Thursday, May 7, 2026

horoscope

ಆಲಸ್ಯದಿಂದಲೇ ಯಶಸ್ಸಿಗೆ ಧಕ್ಕೆ ಎನ್ನುತ್ತಾರೆ ಚಾಣಕ್ಯರು..

ಮನುಷ್ಯ ಹೇಗೆ ಜೀವಿಸಬೇಕು, ಜೀವನದಲ್ಲಿ ಎಂಥ ನಿಯಮಗಳನ್ನು ಅಳವಡಿಸಿಕೊಂಡಿರಬೇಕು ಅನ್ನೋ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಮನುಷ್ಯ ಶ್ರೀಮಂತನಾಗುವುದು ಹೇಗೆ ಎಂದು ಹೇಳಿರುವ ಚಾಣಕ್ಯರು, ಆಲಸ್ಯ ಹೇಗೆ ಮನುಷ್ಯನನ್ನು ಯಶಸ್ವಿಯಾಗುವುದರಿಂದ ತಡೆ ಹಿಡಿಯುತ್ತದೆ ಅನ್ನೋ ಬಗ್ಗೆಯೂ ಹೇಳಿದ್ದಾರೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಆಲಸ್ಯವಿರುವ ವ್ಯಕ್ತಿ ಜೀವನದಲ್ಲಿ ಎಂದಿಗೂ ಯಶಸ್ಸು...

ಮನುಷ್ಯನ ದಡ್ಡತನದಿಂದ ಶ್ರೀಮಂತಿಕೆಗೆ ಧಕ್ಕೆ ಎನ್ನುತ್ತಾರೆ ಚಾಣಕ್ಯರು..

ಮನುಷ್ಯ ಹೇಗೆ ಜೀವಿಸಬೇಕು, ಜೀವನದಲ್ಲಿ ಎಂಥ ನಿಯಮಗಳನ್ನು ಅಳವಡಿಸಿಕೊಂಡಿರಬೇಕು ಅನ್ನೋ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಮನುಷ್ಯ ಶ್ರೀಮಂತನಾಗುವುದು ಹೇಗೆ ಎಂದು ಹೇಳಿರುವ ಚಾಣಕ್ಯರು, ಮನುಷ್ಯನ ದಡ್ಡತನದಿಂದಲೇ ಶ್ರೀಮಂತಿಕೆಗೆ ಧಕ್ಕೆ ಅಂತಲೂ ಹೇಳಿದ್ದಾರೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಅರ್ಥಶಾಸ್ತ್ರದ ಬಗ್ಗೆ...

ಧನಸ್ಸು ರಾಶಿಯವರು ಯಾವ ದೇವರನ್ನು ಆರಾಧಿಸಬೇಕು ಗೊತ್ತೇ..?

ಒಂದೊಂದು ರಾಶಿಯವರಿಗೆ ಒಂದೊಂದು ದೇವರ ಅನುಗ್ರಹವಿರುತ್ತದೆ. ಆ ದೇವರನ್ನು ಆರಾಧಿಸಿದರೆ, ಆ ದೇವರ ಕೃಪೆ ಉಂಟಾಗಿ ಜೀವನ ಉತ್ತಮವಾಗಿರುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಧನಸ್ಸು ರಾಶಿಯವರು ಯಾವ ದೇವರನ್ನು ಆರಾಧಿಸಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಧನಸ್ಸು ರಾಶಿಯವರು ಕೊಂಚ ದುಡುಕಿನ ಸ್ವಭಾವದವರು ಎನ್ನಬಹುದು. ಬರೀ...

ಶವಯಾತ್ರೆ ನೋಡಿದಾಗ ಏನು ಮಾಡಬೇಕು..?

ಹುಟ್ಟಿದ ಮನುಷ್ಯ ಒಂದಲ್ಲ ಒಂದು ದಿನ ಸಾಯಲೇಬೇಕು. ಅವರ ಅಂತ್ಯ ಸಂಸ್ಕಾರ ನಡೆಯಲೇಬೇಕು. ಹೀಗೆ ಯಾರದ್ದಾರೂ ಶವಯಾತ್ರೆ ನಡೆಯುವುದನ್ನ ನೀವು ನೋಡಿದರೆ ಏನರ್ಥ..? ಹೀಗೆ ಶವ ನೋಡಿದಾಗ ಏನು ಮಾಡಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಕೆಲವೊಮ್ಮೆ ನಾವು ರಸ್ತೆಯಲ್ಲಿ ಹೋಗುತ್ತಿರುವಾಗ ಯಾರದ್ದಾದರೂ ಶವವನ್ನು ತೆಗೆದುಕೊಂಡು ಹೋಗುತ್ತಿರುವ...

ಶೂಟಿಂಗ್ ಶುರುವಾಗುವ ಮುನ್ನ ಈ ಗಣಪನ ಆಶೀರ್ವಾದ ಪಡೆಯುತ್ತಾರೆ ಬಾಲಿವುಡ್ ಗಣ್ಯರು..!

ಭಾರತದಲ್ಲಿ ಹಲವು ಗಣೇಶನ ದೇವಸ್ಥಾನವಿದೆ. ಅದರಲ್ಲಿ ಪ್ರಸಿದ್ಧವಾದ ದೇವಸ್ಥಾನ ಅಂದ್ರೆ ಸಿದ್ಧಿವಿನಾಯಕ ದೇವಸ್ಥಾನ. ಈ ದೇವಸ್ಥಾನ ಇರುವುದಾದರೂ ಎಲ್ಲಿ..? ಈ ದೇವಸ್ಥಾನದ ವಿಶೇಷತೆಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಪ್ರಥಮ ಪೂಜಿತ ಸಿದ್ಧಿವಿನಾಯಕನ ಆಶೀರ್ವಾದ ಪಡೆದು ಉತ್ತಮ ಕೆಲಸಕ್ಕೆ ಮುಂದಾದರೆ, ಆ ಕೆಲಸ ಎಂದಿಗೂ ವಿಫಲವಾಗುವುದಿಲ್ಲ. ಅದೇ...

ಯಾವ ದಿನ ವಾಹನ ಖರೀದಿಸಬೇಕು..? ಮೊದಲ ಪೂಜೆ ಯಾವ ದೇವಸ್ಥಾನದಲ್ಲಾಗಬೇಕು..?

ಎಲ್ಲರೂ ವಾಹನ ಖರೀದಿಸಿ, ಮನೆಗೆ ತಂದು ಪೂಜೆ ಮಾಡುವುದು ಸಾಮಾನ್ಯ. ಆದ್ರೆ ವಾಹನ ಖರೀದಿಸಲು ಇಂಥದ್ದೇ ದಿನ ಅಂತಾ ಇದೆ. ಅಲ್ಲದೇ, ವಾಹನವನ್ನು ಖರೀದಿಸಿದಾಗ, ಅದನ್ನು ಮೊದಲು ಯಾವ ದೇವಸ್ಥಾನಕ್ಕೆ ಕೊಂಡೊಯ್ದು ಪೂಜೆ ಮಾಡಬೇಕು ಅನ್ನೋ ಬಗ್ಗೆಯೂ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ವಾಹನವನ್ನು ಖರೀದಿಸುವಾಾಗ, ನಿಮ್ಮ ರಾಶಿ ನಕ್ಷತ್ರದ...

ಕಮಲದ ಹೂವಿನ ವಿಶೇಷತೆಗಳೇನು ಗೊತ್ತೇ..?

ಒಂದೊಂದು ಹೂವಿಗೂ ತನ್ನದೇ ಆದ ಪ್ರಾಮುಖ್ಯತೆ ಇದೆ. ಪಾರಿಜಾತ, ಬ್ರಹ್ಮ ಕಮಲ, ಮಲ್ಲಿಗೆ, ಸಂಪಿಗೆ, ಗುಲಾಬಿ ಹೀಗೆ ಹಲವಾರು ಹೂವುಗಳಿಗೆ ಅದರದ್ದೇ ಆದ ವಿಶೇಷತೆಗಳಿದೆ. ಅದೇ ರೀತಿ ಕೆಸರಿನಲ್ಲಿ ಅಥವಾ ನೀರಿನಲ್ಲಿ ಅರಳಿದ ಕಮಲಕ್ಕೂ ಅದರದ್ದೇ ಆದ ಮಹತ್ವವಿದೆ. ಆ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್...

ಪೊಳಲಿ ರಾಜರಾಜೇಶ್ವರಿ ದೇವಿಗೆ ಅಭಿಷೇಕ ಮಾಡದಿರಲು ಕಾರಣವೇನು ಗೊತ್ತೇ..?

ಇಂದು ನಾವು ಸಾವಿರ ವರ್ಷಗಳ ಇತಿಹಾಸ ಹೊಂದಿದ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಸ್ಥಾನದಲ್ಲಿರುವ ದೇವಿ ಮೂರ್ತಿಯ ವಿಶೇಷತೆ ಏನು..? ಈ ಸ್ಥಳದ ಮಹಿಮೆ ಏನು ಅನ್ನೋದನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಮಂಗಳೂರು ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿಯಲ್ಲಿ ರಾಜರಾಜೇಶ್ವರಿ ದೇವಸ್ಥಾನವಿದೆ. ಹಾಗಾಗಿ ಈ ದೇವಿಯನ್ನ...

ಸಂತಾನ ಭಾಗ್ಯಕ್ಕಾಗಿ ಈ ದೇವಸ್ಥಾನಕ್ಕೆ ಭೇಟಿ ಕೊಡಿ, ಈ ವಸ್ತುವನ್ನು ದಾನ ಮಾಡಿ..

ಸಂತಾನ ಭಾಗ್ಯ ಅನ್ನೋದು ಎಲ್ಲರಿಗೂ ಸಿಗುವಂಥದ್ದಲ್ಲ. ಅದರಲ್ಲೂ ಈಗಿನ ಕಾಲದಲ್ಲಿ ವಿವಾಹದ ಬಳಿಕ ಫ್ಯಾಮಿಲಿ ಪ್ಲಾನಿಂಗ್ ಹೆಸರಿನಲ್ಲಿ 2,3 ವರ್ಷ ಬಿಟ್ಟು ಮಕ್ಕಳು ಮಾಡಿಕೊಳ್ಳಲು ಹೋಗಿ, ಎಷ್ಟೋ ಮಹಿಳೆಯರು ಸಂತಾನವಿಲ್ಲದೇ ದುಃಖಿಸುತ್ತಿದ್ದಾರೆ. ಹಾಗಾಗಿ ನಾವಿಂದು ಸಂತಾನ ಭಾಗ್ಯ ಬೇಕಾದವರು, ಯಾವ ದೇವಸ್ಥಾನಕ್ಕೆ ಹೋಗಬೇಕು.? ಏನನ್ನು ದಾನ ಮಾಡಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ...

ದೇವಸ್ಥಾನದಲ್ಲಿ ಘಂಟೆ ಬಾರಿಸಲು ಕಾರಣವೇನು ಗೊತ್ತೇ..?

ಸಾಮಾನ್ಯವಾಗಿ ಒಂದು ಚಿಕ್ಕ ದೇವಸ್ಥಾನದಲ್ಲೂ ಕೂಡ ದೇವರ ಎದುರು ಘಂಟೆ ಇರಿಸಲಾಗುತ್ತದೆ. ಭಕ್ತರು ಘಂಟೆ ಬಡಿದೇ ದೇವರ ದರ್ಶನ ಮಾಡುತ್ತಾರೆ. ಹಾಗಾದ್ರೆ ದೇವರ ಮುಂದಿರುವ ಘಂಟೆಯನ್ನ ಏಕೆ ಬಾರಿಸಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ದೇವಸ್ಥಾನಕ್ಕೆ ಹೋದಾಗ, ದೇವರ ಎದುರಿಗೆ ಇರುವ ಘಂಟೆ ಬಾರಿಸಿ, ದೇವರ ದರ್ಶನ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img