Friday, May 8, 2026

horoscope

ಕಾಶ್ಮೀರದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ಇಟಿ ಉಗ್ರರ ಬಂಧನ

ಕಾಶ್ಮೀರ : ಜಮ್ಮುಕಾಶ್ಮೀರದ ಪುಲ್ವಾಮದಲ್ಲಿ ಮೂವರು ಎಲ್.ಇಟಿ ಉಗ್ರರನ್ನು ಪೊಲೀಸರು ಬಂಧಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರದ ವಿವಿಧೆಡೆ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ ಇ ಟಿ ಉಗ್ರರನ್ನು ಪುಲ್ವಾಮಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಉಗ್ರರು ಎಲ್ ಇಟಿ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ಕಾಶ್ಮೀರದಲ್ಲಿ ದಾಳಿ ನಡೆಸಲು ಸಿದ್ಧತೆ ನಡೆಸಿದ್ದರು...

ಕೇಂದ್ರ ಸರ್ಕಾರ ರೂಪಿಸಿದ 3 ಕೃಷಿ ಕಾಯ್ದೆಗಳಲ್ಲಿ ಏನಿದೆ?

1- ಕೃಷಿ ಉತ್ಪನ್ನಗಳ ವ್ಯಾಪಾರ ಮತ್ತು ಮಾರಾಟ (ಉತ್ತೇಜನ-ಸೌಲಭ್ಯ) ಕಾಯ್ದೆ ಅಥವಾ ಕೃಷಿ ಮಾರುಕಟ್ಟೆ ಕಾಯ್ದೆ ಕೃಷಿ ಮಾರುಕಟ್ಟೆ ಕಾಯ್ದೆಯು ರೈತರು ಮತ್ತು ವ್ಯಾಪಾರಿಗಳಿಗೆ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಖರೀದಿಯ ಸ್ವಾತಂತ್ರ್ಯ ನೀಡುತ್ತದೆ. ರೈತರು ತಾವು ಬೆಳೆದ ಬೆಳೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ಹೊರಗಡೆಯೂ ಮಾರಾಟ ಮಾಡಲು ಅವಕಾಶ ಕಲ್ಪಿಸುತ್ತದೆ. ಅಲ್ಲದೇ ರೈತರ...

ಜನಸ್ವರಾಜ್‌ ಹೆಸರಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ’; ಎಚ್‌ಡಿಕೆ ಕಿಡಿ.

ಬೆಂಗಳೂರು: ಸರಕಾರ ಸಭೆಗಳಿಗೆ ಸೀಮಿತವಾದರೆ ಪ್ರಯೋಜನ ಶೂನ್ಯ. ಅಧಿಕಾರಿಗಳು ಹಳ್ಳಿಗಳತ್ತ ನಡೆಯಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ. ವಿಪರೀತ ಮಳೆಯಿಂದಾಗಿ ರೈತರ ಬೆಳೆಗಳು ಹಾಳಾಗಿ ಬೆಳೆಗಾರರು ಸಂಕಷ್ಟಕ್ಕೊಳಗಾಗಿರುವ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ರೈತರ ನೋವಿನ ಬಗ್ಗೆ ಬರೆದುಕೊಂಡಿರುವ ಕುಮಾರಸ್ವಾಮಿ, ಕೋವಿಡ್‌ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ...

1 ಕೆಜಿ ಟೊಮ್ಯಾಟೊ ಬೆಲೆ, 140 ರೂಪಾಯಿ!

ಕೋಲಾರ: ವರ್ಷಧಾರೆಯ ನಡುವೆ ಕೋಲಾರ ಎಪಿಎಂಸಿಯಲ್ಲಿ ಟೊಮ್ಯಾಟೊ ಆವಕ ತೀವ್ರ ಕುಸಿತ ಕಂಡಿದ್ದು, ಪರಿಣಾಮ ಟೊಮ್ಯಾಟೊ ದರ ಗಗನಕ್ಕೇರಿದೆ. ಒಂದು ತಿಂಗಳಿಂದ ತೇವಾಂಶ ಹೆಚ್ಚಾಗಿ ಟೊಮ್ಯಾಟೊ ಇನ್ನಿತರ ತರಕಾರಿಗಳಿಗೆ ರೋಗಬಾಧೆ ಹೆಚ್ಚಾಗಿ ಬೆಳೆ ನಷ್ಟವಾಗಿದೆ. ಇಳುವರಿಯಲ್ಲೂ ತೀವ್ರ ಕುಸಿತ ಕಂಡುಬಂದಿದೆ. ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತರಕಾರಿ ಬೆಳೆ ಹಾನಿಗೀಡಾಗಿದೆ. ಜಿಟಿಜಿಟಿ ಮಳೆಗೆ ಇಳುವರಿ ಕಟಾವು ಮಾಡಲು...

ರಸ್ತೆ ದುರಸ್ತಿ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ.

ಯಾದಗಿರಿ: ಬಿರನೂರು ಹಾಗೂ ಪರಸಪೂರ ಗ್ರಾಮದ ಹದಗೆಟ್ಟ ರಸ್ತೆ ದುರಸ್ತಿ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಲೋಕೋಪಯೋಗಿ ಸಚಿವರಾದ  ಸನ್ಮಾನ್ಯ ಶ್ರೀ ಸಿ. ಸಿ. ಪಾಟೀಲ್ ಅವರಿಗೆ ಮನವಿ ಮಾಡಿದ ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಶ್ರೀ ಚಂದ್ರಶೇಖರಗೌಡ ಮಾಗನೂರ ಶ್ರೀ ಚನ್ನಾರಡ್ಡಿಗೌಡ ಬಿಳ್ಹಾರ ಉಪಾಧ್ಯಕ್ಷರು ಭಾರತೀಯ ಜನತಾ ಪಕ್ಷ ಯಾದಗಿರಿ...

22 ನೇ ವರ್ಷಕ್ಕೆ ಐಎಎಸ್ ಅಧಿಕಾರಿಯಾದ ಅನನ್ಯಾ ಸಿಂಗ್.

ಪ್ರತಿ ವರ್ಷವು ಲಕ್ಷಾಂತರ ಮಂದಿ ಯುಪಿಎಸ್‌ಸಿ ನಾಗರಿಕ ಸೇವಾ ಪರಿಕ್ಷೆಗೆ ಹಾಜರಾಗುತ್ತಾರೆ. ಅದರಲ್ಲಿ ಕೆಲವರು ಮಾತ್ರ ಉತ್ತಿರ್ಣರಾಗುತ್ತಾರೆ ಅಂತವರಲ್ಲಿ ಒಬ್ಬರು ಅನನ್ಯಾ ಸಿಂಗ್. ಯುಪಿಎಸ್‌ಸಿ ಪರೀಕ್ಷೆಯು ಅತಿ ಕಠಿಣ ಪರೀಕ್ಷೆಗಳಲ್ಲಿ ಒಂದು. ಅದಕ್ಕೆ ಹೆಚ್ಚಿನ ಪರಿಶ್ರಮ ಬೇಕು. ಒಳ್ಳೆಯ ಕೋಚಿಂಗ್‌ನಲ್ಲಿ ತರಬೇತಿ ಅವಶ್ಯಕವಾಗಿ ಬೇಕಾಗುತ್ತದೆ. ಅದರಲ್ಲಿ ಕೆಲವು ಅಭ್ಯರ್ಥಿಗಳು ಮಾತ್ರ ಯುಪಿಎಸ್‌ಸಿ ಪರೀಕ್ಷೆಯನ್ನು ಮೂದಲ ಬಾರಿಗೆ ಪಾಸ್...

ಯಾದಗಿರಿ ಜಿಲ್ಲೆಯಲ್ಲಿ ಜನಸ್ವರಾಜ್ ಸಮಾವೇಶಕ್ಕೆ ಚಾಲನೆ.

ವಿಧಾನ ಪರಿಷತ್ ಚುನಾವಣೆಗಳ ನಿಮಿತ್ತ ಬಿಜೆಪಿ ಪಕ್ಷವು ಕರ್ನಾಟಕದಾದ್ಯಂತ ಜನಸ್ವರಾಜ್ ಕಾರ್ಯಕ್ರಮದ ಮೂಲಕ ತಮ್ಮ ಪಕ್ಷವನ್ನು ಬಲಪಡಿಸಲು ಬಿಜೆಪಿ ಸರ್ಕಾರ ಚಿಂತನೆ ನಡೆಸಿದಂತೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದೆ. ಅದರoತೆ  ಯಾದಗಿರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶವನ್ನು ನಗರದಲ್ಲಿ ಅದ್ದೂರಿಯಾಗಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು...

ಸತತ ಹದಿನೈದು ದಿನಗಳಿಂದ ಪೆಟ್ರೋಲ್,​ ಡೀಸೆಲ್ ಬೆಲೆಯಲ್ಲಿ ಸ್ಥಿರತೆ,

ಬೆಂಗಳೂರು: ದೀಪಾವಳಿ ಹಿಂದಿನ ದಿನ ಇಂಧನ ದರದಲ್ಲಿ ಇಳಿಕೆಯಾದ ನಂತರದಲ್ಲಿ ಇಲ್ಲಿಯವರೆಗೆ ಯಾವುದೇ ಬದಲಾವಣೆಗಳಾಗಿಲ್ಲ. ಸತತ 15 ದಿನಗಳಿಂದ ಪೆಟ್ರೋಲ್ ಡಿಸೇಲ್ ಬೆಲೆ ಸ್ಥಿರವಾಗಿದೆ. ಕೇಂದ್ರ ಸರಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು5 ರೂ., ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಇಳಿಕೆ ಮಾಡಿದ್ರು, ಇದರ ಬೆನ್ನಲೆ ರಾಜ್ಯ ಸರಕಾರವೂ ಡೀಸೆಲ್...

‘ಕೆಜಿಎಫ್-2’ ಎದರು ನಿಲ್ಲಬಲ್ಲನೇ ಅಮೀರ್ ಖಾನ್ ‘ಲಾಲ್ ಸಿಂಗ್ ಚಡ್ಡಾ’?

ಡಿಸೆಂಬರ್ 25 ರಿಂದ ಫೆಬ್ರವರಿ 14ಕ್ಕೆ ಬಂದ ಲಾಲ್ ಸಿಂಗ್ ಚಡ್ಡಾ ಈಗ ಕೊನೆಗೆ ಏಪ್ರಿಲ್ 14ಕ್ಕೆ ಬರುತ್ತಿರುವುದಾಗಿ ಘೋಷಿಸಿದೆ. ಆದರೆ ಅದೇ ದಿನ ಪ್ರಶಾಂತ್ ನೀಲ್ ನಿರ್ದೇಶನದ ಯಶ್ ಅಭಿನಯದ ಬಹುನಿರೀಕ್ಷಿತ 'ಕೆಜಿಎಫ್-2' ಚಿತ್ರ ಕೂಡ ಬಿಡುಗಡೆಯಾಗುತ್ತಿದೆ. 'ಕೆಜಿಎಫ್ 2' ಚಿತ್ರದ ನಿರೀಕ್ಷೆ ಇಡೀ ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿದೆ, ಇಂತಹ ಚಿತ್ರದ ಎದುರು...

ಅರ್.ಸಿ.ಬಿ.ಯ ಆಪತ್ಬಂದವ ಎ.ಬಿ ಡಿವಿಲಿಯರ್ಸ್ ನಿವೃತ್ತಿ.

ಕ್ರಿಕೆಟ್ ಜಗತ್ತು ಕಂಡ ಅತ್ಯದ್ಭುತ ಆಟಗಾರರಲ್ಲಿ ಒಬ್ಬರಾಗಿದ್ದ ಅಬ್ರಹಾಂ ಬೆಂಜಮಿನ್ ಡಿವಿಲಿಯರ್ಸ್ ಇಂದು ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ ನಿವೃತ್ತಿ ಪಡೆದುಕೊಳ್ಳುವುದರ ಮೂಲಕ ತಮ್ಮ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಬೇಸರವನ್ನು ಮೂಡಿಸಿದ್ದಾರೆ. ಯಾವುದೇ ಮುನ್ಸೂಚನೆಯನ್ನೂ ನೀಡದೆ ಎಬಿ ಡಿವಿಲಿಯರ್ಸ್ ದಿಢೀರನೇ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ನಿವೃತ್ತಿಯ ನಿರ್ಧಾರವನ್ನು ಪ್ರಕಟಿಸುವುದರ ಮೂಲಕ ಬೇಸರ ತಂದಿದ್ದಾರೆ. ಅಂತಾರರಾಷ್ಟ್ರೀಯ ಸೀಮಿತ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img