Saturday, August 1, 2026

horoscope

ದೇವರಿಗೆ ಎಂತಹ ನೈವೇದ್ಯವಿಡಬೇಕು ಗೊತ್ತಾ..?

ಭಾರತದಲ್ಲಿ ಅದರಲ್ಲೂ ಹಿಂದೂಗಳಲ್ಲಿ ಇರುವಷ್ಟು ಸಂಪ್ರದಾಯ ಬೇರೆ ಯಾವ ಧರ್ಮದಲ್ಲೂ ಇರಲಿಕ್ಕಿಲ್ಲ. ಒಂದೊಂದು ರಾಜ್ಯದ ಹಿಂದೂಗಳಲ್ಲೂ ಒಂದೊಂದು ಸಂಪ್ರದಾಯ. ಅದರಲ್ಲೂ ಪೂಜೆಯ ವಿಧಾನಗಳು ಬೇರೆ ಬೇರೆ. ನೈವೇದ್ಯದ ವಿಧಾನಗಳು ಬೇರೆ ಬೇರೆ. ಕೆಲವರು ಹಣ್ಣು ಹಂಪಲು, ಸಾತ್ವಿಕ ಆಹಾರ ನೈವೇದ್ಯಕ್ಕಿಟ್ಟರೆ, ಇನ್ನು ಕೆಲವರು ಮಾಂಸವನ್ನ ದೇವರಿಗೆ ಅರ್ಪಿಸುತ್ತಾರೆ. ಅದು ಅವರವರ ಪದ್ಧತಿಗೆ ಬಿಟ್ಟಿದ್ದು. ಆದ್ರೆ...

ಈ ಹೋಮ ಮಾಡಿಸುವುದರಿಂದ ಹಣಕಾಸಿನ ಸಮಸ್ಯೆ ದೂರವಾಗುತ್ತದೆ…

ಮನೆಯ ಅಭಿವೃದ್ಧಿ ಉತ್ತಮವಾಗಲಿ, ಹಣಕಾಸಿನ ಸಮಸ್ಯೆ ದೂರವಾಗಲಿ, ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸಲಿ ಎಂದು ಹಲವಾರು, ಪೂಜೆ ಪುನಸ್ಕಾರ, ಹೋಮ- ಹವನಗಳನ್ನ ಮಾಡ್ತೀವಿ. ಇದೇ ರೀತಿ ಇವತ್ತು ನಾವು ಹಣಕಾಸಿನ ಸಮಸ್ಯೆ ದೂರವಾಗಲು ಮಾಡುವ ಹೋಮದ ಬಗ್ಗೆ ತಿಳಿಸಿಕೊಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...

ಮಾರ್ಗಮಧ್ಯೆ ನಾಗ ಕಾಣಿಸಿಕೊಂಡರೆ ಏನರ್ಥ..? ಶುಭವೋ..? ಅಶುಭವೋ..?

ಎಲ್ಲಾದರೂ ಹೊರಗಡೆ ಹೋಗುವಾಗ ಬೆಕ್ಕು ಅಡ್ಡ ಬಂದರೆ ಅಯ್ಯೋ ಅಪಶಕುನ ಅಂತಾ ಹಿರಿಯರು ಆಡಿದ್ದನ್ನ ಕೇಳಿದ್ದೇವೆ. ಆದ್ರೆ ಹಾವು ಅಡ್ಡ ಬಂದ್ರೆ ಶುಭಾನಾ.? ಅಶುಭಾನಾ..? ಅನ್ನೋದು ಕೆಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿವತ್ತು ಇದೇ ವಿಷಯವಾಗಿ ಮಾಹಿತಿಯನ್ನ ನೀಡಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ದೈವಿಕ...

ಈ ಗಣಪನನ್ನು ಪೂಜಿಸಿದರೆ ನಿಮ್ಮ ಸಕಲ ಕಷ್ಟಗಳಿಗೂ ಪರಿಹಾರ ಸಿಗುತ್ತದೆ..

ಇವತ್ತು ನಾವು ಮನೆಕಟ್ಟುವ ಸಮಸ್ಯೆ, ಭೂವಿವಾದ ಸಮಸ್ಯೆ, ವಿವಾಹ ಸಮಸ್ಯೆ ಇತ್ಯಾದಿಗಳಿಗೆ ಯಾವುದರಿಂದ ಪರಿಹಾರ ಕಂಡುಕೊಳ್ಳಬಹುದು ಎಂಬ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/fc7nQp-TIcM ಕೆಲವರಿಗೆ ಮನೆ ಕಟ್ಟುವ ಆಸೆ ಇರತ್ತೆ, ಇನ್ನು ಕೆಲವರಿಗೆ ಇರುವ ಸಾಲವೆಲ್ಲ ತೀರಿಸಿ, ಉತ್ತಮ ಜೀವನ...

ಲವ್ ಮ್ಯಾರೇಜ್ ಆಗುವ ಮುನ್ನ ಇದನ್ನೊಮ್ಮೆ ಓದಿ..

ಮೊದಲೆಲ್ಲ ಲವ್ ಮಾಡಿದ ಅಂದ್ರೆ ಅವನು ಅಪರಾಧವನ್ನೇ ಮಾಡಿದನೇನೋ ಎಂಬ ಕಾಲವಿತ್ತು. ಈಗಿನ ಕಾಲದಲ್ಲಿ ಹೈಸ್ಕೂಲ್ ದಾಟಿರದ ಮಕ್ಕಳು ಕೂಡ ಲವ್ ಮಾಡೋಕ್ಕೆ ಸ್ಟಾರ್ಟ್ ಮಾಡಿದ್ದಾರೆ. ಇವತ್ತು ನಾವು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೆಲ ಮಾಹಿತಿಯನ್ನ ನೀಡಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/psZkcF6EOjE 16...

ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಪುರಾಣ ಕಥೆ..

ಭಾರತವು ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶವಾಗಿದೆ. ಇಲ್ಲಿ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಬಾಂಧವರು ಹಿಂದೂಗಳ ಜೊತೆ ಸೇರಿ ದೀಪಾವಳಿ ಆಚರಿಸುತ್ತಾರೆ. ಹಿಂದೂಗಳು ಸಹ ಮುಸ್ಲಿಂ ಬಾಂಧವರ ರಂಜಾನ್, ಮೊಹರಂ ಹಬ್ಬಗಳಲ್ಲಿ ಭಾಗವಹಿಸುತ್ತಾರೆ. ಎಲ್ಲರೂ ಸೇರಿ ಕ್ರಿಸ್‌ಮಸ್ ಆಚರಿಸುತ್ತಾರೆ. ಇದೇ ರೀತಿ ಕೆಲ ಮಂದಿರಗಳ ಸ್ವಚ್ಛತೆಯನ್ನ ಮುಸ್ಲಿಂ ಬಾಂಧವರು ಮಾಡಿದ್ದಾರೆ. ಮಸೀದಿ, ಚರ್ಚ್‌ಗಳಲ್ಲಿ ಹಿಂದೂಗಳೂ ಕೂಡ...

ಈ ನಾಲ್ಕು ರಾಶಿಯವರು ಅದೃಷ್ಟವಂತರು: ಉತ್ತಮ ಜೀವನ ನಡೆಸಬಲ್ಲರು..

ಪ್ರತಿಯೊಂದು ರಾಶಿಗೂ ಕೂಡ ತನ್ನದೇ ಆದ ವಿಶೇಷತೆ ಇದೆ. ಕೆಲವು ರಾಶಿಯವರು ನೋಡಲು ಅಟ್ರ್ಯಾಕ್ಟಿವ್ ಇದ್ರೆ ಇನ್ನು ಕೆಲವರು ವಿದ್ಯೆಯಲ್ಲಿ ಮುಂದಿರ್ತಾರೆ. ಮತ್ತೆ ಕೆಲವರು ಧನವಂತರಾಗಿರುತ್ತಾರೆ. ಆದ್ರೆ ನಾವಿವತ್ತು ನಾಲ್ಕು ಅದೃಷ್ಟವಂತ ರಾಶಿಯವರ ಬಗ್ಗೆ ಹೇಳಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ಮೊದಲನೇಯ...

ನವರಾತ್ರಿಯಲ್ಲಿ ಒಂಬತ್ತು ದಿನ ದೇವಿಯರಿಗೆ ಈ ನೈವೇದ್ಯವನ್ನ ಮಾಡಬೇಕು..

ನಾವು ಈಗಾಗಲೇ ನವರಾತ್ರಿಯಲ್ಲಿ ಅನುಸರಿಸಬೇಕಾದ ನಿಯಮಗಳ ಬಗ್ಗೆ ಹೇಳಿದ್ದೇವೆ.. ಇಂದು ನಾವು ನವರಾತ್ರಿಯ ದಿನಗಳಲ್ಲಿ ದೇವಿಯರಿಗೆ ಯಾವ ನೈವೇದ್ಯವನ್ನ ಇಡಬೇಕು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ನವರಾತ್ರಿಯ ಮೊದಲ ದಿನವನ್ನ ಕಲಶ ಕೂರಿಸುವ ದಿನವೆನ್ನಲಾಗಿದೆ. ಈ ದಿನ ಹಲವೆಡೆ...

ಪ್ರತಿದಿನ ಗಣಪತಿಯ ಈ ಸ್ತೋತ್ರ ಪಠಿಸಿ, ಅಥವಾ ಆಲಿಸಿದರೆ ಬಹು ಉತ್ತಮ..

ಯಾವುದೇ ಶುಭಕಾರ್ಯವಿರಲಿ ಮೊದಲು ಪೂಜಿಸೋದು ವಿಘ್ನ ನಿವಾರಕ ಮಹಾಗಣಪತಿಯನ್ನ. ಹಿಡಿದ ಕೆಲಸದಲ್ಲಿ ಅಭಿವೃದ್ಧಿ ಕಾಣಲಿ ಎಂದು ಪೂಜಿಸೋದು ಮಹಾಗಣಪತಿಯನ್ನ. ಇದೇ ರೀತಿ ನಮ್ಮ ಜೀವನ ಕೂಡ ಉತ್ತಮವಾಗಿರಬೇಕು ಅಂದ್ರೆ ನಾವು ಪ್ರತಿದಿನ ಗಣಪತಿ ಉಪನಿಷತ್ ಸ್ತೋತ್ರವನ್ನ ಹೇಳಬೇಕು. ಹಾಗಾದ್ರೆ ಈ ಸ್ತೋತ್ರದ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ...

ಆನೆ ಕನಸ್ಸಿನಲ್ಲಿ ಬಂದ್ರೆ ಶುಭಾನಾ..? ಲಾಭಾನಾ..?

ಕನಸಿನಲ್ಲಿ ಆಕಳು, ಸಿಂಹ, ಹಾವು ಇತ್ಯಾದಿ ಪ್ರಾಣಿಗಳು ಬಂದರೆ ಅರ್ಥವೇನು ಅನ್ನೋ ಬಗ್ಗೆ ನಾವು ಈಗಾಗಲೇ ನಿಮಗೆ ತಿಳಿಸಿದ್ದೇವೆ. ಆದ್ರೆ ಇಂದು ನಾವು ಕನಸಿನಲ್ಲಿ ಆನೆ ಬಂದರೆ ಏನರ್ಥ ಅನ್ನೋ ಬಗ್ಗೆ ತಿಳಿಸಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/psZkcF6EOjE ಮಹಾಗಣಪತಿಯ ಪ್ರತಿರೂಪವಾಗಿರುವ ಆನೆಯನ್ನ ನಾವು ದೇವರಂತೆ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img