Saturday, August 1, 2026

horoscope

ರಾಮನಾಮವನ್ನೇಕೆ ಬರೆಯಬೇಕು..? ಇದನ್ನು ಬರೆಯುವಾಗ ಯಾವ ನಿಯಮ ಅನುಸರಿಸಬೇಕು..?

ರಾಮನಾಮ ಜಪಕ್ಕಿಂತ ಅತ್ಯುತ್ತಮವಾದ ಜಪ ಇನ್ನೊಂದಿಲ್ಲವೆಂದು ಸಾಕ್ಷಾತ್ ಶಿವನೇ ಹೇಳಿದ್ದಾನೆ. ಶತ್ರುಬಾಧೆ, ಜೀವಭಯ, ಮಾಟ ಮಂತ್ರ ಭಯ ಏನೇನ ಇದ್ದರೂ ಪ್ರತಿ ದಿನ 108 ಬಾರಿ ರಾಮನಾಮ ಜಪಿಸಿದರೆ ಎಲ್ಲ ಭಯಗಳೂ ಓಡಿಹೋಗುತ್ತದೆ. ಅಲ್ಲದೇ ಧೈರ್ಯ ಬರುತ್ತದೆ ಎಂಬ ಬಗ್ಗೆ ನಾವು ಸಾಕಷ್ಟು ಕೇಳಿದ್ದೇವೆ. ಇಂದು ನಾವು ರಾಮ ನಾಮವನ್ನ ಬರೆಯುವುದೇಕೆ ಎನ್ನುವುದರ ಬಗ್ಗೆ...

ಸತ್ತವರು ನಿಮ್ಮ ಕನಸ್ಸಿನಲ್ಲಿ ಬೆತ್ತಲೆಯಾಗಿ ಬಂದರೆ ಏನು ಅರ್ಥ ಗೊತ್ತಾ..?

ನಾವು ಈಗಾಗಲೇ ನಿಮಗೆ ಆಕಳು, ಆನೆ, ಹುಲಿ, ಸಿಂಹ ಕನಸ್ಸಿನಲ್ಲಿ ಬಂದರೆ ಏನು ಫಲ..? ಝರಿ ಕೊಳ ನದಿ ಸಮುದ್ರವೆಲ್ಲ ಕನಸಿನಲ್ಲಿ ಬಂದರೆ ಏನರ್ಥ ಎಂಬ ಬಗ್ಗೆ ಹೇಳಿದ್ದೇವೆ. ಇವತ್ತು ನಾವು ಸತ್ತವರು ಕನಸ್ಸಿನಲ್ಲಿ ಬಂದರೆ ಏನು ಅರ್ಥ ಎಂಬ ಬಗ್ಗೆ ಹೇಳಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್...

ದಕ್ಷಿಣ ದಿಕ್ಕಿನಲ್ಲಿ ಮನೆ ಇದ್ದರೆ ನಷ್ಟಾನಾ..? ಆ ಮನೆ ವಾಸಿಸಲು ಯೋಗ್ಯವಾ..?

ಜ್ಯೋತಿಷ್ಯದಲ್ಲಿ ವಾಸ್ತುಶಾಸ್ತ್ರಕ್ಕೆ ತನ್ನದೇ ಆದ ಮಹತ್ವವಿದೆ. ಕೆಲವರು ವಾಸ್ತುವನ್ನ ನಂಬುವುದಿಲ್ಲ. ಆದ್ರೆ ಹಲವರ ಜೀವನದ ಒಳಿತಿಗೆ ಮತ್ತು ಕೆಡುಕಿಗೆ ಮನೆಯ ವಾಸ್ತು ಕಾರಣವಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಇವತ್ತು ನಾವು ಮಾಹಿತಿ ನೀಡಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/psZkcF6EOjE ಪೂರ್ವಕ್ಕೆ ಬಾಗಿಲಿದ್ದರೆ ಅತ್ಯುತ್ತಮ. ನಂದಿ ಬಾಗಿಲು ಅಂದರೆ ಉತ್ತರ...

ಪುಣ್ಯಕ್ಷೇತ್ರಕ್ಕೆ ಹೋಗುವ ಮುನ್ನ ಹಿರಿಯರಿಗೆ ಹೇಳಿ ಹೋಗಬೇಕು: ಯಾಕೆ ಗೊತ್ತಾ..?

ಭಾರತದಲ್ಲಿ ಹಲವಾರು ಪುಣ್ಯಕ್ಷೇತ್ರಗಳಿದೆ. ಅಲ್ಲಿ ಪ್ರತಿದಿನ ಸಾವಿರಾರು ಭಕ್ತರು ಭೇಟಿ ನೀಡಿ, ತಮಗೆ ಬೇಕಾದ ಕೋರಿಕೆಯನ್ನ ಬೇಡಿಕೊಳ್ಳುತ್ತಾರೆ. ದೇವರಿಗೆ ನೈವೇದ್ಯ ಇಡುತ್ತಾರೆ, ಹರಕೆ ತೀರಿಸುತ್ತಾರೆ. ಬಟ್ಟೆ, ಚಿನ್ನ, ಬೆಳ್ಳಿ ನೀಡುತ್ತಾರೆ. ಆದ್ರೆ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡುವುದಕ್ಕೂ ಕೂಡ ಅದರದ್ದೇ ಆದ ನೀತಿ ನಿಯಮಗಳಿದೆ. ಅದು ಯಾವುದು ಅನ್ನೋದನ್ನ ನೋಡೋಣ ಬನ್ನಿ. ಪಂಡಿತ್ ವಿವೇಕಾನಂದ ಗುರೂಜಿ...

ಯಾವ ದಿನ ಯಾವ ಬಟ್ಟೆ ಹಾಕಿದರೆ ಶುಭಫಲ ದೊರೆಯುತ್ತದೆ..

ಸಾಮಾನ್ಯವಾಗಿ ಕೆಲ ಸೆಲೆಬ್ರಿಟಿಗಳು, ರಾಜಕೀಯದವರು ಒಂದೊಂದು ದಿನ ಒಂದೊಂದು ಬಟ್ಟೆ ಹಾಕುವುದನ್ನ ನಾವು ನೋಡಿರ್ತೀವಿ. ಯಾಕೆ ಹೀಗೆ ಅಂತಾ ಹೇಳೋದಾದ್ರೆ, ಆಯಾ ದಿನಕ್ಕೆ ಅದೇ ಬಣ್ಣದ ಬಟ್ಟೆ ಧರಿಸಬೇಕು ಎನ್ನಲಾಗುತ್ತದೆ. ಆ ದಿನಕ್ಕೆ ತಕ್ಕಂತೆ ಬಟ್ಟೆ ಧರಿಸುವುದರಿಂದ ಶುಫಲ ದೊರೆಯುತ್ತದೆ ಎಂದು ನಂಬಲಾಗಿದೆ. ಹಾಗಾದ್ರೆ ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ...

ಈ ನಾಲ್ಕು ರಾಶಿಯವರು ತಮ್ಮ ಬಾಳ ಸಂಗಾತಿಯನ್ನ ಹೆಚ್ಚಾಗಿ ಪ್ರೀತಿಸುತ್ತಾರೆ..

ಒಂದು ರಾಶಿಯವರಲ್ಲೂ ಒಂದೊಂದು ಗುಣವಿರುತ್ತದೆ. ಕೆಲ ರಾಶಿಯವರಿಗೆ ಸಿಟ್ಟು ಹೆಚ್ಚಿದ್ದರೆ, ಇನ್ನು ಕೆಲ ರಾಶಿಯವರು ಶಾಂತಿ ಪ್ರಿಯರಾಗಿರ್ತಾರೆ. ಮತ್ತೆ ಕೆಲವರು ನಗುಮೊಗದವರಾಗಿರ್ತಾರೆ. ಇಂದು ನಾವು ಯಾವ ರಾಶಿಯವರು ಹೆಚ್ಚು ಪ್ರೀತಿಸುತ್ತಾರೆ. ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. https://youtu.be/fc7nQp-TIcM ತುಲಾ ರಾಶಿ: ತುಲಾ ರಾಶಿಯ ಹುಡುಗರು ಹಾಸ್ಯ ಪ್ರವೃತ್ತಿಯವರಾಗಿರ್ತಾರೆ. ಈ ರಾಶಿಯವರು ಮೋಹಕ ಮುಖಚರ್ಯೆ ಹೊಂದಿರುವುದರಿಂದ, ಎಲ್ಲರ...

ಈ ರೀತಿಯ ಕನಸು ಬಿದ್ರೆ ಯಶಸ್ಸು ಖಂಡಿತವೆಂದು ಅರ್ಥ..

ಮಲಗಿದ್ದಾಗ ಕನಸು ಬಿಳೋದು ಸಹಜ. ಆದ್ರೆ ಅದು ಉನ್ನತ ರೀತಿಯಲ್ಲಿ ನಮ್ಮ ಜೀವನ ಬದಲಾಯಿಸುವ ಕನಸಾಗಿದ್ದರೆ ಉತ್ತಮ . ಹಾಗಿದ್ರೆ ಯಾವ ರೀತಿಯ ಕನಸು ಬಿದ್ದರೆ ನಮ್ಮ ಜೀವನದಲ್ಲಿ ಉತ್ತಮ ರೀತಿಯ ಬದಲಾವಣೆ ಕಂಡುಬರತ್ತದೆ ಅನ್ನೋದನ್ನ ನೋಡೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

ಕದ್ರಿ ಮಂಜುನಾಥ ದೇವಸ್ಥಾನ ಸ್ಥಾಪನೆಯಾಗಿದ್ದು ಹೇಗೆ..? ಯಾರಿಂದ..?

ದಕ್ಷಿಣ ಕನ್ನಡ ಅಂದ್ರೇನೆ ದೇವಾಲಯಗಳ ಬೀಡು. ಈಗಾಗಲೇ ನಾವು ಕಟೀಲು, ಬಪ್ಪನಾಡು ದುರ್ಗ ಪರಮೇಶ್ವರಿ ಸೇರಿ ಹಲವು ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಇಂದು ಕೂಡ ನಾವು ನಿಮಗೆ ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841...

ಮುನ್ನೂರು ವರ್ಷಗಳ ಕಾಲದ ಇತಿಹಾಸ ಹೊಂದಿದೆ ತಿರುಪತಿ ಲಡ್ಡು..!

ಭಾರತದ ಅತೀ ಶ್ರೀಮಂತ ದೇವಸ್ಥಾನ. ದಕ್ಷಿಣ ಭಾರತದ ಸುಪ್ರಸಿದ್ಧ ದೇವಸ್ಥಾನ ಅಂದ್ರೆ ತಿರುಪತಿ. ಪ್ರತಿದಿನ ಮದುವೆ ಮನೆಯಂತೆ ಜನಜಂಗುಳಿಯಿಂದ ತುಂಬಿರುವ ಈ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಆಗಮಿಸಿ, ತಿರುಪತಿಯ ದರ್ಶನ ಭಾಗ್ಯ ಪಡೆಯುತ್ತಾರೆ. ನೀವು ತಿರುಪತಿಗೆ ಹೋಗಿ ಅಲ್ಲಿ ತಿರುಪತಿ ಲಡ್ಡು ಪ್ರಸಾದ ಸೇವಿಸಿ ಬಂದಿಲ್ಲಾ ಅಂದ್ರೆ ತಿರುಪತಿ ಪ್ರವಾಸ ಅಪೂರ್ಣಗೊಂಡಂತೆ. ಹಾಗಾಗಿ ಇಂದು...

ದಾನ ಧರ್ಮಗಳನ್ನೇಕೆ ಮಾಡಬೇಕು..? ದಾನದ ಬಗ್ಗೆ ಚಿಕ್ಕ ಮಾಹಿತಿ..

ದುಡಿದ ಹಣದಲ್ಲಿ ನಮ್ಮ ಕೈಲಾದಷ್ಟು ದಾನ ಧರ್ಮ ಮಾಡಿದರೆ ಜೀವನ ಉತ್ತಮವಾಗಿರುತ್ತದೆ. ಮತ್ತಷ್ಟು ದಾನ ಮಾಡುವ ಶಕ್ತಿಯನ್ನ ದೇವರು ನೀಡುತ್ತಾನೆ ಎಂದು ಹಿರಿಯರು ಹೇಳಿದ್ದನ್ನ ನೀವು ಕೇಳಿದ್ದೀರಿ. ದಾನದ ಬಗ್ಗೆ ನಾವಿವತ್ತು ಕೆಲ ಮಾಹಿತಿಗಳನ್ನ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/fc7nQp-TIcM ಹೆತ್ತ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img