Saturday, August 1, 2026

horoscope

E ಅಕ್ಷರದಿಂದ ಶುರುವಾಗುವ ಹೆಸರಿನ ವ್ಯಕ್ತಿಗಳ ಸ್ವಭಾವ ಹೀಗಿರುತ್ತದೆ ನೋಡಿ..

ಇವತ್ತು ನಾವು E ಅಕ್ಷರದಿಂದ ಶುರುವಾಗುವ ಹೆಸರಿನ ವ್ಯಕ್ತಿಗಳ ಸ್ವಭಾವದ ಬಗ್ಗೆ ತಿಳಿಯೋಣ.. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/wf-PoGXi81M E ಅಕ್ಷರದಿಂದ ಶುರುವಾಗುವ ಹೆಸರಿನ ವ್ಯಕ್ತಿಗಳು ಬಾಲ್ಯದಲ್ಲೇ ಉತ್ತಮ ಗುಣಗಳನ್ನ ಹೊಂದಿರುತ್ತಾರೆ. ಚಿಕ್ಕ ಮಗುವಿದ್ದಾಗಲೇ ತಪ್ಪಾದಲ್ಲಿ ಕ್ಷಮೆ ಕೇಳುವುದು, ಹೋದ ಜಾಗದಲ್ಲಿ ಹಠ...

ಪಾರಿಜಾತ ಗಿಡ ಮನೆಯಲ್ಲಿದ್ದರೆ ಯಾವ ದೋಷ ಪರಿಹಾರವಾಗುತ್ತದೆ..?

ನಾವು ಈಗಾಗಲೇ ತುಳಸಿ ಗಿಡ, ಆ್ಯಲೋವೆರಾ ಗಿಡ ಇತ್ಯಾದಿ ಬಗ್ಗೆ ಮಾಹಿತಿ ನೀಡಿದ್ದೇವೆ. ಈ ಗಿಡಗಳನ್ನ ನೆಡುವುದರಿಂದ ಯಾವ ಪರಿಣಾಮ ಉಂಟಾಗುತ್ತದೆ ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ಬಾಳೆಗಿಡ, ಪಾರಿಜಾತ ಗಿಡದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಪಂಡಿತ್ ವಿವೇಕಾನಂದ ಗುರೂಜಿ - 9606735267 ಶ್ರೀ ಲಕ್ಷ್ಮೀ ವೆಂಕಟೇಶ್ವರ ಜ್ಯೋತಿಷ್ಯ ಕೇಂದ್ರ 9606735267...

ಈ ರಾಶಿಯವರು ತುಂಬಾ ರೋಮ್ಯಾಂಟಿಕ್ ಆಗಿರ್ತಾರಂತೆ..!

ಎಲ್ಲ ರಾಶಿಯವರೂ ಬೇರೆ ಬೇರೆ ಸ್ವಭಾವದವರಾಗಿರ್ತಾರೆ. ಒಬ್ಬರಿಗೆ ಸಿಟ್ಟು, ಮತ್ತೊಬ್ಬರಿಗೆ ಆಸೆ, ಇನ್ನೊಬ್ಬರು ಖಷಿಯಾಗಿರುವ ಸ್ವಭಾವ ಹೀಗೆ ಅನೇಕರಿಗೆ ಅನೇಕ ರೀತಿಯ ಸ್ವಭಾವಗಳಿರುತ್ತದೆ. ಅದೇ ರೀತಿ ಇವತ್ತು ಯಾವ ರಾಶಿಯವರು ರೋಮ್ಯಾಂಟಿಕ್ ಆಗಿರುತ್ತಾರೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )...

ಹವಳ ಧರಿಸುವುದಿಂದ ಏನು ಲಾಭ..? ಯಾರು ಹವಳ ಧರಿಸಬೇಕು.?

ಕೆಲವರು ಜ್ಯೋತಿಷ್ಯವನ್ನ ನಂಬುತ್ತಾರೆ. ಇನ್ನು ಕೆಲವರು ನಂಬುವುದಿಲ್ಲ. ಜ್ಯೋತಿಷ್ಯ ನಂಬುವವರು ಹರಳುಗಳನ್ನ ಧರಿಸುವುದನ್ನ ನಂಬುತ್ತಾರೆ. ಅವುಗಳಲ್ಲಿ ಹವಳ ಕೂಡ ಒಂದು. ಇಂದು ಹವಳವನ್ನ ಯಾರು ಹಾಕಬೇಕು..? ಇದನ್ನು ಹಾಕುವುದರಿಂದ ಏನು ಪ್ರಯೋಜನ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

ನವರಾತ್ರಿ ವಿಶೇಷ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಹಿನ್ನೆಲೆ..

ನಾವು ಈಗಾಗಲೇ ನವರಾತ್ರಿ ವಿಶೇಷವಾಗಿ ದೇವಿ ದೇವಸ್ಥಾನಗಳ ಬಗ್ಗೆ, ಅದರ ಹಿನ್ನೆಲೆ ಬಗ್ಗೆ ಹೇಳಿದ್ದೇವೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಹಲವು ದೇವಸ್ಥಾನಗಳ ಬಗ್ಗೆ ನಾವು ಮಾಹಿತಿಯನ್ನ ನೀಡಿದ್ದೇವೆ. ಅದರಂತೆಯೇ ಇಂದೂ ಕೂಡ ಮಂಗಳೂರು ಜಿಲ್ಲೆಯ ಬಂಟ್ವಾಳ ಜಿಲ್ಲೆಯಲ್ಲಿರುವ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...

ಸ್ಕಂದ ಮಾತೆ ಯಾರು..? ಈ ದಿನ ಯಾವ ಸ್ತುತಿ ಜಪಿಸಬೇಕು..?

ನವರಾತ್ರಿಯ ಐದನೇಯ ದಿನ ಅಂದ್ರೆ ನವರಾತ್ರಿ ಪಂಚಮಿಗೆ ನಾವು ಕಾಲಿರಿಸಿದ್ದೇವೆ. ಇಂದು ಸ್ಕಂದಮಾತೆಯ ಆರಾಧನೆ ಮಾಡಲಾಗುತ್ತದೆ. ಹಾಗಾದ್ರೆ ಬನ್ನಿ ಸ್ಕಂದಮಾತೆಯ ಕಥೆ ಕೇಳೋಣ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/LPHo2DcSSDw ತಾರಕಾಸುರನೆಂಬ ರಾಕ್ಷಸ ಅಮರನಾಗಲು ಬ್ರಹ್ಮದೇವನನ್ನು ಕುರಿತು ತಪಸ್ಸು ಮಾಡುತ್ತಿದ್ದ. ತಾರಕಾಸುರನ ತಪಸ್ಸಿಗೆ ಮೆಚ್ಚಿ ಪ್ರತ್ಯಕ್ಷನಾದ ಬ್ರಹ್ಮ,...

ಬೆಡ್ ರೂಮಿನಲ್ಲಿ ಯಾವ ವಸ್ತುವನ್ನು ಇಡಬೇಕು..? ಯಾವುದನ್ನು ಇಡಬಾರದು..?

ಮನೆ ಕಟ್ಟುವಾಗ ನಾವು ಹೆಚ್ಚು ಪ್ರಾಶಸ್ತ್ಯ ಕೊಟ್ಟು ಕಟ್ಟುವ ಕೋಣೆ ಅಂದ್ರೆ ಬೆಡ್‌ರೂಮ್. ರೂಮಲ್ಲೊಂದು ವಾರ್ಡ್‌ರೋಬ್, ದೊಡ್ಡದಾದ ಮಂಚ, ಆ ರೂಮಿಗೆ ಸಪರೇಟ್ ಆಗಿ ಐಶಾರಾಮಿ ಬಾತ್‌ ರೂಮ್ ಎಲ್ಲವನ್ನು ಅಚ್ಚುಕಟ್ಟಾಗಿ ಕಟ್ಟಿಸುತ್ತೇವೆ. ಆದ್ರೆ ಆ ರೂಮಿನಲ್ಲಿ ಇಡಬಾರದ ವಸ್ತುಗಳನ್ನಿಟ್ಟರೆ, ಪ್ರತಿದಿನ ಕಲಹವಾಗುವ ಸಾಧ್ಯತೆ ಇರುತ್ತದೆ. ದೊಡ್ಡ ಮನೆಯಲ್ಲಿದ್ದರು ಮನಸ್ಸಿನಲ್ಲಿ ನೆಮ್ಮದಿ ಇಲ್ಲದಂತಾಗುತ್ತದೆ. ಹಾಗಾದ್ರೆ...

ಮಹಾಮೃತ್ಯುಂಜಯ ಮಂತ್ರ ಯಾವಾಗ ಮತ್ತು ಹೇಗೆ ಹೇಳಬೇಕು ಗೊತ್ತಾ..?

ಸಾವಿನ ಭಯವಿದ್ದವರು, ಅಥವಾ ಅನಾರೋಗ್ಯವಿದ್ದವರು, ಅಥವಾ ತಮ್ಮವರ್ಯಾರಿಗಾದರೂ ಜೀವಭಯವಿದ್ದಲ್ಲಿ ಮಹಾಮೃತ್ಯುಂಜಯ ಮಂತ್ರವನ್ನ ಜಪಿಸೋದನ್ನ ನೋಡಿರ್ತೀರಿ. ಆದ್ರೆ ಈ ಮಂತ್ರ ಪಠಣೆ ಹೇಗೆ ಮಾಡಬೇಕು ಅನ್ನೋ ಬಗ್ಗೆ ಕೆಲವರಿಗೆ ಸರಿಯಾಗಿ ಗೊತ್ತಿರುವುದಿಲ್ಲ. ಆದ್ದರಿಂದ ಇಂದು ನಾವು ಆ ಬಗ್ಗೆ ಹೇಳುತ್ತೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ...

ಕಾಗೆ ಕೂಗಿದ್ರೆ ಶುಭ ಸೂಚನೆಯೋ..? ಅಶುಭವೋ..?

ಕಾಗೆ ಕೂಗುವುದರ ಬಗ್ಗೆ ನಾವಿವತ್ತು ಚಿಕ್ಕ ಮಾಹಿತಿಯನ್ನ ನೀಡಲಿದ್ದೇವೆ. ಕೆಲವರು ಕಾಗೆ ಕೂಗಿದ್ರೆ ಮನೆಗೆ ನೆಂಟರು ಬರ್ತಾರೆ ಅಂತಾ ಹೇಳ್ತಾರೆ. ಇನ್ನು ಕೆಲವರು ಕಾಗೆ ಕೂಗಿದ್ರೆ ಸಾವಿನ ಸುದ್ದಿ ಕೇಳ್ತೇವೆ ಅಂತಾರೆ. ಹಾಗಾದ್ರೆ ಕಾಗೆ ಕೂಗುವುದು ಶುಭ ಶಕುನಾನಾ..? ಅಪಶಕುನಾನಾ..? ಅನ್ನೋದರ ಬಗ್ಗೆ ತಿಳಿಯೋಣ ಬನ್ನಿ.. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ...

ತುಲಾ ರಾಶಿಗೆ ಸೂರ್ಯನ ಪ್ರವೇಶ: ಯಾವ ರಾಶಿಯ ಮೇಲೆ ಯಾವ ಪ್ರಭಾವ..?

ನವರಾತ್ರಿಗೆ ಸೂರ್ಯ ಕನ್ಯಾ ರಾಶಿಯಿಂದ ತುಲಾ ರಾಶಿಗೆ ಪ್ರವೇಶಿಸಿದ್ದಾನೆ. ನವೆಂಬರ್ 16ರ ತನಕ ಸೂರ್ಯ ತುಲಾ ರಾಶಿಯಲ್ಲಿರಲಿದ್ದು, ನಂತರ ಮುಂದಿನ ರಾಶಿಗೆ ಸ್ಥಾನಪಲ್ಲಟ ಮಾಡಲಿದ್ದಾನೆ. ಇದರಿಂದ ಉಳಿದ ಎಲ್ಲ ರಾಶಿಗಳ ಮೇಲೆ ಯಾವ ರೀತಿ ಪರಿಣಾಮವಾಗಲಿದೆ ಎನ್ನುವ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img