Tuesday, May 5, 2026

horoscope

V ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣಲಕ್ಷಣಗಳು ಹೀಗಿರುತ್ತೆ ನೋಡಿ..

ಇವತ್ತು ನಾವು V ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣಲಕ್ಷಣಗಳನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/2Gizy5Nw_mA ಸಕಾರಾತ್ಮಕ ಅಕ್ಷರವಾದ ವಿ ಅಕ್ಷರದಿಂದ ಶುರುವಾಗುವ ಹೆಸರಿನವರು ಕಲೆಯಲ್ಲಿ ಆಸಕ್ತಿ ಹೊಂದಿರುತ್ತಾರೆ. ಹಾಡು, ನೃತ್ಯ, ಚಿತ್ರ ಬಿಡಿಸುವ ಕಲೆ ಇತ್ಯಾದಿಯಲ್ಲಿ ಇವರು ಆಸಕ್ತಿ ಉಳ್ಳವರಾಗಿರ್ತಾರೆ. ಅಲ್ಲದೇ,...

ಶ್ರೀಶೈಲಂ ಪುಣ್ಯಕ್ಷೇತ್ರದ ಬಗ್ಗೆ ಚಿಕ್ಕ ಮಾಹಿತಿ..

ನಾವು ನಮ್ಮ ಚಾನೆಲ್‌ನಲ್ಲಿ ಶಿವನ ದೇವಸ್ಥಾನದ ಬಗ್ಗೆ ಹಲವು ವಿಷಯಗಳನ್ನ ಹೇಳಿದ್ದೇವೆ. ಹಲವು ಪುಣ್ಯಕ್ಷೇತ್ರಗಳ ಪರಿಚಯ ಮಾಡಿಕೊಟ್ಟಿದ್ದೇವೆ. ಅಂತೆಯೇ ಇಂದೂ ಕೂಡ ಶಿವನ ಕ್ಷೇತ್ರವಾಗ ಶ್ರೀಶೈಲದ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/L9AWSxCa9Ow ಶ್ರೀಶೈಲ, ಇದು ಆಂಧ್ರಪ್ರದೇಶದಲ್ಲಿದ್ದರೂ ಕೂಡ, ಇಲ್ಲಿ...

ಅಪ್ಪಿ ತಪ್ಪಿಯೂ ವಿವಾಹಿತ ಹೆಣ್ಣು ಮಕ್ಕಳು ಇಂಥ ತಪ್ಪುಗಳನ್ನ ಮಾಡಬೇಡಿ..

ವಿವಾಹಿತ ಮಹಿಳೆಯರು ತಮಗೆ ಗೊತ್ತಿಲ್ಲದೇ, ಮಾಡುವ ಕೆಲ ತಪ್ಪುಗಳಿಂದ ಹಲವು ಕಷ್ಟಗಳು, ಮಾನಸಿಕ ಹಿಂಸೆಗಳನ್ನ ಅನುಭವಿಸುತ್ತಾರೆ. ಹಾಗಾದ್ರೆ ಯಾವುದು ಆ ತಪ್ಪುಗಳು ಅನ್ನೋದನ್ನ ತಿಳಿಯೋಣ ಬನ್ನಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/b-S9a1yvjYA ಮುಸ್ಸಂಜೆ ಹೊತ್ತಿಗೆ ಅಥವಾ ಮುಸ್ಸಂಜೆ ಬಳಿಕ ಯಾವ ಕೆಲಸ ಮಾಡುವುದಿದ್ದರೂ, ಬೇರೆಯವರಿಗೆ...

ಯಾವ ದಿನಗಳಲ್ಲಿ ಕೂದಲನ್ನ ಕತ್ತರಿಸಬಾರದು ಗೊತ್ತಾ..?

ಆಯಾ ಕೆಲಸಗಳನ್ನ ಮಾಡಲು ಅದರದ್ದೇ ಆದ ದಿನಗಳಿರುತ್ತದೆ. ಅಂತೆಯೇ ಕೂದಲು ಕತ್ತರಿಸಲು ಕೂಡ ದಿನಗಳಿದೆ. ಆ ದಿನಗಳನ್ನ ಬಿಟ್ಟು ಬೇರೆ ದಿನಗಳಲ್ಲಿ ನಾವು ಕೂದಲು ಕತ್ತರಿಸಬಾರದು. ಹಾಗಾದ್ರೆ ಯಾವ ದಿನಗಳಲ್ಲಿ ನಾವು ಕೂದಲು ಕತ್ತರಿಸಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...

ಯಾರು ಈ ಮೈಲಾರ ಲಿಂಗೇಶ್ವರ..? ಈತ ಮೈಲಾರದಲ್ಲಿ ಬಂದು ನೆಲೆ ನಿಂತಿದ್ದು ಹೇಗೆ..?

ಪ್ರತಿದಿನ ಒಂದೊಂದು ಪುಣ್ಯಕ್ಷೇತ್ರ ಪರಿಚಯ ಮಾಡುಕೊಡುತ್ತಿರುವ ನಾವು ಇಂದು ಮೈಲಾರ ಲಿಂಗೇಶ್ವರನ ಕ್ಷೇತ್ರದ ಪರಿಚಯ ಮಾಡಿಕೊಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/rVws5_Dt6u0 ಪ್ರತೀ ವರ್ಷ ರಾಜ್ಯದಲ್ಲಿ ಮೈಲಾರ ಕಾರ್ಣಿಕ ನುಡಿವ ಭವಿಷ್ಯ ಕೇಳುವ ಸಲುವಾಗಿ ಹಲವು ಭಕ್ತಾದಿಗಳು ಕಾಯುತ್ತಿರುತ್ತಾರೆ. ಮತ್ತು ಕಾರ್ಣಿಕ...

U ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಸ್ವಭಾವ ಹೀಗಿರುತ್ತದೆ ನೋಡಿ..

ಇವತ್ತು ನಾವು U ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಲಕ್ಷಣಗಳನ್ನ ಹೇಳಲಿದ್ದೇವೆ. ಯಾರ ಹೆಸರು U ಅಕ್ಷರದಿಂದ ಶುರುವಾಗುತ್ತದೆಯೋ, ಅವರು ಬುದ್ಧಿವಂತ, ಉತ್ತಮ ಸ್ವಭಾವ ಮತ್ತು ನಡುವಳಿಕೆಯ ಮನುಷ್ಯನಾಗಿರ್ತಾನೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/3nqjR06Ib8c ಚಿಕ್ಕ ಚಿಕ್ಕ ವಿಷಯದಲ್ಲೂ ಇವರು ಖುಷಿಯನ್ನ ಕಾಣುತ್ತಾರೆ....

ಕನಸ್ಸಿನಲ್ಲಿ ದೇವರು ಬಂದ್ರೆ ಏನರ್ಥ.? ಶುಭ ಸೂಚನೆಯೋ, ಅಶುಭವೋ..?

ಈಗಾಗಲೇ ನಾವು ಕನಸಿನ ಬಗ್ಗೆ ಸುಮಾರು ವಿಷಯಗಳನ್ನ ಹೇಳಿದ್ದೇವೆ. ಗೋವು, ಆನೆ, ಕುದುರೆ ಇತ್ಯಾದಿ ಪ್ರಾಣಿ ಪಕ್ಷಿ, ನದಿ ಝರಿ ಬಂದ್ರೆ ಏನರ್ಥ ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ನಾವು ಕನಸಿನಲ್ಲಿ ದೇವರು ಬಂದರೆ ಏನರ್ಥ ಅನ್ನೋ ಬಗ್ಗೆ ಹೇಳಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...

ಕನಸ್ಸಿನಲ್ಲಿ ಸ್ತ್ರೀ ಬಂದರೆ ಏನರ್ಥ..? ಸ್ವಪ್ನ ಜ್ಯೋತಿಷ್ಯದ ಬಗ್ಗೆ ಚಿಕ್ಕ ವಿವರ..

ಈಗಾಗಲೇ ನಾವು ಕನಸಿನ ಬಗ್ಗೆ ಸುಮಾರು ವಿಷಯಗಳನ್ನ ಹೇಳಿದ್ದೇವೆ. ಗೋವು, ಆನೆ, ಕುದುರೆ ಇತ್ಯಾದಿ ಪ್ರಾಣಿ ಪಕ್ಷಿ, ನದಿ ಝರಿ ಬಂದ್ರೆ ಏನರ್ಥ ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ನಾವು ಕನಸಿನಲ್ಲಿ ಹೆಣ್ಣು ಬಂದರೆ ಏನರ್ಥ ಅನ್ನೋ ಬಗ್ಗೆ ಹೇಳಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...

ಲಲಿತಾ ಸಹಸ್ರನಾಮ ಪಠಣೆಯಿಂದಾಗುವ ಲಾಭಗಳೇನು ಗೊತ್ತಾ..?

ನಾವು ಈಗಾಗಲೇ ನಿಮಗೆ ವಿಷ್ಣು ಸಹಸ್ರನಾಮದ ಮಹತ್ವದ ಬಗ್ಗೆ ಹೇಳಿದ್ದೇವೆ. ಇಂದು ಲಲಿತಾ ಸಹಸ್ರನಾಮ ಪಠಣೆಯಿಂದ ಆಗುವ ಪ್ರಯೋಜನಗಳೇನು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ವಿಷ್ಣು ಸಹಸ್ರನಾಮದಲ್ಲಿ ಸಾವಿರ ಪದಗಳಿಂದ ವಿಷ್ಣುವಿನ ವರ್ಣನೆ ಮಾಡಲಾಗಿದೆ. ಆದ್ರೆ ಲಲಿತಾ ಸಹಸ್ರನಾಮದಲ್ಲಿ...

ಮೌನದ ಬಗ್ಗೆ ಚಾಣಕ್ಯ ಹೇಳಿದ್ದೇನು..? ಯಾವ ಸಮಯದಲ್ಲಿ ಮೌನ ವಹಿಸಬೇಕು..?

ಈಗಾಗಲೇ ನಾವು ಚಾಣಕ್ಯ ನೀತಿಯ ಬಗ್ಗೆ ಕಲ ವಿಷಯಗಳನ್ನ ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಎಂಥ ಹೆಣ್ಣು ವಿವಾಹಕ್ಕೆ ಅರ್ಹಳಲ್ಲ.?ಕಾಗೆಯಿಂದ ನಾವು ಕಲಿಯಬೇಕಾದ ಗುಣಗಳೇನು..? ಅನ್ನೋದರ ಬಗ್ಗೆ ಹೇಳಿದ್ದೇವೆ. ಇದೀಗ ಯಾವ ಸಮಯದಲ್ಲಿ ಮಾತನಾಡಬೇಕು..? ಯಾವ ಸಮಯದಲ್ಲಿ ಮೌನವಾಗಿರಬೇಕು ಅನ್ನೋದರ ಬಗ್ಗೆ ಚಾಣಕ್ಯರು ಹೇಳಿದ್ದೇನು ಅನ್ನೋದನ್ನ ನೋಡೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img