Sunday, May 10, 2026

horoscope

Congress ನಡೆಸುತ್ತಿರುವಂತ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ : ವಾಟಾಳ್ ನಾಗರಾಜ್

ರಾಮನಗರ: ಜ.9ರಂದು ಮೇಕೆದಾಟು ಯೋಜನೆ ( Mekedatu Project ) ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಗೆ ( mekedatu padayatre ) ನಮ್ಮ ಬೆಂಬಲವಿಲ್ಲ ಎಂಬುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ (Vatal Nagaraj ) ತಿಳಿಸಿದ್ದಾರೆ. ನಗರದಲ್ಲಿ ಇಂದು ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ...

Free Health ತಪಾಸಣಾ ಶಿಬಿರದಲ್ಲಿ ಜೀನಿ ಸ್ಟಾಲ್..!

ರಾಯಚೂರು : ರಾಯಚೂರು ನಗರ(Raichur City)ದ ವೀರಾಂಜನೇಯ ಕಲ್ಯಾಣ ಮಂಟಪ(Veeranjaneya Welfare Hall)ದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಿದ್ದು ಜೀನಿ ಸ್ಟಾಲ್(Jeanie Stahl) ಅನ್ನು ಏರ್ಪಡಿಸಿದ್ದರು. ಇಂದು ರಾಯಚೂರು ನಗರದಲ್ಲಿ ದಿವಂಗತ ದೊಡ್ಡ ಮಲ್ಲೇಶಪ್ಪ ಅವರ ಸ್ಮರಣಾರ್ಥವಾಗಿ ಉಚಿತ ಮೇಘ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಶ್ರೀ ಶ್ರೀ 108 ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು...

Indian Army : GROUP C ಸಿವಿಲಿಯನ್ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಆಹ್ವಾನ..! 

ಇಂಡಿಯನ್ ಆರ್ಮಿ ಫಿರಂಗಿದಳ(Indian Army Artillery)ದಲ್ಲಿ ಲೋವರ್ ಡಿವಿಷನ್ ಕ್ಲರ್ಕ್ (Lower Division Clerk)ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಮಾಡಿದ್ದು, ಜನವರಿ 22 ಕೊನೆಯ ದಿನಾಂಕವಾಗಿದೆ. ಒಟ್ಟು 107 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ Indianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು.                    ಅರ್ಜಿಸಲ್ಲಿಕೆ ಕುರಿತು ಈ...

INDIA : ದೇಶದಲ್ಲಿ ಇಂದು ವರದಿಯಾದ ಕೋವಿಡ್ ಪ್ರಕರಣಗಳು ವರದಿ..!

ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 58097 ಹೊಸ ಕೋವಿಡ್(Covid) ಪ್ರಕರಣಗಳು ವರದಿಯಾಗಿದೆ. ನಿನ್ನೆ 37379 ಪ್ರಕರಣಗಳು ದಾಖಲಾಗಿದ್ದವು. ಇಂದು ಆ ಪ್ರಕರಣಗಳ ಸಂಖ್ಯೆ ಶೇಕಡಾ 55 ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಓಮಿಕ್ರಾನ್ (Omicron)ಪ್ರಕರಣಗಳು 2135 ಇವೆ. ಕೊರೋನಾ ಚೇತರಿಕೆ ಪ್ರಮಾಣವು ಪ್ರಸ್ತುತ 98.01 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 15389...

Chikkaballapurದಲ್ಲಿ ಬೆಳಗ್ಗೆ ಭೂಕಂಪನ..!   

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ವಿವಿಧೆಡೆ (Earthquake) ಭೂಕಂಪನವಾಗಿದೆ. ಭೂಕಂಪನದಿಂದ ಅಲ್ಲಿನ ಜನರು ಭಯಭೀತಿ ಗೊಂಡಿದ್ದು ಮನೆಯ ಹೊರಗಡೆ ಬಂದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಮಿ ಕಂಪಿಸುವ ರೀತಿಯಲ್ಲಿ ಅಲ್ಲಿನ ಜನರಿಗೆ ಅನುಭವ ಉಂಟಾಗಿದೆ.                             ಕಳೆದ ಡಿಸೆಂಬರಿ(December)ನಲ್ಲಿ ಚಿಕ್ಕಬಳ್ಳಾಪುರದಲ್ಲಿ ಮೂರು ಬಾರಿ ಭೂಕಂಪನ ಉಂಟಾಗಿತ್ತು. ಆ ವೇಳೆ ಕೆಲವು ಮನೆಗಳು...

ಫ್ರಾನ್ಸ್ ನಲ್ಲಿ ಪತ್ತೆಯಾಯ್ತು ಮತ್ತೊಂದು ರೂಪಾಂತರಿ ವೈರಸ್

ಪ್ರಪಂಚಕ್ಕೆ ಕೋವಿಡ್- ಬಂದಾಗಿನಿoದ ಅದು ಒಮ್ಮೆ ಏರಿ ಒಮ್ಮೆ ಇಳಿಯುತ್ತದೆ , ಈಬಾರಿಯೂ ಸಹ ಮುರನೇ ಅಲೆಯ ಸಂಬವ ಎದ್ದು ಕಾಣುತ್ತಿದೆ , ಇದರ ಬೆನ್ನಲ್ಲೆ ಮತ್ತೊಂದು ಆತಂಕದ ವಿಚಾರವನ್ನು ತಜ್ಞರು ಹೊರಹಾಕಿದ್ದಾರೆ, ನವೆಂಬರ್​ನಲ್ಲಿ ಮೊದಲು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಒಮಿಕ್ರಾನ್​ ಅತ್ಯಂತ ವೇಗವಾಗಿ ಹರಡುತ್ತಿದೆ. ಇದು ಮಾರಣಾಂತಿಕವಲ್ಲದೆ ಇದ್ದರೂ, ವೇಗವಾಗಿ ಹರಡುವ ವೈರಸ್​. ಆದರೆ...

Dr. Vishnu Sena Committee ವತಿಯಿಂದ ಡಾ.ವಿಷ್ಣುವರ್ಧನ್ ನೆನಪಿನಲ್ಲಿ 2022 ರ ಕ್ಯಾಲೆಂಡರ್ ವತಿಯಿಂದ ಬಿಡುಗಡೆ..!

ಡಾ.ವಿಷ್ಣುವರ್ಧನ್ ಅವರ ನೆನಪಿನಲ್ಲಿ 2022 ರ ಕ್ಯಾಲೆಂಡರ್ ಅನ್ನು ಡಾ.ವಿಷ್ಣು ಸೇನಾ ಸಮಿತಿಯು ಹೊರತಂದಿದೆ. ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಕೋಟಿಗೊಬ್ಬ ಹೆಸರಿನಲ್ಲಿ ಕ್ಯಾಲೆಂಡರ್ ಅನ್ನು ಹೊರತರಲಾಗುತ್ತಿದೆ. ಸಾಹಸಸಿಂಹ ಎಂಬ ಬಿರುದು ವಿಷ್ಣು ಅವರ ಹೆಸರಷ್ಟೇ ಕರ್ನಾಟಕದಲ್ಲಿ ಪ್ರಸಿದ್ಧಿ ಹೊಂದಿದೆ. ಆ ಹಿನ್ನಲೆಯಲ್ಲಿಯೇ ಈ ಕ್ಯಾಲೆಂಡರ್ ಅನ್ನು ರೂಪಿಸಲಾಗಿದೆ. ಈ ಸಲ ಸಿಂಹರೂಪಿ ಪರಿಕಲ್ಪನೆ...

journalists ಆರೋಗ್ಯ ‌ಕಾರ್ಡ್ ಹಾಗೂ ಬಸ್ ಪಾಸ್ ವಿತರಿಸುವ ಚಿಂತನೆ : ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ.

ಕಲಬುರಗಿ: ತಮ್ಮ ಲೇಖನಗಳ ಮೂಲಕ ‌ಸರ್ಕಾರವನ್ನು ಸದಾ ಎಚ್ಚರದ ಸ್ಥಿತಿಯಲ್ಲಿಟ್ಟಿರುವ ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ‌ಕಾರ್ಡ್ ಹಾಗೂ ಬಸ್ ಪಾಸ್ ವಿತರಿಸುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ (Cm Basavaraja Bommai).ಘೋಷಿಸಿದರು. ನಗರದಲ್ಲಿ ‌ಮಂಗಳವಾರ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಎಲ್ಲ ಪತ್ರಿಕೆಗಳೂ ಹಣಕಾಸಿನ ಬಿಕ್ಕಟ್ಟಿನಿಂದಾಗಿ...

Lockdown ಜಾರಿಗೂ ನಾವು ಹೆದರುವುದಿಲ್ಲ : ಡಿ.ಕೆ.ಶಿವಕುಮಾರ್‌

ಬೆಂಗಳೂರು (ಜ. 04): ಕೊರೋನಾ ಪ್ರಕರಣಗಳನ್ನು ಹೆಚ್ಚಾಗಿ ಸೃಷ್ಟಿಸಿ ಮೇಕೆದಾಟು ಪಾದಯಾತ್ರೆ (Mekedatu) ತಡೆಯಲು ರಾಜ್ಯ ಬಿಜೆಪಿ ಸರ್ಕಾರದವರು ಯತ್ನಿಸುತ್ತಿದ್ದಾರೆ. ಲಾಕ್‌ಡೌನ್‌(Lockdown)ಜಾರಿಯಾದರೂ ನಾವು ಪಾದಯಾತ್ರೆ ನಡೆಸುತ್ತೇವೆ. ಲಾಕ್‌ಡೌನ್‌ ಜಾರಿಗೂ ನಾವು ಹೆದರುವುದಿಲ್ಲ. ಮೇಕೆದಾಟು ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿದರು. ನಮ್ಮ ಪಾದಯಾತ್ರೆಗೆ ವ್ಯಾಪಕ ಟೀಕೆ ಕೇಳಿ ಬರುತ್ತಿದೆ....

Kalyana karnataka ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ತಿಳಿಸಿದರು. ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ (Job Recruitment) ಆರ್ಥಿಕ ಅನುಮತಿ ನೀಡಲಾಗಿದೆ. ಇಂದು ಕಲ್ಬುರ್ಗಿ ವಿಮಾನ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img