Sunday, May 10, 2026

horoscope

Lockdown, ಸೆಮಿ ಲಾಕ್ ಡೌನ್ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಕಲಬುರಗಿ: ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೋವಿಡ್ ಮತ್ತು ಒಮಿಕ್ರಾನ್ ಹೆಚ್ಚಾಗುತ್ತಿದೆ. ಬರುವ ದಿನದಲ್ಲಿ‌ ಸುದಿರ್ಘ ಕ್ರಮ ಕೈಗೊಳ್ಳಬೇಕಾಗಿದೆ. ಔಷದಿ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಶಾಲೆಗಳಿಗೆ ರಜೆ ಬಗ್ಗೆ ತಜ್ಞರನ್ನು ಕೇಳಿ ತೀರ್ಮಾನ ಮಾಡುತ್ತೇವೆ. ಲಾಕ್ ಡೌನ್, ಸೆಮಿ ಲಾಕ್ ಡೌನ್ ಬಗ್ಗೆ ತಜ್ಞರ ಸಭೆಯ ನಂತರ ನಿರ್ಧಾರ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...

Nalanda ವೈದ್ಯಕೀಯ ಕಾಲೇಜ್ ನ 72ಕ್ಕೂ ಅಧಿಕ ವೈದ್ಯರಿಗೆ ಕೋವಿಡ್-19..

ಪಾಟ್ನಾ: ಬಿಹಾರದ ಪಾಟ್ನಾದಲ್ಲಿನ ನಳಂದಾ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ 72ಕ್ಕೂ ಅಧಿಕ ವೈದ್ಯರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಸೋಮವಾರ 72 ವೈದ್ಯರಿಗೆ ಕೋವಿಡ್-19 ಪತ್ತೆಯಾಗಿದ್ದು, ಕಳೆದ ಎರಡು ದಿನಗಳಲ್ಲಿ ಒಟ್ಟು 159 ವೈದ್ಯರು ಸೋಂಕಿಗೆ ಒಳಪಟ್ಟಿದ್ದಾರೆ ಎಂದು ಆಸ್ಪತ್ರೆ ಮಹಾನಿರ್ದೇಶಕ ಡಾ.ಬಿನೋದ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಕೋವಿಡ್ ಸೋಂಕಿನಿಂದ 87 ವೈದ್ಯರು ಆಸ್ಪತ್ರೆಯಲ್ಲಿರುವುದಾಗಿ ಪಾಟ್ನಾ ಡಿಎಂ...

The Chief Minister ಅರವಿಂದ್ ಕೇಜ್ರಿವಾಲ್ ಗೆ ಕೊರೋನಾ ಪಾಸಿಟಿವ್..!

ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 4099 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ ದೆಹಲಿಯಲ್ಲಿ ಪಾಸಿಟಿವ್ ದರವು ಹೆಚ್ಚಾಗಿದ್ದು, ಈಗ  ದೆಹಲಿಯಲ್ಲಿ ಕೋವಿಡ್  ಪಾಸಿಟಿವ್ ದರ  6.45 ನಷ್ಟಿದೆ. ಹಾಗೂ ದೆಹಲಿ ಮುಖ್ಯಮಂತ್ರಿಯಾದ  ಅರವಿಂದ್ ಕೇಜ್ರಿವಾಲ್ ಅವರಿಗೆ ಕಾರೋನಾ ಪಾಸಿಟಿವ್ ದೃಢ ಪಟ್ಟಿದ್ದು, ಈ ಕುರಿತು ಸಿಎಂ ಕೇಜ್ರಿವಾಲ್...

Silicon City ಯಲ್ಲಿ ಹೆಚ್ಚಿದ ಕೊರೊನಾ..

ಬೆಂಗಳೂರು :ಬೆಂಗಳೂರು ನಗರದಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮಂದಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಮತ್ತೆ ಲಾಕ್ ಡೌನ್ ಹಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಒಂದು ವಾರದ ಹಿಂದೆ ಬಿಬಿಎಂಪಿ ವ್ಯಾಪ್ತಿಯ ಪಾಸಿಟಿವಿಟಿ ದರ ಶೇ 0.57 ರಷ್ಟಿತ್ತು. ಆದರೆ ಇದೀಗ ನಗರದಲ್ಲಿ...

Dr. K. Sudhakar : ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ (Coronavirus) ಮಹಾಸ್ಪೋಟವೇ ಉಂಟಾಗಿದೆ. ಇಂದು ಹೊಸದಾಗಿ 2479 ಜನರಿಗೆ ಕೋವಿಡ್ ಪಾಸಿಟಿವ್ (Corona Positive) ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ (Twitter) ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Minister Dr K Sudhakar) ಅವರು, ಬೆಂಗಳೂರಿನಲ್ಲಿ 2053 ಸೇರಿದಂತೆ ರಾಜ್ಯಾಧ್ಯಂತ 2479...

DK Suresh ವರ್ತನೆ- ಓಂಶಕ್ತಿ ಚಲಪತಿ ಖಂಡನೆ

ಕೋಲಾರ: ರಾಮನಗರದಲ್ಲಿ ನಿನ್ನ ನಡೆದ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಎದುರೇ ರೌಡಿಸಂ ಪ್ರದರ್ಶನ ಮಾಡಿದ ಸಂಸದ ಡಿಕೆ ಸುರೇಶ್ (DK Suresh) ರವರದ್ದು ನೀಚತನದ ರಾಜಕಾರಣವಾಗಿದ್ದು, ಈ ಕೂಡಲೇ ಅವರು ರಾಜ್ಯದ ಜನತೆಯ ಕ್ಷಮೆ ಯಾಚಿಸಿ ಮುಂದೆ ಆ ರೀತಿ ನಡೆದುಕೊಳ್ಳದ ಹಾಗೆ ತನ್ನ ವರ್ತನೆ ಬದಲಿಸಿಕೊಳ್ಳಬೇಕು ಎಂದು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ...

ಸೋಂಕಿತರ ಸಂಖ್ಯೆ ದಿನಾಲು 20,000 ಗಡಿ ದಾಟಿದರೆ Lackdown ಫಿಕ್ಸ್: ಮುಂಬೈ ಮೇಯರ್

ಮುಂಬೈನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಮುಂಬೈನ ಮಹಾನಗರ ಪಾಲಿಕೆ ಮೇಯರ್ ಕಿಶೋರಿ ಪಡ್ನೇಕರ್ ಹೇಳಿದ್ದಾರೆ.ಮುಂಬೈನಲ್ಲಿ ಸೋಮವಾರ ಸೋಂಕಿತರ ಸಂಖ್ಯೆ 8000 ಪ್ರಕರಣಗಳು ದಾಖಲಾಗಿವೆ. ಇದು 2021 ಏಪ್ರಿಲ್ 18 ರ ಬಳಿಕ ಪತ್ತೆಯಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ನಿತ್ಯ ಸೋಂಕಿತರ ಸಂಖ್ಯೆ, ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮಹಾರಾಷ್ಟ್ರದಲ್ಲಿ ಈವರೆಗೂ ಓಮಿಕ್ರಾನ್...

Government ಶಾಲೆಗೆ ಬಂತು ಕಲರ್ ಫುಲ್ ಕಳೆ..!

Raichur : ಹಳೆ ವಿದ್ಯಾರ್ಥಿಗಳ ಅಭಿಮಾನದಿಂದಾಗಿ ಆ ಸರ್ಕಾರ ಶಾಲೆಯ ಅದೃಷ್ಟ ಬದಲಾಗಿದೆ . ಗಬ್ಬೆದ್ದು ಹೋಗಿದ್ದ  ಶಾಲೆಗೆ  ಹೊಸ ಹಳೆ ಬಂದಿದೆ . ಶಾಲೆಗೆ  ಬರೊದ್ದಕ್ಕೆ ಹಿಂಜರಿಯುತ್ತಿದ್ದ  ಮಕ್ಕಳು ಈಗ ಖುಷಿ ಖುಷಿಯಾಗಿ ಓಡೊಡಿ  ಸ್ಕೂಲ್ ಗೆ   ಬರುತ್ತಿದ್ದಾರೆ . ಈಗೆ ರಂಗು ರಂಗಾಗಿ ಕಂಗೊಳಿಸುತ್ತಿರುವ ಶಾಲೆ. ಕಲರ್ ಫುಲ್ ಬರಹಗಳು, ಖುಷಿ...

ಮಹಾಭಾರತ ಕಾಲದಲ್ಲೇ ಶ್ರೀಕೃಷ್ಣ ಹೇಳಿದ ಕಲಿಯುಗದ 5 ಕಹಿ ಸತ್ಯಗಳು..

ಶ್ರೀಕೃಷ್ಣ ಮಹಾಭಾರತ ಕಾಲದಲ್ಲಿಯೇ ಕಲಿಯುಗದಲ್ಲಿ ಜನರು ಹೇಗಿರುತ್ತಾರೆ. ಆ ಕಾಲದಲ್ಲಿ ಏನೇನಾಗುತ್ತದೆ ಎಂಬ ಬಗ್ಗೆ ಹೇಳಿದ್ದಾರೆ. ಅರ್ಜುನನಿಗೆ ಗೀತೆಯ ಸಾರವನ್ನು ಹೇಳಿರುವ ಕೃಷ್ಣ, ಕಲಿಯುಗದ ಸತ್ಯವನ್ನೂ ಹೇಳಿದ್ದಾನೆ. ಪಾಂಡವರಿಗೆ ಕಲಿಯುಗದ ಬಗ್ಗೆ ತಿಳಿಯುವ ಆಸೆ ಇತ್ತಂತೆ. ಹಾಗಾಗಿ ಕೃಷ್ಣ ಪಾಂಡವರಿಗೆ ಕಲಿಯುಗದ ಸತ್ಯವನ್ನು ಹೇಳಿದ್ದಾನೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಪಾಂಡವರು ಕೃಷ್ಣನ...

DK Suresh ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ..!

Hebbāḷa.:  ನೆನ್ನೆ ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ ಬಿ ಆರ್ ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣ ಮಾಡಿ ರಾಮನಗರ ಹಾಗೂ ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ  ಚಾಲನೆಯನ್ನು ನೀಡಿದರು. ಈ ಸಮಯದಲ್ಲಿ ಸಚಿವರಾದ ಡಾ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img