Sunday, August 2, 2026

horoscope

ಪ್ರತಿದಿನ ಈ ಮಂತ್ರವನ್ನ 11 ಬಾರಿ ಪಠಿಸಿ, ಯಶಸ್ಸು ಸಾಧಿಸಿ..

ಪ್ರತೀ ಮನುಷ್ಯನಿಗೂ ಜೀವನದಲ್ಲಿ ಏನಾದರೂ ಸಾಧಿಸಬೇಕು, ತಾನೂ ಶ್ರೀಮಂತನಾಗಬೇಕು ಅನ್ನೋ ಆಸೆ ಇರುತ್ತದೆ. ಆದ್ರೆ ಕೆಲವರಿಗೆ ಅದು ಸಾಧ್ಯವಾದರೆ, ಇನ್ನುಕೆಲವರಿಗೆ ಅದು ಸಾಧ್ಯವಾಗುವುದಿಲ್ಲ. ಹಾಗಾದ್ರೆ ಜೀವನದಲ್ಲಿ ಯಶಸ್ಸು ಸಿಗಬೇಕು ಅಂದ್ರೆ ಏನು ಮಾಡಬೇಕು..? ಯಾವ ದೇವರನ್ನ ಆರಾಧಿಸಬೇಕು..? ಯಾವ ಮಂತ್ರ ಪಠಿಸಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...

ವಿಪರೀತ ಸಿಟ್ಟು, ಆತುರತೆಯಿಂದ ನಿಮ್ಮ ಜೀವನದಲ್ಲಿ ಅಭಿವೃದ್ಧಿಯಾಗುತ್ತಿಲ್ಲವೇ..? ಹಾಗಾದ್ರೆ ಇದನ್ನೊಮ್ಮೆ ಧರಿಸಿ ನೋಡಿ..

ಮನುಷ್ಯನ ಜೀವನದ ಪತನದ ಹಾದಿ ಅಂದ್ರೆ ಸಿಟ್ಟು. ಮನುಷ್ಯನಲ್ಲಿ ಸಿಟ್ಟಿನ ಗುಣ ಹೆಚ್ಚಾದಷ್ಟು ಅವನು ಸೋಲುತ್ತ ಹೋಗುತ್ತಾನೆ. ಅದರಂತೆ ದುಡುಕು ಸ್ವಭಾವ ಕೂಡ, ಮನುಷ್ಯನನ್ನು ಅಭಿವೃದ್ಧಿ ಕಾಣಲು ಬಿಡುವುದಿಲ್ಲ. ಹಾಗಾದ್ರೆ ಸಿಟ್ಟು ಮತ್ತು ದುಡುಕಿನ ಸ್ವಭಾವ ಕಡಿಮೆಯಾಗಬೇಕು, ತಾಳ್ಮೆ, ಸಮಾಧಾನ ಮೈಗೂಡಿಸಿಕೊಳ್ಳಬೇಕು ಅಂದ್ರೆ ಏನು ಮಾಡಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ...

ಮಂಚದ ಮೇಲೆ ಇಂಥ ವಸ್ತುಗಳನ್ನಿಡಬಾರದು, ಇಟ್ಟರೆ ತೊಂದರೆ ಖಚಿತ..!

ಕೆಲವೊಮ್ಮೆ ಮನೆಯಲ್ಲಿ ಬಳಸುವ ಕೆಲ ವಸ್ತುಗಳನ್ನ ಎಲ್ಲಿ ಬೇಕೆಂದರಲ್ಲಿ ಎಸೆದು ಬಿಡುತ್ತೇವೆ. ಅಥವಾ ಇಟ್ಟುಬಿಡುತ್ತೇವೆ. ಆದ್ರೆ ಕೆಲ ವಸ್ತುಗಳನ್ನ ಮಂಚದ ಮೇಲೆ ಇರಿಸುವಂತಿಲ್ಲ. ಹಾಗಾದ್ರೆ ಯಾವ ಯಾವ ವಸ್ತುವನ್ನ ಮಂಚದ ಮೇಲೆ ಇರಿಸಬಾರದು ಅಂತಾ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

ಇಂಥ ಕನಸು ಬಿದ್ದರೆ ಯಾರಿಗೂ ಹೇಳಬೇಡಿ..

ಕನಸು ಬೀಳುವುದರ ಬಗ್ಗೆ ನಾವು ನಿಮಗೆ ಸಾಕಷ್ಟು ಮಾಹಿತಿಯನ್ನ ನೀಡಿದ್ದೇವೆ. ಯಾವ ಕನಸು ಬಿದ್ದರೆ ಏನರ್ಥ ಅನ್ನೋ ಬಗ್ಗೆಯೂ ಹೇಳಿದ್ದೇವೆ. ಆದ್ರೆ ಇಂದು ನಾವು ಹೇಳುವ ಕನಸು ನಿಮಗೇನಾದ್ರೂ ಬಿದ್ದರೆ, ಆ ಕನಸಿನ ಬಗ್ಗೆ ನೀವು ಯಾರಲ್ಲಿಯೂ ಹೇಳಬಾರದು. ಹಾಗೇನಾದ್ರೂ ಹೇಳಿದ್ರೆ, ಆ ಕನಸಿನ ಮಹತ್ವ ಹೊರಟು ಹೋಗುತ್ತೆ. ಹಾಗಾದ್ರೆ ಬನ್ನಿ, ಯಾವ ಕನಸು...

ವೈವಾಹಿಕ ಜೀವನ ಉತ್ತಮವಾಗಿರಬೇಕು ಅಂದ್ರೆ ಈ ಮೂರು ಗುಣಗಳನ್ನ ಹೊಂದಿರಬೇಕು..

ವೈವಾಹಿಕ ಸಂಬಂಧ ಗಟ್ಟಿಯಾಗಿರಬೇಕಂದ್ರೆ ಸತಿ ಪತಿಗೆ ಈ 3 ಗುಣಗಳಿರಬೇಕು ಅಂತಾ ಚಾಣಕ್ಯರು ಹೇಳಿದ್ದಾರೆ. ಹಾಗಾದ್ರೆ ಸತಿ ಪತಿಯಲ್ಲಿ ಇರಬೇಕಾದ ಆ ಮೂರು ಗುಣಗಳಾದ್ರೂ ಏನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/pEhVZpplHTk ಮೊದಲನೇಯದಾಗಿ ಪುರುಷನಾಗಲಿ, ಮಹಿಳೆಯಾಗಲಿ ಒಬ್ಬರಿಗೊಬ್ಬರು...

ಇಂಥ ಕೆಲಸದ ಬಳಿಕ ದೇವರ ಕೋಣೆಗೆ ಹೋಗಬೇಡಿ, ದೇವರಿಗೆ ಸಂಬಂಧಿಸಿದ ಕೆಲಸ ಮಾಡಬೇಡಿ..

ಕೆಲ ಕೆಲಸಗಳೇ ಹಾಗಿರುತ್ತದೆ. ಅದನ್ನ ಮಾಡಿದ ಬಳಿಕ ಪವಿತ್ರ ಕೆಲಸಗಳನ್ನ ಮಾಡಬಾರದು. ದೇವರ ಪೂಜೆ ಮಾಡುವುದು, ಶುಭಕಾರ್ಯಕ್ಕೆ ಹೋಗುವುದು, ದೇವಸ್ಥಾನಕ್ಕೆ ಹೋಗುವುದು, ಹೋಮ ಹವನಗಳಲ್ಲಿ ಭಾಗಿಯಾಗುವುದು, ಇದೆಲ್ಲವನ್ನ ಮಾಡುವುದಿದ್ದರೆ ನೀವು ಕೆಲ ಕೆಲಸಗಳನ್ನ ಮಾಡಿರಬಾರದು. ಮತ್ತು ಅಂಥ ಕೆಲಸ ನೀವು ಮಾಡಿದ್ದರೆ, ದೇವರ ಕಾರ್ಯದಲ್ಲಿ ಭಾಗಿಯಾಗಬಾರದು. ಹಾಗಾದ್ರೆ ಬನ್ನಿ ಯಾವುದು ಆ ಕೆಲಸ ಅಂತಾ...

ಯಾರನ್ನು ಮೆಚ್ಚಿಸಲು ಏನನ್ನು ಮಾಡಬೇಕೆಂದು ಚಾಣಕ್ಯರು ಹೇಳಿದ್ದಾರೆ ನೋಡಿ..

ಚಾಣಕ್ಯ ನೀತಿಯ ಬಗ್ಗೆ ಹಲವಾರು ವಿಷಯಗಳನ್ನ ನಾವು ನಿಮಗೆ ಹೇಳಿದ್ದೇವೆ. ಅದೇ ರೀತಿ ಯಾರನ್ನ ಮೆಚ್ಚಿಸಲು ಯಾವ ಕೆಲಸಗಳನ್ನ ಮಾಡಬೇಕೆಂದು ಚಾಣಕ್ಯ ಹೇಳಿದ್ದಾನೆ ಅನ್ನೋ ಬಗ್ಗೆ ಇಂದು ನಾವು ನಿಮಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/zCAiw0qwozI ಮೊದಲನೇಯದಾಗಿ ನಾವು ಜೀವನದಲ್ಲಿ...

ಮುಸ್ಸಂಜೆ ಸಮಯದಲ್ಲಿ ಈ ಕೆಲಸ ಮಾಡಬೇಡಿ..!

ಸೂರ್ಯ ಮುಳುಗುವ ಸಮಯ ಅಂದ್ರೆ ಮುಸ್ಸಂಜೆ ಹೊತ್ತು. ದೀಪ ಹಚ್ಚುವ ಹೊತ್ತು. ಲಕ್ಷ್ಮೀ ಮನೆಗೆ ಬರುವ ಹೊತ್ತು. ಈ ಹೊತ್ತಲ್ಲಿ ಕೆಲ ಕೆಲಸಗಳನ್ನ ಮಾಡಬಾರದು. ಹಾಗಾದ್ರೆ ಯಾವ ಕೆಲಸ ಮಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/zCAiw0qwozI ಮೊದಲನೇಯದಾಗಿ...

ಬುಧನ ಅನುಗ್ರಹ ನಿಮ್ಮ ಮೇಲಾಗಬೇಕು ಅಂದ್ರೆ ಈ ಹರಳನ್ನು ಧರಿಸಬೇಕು..

12 ರಾಶಿಗಳಿಗೆ 12 ಅಧಿಪತಿಗಳಿದ್ದಾರೆ. ಅಂಥ ಅಧಿಪತಿಗಳಲ್ಲಿ ಬುಧ ಕೂಡ ಒಂದು. ಈ ಬುಧನನ್ನು ಒಲಿಸಿಕೊಳ್ಳಲು ಪೆಚ್ಚೆ ಹರಳನ್ನ ಧರಿಸಬೇಕು. ಹಾಗಾದ್ರೆ ಬನ್ನಿ ಪಚ್ಚೆ ಹರಳು ಯಾಕೆ ಧರಿಸಬೇಕು..? ಇದರಿಂದ ಏನು ಪ್ರಯೋಜನ ಅಂತಾ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

ಈ ರಾಶಿಯ ಜನ ಸೃಜನಶೀಲರಾಗಿರುತ್ತಾರೆ: ಈ ಲೀಸ್ಟ್‌ನಲ್ಲಿ ನಿಮ್ಮ ರಾಶಿಯೂ ಇರಬಹುದು ನೋಡಿ..

ಯಾವ ರಾಶಿಯವರಿಗೆ ಹೆಚ್ಚು ಸಿಟ್ಟಿರುತ್ತದೆ, ಯಾವ ರಾಶಿಯವರು ರೋಮ್ಯಾಂಟಿಕ್ ಆಗಿರುತ್ತಾರೆ. ಧ್ಯಾನಾಸಕ್ತರು ಆಗಿರ್ತಾರೆ ಅನ್ನೋ ಬಗ್ಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಯಾವ ರಾಶಿಯವರು ಸೃಜನಶೀಲರು ಅಂದ್ರೆ ಕ್ರಿಯೇಟಿವ್ ಆಗಿರ್ತಾರೆ ಅಂತಾ ತಿಳಿಯೋಣ ಬನ್ನಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/5xB-5wUkH7Q ವೃಷಭ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img