Sunday, August 2, 2026

horoscope

ಕನಸ್ಸಿನಲ್ಲಿ ಪದೇ ಪದೇ ಹಾವು ಕಾಣಿಸಿಕೊಳ್ಳುತ್ತಿದೆಯೇ..? ಹಾಗಾದ್ರೆ ಈ ಸ್ಟೋರಿ ಓದಿ..

ಕನಸ್ಸಿನ ಬಗ್ಗೆ ನಾವು ಈಗಾಗಲೇ ಸಾಕಷ್ಟು ಮಾಹಿತಿಗಳನ್ನ ನೀಡಿದ್ದೇವೆ. ಅದೇ ರೀತಿ ಹಾವು ಕನಸ್ಸಿನಲ್ಲಿ ಬಂದು ಕಚ್ಚಿದ್ರೆ ಏನರ್ಥ..? ಬಿಳಿ ಹಾವು ಕನಸ್ಸಿನಲ್ಲಿ ಬಂದ್ರೆ ಏನರ್ಥ ಅನ್ನೋ ಬಗ್ಗೆಯೂ ಹೇಳಿದ್ದೇವೆ. ಆದ್ರೆ ಪದೇ ಪದೇ ಹಾವು ಬಂದ್ರೆ ಒಳ್ಳೆಯದ್ದಾ..? ಕೆಟ್ಟದ್ದಾ..? ಇದಕ್ಕೆ ಪರಿಹಾರವೇನು ಮಾಡಿಕೊಳ್ಳಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ...

ನೀವು ಅಳುತ್ತಿರುವ ಹಾಗೆ ಕನಸು ಕಂಡರೆ ಏನರ್ಥ..?

ಮನುಷ್ಯ ಮಲಗಿದಾಗ ಕನಸಂತೂ ಕಂಡೇ ಕಾಣುತ್ತಾನೆ. ಪ್ರತಿದಿನ ವಿವಿಧ ತರಹದ ಕನಸು ಬೀಳುತ್ತದೆ. ಆ ಕನಸು ನಮ್ಮ ಜೀವನದಲ್ಲಿ ಮುಂದೆ ಆಗಬಹುದಾದಂತ ಘಟನೆಗಳ ಬಗ್ಗೆ ಸೂಚನೆ ನೀಡುತ್ತದೆ ಎಂಬ ನಂಬಿಕೆ ಇದೆ. ಆ ನಂಬಿಕೆ ಕೆಲ ಬಾರಿ ಸತ್ಯವೂ ಆಗಿದೆ. ಹಾಗಾದ್ರೆ ನಾವು ಅಥವಾ ಯಾರಾದರೂ ಅಳುತ್ತಿರುವ ಕನಸು ಕಂಡರೆ ಏನರ್ಥ ಅನ್ನೋ ಬಗ್ಗೆ...

V ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣಲಕ್ಷಣಗಳು ಹೀಗಿರುತ್ತೆ ನೋಡಿ..

ಇವತ್ತು ನಾವು V ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣಲಕ್ಷಣಗಳನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/2Gizy5Nw_mA ಸಕಾರಾತ್ಮಕ ಅಕ್ಷರವಾದ ವಿ ಅಕ್ಷರದಿಂದ ಶುರುವಾಗುವ ಹೆಸರಿನವರು ಕಲೆಯಲ್ಲಿ ಆಸಕ್ತಿ ಹೊಂದಿರುತ್ತಾರೆ. ಹಾಡು, ನೃತ್ಯ, ಚಿತ್ರ ಬಿಡಿಸುವ ಕಲೆ ಇತ್ಯಾದಿಯಲ್ಲಿ ಇವರು ಆಸಕ್ತಿ ಉಳ್ಳವರಾಗಿರ್ತಾರೆ. ಅಲ್ಲದೇ,...

ಶ್ರೀಶೈಲಂ ಪುಣ್ಯಕ್ಷೇತ್ರದ ಬಗ್ಗೆ ಚಿಕ್ಕ ಮಾಹಿತಿ..

ನಾವು ನಮ್ಮ ಚಾನೆಲ್‌ನಲ್ಲಿ ಶಿವನ ದೇವಸ್ಥಾನದ ಬಗ್ಗೆ ಹಲವು ವಿಷಯಗಳನ್ನ ಹೇಳಿದ್ದೇವೆ. ಹಲವು ಪುಣ್ಯಕ್ಷೇತ್ರಗಳ ಪರಿಚಯ ಮಾಡಿಕೊಟ್ಟಿದ್ದೇವೆ. ಅಂತೆಯೇ ಇಂದೂ ಕೂಡ ಶಿವನ ಕ್ಷೇತ್ರವಾಗ ಶ್ರೀಶೈಲದ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/L9AWSxCa9Ow ಶ್ರೀಶೈಲ, ಇದು ಆಂಧ್ರಪ್ರದೇಶದಲ್ಲಿದ್ದರೂ ಕೂಡ, ಇಲ್ಲಿ...

ಅಪ್ಪಿ ತಪ್ಪಿಯೂ ವಿವಾಹಿತ ಹೆಣ್ಣು ಮಕ್ಕಳು ಇಂಥ ತಪ್ಪುಗಳನ್ನ ಮಾಡಬೇಡಿ..

ವಿವಾಹಿತ ಮಹಿಳೆಯರು ತಮಗೆ ಗೊತ್ತಿಲ್ಲದೇ, ಮಾಡುವ ಕೆಲ ತಪ್ಪುಗಳಿಂದ ಹಲವು ಕಷ್ಟಗಳು, ಮಾನಸಿಕ ಹಿಂಸೆಗಳನ್ನ ಅನುಭವಿಸುತ್ತಾರೆ. ಹಾಗಾದ್ರೆ ಯಾವುದು ಆ ತಪ್ಪುಗಳು ಅನ್ನೋದನ್ನ ತಿಳಿಯೋಣ ಬನ್ನಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/b-S9a1yvjYA ಮುಸ್ಸಂಜೆ ಹೊತ್ತಿಗೆ ಅಥವಾ ಮುಸ್ಸಂಜೆ ಬಳಿಕ ಯಾವ ಕೆಲಸ ಮಾಡುವುದಿದ್ದರೂ, ಬೇರೆಯವರಿಗೆ...

ಯಾವ ದಿನಗಳಲ್ಲಿ ಕೂದಲನ್ನ ಕತ್ತರಿಸಬಾರದು ಗೊತ್ತಾ..?

ಆಯಾ ಕೆಲಸಗಳನ್ನ ಮಾಡಲು ಅದರದ್ದೇ ಆದ ದಿನಗಳಿರುತ್ತದೆ. ಅಂತೆಯೇ ಕೂದಲು ಕತ್ತರಿಸಲು ಕೂಡ ದಿನಗಳಿದೆ. ಆ ದಿನಗಳನ್ನ ಬಿಟ್ಟು ಬೇರೆ ದಿನಗಳಲ್ಲಿ ನಾವು ಕೂದಲು ಕತ್ತರಿಸಬಾರದು. ಹಾಗಾದ್ರೆ ಯಾವ ದಿನಗಳಲ್ಲಿ ನಾವು ಕೂದಲು ಕತ್ತರಿಸಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...

ಯಾರು ಈ ಮೈಲಾರ ಲಿಂಗೇಶ್ವರ..? ಈತ ಮೈಲಾರದಲ್ಲಿ ಬಂದು ನೆಲೆ ನಿಂತಿದ್ದು ಹೇಗೆ..?

ಪ್ರತಿದಿನ ಒಂದೊಂದು ಪುಣ್ಯಕ್ಷೇತ್ರ ಪರಿಚಯ ಮಾಡುಕೊಡುತ್ತಿರುವ ನಾವು ಇಂದು ಮೈಲಾರ ಲಿಂಗೇಶ್ವರನ ಕ್ಷೇತ್ರದ ಪರಿಚಯ ಮಾಡಿಕೊಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/rVws5_Dt6u0 ಪ್ರತೀ ವರ್ಷ ರಾಜ್ಯದಲ್ಲಿ ಮೈಲಾರ ಕಾರ್ಣಿಕ ನುಡಿವ ಭವಿಷ್ಯ ಕೇಳುವ ಸಲುವಾಗಿ ಹಲವು ಭಕ್ತಾದಿಗಳು ಕಾಯುತ್ತಿರುತ್ತಾರೆ. ಮತ್ತು ಕಾರ್ಣಿಕ...

U ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಸ್ವಭಾವ ಹೀಗಿರುತ್ತದೆ ನೋಡಿ..

ಇವತ್ತು ನಾವು U ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಲಕ್ಷಣಗಳನ್ನ ಹೇಳಲಿದ್ದೇವೆ. ಯಾರ ಹೆಸರು U ಅಕ್ಷರದಿಂದ ಶುರುವಾಗುತ್ತದೆಯೋ, ಅವರು ಬುದ್ಧಿವಂತ, ಉತ್ತಮ ಸ್ವಭಾವ ಮತ್ತು ನಡುವಳಿಕೆಯ ಮನುಷ್ಯನಾಗಿರ್ತಾನೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/3nqjR06Ib8c ಚಿಕ್ಕ ಚಿಕ್ಕ ವಿಷಯದಲ್ಲೂ ಇವರು ಖುಷಿಯನ್ನ ಕಾಣುತ್ತಾರೆ....

ಕನಸ್ಸಿನಲ್ಲಿ ದೇವರು ಬಂದ್ರೆ ಏನರ್ಥ.? ಶುಭ ಸೂಚನೆಯೋ, ಅಶುಭವೋ..?

ಈಗಾಗಲೇ ನಾವು ಕನಸಿನ ಬಗ್ಗೆ ಸುಮಾರು ವಿಷಯಗಳನ್ನ ಹೇಳಿದ್ದೇವೆ. ಗೋವು, ಆನೆ, ಕುದುರೆ ಇತ್ಯಾದಿ ಪ್ರಾಣಿ ಪಕ್ಷಿ, ನದಿ ಝರಿ ಬಂದ್ರೆ ಏನರ್ಥ ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ನಾವು ಕನಸಿನಲ್ಲಿ ದೇವರು ಬಂದರೆ ಏನರ್ಥ ಅನ್ನೋ ಬಗ್ಗೆ ಹೇಳಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...

ಕನಸ್ಸಿನಲ್ಲಿ ಸ್ತ್ರೀ ಬಂದರೆ ಏನರ್ಥ..? ಸ್ವಪ್ನ ಜ್ಯೋತಿಷ್ಯದ ಬಗ್ಗೆ ಚಿಕ್ಕ ವಿವರ..

ಈಗಾಗಲೇ ನಾವು ಕನಸಿನ ಬಗ್ಗೆ ಸುಮಾರು ವಿಷಯಗಳನ್ನ ಹೇಳಿದ್ದೇವೆ. ಗೋವು, ಆನೆ, ಕುದುರೆ ಇತ್ಯಾದಿ ಪ್ರಾಣಿ ಪಕ್ಷಿ, ನದಿ ಝರಿ ಬಂದ್ರೆ ಏನರ್ಥ ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ನಾವು ಕನಸಿನಲ್ಲಿ ಹೆಣ್ಣು ಬಂದರೆ ಏನರ್ಥ ಅನ್ನೋ ಬಗ್ಗೆ ಹೇಳಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img