Friday, May 8, 2026

horoscope

ಉಪವಾಸ ಅಥವಾ ವೃತ ಮಾಡುವಾಗ ಈ ವಿಷಯಗಳನ್ನು ಸದಾ ನೆನಪಿನಲ್ಲಿಡಿ..!

ಕಷ್ಟಕ್ಕೆ ಪರಿಹಾರ ಸಿಗಲು, ಇಷ್ಟಾರ್ಥ ಈಡೇರಲು ನಾವು ದೇವರಿಗೆ ಮಾಡುವ ಸೇವೆಗಳಲ್ಲಿ ಉಪವಾಸ ಕೂಡ ಒಂದು. ಸೋಮವಾರದಿಂದ ಶನಿವಾರದವರೆಗೂ ಒಬ್ಬೊಬ್ಬರು ಒಂದೊಂದು ದೇವರ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ. ಅಥವಾ ಯಾವುದಾದರೂ ದೇವರ ವೃತ ಹಿಡಿದ ಸಮಯದಲ್ಲಿ ನಾವು ಕೆಲ ನಿಯಮಗಳನ್ನು ಅನುಸರಿಸಬೇಕು. ಕೆಲ ತಪ್ಪುಗಳನ್ನು ಮಾಡಬಾರದು. ಹಾಗಾದ್ರೆ ಯಾವುದು ಆ ತಪ್ಪು ಮತ್ತು ನಿಯಮ...

ಹೋಳಿಹಬ್ಬವನ್ನು ಯಾಕೆ ಆಚರಿಸಲಾಗುತ್ತದೆ..? ಈ ಬಗ್ಗೆ ಇಲ್ಲಿದೆ ನೋಡಿ 3 ಕಥೆ..!

ಹಿಂದೂಗಳಲ್ಲಿರುವ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ವಿಶೇಷತೆ ಇದೆ. ಅದೇ ರೀತಿ ಹಬ್ಬಗಳನ್ನು ಆಚರಿಸುವ ಹಿಂದೆ ಕಥೆಗಳೂ ಇದೆ. ಅಂಥ ವಿಶೇಷತೆ ಹೊಂದಿರುವ, ಕಥೆಗಳನ್ನು ಹೊಂದಿರುವ ಒಂದು ಹಬ್ಬ ಹೋಳಿ ಹಬ್ಬ. ಬಣ್ಣದೋಕುಳಿಯನ್ನು ಚೆಲ್ಲಿ ಸಂಭ್ರಮಿಸುವ ಈ ಹಬ್ಬದ ಹಿಂದಿರುವ 3 ಕಥೆಗಳ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್...

ಹಬ್ಬ ಹರಿದಿನಗಳಲ್ಲಿ ಇಂಥ ಕೆಲಸಗಳನ್ನು ಮಾಡಬಾರದು..!

ಹಿಂದೂಗಳಲ್ಲಿ ಹಲವು ಹಬ್ಬಗಳಿವೆ. ತಿಂಗಳಿಗೆ ಒಂದೊಂದು ಹಬ್ಬವಾದರೂ ಬರುತ್ತದೆ. ಹೀಗೆ ಬರುವ ಹಬ್ಬದ ದಿನ ನಾವು ಕೆಲ ಕೆಲಸಗಳನ್ನು ಮಾಡಬಾರದು. ಅಂಥ ಕೆಲಸಗಳನ್ನು ಮಾಡುವುದರಿಂದ ಮನೆಗೆ ದರಿದ್ರ ಆಗಮಿಸುತ್ತದೆ ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಹಬ್ಬದ ದಿನ ಮಾಡಬಾರದ ಕೆಲಸಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಮೊದಲನೇಯದಾಗಿ...

ಯಾವ ದಿನ ಯಾವ ದೇವರಿಗೆ ಪೂಜಿಸಲಾಗುತ್ತದೆ..?

ಹಿಂದೂ ಧರ್ಮದಲ್ಲಿರುವಷ್ಟು ದೇವರು, ಪದ್ಧತಿಗಳು ಬೇರೆ ಯಾವುದರಲ್ಲೂ ಇಲ್ಲ ಅಂತಾನೇ ಹೇಳಬಹುದು. ಹೀಗಾಗಿ ಒಂದೊಂದು ದಿನ ಒಂದೊಂದು ದೇವರಿಗಂತಲೇ ಮೀಸಲಾಗಿದೆ. ಹಾಗಾದ್ರೆ ಯಾವ ದಿನ ಯಾವ ದೇವರಿಗೆ ಪೂಜಿಸಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 ಮೊದಲನೇಯದಾಗಿ ರವಿವಾರ. ರವಿವಾರದ ದಿನ ಸೂರ್ಯದೇವನನ್ನು ಪೂಜಿಸಲಾಗುತ್ತದೆ. ಸೂರ್ಯನಿಗೆ ಅರ್ಘ್ಯ ನೀಡುವ...

ಮನೆಯ ಎದುರು ಯಾವ ಗಿಡವನ್ನು ನೆಡಬೇಕು..? ಯಾವ ಗಿಡ ನೆಡಬಾರದು..?

ಮನೆಯ ಬಳಿ ಗಿಡ- ಮರಗಳನ್ನು ಬೆಳೆಸಿದರೆ, ಮನೆಯ ಅಂದ ಇನ್ನಷ್ಟು ಹೆಚ್ಚುತ್ತದೆ. ಆದ್ರೆ ಕೆಲ ಗಿಡಗಳನ್ನು ನಾವು ನೆಡಬಾರದು. ಹಾಗಾಗಿ ಇಂದು ನಾವು ಯಾವ ಗಿಡವನ್ನ ಮನೆಯ ಬಳಿ ಬೆಳೆಸಬೇಕು, ಮತ್ತು ಯಾವ ಗಿಡವನ್ನ ಮನೆಯ ಬಳಿ ಬೆಳೆಸಬಾರದು ಅಂತಾ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಮೊದಲನೇಯದಾಗಿ ತುಳಸಿಗಿಡ ಮನೆಯ ಮುಂದೆ...

ಹಿರಿಯರ ಪ್ರಕಾರ ಎಂತಹ ಆಹಾರವನ್ನು ಸೇವಿಸಬಾರದು..? ಮತ್ತು ಎಂಥ ಆಹಾರವನ್ನು ಸೇವಿಸಬೇಕು..?

ನಾವು ಊಟ ಮಾಡುವ ವೇಳೆ ಏನಾದರೂ ತಪ್ಪು ಮಾಡಿದಾಗ ನಮ್ಮ ಮನೆಯ ಹಿರಿಯರು, ಬುದ್ಧಿ ಹೇಳುತ್ತಾರೆ. ನೆಲಕ್ಕೆ ಬಿದ್ದ ಆಹಾರ ತಿನ್ನಬಾರದು, ಯಾರಾದರೂ ತುಳಿದ ಆಹಾರವನ್ನು ತಿನ್ನಬಾರದು, ನಿಮ್ಮ ಜೊತೆ ಇರುವವರ ಜೊತೆ ಊಟವನ್ನು ಹಂಚಿ ತಿನ್ನಬೇಕು ಎಂದು ಹೇಳುತ್ತಾರೆ. ಇದಕ್ಕೆ ಒಂದು ಕಾರಣವೂ ಇದೆ. ಅದೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ...

ಸಿಟ್ಟಿನ ಸ್ವಭಾವದ ರಾಶಿಗಳು ಯಾವುದು ಗೊತ್ತೇ..?

ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಚಿತ್ರ ವಿಚಿತ್ರ ಸ್ವಭಾವವಿರುತ್ತದೆ. ಅಂಥವರಲ್ಲಿ ನಾವಿಂದು ಸಿಟ್ಟಿನ ಸ್ವಭಾವದ ರಾಶಿಗಳ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಸಿಂಹ ರಾಶಿ: ನಾಯಕತ್ವದ ಸ್ವಭಾವ ಹೊಂದಿದ ಸಿಂಹ ರಾಶಿಯವರಿಗೆ ಸಿಟ್ಟು ಭಯಂಕರವಾಗಿರುತ್ತದೆ. ಯಾಕಂದ್ರೆ ತಮಗಿಂತ ಚಿಕ್ಕವರು, ತಮ್ಮ ಕೈ ಕೆಳಗೆ ಕೆಲಸ ಮಾಡುವವರ ಮೇಲೆ ಹೆಚ್ಚು ರೇಗಾಡುತ್ತಾರೆ....

ಲವ್ ಮಾಡಿ ಸಕ್ಸಸ್ ಕಾಣುವ ರಾಶಿಗಳು ಯಾವುದು ಗೊತ್ತಾ..?

ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಚಿತ್ರ ವಿಚಿತ್ರ ಸ್ವಭಾವವಿರುತ್ತದೆ. ಜೊತೆಗೆ ಒಂದೊಂದು ವಿಷಯದಲ್ಲಿ ಲಕ್ಕಿ ಇರುತ್ತಾರೆ. ಹೀಗೆ ಪ್ರೀತಿ-ಪ್ರೇಮದ ವಿಷಯದಲ್ಲಿ ಲಕ್ಕಿ ಇರುವ ರಾಶಿಗಳ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಮೇಷ: ಮೇಷ ರಾಶಿಯವರು ಪ್ರೀತಿ- ಪ್ರೇಮದ ವಿಷಯದಲ್ಲಿ ಲಕ್ಕಿ ಅಂತಾ ಹೇಳಬಹುದು. ಇವರು ಯಾರನ್ನೂ ಅಷ್ಟು ಬೇಗ...

ಈ ರಾಶಿಯವರು ಹೆಚ್ಚು ನೆನಪಿನ ಶಕ್ತಿ ಉಳ್ಳವರು..!

ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಚಿತ್ರ ವಿಚಿತ್ರ ಸ್ವಭಾವವಿರುತ್ತದೆ. ಅಂಥವರಲ್ಲಿ ಇಂದು ನಾವು ನೆನಪಿನ ಶಕ್ತಿಯುಳ್ಳ ರಾಶಿಯವರ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ರಾಶಿಯವರು ತಮ್ಮ ಜೀವನದಲ್ಲಿ ನಡೆದ ಕೆಲ ಘಟನೆಗಳನ್ನ ಸಾಯುವವರೆಗೂ ಮರೆಯುವುದಿಲ್ಲವಂತೆ. ಬನ್ನಿ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಕರ್ಕಾಟಕ ರಾಶಿ: ಈ...

‘ಸಮಯವನ್ನು ಬಳಸಿಕೊಂಡು ಶ್ರೀಮಂತನಾಗಬಹುದು, ಆದ್ರೆ ಶ್ರೀಮಂತಿಕೆಯನ್ನು ಬಳಸಿಕೊಂಡು ಸಮಯ ಕೊಳ್ಳಲು ಸಾಧ್ಯವಿಲ್ಲ’

ಚಾಣಕ್ಯರು ತಮ್ಮ ನೀತಿಯಲ್ಲಿ ಜೀವನಕ್ಕೆ ಬೇಕಾದ ಹಲವಾರು ವಿಷಯಗಳ ಬಗ್ಗೆ ಹೇಳಿದ್ದಾರೆ. ಪತಿ-ಪತ್ನಿ ಸಂಬಂಧ, ಎಂಥ ಹೆಣ್ಣು-ಗಂಡುಗಳಿಂದ ದೂರವಿರಬೇಕು. ಎಂಥವರ ಸಹವಾಸ ಮಾಡಿದರೆ, ಏನು ಪ್ರಯೋಜನ.. ಹೀಗೆ ಹಲವಾರು ವಿಷಯಗಳ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಇಂದು ನಾವು ಚಾಣಕ್ಯರು ಸಮಯದ ಬಗ್ಗೆ ಹೇಳಿದ್ದೇನು ಅನ್ನೋ ಬಗ್ಗೆ ತಿಳಿಯೋಣ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img