Friday, May 8, 2026

horoscope

ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ ಗಾಂಧಿ…!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಹೌಸ್ ನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಲಖಿಂಪುರ್ ನಲ್ಲಿ ರೈತರ ಹತ್ಯೆ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನ ಪೊಲೀಸರು ತಡೆದು ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿಸಿದ್ರು.  ಇನ್ನು...

ಉತ್ತರ ಪ್ರದೇಶದಲ್ಲಿ ರೈತರ ಹತ್ಯೆಗೆ ಸಂಚು ನಡೆದಿತ್ತು- ಕೋಡಿಹಳ್ಳಿ ಆರೋಪ

ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಮತ್ತು ಬೆಂಗಾವಲು ವಾಹನ ಹರಿಸಿ ಮೂರು ಜನರ ಹತ್ಯೆ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು .ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ ಇದೆಲ್ಲ ಉತ್ತರ...

ನಟ ಸತ್ಯಜಿತ್ ಗೆ ತೀವ್ರ ಅನಾರೋಗ್ಯ- ಐಸಿಯುನಲ್ಲಿ ಚಿಕಿತ್ಸೆ…!

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ  ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...

ಅಖಿಲೇಶ್ ಯಾದವ್ ಪೊಲೀಸರ ವಶಕ್ಕೆ

ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ   ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...

ಸ್ಮೃತಿ ಮಂದಾನ ಅರ್ಧಶತಕ…!

ಭಾರತ ಮಹಿಳಾ ತಂಡ ವೆಸ್ಟ್ ಇಂಡೀಸ್ ವಿರುಧ್ಧದ ಏಕದಿನ ಪಂದ್ಯದಲ್ಲಿ 6 ವಿಕಟ್‌ಗಳಿಂದ ಭರ್ಜರಿ ಜಯಗಳಿಸಿದೆ. ಟೀಂ ಇಂಡಿಯಾ ಆರಂಭಿಕ ಆಟಗಾರರ ನೆರವಿನಿಂದ ಕೊನೆಯ ಹಾಗೂ 3ನೇ ಏಕದಿನ ಪಂದ್ಯವನ್ನು 6 ವಿಕಟ್‌ಗಳಿಂದ ಗೆಲುವಿನ ನಗೆ ಬೀರಿದೆ.ವೆಸ್ಟ್ ಇಂಡಿಸ್‌ನಲ್ಲಿ ನೆಡೆಯುತ್ತಿದ್ದ 3 ಏಕದಿನ ಪಂದ್ಯಗಳಲ್ಲಿ ಮೊದಲ ಪಂದ್ಯವನ್ನು ಸೋತಿದ್ದ ಭಾರತದ ವನಿತೆಯರ ತಂಡವು ಉಳಿದ 2...

ಪಾಯಿಂಟ್ಸ್ ಕದನ- ಏಕಕಾಲದಲ್ಲಿ ನಡೆಯಲಿವೆ 2 IPL ಪಂದ್ಯ…!

ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್ ೧೪ನೇ ಆವೃತ್ತಿಯ ಪಂದ್ಯಗಳು ಅಂತಿಮ ಹಂತದತ್ತ ಸಾಗಿದೆ.ಈ ಸಂಧರ್ಭದಲ್ಲಿ ಐಪಿಎಲ್ ಆಡಳಿತ ಮಂಡಳಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಐಪಿಎಲ್ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಏಕಕಾಲದಲ್ಲಿ ೨ ಪಂದ್ಯಗಳನ್ನು ನೆಡೆಸುವ ತಿರ್ಮಾನಕ್ಕೆ ಬರಲಾಗಿದೆ. ಲೀಗ್ ಹಂತದ ಕೊನೆಯ ಪಂದ್ಯಗಳು ಅ.8ರಂದು ನೆಡೆಯಲಿದ್ದು ಮಧ್ಯಾಹ್ನ ಮುಂಬೈ ಮತ್ತು ಹೈದರಾಬಾದ್ ಪಂದ್ಯ ಹಾಗೆಯೇ...

15 ವರ್ಷಗಳ ಬಳಿಕ ಭಾರತ-ಆಸೀಸ್ ಮಹಿಳಾ ಟೆಸ್ಟ್ ಪಂದ್ಯ

ಭಾರತದ ಮಹಿಳಾ ಕ್ರಿಕೆಟ್ ತಂಡವು ಇಂದಿನಿಂದ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ವಿರುದ್ದ ಪಿಂಕ್ ಬಾಲ್ ಟೆಸ್ಟ್ ಆಡಲಿದೆ. ಮಿಥಾಲಿ ರಾಜ್ ಸಾರಥ್ಯದ ಮತ್ತು ಮೆಗ್ ಲ್ಯಾನಿಂಗ್ ನೇತೃತ್ವದ ಅತಿಥೇಯ ಆಸ್ಟ್ರೇಲಿಯಾ ಮಹಿಳೆಯರ ತಂಡಗಳ ನಡುವೆ ಕ್ವೀನ್ಸ್ ಲ್ಯಾಂಡ್‌ನಲ್ಲಿ ಇಂದಿನಿಂದ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ನೆಡೆಯಲಿದೆ. 3 ಪಂದ್ಯಗಳ ಏಕದಿನ ಹಾಗೂ ಟಿ-20...

ಸನ್ ರೈಸರ್ಸ್ ತಂಡದಿಂದ ದೂರ ಉಳಿಯುವೆ ಎಂದ ವಾರ್ನರ್

ಸನ್ ರೈಸರ್ಸ್ ತಂಡದ ಮಾಜಿ ಕ್ಯಾಪ್ಟನ್ ಡೇವಿಡ್ ವಾರ್ನರ್ ತಮ್ಮ ಕಳಪೆ ಪ್ರದರ್ಶನದಿಂದಾಗಿ ತಂಡದಲ್ಲಿ ಸ್ಥಾನ ಕಳೆದು ಕೊಂಡಿದ್ದರು. ಅಲ್ಲದೆ ಇನ್ನು ಮುಂದೆ ತಂಡದಲ್ಲಿ ಆಡೋದಿಲ್ಲ ಅಂತ ಹಿಂಟ್ ನೀಡಿದ್ದಾರೆ. ಹೀಗೆ ಇನ್‌ಸ್ಟಾಗ್ರಾಂನಲ್ಲಿ ಅಭಿಮಾನಿಯೊಬ್ಬ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡೇವಿಡ್ ವಾರ್ನರ್ ಇನ್ನು ಮುಂದೆ ಮೈದಾನದಲ್ಲಿ ನಾನು ಹೈದರಬಾದ್ ಪರ ಕಾಣಿಸಿಕೊಳ್ಳೋದಿಲ್ಲವೆಂಬ ಅರ್ಥದಲ್ಲಿ ಉತ್ತರಿಸಿದ್ದಾರೆ. ಈಗಾಗಲೇ...

ಪೊಲಾರ್ಡ್ ವಿಶ್ವ ದಾಖಲೆ…!

ಟಿ-20 ಕ್ರಿಕೆಟ್‌ನ ಅತ್ಯಂತ ಜನಪ್ರಿಯ ಆಟಗಾರ ವೆಸ್ಟ್ ಇಂಡೀಸ್‌ನ ಪ್ರಮುಖ ಆಲ್ ರೌಂಡರ್ ಕೆರೆನ್ ಪೊಲಾರ್ಡ್ ಟಿ-20 ಮಾದರಿಯಲ್ಲಿ ಹೊಸ ವಿಶ್ವ ದಾಖಲೆ ಬರೆದ್ದಿದ್ದಾರೆ . 10.000 ರನ್ ಜೊತೆಗೆ 300 ವಿಕೆಟ್ ಪಡೆದ ವಿಶ್ವದ ಮೊದಲ ಆಟಗಾರ ಅನ್ನೋ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಮಂಗಳವಾರ ನೆಡೆದ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ನಡುವಿನ ಪಂದ್ಯದಲ್ಲಿ ಕೆ...

ಪೊಲೀಸರು-ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ…!

ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು‌. ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆಯೇ ಮಲಗಿ ಪ್ರತಿಭಟನೆ ನಡೆಸಿದರು.‌ ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನಗಳನ್ನು ತಡೆಯಲು ರೈತರು ಮುಂದಾದಾಗ ಪೊಲೀಸರು...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img