ಬೆಂಗಳೂರು: ಬೆಂಗಳೂರಿನ ಪ್ರಮುಖ ಶಾಪಿಂಗ್ ಕಾಂಪ್ಲೆಕ್ಸ್ಗಳಲ್ಲಿ ಒಂದಾದ ಗರುಡಾ ಮಾಲ್ ತನ್ನ ಆವರಣದಲ್ಲಿ ಸೂಕ್ತ ರೀತಿಯಲ್ಲಿ ಕೊವಿಡ್ ನಿಯಮಗಳನ್ನು ಜಾರಿಗೊಳಿಸದ ಕಾರಣದಿಂದ ಬಿಬಿಎಂಪಿಯಿಂದ 20,000 ರೂ. ದಂಡವನ್ನು ವಿಧಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿದ ತಪಾಸಣೆಯಲ್ಲಿ ಗರುಡಾ ಮಾಲ್ನೊಳಗೆ ಬರುವ ಗ್ರಾಹಕರು ಎರಡೂ ಲಸಿಕೆಗಳನ್ನು ಹೊಂದಿದ್ದಾರೆಯೇ ಎಂದು ಪರಿಶೀಲಿಸುತ್ತಿಲ್ಲ, ಮಾಸ್ಕ್ ಧರಿಸುವುದನ್ನು...
ದೊಡ್ಡಬಳ್ಳಾಪುರ : ತಾಲೂಕಿನ ಕಸಬಾ ಹೋಬಳಿ ಮಾದಗೊಂಡನಹಳ್ಳಿ ಯಲ್ಲಿ ನಿವೇಶನ ರಹಿತರಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ ವತಿಯಿಂದ 494 ಮನೆಗಳನ್ನು ಕೊಡಲಾಗಿದೆ. ಕೂಲಿ ಕಾರ್ಮಿಕರು, ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುವ ಜನರು ಮತ್ತು ಸಣ್ಣಪುಟ್ಟ ಕೆಲಸ ಮಾಡುವವರು ಇಲ್ಲಿ ವಾಸವಾಗಿದ್ದಾರೆ, ಕಳೆದ 16 ವರ್ಷಗಳಿಂದ ಕೆಲವು ಮೂಲಭೂತ ಸೌಕರ್ಯಗಳ ಕೊರತೆ ಹೊರತಾಗಿಯೂ...
ಮಂಡ್ಯ : ಡಿಸೆಂಬರ್ 24ರಂದು ಶರತ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ತಲೆಗೆ ಪೆಟ್ಟು ಬಿದ್ದಿತ್ತು. ತಕ್ಷಣ ಅವರನ್ನು ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ಕರೆ ತರಲಾಯಿತು. ಅಲ್ಲಿನ ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸಗಾಗಿ ಮೈಸೂರಿನ ಸ್ಪಂದನಾ ಆಸ್ಪತ್ರೆಗೆ ಕರೆತರಲಾಯಿತು. ಡಿಸೆಂಬರ್ 24 ರ ಮಧ್ಯರಾತ್ರಿ 1.10ರ ಸುಮಾರಿಗೆ ಗಂಭೀರ ಸ್ಥಿತಿಯಲ್ಲಿದ್ದ ಶರತ್ರನ್ನು ಮೈಸೂರಿನ ಅಪೋಲೊ...
ಹಿಂದೂ ಧರ್ಮದಲ್ಲಿ ಪೂಜೆ ಪುನಸ್ಕಾರದಲ್ಲಿ ನಿಸರ್ಗದಿಂದ ಸಿಕ್ಕ ವಸ್ತುಗಳನ್ನ ಬಳಸಲಾಗುತ್ತದೆ. ಈ ವಸ್ತುಗಳನ್ನ ಇಟ್ಟು ಪೂಜಿಸಿದರೆ, ದೇವರ ಕೃಪೆ ಸಿಗುತ್ತದೆ ಅನ್ನೋದು ಹಿಂದೂಗಳ ನಂಬಿಕೆ. ಅವುಗಳಲ್ಲಿ ತೆಂಗಿನ ಕಾಯಿ, ಎಲೆ ಅಡಿಕೆ, ಬಾಳೆಹಣ್ಣು ಇತ್ಯಾದಿ ಬಳಸಲಾಗತ್ತೆ. ಅದೇ ರೀತಿ, ಕೆಲ ಎಲೆಗಳಿಗೂ ಕೂಡ ಮಹತ್ವದ ಸ್ಥಾನಗಳಿದೆ. ಅಂಥ ಎಲೆಗಳ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ..
ವೀಳ್ಯದೆಲೆ:...
ಯಾರಾದರೂ ವಯಸ್ಸಿಗೆ ಬಂದ ಮೇಲೆ ಕೆಟ್ಟ ಗುಣಗಳನ್ನು ಕಲಿತರೆ, ಸಂಗತಿ ಸಂಗ ದೋಷ ಅಂತಾ ಹೇಳ್ತಾರೆ. ಅಂದ್ರೆ ಕೆಟ್ಟ ಸ್ನೇಹಿತರ ಸಂಗ ಮಾಡಿ ಕೆಟ್ಟ ಗುಣಗಳನ್ನು ಕಲಿತನೆಂದು ಅರ್ಥ. ಹಾಗಾಗಿ ನಾವು ಯಾರೊಂದಿಗಾದ್ರೂ ಸ್ನೇಹ ಮಾಡಿದ್ರೆ, ಅವರಲ್ಲಿರುವ ಕೆಲ ಗುಣಗಳನ್ನು ಗಮನಿಸಬೇಕು. ಚಾಣಕ್ಯರ ಪ್ರಕಾರ ಒಳ್ಳೆಯ ಸ್ನೇಹಿತನಿಗಿರಬೇಕಾದ ಗುಣಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ...
ಬೆಂಗಳೂರು: ಮುಂದಿನ ಒಂದು ವಾರ ಪೀಣ್ಯ ಎಲಿವೇಟೆಡ್ ಫ್ಲೈ ಓವರ್ ಬಂದ್ ಆಗಿರಲಿದೆ. ಫ್ಲೈ ಓವರ್ನ ಪಿಲ್ಲರ್ 102 ಮತ್ತು 103, 8 ನೇ ಮೈಲಿ ಬಳಿ ದುರಸ್ತಿ ಕಾರ್ಯ ನಡೆಸಬೇಕಿರುವುದರಿಂದ, ಫ್ಲೈ ಓವರ್ಗೆ ಅಳವಡಿಸಿರುವ ಕೇಬಲ್ ದುರಸ್ತಿ ಕಾರಣದಿಂದ ಒಂದು ವಾರ ರಸ್ತೆ ಬಂದ್ ಆಗಿರಲಿದೆ. ದುರಸ್ತಿ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ...
ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 31ರ ಕರ್ನಾಟಕ ಬಂದ್ ವೇಳೆ ಒತ್ತಾಯದ ಬಂದ್ಗೆ ಅವಕಾಶ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ಬಂದ್ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ವಿಚಾರವಾಗಿ ಈವರೆಗೂ...
ಚಿಕ್ಕಬಳ್ಳಾಪುರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (District Health and Family Welfare Office) ಚಿಕ್ಕಬಳ್ಳಾಪುರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು13 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಡಿಪ್ಲೋಮಾ, ಐಟಿಐ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 18ರಿಂದ ಅರ್ಜಿ ಸಲ್ಲಿಕೆ...
ಚಾಮರಾಜನಗರ : ಸಿಮೆಂಟ್ ಲೋಡ್ (Load of cement)ತುಂಬಿದ್ದ ಲಾರಿಯೊಂದು ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗಳ ಮೇಲೆ ಹರಿದು ಲಾರಿ ಮತ್ತು ಬೈಕ್ ಗಳಿಗೆ ಗುದ್ದಿರುವ ಘಟನೆ ನಡೆದಿದೆ. ಹೌದು ಚಾಮರಾಜನಗರ ಕಡೆಯಿಂದ ಸಿಮೆಂಟ್ ಲೋಡ್ ತುಂಬಿಕೊಂಡು ಬರುತ್ತಿದ್ದ KA-01-4824 ನಂಬರಿನ ಲಾರಿಯೊಂದು ಕೊಳ್ಳೇಗಾಲ(kollegala) ನಗರದ ಬಸ್ ನಿಲ್ದಾಣದ ಬಳಿ ವ್ಯಕ್ತಿಗಳ ಮೇಲೆ ಹರಿದಿದ್ದು...
ದಾವಣಗೆರೆ: ಪಂಚಮಸಾಲಿ(Panchamasali) ಸಮಾಜಕ್ಕೆ ಮೀಸಲಾತಿ ನೀಡಲು ಸರ್ಕಾರಕ್ಕೆ ತುಸು ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಹರಿಹರದಲ್ಲಿ ವಚನಾನಂದ ಸ್ವಾಮೀಜಿ(vachanananda-swamiji) ಹೇಳಿದ್ದಾರೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವುದು ತಡವಾಗಬಹುದು. ಆದರೆ ಸರಿಯಾದ ರೀತಿಯಲ್ಲಿ ಈ ಕೆಲಸ ಆಗಬೇಕಿದೆ. ಸರ್ಕಾರ ಒಂದು ವೇಳೆ ತರಾತುರಿಯಲ್ಲಿ ಮೀಸಲಾತಿ ಘೋಷಿಸಿದರೆ ಸಮಸ್ಯೆಯಾಗಬಹುದು. ಯಾರಾದರೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರೂ ಮೀಸಲಾತಿ ನಿರ್ಧಾರ...