Saturday, May 9, 2026

horoscope

ಹೆಬ್ಬಾಳದ ಮಸೀದಿ ಬಳಿ ಸಿಲಿಂಡರ್ ಬ್ಲಾಸ್ಟ್..!

ಬೆಂಗಳೂರು: ಹೆಬ್ಬಾಳ ಬಳಿ ಮಸೀದಿಯ ಆವರಣದಲ್ಲಿ ಸಿಲಿಂಡರ್ ಸ್ಫೋಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.ನಾಗವಾರ ಕಡೆಯಿಂದ ಹೆಬ್ಬಾಳಕ್ಕೆ ತೆರಳುವ ರಸ್ತೆಯಲ್ಲಿ ಘಟನೆ ನಡೆದಿದೆ. ಮಸೀದಿ ಅವರಣದಲ್ಲಿ ಗ್ಯಾಸ್ ಸ್ಟೌ ರಿಪೇರಿ ಅಂಗಡಿಯಿತ್ತು.  ಅಂಗಡಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್​​ನಿಂದ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಗೋವಿಂದ ಪುರ ಪೊಲೀಸರು ಭೇಟಿ ನೀಡಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಸಿಲಿಂಡರ್ ಬ್ಲಾಸ್ಟ್...

ನಕಲಿ ದಾಖಲೆ ನೀಡಿ  9ನೇ ಬಾರಿ ಕೊರೊನಾ ಲಸಿಕೆ ಪಡೆಯಲು ಹೋಗಿ ಪೊಲೀಸರ ವಶ..!

ಬೆಲ್ಜಿಯಂ :  ಬೆಲ್ಜಿಯಂನ ಚಾರ್ಲೆರಾಯ್ ನಗರದಲ್ಲಿ  ಮಹಾಪುರುಷನೊಬ್ಬ ಒಂದಲ್ಲ ಎರಡಲ್ಲ ಬರೋಬ್ಬರಿ 9ನೇ ಬಾರಿ ಲಸಿಕೆ ಪಡೆದುಕೊಳ್ಳಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ವಿಲಕ್ಷಣ ಘಟನೆ ನಡೆದಿದೆ. ಪ್ರತಿಬಾರಿಯೂ ಲಸಿಕೆ ಪಡೆದುಕೊಳ್ಳಲು ಬೆಲ್ಜಿಯಂನ ಈ ವ್ಯಕ್ತಿ ಸುಳ್ಳು ದಾಖಲೆಗಳನ್ನು ನೀಡುತ್ತಿದ್ದ, ಹೀಗೆ ಸುಳ್ಳು ದಾಖಲೆ ನೀಡಿ 8 ಡೋಸ್ ಲಸಿಕೆ ಪಡೆದುಕೊಂಡಿದ್ದು 9ನೇ...

Tamil Thalaivas VS ಬೆಂಗಳೂರು ಬುಲ್ಸ್

ಬೆಂಗಳೂರು : Pro Kabaddi League  ಈ ವರ್ಷದ ಪಂದ್ಯಾವಳಿ ಇಂದು 3 ನೇ ದಿನಕ್ಕೆ ಕಾಲಿಟ್ಟಿದೆ. ಕಬಡ್ಡಿಪ್ರಿಯರಿಗೆ ಎರಡು ದಿನದಲ್ಲಿ ಆರು ಪಂದ್ಯಗಳ ರಸದೌತಣ ಸಿಕ್ಕಿದೆ. ವೈಟ್ ಫೀಲ್ಡ್​ನ ಶೆರಡಾನ್ ಗ್ರ್ಯಾಂಡ್ ಹೋಟೆಲ್​ನ ಒಳಾಂಗಣದಲ್ಲಿ ಇಂದೂ ಕೂಡ ಮೂರು ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ಯು ಮುಂಬಾ ಮತ್ತು ದಬಂಗ್ ಡೆಲ್ಲಿ ತಂಡಗಳು ಸೆಣಸುತ್ತಿವೆ....

ಪರಿಶೀಲನಾ ಹಂತದಲ್ಲಿ ಕೃಷಿ ವಿಶ್ವವಿದ್ಯಾಲಯಗಳ AICRP ಹುದ್ದೆಗಳ ಭರ್ತಿ ಮಾಡುವಂತೆ ನಿರ್ದೇಶನ..!

ಬೆಂಗಳೂರು/ಬೆಳಗಾವಿ,ಡಿ.24:ರಾಜ್ಯದ ನಾಲ್ಕು ಕೃಷಿ ವಿಜ್ಞಾನಗಳ ವಿಜ್ಞಾನ ಕೃಷಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಕೇಂದ್ರಗಳು / ಕೃಷಿ ಸಂಶೋಧನಾ ಕೇಂದ್ರಗಳಲ್ಲಿನ ಖಾಲಿಯಿರುವ ಎ.ಐ.ಸಿಆರ್.ಪಿ (AICRP) ಹುದ್ದೆಗಳ ಭರ್ತಿ ವಿಚಾರ ಪರಿಶೀಲನಾ ಹಂತದಲ್ಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ. ಪದವೀಧರ ಕ್ಷೇತ್ರದ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿರುವ ಬಿ.ಸಿ.ಪಾಟೀಲ್,ಎ.ಐ.ಸಿ.ಎ.ಆರ್‌.ಪಿ ನಿಂದ ಶೇ .100 ರಷ್ಟು...

Haryana Steelers ವಿರುದ್ಧ ಪಾಟ್ನಾ ಪೈರೇಟ್ಸ್ ಜಯಭೇರಿ

ಬೆಂಗಳೂರು : VIVO Pro Kabaddi ಸೀಸನ್ 8 ಎರಡನೇ ದಿನದ ಅಂತಿಮ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ (Patna Pirates) ವಿರುದ್ಧ ಹರಿಯಾಣ ಸ್ಟೀಲರ್ಸ್(Haryana Steelers) 42-39 ರ ಅಂತರದಿಂದ ಪರಾಭವಗೊಂಡಿತು. ಇನ್ನು ಪಟ್ನಾ ಪೈರೇಟ್ಸ್ ಪರವಾಗಿ ಮನು ಗೋಯತ್ 15 ಪಾಯಿಂಟ್ ಗಳನ್ನು ಕಳಿಸಿದ್ದು ಇದರಲ್ಲಿ 11 ಟಚ್ ಪಾಯಿಂಟ್ಸ್ ಹಾಗೂ ಮೂರು...

Puneri Paltan ವಿರುದ್ಧ ಗೆಲುವು ಸಾಧಿಸಿದ ಡಬಂಗ್ ಡೆಲ್ಲಿ..!

ಬೆಂಗಳೂರು : ಪ್ರೊ ಕಬಡ್ಡಿ ಸೀಸನ್ 8 ಎರಡನೇ ದಿನದ ಎರಡನೇ ಪಂದ್ಯ ವಾದಂತಹ ದಬಾಂಗ್ ಡೆಲ್ಲಿ(Dabang Delhi) vs ಪುಣೇರಿ ಪಲ್ಟನ್(Puneri Paltan) ವಿರುದ್ಧ 41- 30 ರ ಅಂತರದಿಂದ ಗೆಲುವು ಸಾಧಿಸಿದೆ. ದಬಾಂಗ್ ಡೆಲ್ಲಿ ಯ ನವೀನ್ ಕುಮಾರ್ 16 ಅಂಕಗಳನ್ನು ಪಡೆಯುವುದರ ಮೂಲಕ ತಂಡದ ಗೆಲುವಿಗೆ ಪ್ರಮುಖ ಪಾತ್ರವನ್ನು ವಹಿಸಿದರು...

Jaipur Pink Panthers ತಂಡವನ್ನು ಮಣಿಸಿದ ಗುಜರಾತ್ ಜೈಂಟ್ಸ್ ..!

ಬೆಂಗಳೂರು : ಪ್ರೊ ಕಬಡ್ಡಿ 8ನೇ ಆವೃತ್ತಿಯು ಡಿಸೆಂಬರ್ 22 ರಿಂದ ಆರಂಭವಾಗಿದ್ದು, ನಿನ್ನೆ ನಡೆದಂತಹ ಮೊದಲ ಪಂದ್ಯದಲ್ಲಿ Gujarat Giants (ಗುಜರಾತ್ ಜೈಂಟ್ಸ್ ) Jaipur Pink Panthers (ಜೈಪುರ್ ಪಿಂಕ್ ಪ್ಯಾಂಥರ್ಸ್) ತಂಡವನ್ನು 34 - 27 ಅಂತರದಿಂದ ಪರಾಭವಗೊಳಿಸಿತು. ಪಂದ್ಯದ 20 ನಿಮಿಷದ ಮೊದಲಾರ್ಧದಲ್ಲಿ ಗುಜರಾತ್ 2 ಪಾಯಿಂಟ್ ಗಳ...

2022ಕ್ಕೆ ಈ ಐದು ರಾಶಿಯವರ ಲಕ್ ಖುಲಾಯಿಸುತ್ತೆ.. ನಿಮ್ಮ ರಾಶಿಯೂ ಇರಬಹುದು ನೋಡಿ..

ಇನ್ನು ಒಂದು ವಾರ ಕಳೆದರೆ 2021 ಮುಗಿದು 2022 ಬರುತ್ತದೆ. 2022ರಲ್ಲಿ ಐದು ರಾಶಿಯವರ ಅದೃಷ್ಟ ಖುಲಾಯಿಸಲಿದೆ. ಈ ಐದು ರಾಶಿಯವರು ಅಂದುಕೊಂಡ ಕೆಲಸ ನೆರವೇರಲಿದೆ. ಹಾಗಾದ್ರೆ ಯಾವುದು ಆ ಐದು ರಾಶಿ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ವೃಶ್ಚಿಕ ರಾಶಿ: ನೀವು ಈ ವರ್ಷ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸುವಿರಿ. ನಿಮಗೆ ಹೊಸ ಕೆಲಸ...

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪ್ರಿಂಟಿಂಗ್ ಪ್ರೆಸ್ ಭಸ್ಮ..!

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪ್ರಿಂಟಿಂಗ್ ಪ್ರೆಸ್ ಭಸ್ಮಆಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ. ಈ ಶ್ರೀನಿಧಿ ಆಫ್ ಸೆಟ್ ಪ್ರಿಂಟರ್ಸ್ ಸುಟ್ಟುಹೋಗಿದ್ದು ಲಕ್ಷಾಂತರ ರುಪಾಯಿ ಮಷಿನ್, ಹಾಗು ವಸ್ತುಗಳು ಬೆಂಕಿಗಾಹುತಿಯಾಗಿದೆ. ಈ ಪ್ರಿಂಟರ್ಸ್ ರವಿ ಮುತಾಲಿಕ್ ಎಂಬುವವರಿಗೆ ಸೇರಿದ್ದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳುಮತ್ತು ಕೆಇಬಿ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆನಡೆಸಿದ್ದಾರೆ https://www.youtube.com/watch?v=74X_vz96PAw https://www.youtube.com/watch?v=RYDk5L2FKGs https://www.youtube.com/watch?v=xrFYI7Uccj0

ಡಿಸೆಂಬರ್ 31ಕ್ಕೆ ಬರಲಿದೆ ದಿಗಂತ್ ಸಿನಿಮಾ”ಹುಟ್ಟು ಹಬ್ಬದ ಶುಭಾಶಯಗಳು..!”

"ಹುಟ್ಟು ಹಬ್ಬದ ಶುಭಾಶಯಗಳು" ಟೈಟಲ್ ನಿಂದಲೇ ಸ್ಯಾಂಡಲ್ವುಡ್ ನಲ್ಲಿ ಗಮನ ಸೆಳೆಯುತ್ತಿದೆ. ದೂದ್ ಪೇಡಾ ದಿಗಂತ್, ಕವಿತಾ ಗೌಡ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಚಿತ್ರ. ಇತ್ತೀಚೆಗೆ ಸ್ಯಾಂಡಲ್ವುಡ್ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗದಲ್ಲಿ ಥ್ರಿಲ್ಲರ್ ಸಿನಿಮಾಗಳು ಹೆಚ್ಚಿನ ಸಂಖ್ಯೆಯಲ್ಲಿ ತೆರೆಕಂಡು ಸಕ್ಸೆಸ್ ಕಾಣುತ್ತಿವೆ. ಇದೇ ಹಾದಿಯಲ್ಲಿ ಈಗ ಚಂದನವನದಲ್ಲಿ "ಹುಟ್ಟುಹಬ್ಬದ ಶುಭಾಶಯಗಳು" ಸಿನಿಮಾ ಕೂಡ ತೆರೆಕಾಣಲು...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img