ಹೈದರಾಬಾದ್ : ಭಾರತದಲ್ಲಿ ಸಲಿಂಗಕಾಮವನ್ನು ಕಾನೂನುಬದ್ಧಗೊಳಿಸಿ, ಸುಪ್ರೀಂಕೋರ್ಟ್ ಆದೇಶ ನೀಡಿ ಮೂರು ವರ್ಷಗಳೇ ಕಳೆದಿವೆ. ಸಾಂಪ್ರದಾಯಿಕ ದೇಶ ಭಾರತದಲ್ಲಿ ಸಲಿಂಗ ಕಾಮದ ಬಗ್ಗೆ ಮೊದಲಿನಿಂದಲೂ ವಿರೋಧವಿತ್ತು. ಆದರೆ ಅದನ್ನು ಸುಪ್ರೀಂಕೋರ್ಟ್ ಕಾನೂನು ಬದ್ಧಗೊಳಿಸಿದೆ. ಸಲಿಂಗಕಾಮ ಅಪರಾಧವಲ್ಲ ಎಂದು ಅಂದು ಕೋರ್ಟ್ ತೀರ್ಪು ನೀಡಿದ್ದರೂ, ಅದನ್ನು ಒಪ್ಪುವ ಮನಸುಗಳು ಇಲ್ಲಿ ತುಂಬ ಕಡಿಮೆ ಇವೆ. ಯಾಕೆಂದರೆ ಭಾರತದಲ್ಲಿ...
ಬೆಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಒಳಗಾಗಿದ್ದ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ನಾಳೆ ನಡೆಯುವ ವಿಧಾನಸಭಾ ಕಲಾಪದಲ್ಲಿ ಈ ಮತಾಂತರ ನಿಷೇಧ ಮಸೂದೆ ಮಂಡನೆಯಾಗಲಿದೆ. ವಿಧೇಯಕದಲ್ಲಿನ ಕೆಲ ಬದಲಾವಣೆಗಳೊಂದಿಗೆ ಮಂಡನೆ ಮಾಡಲಾಗುವುದು. ವಿಧೇಯಕದಲ್ಲಿ ಕೆಲ ಬದಲಾವಣೆಗಳೊಂದಿಗೆ ವಿಧೇಯಕ ಮಂಡನೆಗೆ ಒಪ್ಪಿಗೆ ಸೂಚಿಸಲಾಗಿದೆ.
ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ...
ಸಿನಿಮಾ : ಬಣ್ಣದ ಜಗತ್ತಿನಲ್ಲಿ ಕನಸುಗಳ ಹೊತ್ತು ಬರುವ ಮಂದಿಗೇನು ಕಮ್ಮಿ ಇಲ್ಲ. ಪ್ರತಿಭೆ, ಅದೃಷ್ಟ ಇದ್ದವರು ಗಟ್ಟಿಯಾಗಿ ನೆಲೆಯೂರ್ತಾರೆ. ಇಂತಹ ಪ್ರತಿಭೆಯೊಬ್ಬರು ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಗರಡಿ ಇಂದ ಪ್ರತ್ಯಕ್ಷರಾಗಿದ್ದಾರೆ. ಹಾಗಂತ ಅವ್ರು ತೆಲುಗಿನವರಲ್ಲ. ಅಪ್ಪಟ ಕನ್ನಡದವರೇ. ಅವರೇ ಕಿಶೋರ್ ಭಾರ್ಗವ್. ಸ್ಯಾಂಡಲ್ ವುಡ್ ನ ಭರವಸೆ ನಿರ್ದೇಶಕರಾಗಿ ಕಿಶೋರ್...
ಈಗ ಧನುರ್ಮಾಸ ಶುರುವಾಗಿದೆ. ಈ ಮಾಸದಲ್ಲಿ ಶ್ರೀ ವಿಷ್ಣುವನ್ನು ಪ್ರಾರ್ಥಿಸಲಾಗುತ್ತದೆ. ಪೂಜಿಸಲಾಗುತ್ತದೆ. ವಿಷ್ಣುವಿಗಾಗಿ ಅಕ್ಕಿ ಬೆಳೆ ಪ್ರಸಾದವನ್ನು ತಯಾರಿಸಲಾಗುತ್ತದೆ. ಆ ಪ್ರಸಾದವನ್ನು ಹೇಗೆ ತಯಾರಿಸಲಾಗುತ್ತದೆ..? ಆ ಪ್ರಸಾದದ ಅರ್ಥ ಎಲ್ಲವನ್ನೂ ನಾವಿಂದು ತಿಳಿಸಲಿದ್ದೇವೆ..
ಧನುರ್ಮಾಸದಲ್ಲಿ ವಿಷ್ಣುವಿಗೆ ಅಕ್ಕಿ ಮತ್ತು ಹೆಸರುಬೇಳೆಯ ಹುಗ್ಗಿಯನ್ನ ಪ್ರಸಾದವಾಗಿ ಅರ್ಪಿಸಲಾಗುತ್ತದೆ. ಇದನ್ನು ಮುದ್ಗಾನ್ನವೆಂದು ಕರಿಯಲಾಗುತ್ತದೆ. ಇದನ್ನ ಖಾರಾ ಪೊಂಗಲ್ ಅಂತಾನೂ ಕರಿಯಲಾಗುತ್ತದೆ....
https://karnatakatv.net : ಆಶಿಕಾ ಕರ್ನಾಟಕ ಕ್ರಶ್ ಆಗಿ ಅಭಿಮಾನಿಗಳ ಮನದಲ್ಲಿ ನೆಲೆಸಿರುವ ಮುದ್ದಾದ ನಟಿ. ಸದ್ಯ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಬ್ಯೂಸಿಯಾಗಿದ್ದಾರೆ. ಆಶಿಕಾ ಅವರು ಪುನೀತ್ ಜೊತೆ ದಿತ್ವ ಸಿನಿಮಾದಲ್ಲಿ ನಟಿಸಬೇಕಿತ್ತು ಆದರೇ ಅಪ್ಪು ಅಕಾಲಿಕಾ ಮರಣದಿಂದ ಆಶಿಕಾ ಅವರ ಇ ಕನಸು ನನಸಾಗಲಿಲ್ಲ. ಆದರೇ ಈಗ ಪುನೀತ್ ಅವರ ಬ್ಯಾನರ್ ನಲ್ಲಿ...
ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಬೀಳಿಸಿ ಆಹಾಕಾರ ಮೆರೆದಿದ್ದಾರೆ . ಮಧ್ಯರಾತ್ರಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ದುಷ್ಕೃತ್ಯ ಮೆರೆದಿದ್ದಾರೆ , ಅದೇ ರೀತಿ ಹಲವಾರು ಪೋಲಿಸ್ ವಾಹನಗಳಿಗೆ ಬೆಂಕಿಯನ್ನಿಟ್ಟು ಹಾನಿಮಾಡಿದ್ದಾರೆ . ರಾಯಣ್ಣನ ಖಡ್ಗ ,ಗುರಾಣಿಯನ್ನು ಬೇರೆ ಬೇರೆ ಕಡೆ ಇಟ್ಟು ವಿಕೃತಿಯನ್ನು ಮೆರೆದಿದ್ದಾರೆ .ಬೆಳಗಾವಿಯಲ್ಲಿ...
ಬೆಳಗಾವಿ: ಸಚಿವ ಭೈರತಿ ಬಸವರಾಜ್ ವಿರುದ್ಧದ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸುವರ್ಣಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಂದು ಖಾಲಿ ಪೇಪರ್ ಮೇಲೆ ಸಹಿ ತೆಗೆದುಕೊಂಡಿದ್ದಾರೆ. ಅಪರಾಧಿಕ ಒಳಸಂಚು ಮಾಡಿ ಅಣ್ಣಯ್ಯಪ್ಪ ಕಡೆಯಿಂದ ಸಹಿ ಹಾಕಿಸಿಕೊಂಡಿದ್ದಾರೆ. ಸಹಿ ಹಾಕಿಸಿಕೊಂಡು ವಿಭಾಗಪತ್ರ ಸೃಷ್ಟಿ ಮಾಡಿದ್ದಾರೆ. 2003ರ ಮೇ 21ರಂದು ವಿಭಾಗ ಮಾಡಿಕೊಂಡು ಅಂದೇ ಜಮೀನನ್ನು ಅಕ್ರಮವಾಗಿ...
ನೆಲಮಂಗಲ: ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಬಂಧಿತ ಆರೋಪಿಗಳು. ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಬೆಂಗಳೂರಿನ ಕೆ.ಆರ್.ಪುರಂ ನಿಂದ 24ವರ್ಷದ ಯುವತಿಯನ್ನ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸದ್ಯ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು...
ಸಿನಿಮಾ : ಟೀಂ ಇಂಡಿಯಾ ಆಟಗಾರ ಶ್ರೀಶಾಂತ್ ಅವರು ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ. ಕನ್ನಡ, ಹಿಂದಿಯಲ್ಲಿ ನಟಿಸಿರುವ ಶ್ರೀಶಾಂತ್ ಈಗ ತಮಿಳಿಗೆ ಕಾಲಿಡೋಕೆ ರೆಡಿ ಆಗಿದ್ದಾರೆ. ಖ್ಯಾತ ನಟಿಯರಾದ ಸಮಂತಾ ಹಾಗೂ ನಯನತಾರಾ ಜತೆಗೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಶ್ರೀಶಾಂತ್ ಅವರು ಇನ್ನುಮುಂದೆ...
ಬೆಂಗಳೂರು: ನಕಲಿ ಚಿನ್ನದ ನಾಣ್ಯಗಳನ್ನು ಮಾರಾಟಮಾಡಿ ಇಬ್ಬರು ರೈತರಿಗೆ 11 ಲಕ್ಷ ರೂ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂವರು ವಂಚಕರು 1 ಕೆಜಿ ಚಿನ್ನದ ನಾಣ್ಯಗಳನ್ನು 11 ಲಕ್ಷರೂ.ಗೆ ಮಾರಾಟ ಮಾಡಿದ್ದಾರೆ. ಮೆಜೆಸ್ಟಿಕ್ನಲ್ಲಿ ನಿಂತಿದ್ದಾಗ ದಿನಗೂಲಿ ಕಾರ್ಮಿಕರ ಸೋಗಿನಲ್ಲಿ ಬಂದ ಮೂವರು ನಾವು ಕೆಲಸ ಮಾಡುತ್ತಿದ್ದ ಜಾಗದಲ್ಲಿ 4 ಕೆಜಿ ಚಿನ್ನದ ನಾಣ್ಯಗಳು ದೊರೆತಿವೆ ಅದರಲ್ಲಿ...
Political News: ನಟ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್, ನಾವು ಹುಟ್ಟಿ ಬೆಳೆದ ಮನೆಗೆ ನಮಗೇ ಪ್ರವೇಶ ಸಿಗುತ್ತಿಲ್ಲವೆಂದು ಸೋಶಿಯಲ್ ಮೀಡಿಯಾದಲ್ಲಿ...