Thursday, May 7, 2026

horoscope

ಅಕ್ಕಿ ಹಿಟ್ಟಿನ ದೀಪ ಹಚ್ಚುವುದರಿಂದ ಆಗುವ ಲಾಭಗಳೇನು..?

ಹಿಂದೂಗಳಲ್ಲಿ ಹಲವು ಪದ್ಧತಿಗಳಿದೆ. ಜೀವನದಲ್ಲಿ ಅಭಿವೃದ್ಧಿ ಹೊಂದಲು, ಸತಿ-ಪತಿ ಚೆನ್ನಾಗಿರಲು, ಹಣಕಾಸಿನ ಸಮಸ್ಯೆ ಬಾರದಿರಲು, ಅನಾರೋಗ್ಯ ಕಾಡದಿರಲು, ಹೀಗೆ ಹಲವು ಸಮಸ್ಯೆಗಳು ಬಾಧಿಸದಿರಲಿ ಎಂದು ನಾವು ಪೂಜೆ-ಪುನಸ್ಕಾರ, ಹೋಮ-ಹವನಗಳನ್ನು ಮಾಡಿಸುತ್ತಿರುತ್ತೇವೆ. ಅದೇ ರೀತಿ ಇಂಥ ಸಮಸ್ಯೆಗಳನ್ನು ಬಗೆಹರಿಸಲು ಹಲವು ದೀಪಗಳ ಪರಿಹಾರವೂ ಇದೆ. ಹಾಗಾಗಿ ಇಂದು ನಾವು ಅಕ್ಕಿ ಹಿಟ್ಟಿನ ದೀಪ ಹಚ್ಚುವುದರಿಂದ ಆಗುವ...

ಯಾರ ಸ್ನೇಹ ಮಾಡಿದರೂ ಇಂಥವರ ಸ್ನೇಹ ಮಾತ್ರ ಮಾಡಬಾರದು..

ನಮ್ಮ ಜೀವನದಲ್ಲಿ ಹಲವರು ಬಂದು ಹೋಗುತ್ತಾರೆ. ಉತ್ತಮ ಸ್ನೇಹಿತರಾದರೆ, ಕೊನೆಯವರೆಗೂ ಉಳಿಯುತ್ತಾರೆ. ಇನ್ನು ಕೆಲವರು ಅರ್ಧದಲ್ಲೇ ಹೊರಡುತ್ತಾರೆ. ಉತ್ತಮರಲ್ಲದಿದ್ದವರನ್ನು ನಾವೇ ದೂರ ಮಾಡುತ್ತೇವೆ. ಹೀಗೆ ಎಂಥ ವ್ಯಕ್ತಿಗಳ ಸಂಗ ಮಾಡಬಾರದು ಅನ್ನೋ ಬಗ್ಗೆ ನಾವಿಂದು ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಸ್ನೇಹ ಅನ್ನೋದು ಒಂದು ಸುಂದರ ಸಂಬಂಧ. ಕೆಲವರ ಜೀವನದಲ್ಲಿ...

ಇಂಥ ವಸ್ತುಗಳನ್ನು ಮನೆಯಿಂದ ಆಚೆ ಎಸೆಯುವುದೇ ಸೂಕ್ತ..

ಕೆಲ ವಸ್ತುಗಳು ಮನೆಯಲ್ಲಿದ್ದರೆ, ಅದರಿಂದ ನಮ್ಮ ಆರೋಗ್ಯಕ್ಕೆ, ನೆಮ್ಮದಿಗೆ ಭಂಗ ಬರಬಹುದು. ಆರ್ಥಿಕ ಸಮಸ್ಯೆಯೂ ಉಂಟಾಗಬಹುದು. ಯಾವುದು ಅಂಥ ವಸ್ತುಗಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಮೊದಲನೇಯದಾಗಿ ಒಣಗಿದ ಗಿಡಗಳನ್ನು ಮನೆಯಲ್ಲಿಟ್ಟುಕೊಳ್ಳಬಾರದು. ಮನಿ ಪ್ಲ್ಯಾಂಟ್, ತುಳಸಿ ಗಿಡ, ಆ್ಯಲೋವೇರದ ಗಿಡ ಹೀಗೆ ದೈವಿಕ ಸ್ವಭಾವವಿರುವ ಗಿಡಗಳು ಒಣಗದಂತೆ...

ಇದು ಅಮೇರಿಕದ ದೊಡ್ಡ ಮತ್ತು ಪ್ರಸಿದ್ಧ ಹಿಂದೂ ದೇವಸ್ಥಾನ..

ಭಾರತದಲ್ಲಿ ಎಣಿಸಲಾಗದಷ್ಟು ಹಿಂದೂ ದೇವಸ್ಥಾನಗಳಿದೆ. ಅದರಂತೆ ಬೇರೆ ದೇಶದಲ್ಲಿಯೂ ಹಿಂದೂ ದೇವಸ್ಥಾನವನ್ನ ನಿರ್ಮಿಸಲಾಗಿದೆ. ಇಂದು ನಾವು ಅಮೆರಿಕದ ನ್ಯೂಜರ್ಸಿಯಲ್ಲಿರುವ ಅಕ್ಷರಧಾಮ ದೇವಾಲಯದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ನ್ಯೂಜೆರ್ಸಿಯ ರಾಬಿನ್ಸ್ ವಿಲ್ಲೆಯಲ್ಲಿರುವ ಅಕ್ಷರಧಾಮ ದೇವಸ್ಥಾನ ಅಮೆರಿಕದ ಅತೀ ದೊಡ್ಡ ಹಿಂದೂ ದೇವಸ್ಥಾನವಾಗಿದೆ. 2017 ಆಗಸ್ಟ್‌ನಲ್ಲಿ ಈ ದೇವಸ್ಥಾನವನ್ನು ನಿರ್ಮಿಸಲಾಯಿತು....

ರಾಮ ಶಿವಲಿಂಗ ಸ್ಥಾಪಿಸಿ, ಪೂಜಿಸಿದ ಸ್ಥಳವಿದು..

ದಕ್ಷಿಣ ಭಾರತದ ಹಲವು ದೇವಸ್ಥಾನಗಳಲ್ಲಿ ರಾಮೇಶ್ವರಂ ದೇವಸ್ಥಾನ ಕೂಡ ಒಂದು. ಈ ದೇವಸ್ಥಾನವು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ. ಈ ದೇವಸ್ಥಾನದಲ್ಲಿ ಶಿವನನ್ನು ಪೂಜಿಸಲಾಗುತ್ತಿದ್ದು, ರಾಮ ಸ್ಥಾಪಿಸಿದ ಶಿವಲಿಂಗವನ್ನೇ ಇಲ್ಲಿ ಪೂಜಿಸಲಾಗುತ್ತದೆ. ಈ ದೇವಸ್ಥಾನದ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಈ ಸ್ಥಳಕ್ಕೆ ರಾಮೇಶ್ವರಂ ಎಂದು ಹೆಸರು...

ವಿಶ್ವದ ಅತೀ ಎತ್ತರದ ಮುರುಗನ್ ಮೂರ್ತಿ ಇರುವ ದೇವಸ್ಥಾನವಿದು..!

ಬಟು ಕೇವ್. ಅಂದ್ರೆ ವಟುವಿನ ಗುಹೆ ಎಂದರ್ಥ. ಈ ಬಟು ಕೇವ್‌ನಲ್ಲಿ ಮುರುಗನ್ ಸ್ವಾಮಿಯನ್ನ ಪೂಜಿಸಲಾಗುತ್ತದೆ. ಈ ದೇವಸ್ಥಾನ ಇರುವುದಾದರೂ ಎಲ್ಲಿ..? ಈ ದೇವಸ್ಥಾನದ ವಿಶೇಷತೆಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಬಟುಕೇವ್ ಇರುವುದು ಮಲೇಶಿಯಾದ ಕೌಲಾಲಂಪುರದಲ್ಲಿದೆ. ಏರ್ಪೋರ್ಟ್‌ನಿಂದ ಈ ದೇವಸ್ಥಾನಕ್ಕೆ ನೇರವಾಗಿ ಮೆಟ್ರೋ ಸೌಲಭ್ಯ ಕಲ್ಪಿಸಲಾಗಿದೆ....

ಸಂಬಂಧ ಉತ್ತಮವಾಗಿಡುವ ಬಗ್ಗೆ ಚಾಣಕ್ಯರು ಹೇಳಿದ್ದೇನು..?

ಚಾಣಕ್ಯರು ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಯಾರು ತಮ್ಮ ಜೀವನದಲ್ಲಿ ಚಾಣಕ್ಯ ನೀತಿಯನ್ನು ಅಳವಡಿಸಿಕೊಳ್ಳುತ್ತಾರೋ, ಅವರು ಉತ್ತಮವಾಗಿ ಬಾಳಬಲ್ಲರು ಅಂತಾ ಹೇಳಲಾಗುತ್ತದೆ. ಇಂದು ಸಂಬಂಧಗಳನ್ನು ಗಟ್ಟಿಗೊಳಿಸುವ ಬಗ್ಗೆ ಚಾಣಕ್ಯರು ಹೇಳಿದ್ದೇನು ಅನ್ನೋದನ್ನ ನೋಡೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಮೊದಲನೆಯದಾಗಿ ಸಂಬಂಧಕ್ಕೆ ಬೆಲೆ ಕೊಡುವವರ ಜೊತೆ ಸಂಬಂಧ...

ಪ್ರಯತ್ನಿಸಿದರೆ ಅತೀ ಬೇಗ ಯಶಸ್ಸಿನ ಉತ್ತುಂಗಕ್ಕೇರುವ ರಾಶಿಯವರಿವರು..

ಯಶಸ್ಸು ಅನ್ನೋದು ಅಷ್ಟು ಸುಲಭವಾಗಿ ಸಿಗುವಂತದ್ದಲ್ಲ. ಕೆಲವರು ದುಡ್ಡಿನ ಬಲವನ್ನಿಟ್ಟುಕೊಂಡು ಯಶಸ್ಸನ್ನು ಸಾಧಿಸಲು ಹೊರಡುತ್ತಾರೆ. ಮತ್ತೆ ಕೆಲವರು ಕಷ್ಟಪಟ್ಟು ಯಶಸ್ಸನ್ನು ಸಾಧಿಸಲು ಹೊರಡುತ್ತಾರೆ. ಇನ್ನು ಕೆಲವರು ಅಧಿಕಾರವಿರುವವರ ಮೂಲಕ ಯಶಸ್ಸು ಸಾಧಿಸಲು ಹೊರಡುತ್ತಾರೆ. ಆದ್ರೆ ಯಾರು ಏನೇ ಮಾಡಿದರೂ, ಯಶಸ್ಸು ಅನ್ನೋದು ಮಾತ್ರ ಎಲ್ಲರಿಗೂ ದಕ್ಕುವಂತದ್ದಲ್ಲ. ಯಶಸ್ಸು ಸಿಗಲು ಪ್ರಯತ್ನದ ಜೊತೆ ಲಕ್ ಕೂಡ...

ಮಂಗಳವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ..?

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಮಂಗಳವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಮಂಗಳವಾರದ ಅಧಿಪತಿ ಮಂಗಳ ಗ್ರಹ. ಈ ದಿನ...

ಸೋಮವಾರ ಹುಟ್ಟಿದವರ ಮೇಲೆ ಪರಿಣಾಮ ಬೀರುವ ಗ್ರಹ ಯಾವುದು..?

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಸೋಮವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಸೋಮವಾರದ ಅಧಿಪತಿ ಚಂದ್ರಗ್ರಹ. ಈ ದಿನ ಹುಟ್ಟಿದವರ...
- Advertisement -spot_img

Latest News

ಮಂಡ್ಯ ಸೋಲು ನೆನೆದು ನಿಖಿಲ್ ಭಾವುಕ! ಅವತ್ತಿನ ನಿಖಿಲ್ ಈಗ ಬದಲಾಗಿದ್ದಾರೆ!

2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಅನುಭವಿಸಿದ ಸೋಲನ್ನು ನೆನೆದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ʼಆ ಸೋಲೇ ನನ್ನ ರಾಜಕೀಯ ಪಕ್ವತೆಗೆ...
- Advertisement -spot_img