Wednesday, May 6, 2026

horoscope

ಕಾಶಿಗೆ ಹೋದರೆ ಭೇಟಿ ನೀಡಲೇಬೇಕಾದ ಸ್ಥಳಗಳಿವು..

ಕಾಶಿ ವಿಶ್ವನಾಥನ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾದಂತೆ ಎಂಬ ಮಾತಿದೆ. ಹಾಗಾಗಿ ಮೊದಲೆಲ್ಲ ವೃದ್ಧರು ಕಾಲ್ನಡಿಗೆಯಲ್ಲಿ ಕಾಶಿಗೆ ಹೋಗಿ, ವಿಶ್ವನಾಥನ ದರ್ಶನ ಪಡೆದು, ಮಾರ್ಗಮಧ್ಯವೇ ನಿಧನರಾಗುತ್ತಿದ್ದರು. ಕೆಲವರು ದರ್ಶನ ಪಡೆಯುವ ಮೊದಲೇ ನಿಧನರಾಗುತ್ತಿದ್ದರು. ಈಗೆಲ್ಲ ಬಸ್ ವ್ಯವಸ್ಥೆ ಇರುವ ಕಾರಣ ವೃದ್ಧರು ಕುಟುಂಬಸ್ಥರ ಜೊತೆ ಕಾಶಿ ಪ್ರವಾಸ ಮಾಡಬಹುದಾಗಿದೆ. ಕಾಶಿಯಲ್ಲಿರುವ ಸ್ಥಳಗಳ ಬಗ್ಗೆ ಮಾಹಿತಿ...

ನಿಮ್ಮ ಜೀವನದಲ್ಲಿ ಯಾವುದು ಕೆಟ್ಟದ್ದು..? ರಾಮಚರಿತ ಮಾನಸದಲ್ಲಿ ಹೇಳಿದ್ದೇನು..?

ಜೀವನದಲ್ಲಿ ಉನ್ನತ ಯಶಸ್ಸು ಗಳಿಸಬೇಕು. ನಾಲ್ಕು ಜನರ ನಂಬಿಕೆ ಗಳಿಸಬೇಕು. ಮನೆ ಮಂದಿಯ ಪ್ರೀತಿ ಗಳಿಸಬೇಕು. ಜೀವನದಲ್ಲಿ ನೆಮ್ಮದಿ, ಶಾಂತಿ ನೆಲೆಸಿರಬೇಕು ಅಂದ್ರೆ ನಮ್ಮಲ್ಲಿ ಕೆಲ ಗುಣಗಳಿರಬಾರದು. ಯಾವುದು ಆ ಕೆಟ್ಟ ಗುಣಗಳು ಅನ್ನೋ ಬಗ್ಗೆ ರಾಮಚರಿತ ಮಾನಸದಲ್ಲಿ ತಿಳಿಸಲಾಗಿದೆ. ಆ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...

ಗೆಳೆತನ ಮಾಡುವಾಗ ಈ ತಪ್ಪು ಮಾಡಬೇಡಿ, ಇಂಥ ಗೆಳೆಯರ ಸಹವಾಸ ಬೇಡ..

ಭಾರತದ ಪ್ರಸಿದ್ಧ ವಿದ್ವಾಂಸರಲ್ಲಿ ಚಾಣಕ್ಯರು ಕೂಡಾ ಒಬ್ಬರು. ಯಾರು ಚಾಣಕ್ಯ ನೀತಿಯನ್ನು ಅನುಸರಿಸುತ್ತಾರೋ, ಅಂಥವರು ಜೀವನದಲ್ಲಿ ಉದ್ಧಾರವಾಗುತ್ತಾರೆ ಅಂತಾ ಹೇಳಲಾಗುತ್ತದೆ. ಇಂಥ ನೀತಿಗಳಲ್ಲಿ ಗೆಳೆತನ ಮಾಡುವಾಗ ಯಾವ ತಪ್ಪುಗಳನ್ನ ಮಾಡಬಾರದು ಅನ್ನೋ ಬಗ್ಗೆಯೂ ಕೂಡ ಚಾಣಕ್ಯರು ಹೇಳಿದ್ದಾರೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ...

ಶಿವನ ನೆಚ್ಚಿನ ಅಂಕಿ ಯಾವುದು..? ಯಾಕೆ ಆ ಅಂಕಿ ಶಿವನಿಗೆ ಇಷ್ಟ..?

ಕೆಲವರಿಗೆ ಲಕ್ಕಿ ನಂಬರ್ ಅಂತಾ ಇರುತ್ತದೆ. ಅವರು ಯಾವ ಉತ್ತಮ ಕೆಲಸ ಮಾಡುವುದಿದ್ದರೂ ಆ ದಿನಾಂಕದಂದೇ ತಮ್ಮ ಕೆಲಸ ಶುರು ಮಾಡುತ್ತಾರೆ. ಯಾಕಂದ್ರೆ ಆ ದಿನಾಂಕವನ್ನ, ಆ ಅಂಕಿಯನ್ನ ಅನುಸರಿಸಿದ್ರೆ ಅವರಿಗೆ ಶುಭವಾಗುತ್ತದೆ. ಇದೇ ರೀತಿ ದೇವರಾದ ಶಿವನಿಗೂ ಕೂಡ ಲಕ್ಕಿ ನಂಬರ್ ಇದೆ. ಅದು ಯಾವ ನಂಬರ್..? ಯಾಕೆ ಆ ಅಂಕಿ ಶಿವನಿಗೆ...

ಹನುಮನಲ್ಲಿ ಭಕ್ತಿ ಮಾಡುವವರು ಈ ತಪ್ಪುಗಳನ್ನು ಮಾಡಬೇಡಿ..

ಹನುಮನನ್ನು ಪೂಜಿಸಿದರೆ ಇಷ್ಟಾರ್ಥ ಸಿದ್ಧಿಸುತ್ತದೆ. ಅಭಿವೃದ್ಧಿ ಹೊಂದುತ್ತೇವೆ ಎಂಬ ನಂಬಿಕೆ ಹಲವರಲ್ಲಿದೆ. ಈ ಕಾರಣಕ್ಕೆ ಕೆಲವರು ಹನುಮಾನ್ ಚಾಲೀಸಾ ಪಠಿಸುತ್ತಾರೆ. ಹನುಮನ ದೇವಸ್ಥಾನಕ್ಕೆ ಹೋಗಿ ಬರುತ್ತಾರೆ. ಆದ್ರೆ ಹನುಮನಲ್ಲಿ ಭಕ್ತಿ ಮಾಡುವವರು ಯಾವ ತಪ್ಪುಗಳನ್ನು ಮಾಡಬಾರದು ಎಂಬ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/-XExVVCjgys ಹನುಮನಲ್ಲಿ ಭಕ್ತಿ...

ರಾಮನಂತೆ ಸೀತೆಗೂ ಒಂದು ದೇವಸ್ಥಾನವಿದೆ ಗೊತ್ತಾ..?

ಪ್ರಪಂಚದಲ್ಲಿ ರಾಮನ ದೇವಸ್ಥಾನ ಹಲವೆಡೆ ಇದೆ. ಆ ದೇವಸ್ಥಾನದಲ್ಲಿ ರಾಮನೊಂದಿಗೆ ಸೀತೆ, ಲಕ್ಷ್ಮಣ, ಹನುಮಂತರು ಕೂಡ ಪೂಜಿಸಲ್ಪಡುತ್ತಾರೆ. ಆದ್ರೆ ಅಲ್ಲಿ ರಾಮನಿಗೆ ಮೊದಲ ಪ್ರಾಶಸ್ತ್ಯವಿರುತ್ತದೆ. ಆದ್ರೆ ಭಾರತದಲ್ಲಿ ಸೀತೆಯ ದೇವಸ್ಥಾನ ಕೂಡ ಇದೆ. ಆ ದೇವಸ್ಥಾನ ಎಲ್ಲಿದೆ ಅದರ ವಿಶೇಷತೆ ಏನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ...

ಸೌತಡ್ಕ ಗಣಪತಿಯ ವಿಶೇಷತೆಗಳೇನು ಗೊತ್ತಾ..?

ಕರ್ನಾಟಕದಲ್ಲಿ ಹಲವಾರು ಗಣಪತಿ ದೇವಸ್ಥಾನಗಳಿದೆ. ಆ ದೇವಸ್ಥಾನಗಳಿಗೆ ಅದರದ್ದೇ ಆದ ವಿಶೇಷತೆ ಇದೆ. ಅಂಥ ವಿಶೇಷ ಆದ್ಯತೆ ಹೊಂದಿರುವ ಗಣಪತಿ ಎಂದರೆ, ಸೌತಡ್ಕ ಮಹಾಗಣಪತಿ. ಈ ಗಣಪತಿಯ ವಿಶೇಷತೆ ಏನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/pltMTusT_bs ಎಲ್ಲಾ ದೇವಸ್ಥಾನದಲ್ಲೂ ಗರ್ಭಗುಡಿ ಇರುತ್ತದೆ....

ವೈಕುಂಠ ಏಕಾದಶಿಯಂದು ಉಪವಾಸ ಮಾಡಿದರೆ ಏನು ಪ್ರಯೋಜನ..?

ಇಂದು ವೈಕುಂಠ ಏಕಾದಶಿಯಾಗಿದೆ. ಈ ದಿನ ಉಪವಾಸ ಮಾಡಿ, ಶ್ರೀಹರಿಯ ಪೂಜೆ ಮಾಡಿದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ವೈಕುಂಠ ಏಕಾದಶಿಯ ಬಗ್ಗೆ ಇನ್ನಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/pltMTusT_bs ಧನುರ್ಮಾಸದ ಶುಕ್ಲಪಕ್ಷದ ಏಕಾದಶಿ ದಿನವನ್ನು ವೈಕುಂಠ ಏಕಾದಶಿ ಎಂದು ಕರೆಯಲಾಗುತ್ತದೆ....

ಏಕಾದಶಿಯಂದು ಈ ತಪ್ಪುಗಳನ್ನು ಮಾಡಬೇಡಿ..

ಯಾರು ಏಕಾದಶಿಯಂದು ಶ್ರೀಹರಿಗೆ ಪೂಜೆ ಮಾಡಿ, ಉಪವಾಸ ಮಾಡುತ್ತಾರೋ ಅಂಥವರು ನಿಧನದ ಬಳಿಕ ಸ್ವರ್ಗಕ್ಕೆ ಹೋಗ್ತಾರೆ ಅಂತಾ ಹೇಳಲಾಗುತ್ತದೆ. ಇಂಥ ಪವಿತ್ರ ದಿನದಂದು ಯಾವ ತಪ್ಪುಗಳನ್ನು ಮಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ… ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/pltMTusT_bs ದೇವರ ಪೂಜೆ ಮಾಡುವವರು, ಉಪವಾಸ ಮಾಡುವವರು ಸಾತ್ವಿಕ...

ರಾತ್ರಿ ಈ ಕೆಲಸಗಳನ್ನು ಮಾಡಬೇಡಿ, ಮಾಡಿದ್ರೆ ತೊಂದರೆ ತಪ್ಪಿದ್ದಲ್ಲ..

ನಾವು ಈಗಾಗಲೇ ಸಂಜೆ ಹೊತ್ತಲ್ಲಿ ಮತ್ತು ಸಂಜೆ ಬಳಿಕ ಯಾವ ಕೆಲಸಗಳನ್ನು ಮಾಡಬಾರದು ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ರಾತ್ರಿ ವೇಳೆ ಯಾವ ಕೆಲಸಗಳನ್ನು ಮಾಡಬಾರದು ಅನ್ನೋ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/pltMTusT_bs ರಾತ್ರಿ ಹೊತ್ತು ಕೃಷ್ಣ ಜನ್ಮಾಷ್ಠಮಿ ಹಬ್ಬದ ಪೂಜೆಯನ್ನಷ್ಟೇ ಮಾಡಲಾಗುತ್ತದೆ....
- Advertisement -spot_img

Latest News

ಹಿರಾನಿ-ಆಮೀರ್ ಖಾನ್ ಸಿನಿಮಾಗೆ ಬಂತು ಬಿಗ್ ಟ್ವಿಸ್ಟ್!

ರಾಜ್‌ಕುಮಾರ್ ಹಿರಾನಿ ನಿರ್ದೇಶನದ, ಆಮೀರ್ ಖಾನ್ ಅಭಿನಯದ ‘3 ಇಡಿಯಟ್ಸ್’ ಕೇವಲ ಒಂದು ಸಿನಿಮಾ ಅಲ್ಲ, ಅದು ಪ್ರೇಕ್ಷಕರ ಮನಸ್ಸಿನಲ್ಲಿ ಉಳಿದಿರುವ ಒಂದು ಎಮೋಷನ್. ಈಗ...
- Advertisement -spot_img