿ ಏನಾದ್ರೂ ಬಂದ್ರೆ ಕೆಲ ಮಾತುಗಳನ್ನ ನೆನಪಿನಲ್ಲಿಟ್ಟುಕೊಳ್ಳಬೇಕು ಅಂತಾ ಚಾಣಕ್ಯರು ಹೇಳುತ್ತಾರೆ. ಯಾವುದು ಆ ವಿಷಯ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಶಿಕ್ಷಕರೂ,...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಅವರು ಶುಕ್ರವಾರ ಕೋಲ್ಕತ್ತಾ ಮೂಲಕ ವಿಡಿಯೋ ಕಾನ್ಫರೆನ್ಸಿಂಗ್ನಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ಕೂಡ ಉಪಸ್ಥಿತರಿದ್ದರು.
ಸಿಎನ್ಸಿಐನ ಎರಡನೇ ಕ್ಯಾಂಪಸ್ ಅನ್ನು 530 ಕೋಟಿ ರೂಪಾಯಿ ವೆಚ್ಚದಲ್ಲಿ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...