Saturday, August 1, 2026

horoscope

ಕನಸ್ಸಿನಲ್ಲಿ ಬಿಳಿ ಹಾವು ಬಂದು ಕಚ್ಚಿದರೆ ಏನರ್ಥ ಗೊತ್ತಾ..?

ಮನುಷ್ಯ ಮಲಗಿದಾಗ ಕನಸು ಬಿಳೋದು ಸಹಜ, ಆದ್ರೆ ನಾವು ಯಾವ ಕನಸು ಕಂಡಿದ್ದೇವೆ, ಕನಸ್ಸಿನಲ್ಲಿ ಯಾವ ಪ್ರಾಣಿ ಪಕ್ಷಿ ಅಥವಾ ಯಾವ ಚಿತ್ರ ಬಂದಿದೆ ಅನ್ನೋದು ಮನುಷ್ಯನ ಜೀವನದ ಮೇಲೆ ಪರಿಣಾಮ ಬೀರುತ್ತದೆ ಗೊತ್ತಾ..? ಹೌದು ನಾವು ಕಾಣುವ ಕೆಲ ಕನಸುಗಳು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ.. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ...

ಅಮವಾಸ್ಯೆಯ ದಿನ ವಾಹನ ಚಲಾಯಿಸುವಾಗ ಎಚ್ಚರದಿಂದಿರಬೇಕು ಯಾಕೆ ಗೊತ್ತಾ..?

ಸಾಮಾನ್ಯವಾಗಿ ಅಮವಾಸ್ಯೆ ಬಂತಂದ್ರೆ ಸಾಕು ಮನೆಯ ಹಿರಿಯರು, ಇವತ್ತು ಹೊರಗೆ ಹೋಗಬೇಡಿ, ಗಾಡಿ ಅಂತೂ ಹೊರಗೆ ತೆಗಿಲೇಬೇಡಿ ಇತ್ಯಾದಿ ಮಾತುಗಳನ್ನ ಹೇಳಿರೋದನ್ನ ಕೇಳಿರ್ತೀರಿ. ಯಾಕೆ ಹೀಗೆ ಅಂದ್ರೆ ಅಮವಾಸ್ಯೆಯ ದಿನವೇ ಹೆಚ್ಚೆಚ್ಚು ಅಪಘಾತಗಳು ಸಂಭವಿಸುತ್ತದೆ. ಅವಘಡಗಳು ನಡೆಯುತ್ತದೆ. ಆಧ್ದರಿಂದ ಅಮವಾಸ್ಯೆಯ ದಿನ ಹೊರಗೆ ಹೋಗಬಾರದು ಮತ್ತು ಗಾಡಿ ಓಡಿಸುವಾಗ ಎಚ್ಚರಿಕೆಯಿಂದ ಓಡಿಸಬೇಕು ಅನ್ನೋದು. ಹಾಗಾದ್ರೆ...

ರಂಗೋಲಿಯನ್ನ ಯಾಕೆ ಹಾಕಬೇಕು..? ರಂಗೋಲಿಯ ಮಹತ್ವವೇನು..?

ಹಿಂದೂಗಳು ಅನುಸರಿಸುವ ಪ್ರತೀ ಸಂಪ್ರದಾಯಕ್ಕೂ ಒಂದಲ್ಲ ಒಂದು ವೈಜ್ಞಾನಿಕ ಕಾರಣಗಳಿದೆ. ಕಾಲುಂಗುರ ಹಾಕುವುದರಿಂದ ಗರ್ಭದ ಆರೋಗ್ಯ ಉತ್ತಮವಾಗಿರುತ್ತದೆ. ಬಳೆ ಹಾಕುವುದರಿಂದ ನಾಡಿ ಆರೋಗ್ಯ ಉತ್ತಮವಾಗಿರುತ್ತದೆ. ಹೀಗೆ ಸಂಪ್ರದಾಯಕ್ಕೂ ವಿಜ್ಞಾನಕ್ಕೂ ಸಂಬಂಧವಿದೆ. ಇದರಂತೆಯೇ ರಂಗೋಲಿ ಹಾಕುವುದಕ್ಕೂ ಕೂಡ ವೈಜ್ಞಾನಿಕ ಕಾರಣಗಳಿದೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ...

ಹನುಮಾನ್ ಚಾಲೀಸಾ ಪಠಿಸುವಾಗ ಈ ನಿಯಮವನ್ನ ತಪ್ಪದೇ ಪಾಲಿಸಿ..

ರಾಮಭಕ್ತನಾದ ಹನುಮನನ್ನ ಆರಾಧಿಸುವುದರಿಂದ ಧೈರ್ಯ ಬರುತ್ತದೆ. ಜೀವನದಲ್ಲಿ ಮುನ್ನಡೆ ಸಾಧಿಸಲು ಅನುಕೂಲವಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಕೆಲವರು ದೇವಸ್ಥಾನಕ್ಕೆ ಹೋಗಿ ಹನುಮನನ್ನು ನೆನೆದರೆ, ಇನ್ನು ಕೆಲವರು ಹನುಮಾನ್ ಚಾಲಿಸಾ ಪಠಿಸಿ, ಹನುಮನನ್ನು ಭಜಿಸುತ್ತಾರೆ. ಆದ್ರೆ ಹನುಮಾನ್ ಚಾಲಿಸಾ ಪಠಿಸುವಾಗ ಕೆಲವು ತಪ್ಪುಗಳನ್ನ ಮಾಡಬಾರದು. ಯಾವುದು ಆ ತಪ್ಪುಗಳು ಅನ್ನೋದನ್ನ ನೋಡೋಣ.. ಶ್ರೀ ಸಾಯಿ...

ಸಾಲಿಗ್ರಾಮದ ಗುರುನರಸಿಂಹನ ಪ್ರತಿಷ್ಠಾಪನೆಯ ಕಥೆ..

ಉಡುಪಿ ಜಿಲ್ಲೆಯಿಂದ 21 ಕಿಲೋ ಮೀಟರ್ ದೂರದಲ್ಲಿ ಇರುವ ಸಾಲಿಗ್ರಾಮದಲ್ಲಿರುವ ದೇವಸ್ಥಾನವೇ ಗುರುನರಸಿಂಹ ದೇವಸ್ಥಾನ. ಈ ದೇವಸ್ಥಾನದ ಬಗ್ಗೆ ಇನ್ನಷ್ಟು ಮಾಹಿತಿಯನ್ನ ಪಡೆಯೋಣ.. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ಸಂಪೂರ್ಣ ಸಾಲಿಗ್ರಾಮ ಶಿಲೆಯಿಂದ ನಿರ್ಮಿತವಾದ ಗುರುನರಸಿಂಹ ಮೂರ್ತಿಯನ್ನ ನಾರದರು ಪ್ರತಿಷ್ಠಾಪಿಸಿದರು ಎಂದು ಹೇಳಲಾಗಿದೆ. ಇದೇ...

ಗಣಪತಿಗೆ 21 ಗರಿಕೆಯನ್ನೇ ಯಾಕಿಡಬೇಕು..?

ಗಣಪನಿಗೆ ಯಾವುದಾದರೂ ಪ್ರಸಾದವಿಡುವಾಗಲೋ ಅಥವಾ ಗರಿಕೆ ಇಡುವಾಗಲೋ 21 ಗರಿಕೆಯನ್ನೇ ಇಡಬೇಕು ಅಂತಾ ಹೇಳೋದ್ಯಾಕೆ..? 21 ಗರಿಕೆ ಇಡುವುದರ ಮಹತ್ವವೇನು ಅನ್ನೋ ಬಗ್ಗೆ ತಿಳಿಯೋಣ.. ಮಂಗಳವಾರದ ದಿನ, ಸಂಕಷ್ಟ ಚತುರ್ಥಿ ದಿನ ಅಥವಾ ಗಣೇಶ ಚತುರ್ಥಿಯ ದಿನ ಕೆಲವರು ಗಣಪತಿಗೆ 21 ಗರಿಕೆಯನ್ನ ನೀಡುತ್ತಾರೆ. ಆದ್ರೆ ನೈವೇದ್ಯವಿಡುವಾಗ 5, 11, 21 ಇಡಲಾಗುತ್ತದೆ. ಆದ್ರೆ...

ವಿಷ್ಣು ಸಹಸ್ರನಾಮ ಪಠಣೆಯ ಮಹತ್ವ..!

ಹಲವು ಮಂತ್ರ, ಶ್ಲೋಕಗಳಲ್ಲಿ ಹೆಚ್ಚಿನ ಮಹತ್ವ ಪಡೆದ ಶ್ಲೋಕವೆಂದರೆ ವಿಷ್ಣು ಸಹಸ್ರನಾಮ. ವಿಷ್ಣು ಸಹಸ್ರನಾಮವನ್ನ ಪ್ರತಿದಿನ ಪಠಣ ಮಾಡುವುದರಿಂದ ಆಗುವ ಪ್ರಯೋಜನವೇನು ಅನ್ನೋದನ್ನ ನೋಡೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 ವಿಷ್ಣು ಸಹಸ್ರನಾಮ ಪಠಣದಿಂದ ಪೂರ್ವ ಜನ್ಮದ ಪಾಪಕ್ಕೆ ಪ್ರಾಯಶ್ಚಿತ ಸಿಗುತ್ತದೆ. ವಿಷ್ಣು...

ಗಾಯತ್ರಿ ಮಂತ್ರ ಯಾಕೆ ಪಠಿಸುತ್ತಾರೆ..? ಇದರಿಂದ ಸಿಗುವ ಫಲವೇನು..?

ಹಿಂದೂಗಳಲ್ಲಿ ಅಂತ್ಯಂತ ಶಕ್ತಿಶಾಲಿ ಮಂತ್ರ ಎಂದು ಪರಿಗಣಿಸಲ್ಪಟ್ಟ ಮಂತ್ರಗಳಲ್ಲಿ ಗಾಯತ್ರಿ ಮಂತ್ರ ಕೂಡ ಒಂದು. ದುಷ್ಟ ಶಕ್ತಿಗಳನ್ನ ಹೊಡೆದೋಡಿಸುವಲ್ಲಿ ಗಾಯತ್ರಿ ಮಂತ್ರ ಸಹಾಯಕವಾಗಿದೆ. ಗಾಯತ್ರಿ ಮಂತ್ರ ಯಾಕೆ ಪಠಿಸುತ್ತಾರೆ..? ಇದರಿಂದ ಸಿಗುವ ಫಲವೇನು..? ಅನ್ನೋ ಬಗ್ಗೆ ತಿಳಿಯೋಣ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9611663202 https://youtu.be/nd4w1qMLxf4 ...

ಅಧಿಕ ಮಾಸದಲ್ಲಿ ಈ ಮಂತ್ರ ಪಠಿಸಿದರೆ ಸಾಕು, ಎಲ್ಲ ಪಾಪ ನಾಶವಾಗಿ, ಶುಭವಾಗುತ್ತದೆ..!

ಅಧಿಕ ಮಾಸದಲ್ಲಿ ಶ್ರೀವಿಷ್ಣುವಿನ ಮಂತ್ರವನ್ನ ಪಠಿಸಬೇಕು, ವಿಷ್ಣುವನ್ನ ಆರಾಧಿಸಬೇಕು ಇತ್ಯಾದಿ ವಿಷಯಗಳ ಬಗ್ಗೆ ನಾವು ಈಗಾಗಲೇ ನಿಮಗೆ ಮಾಹಿತಿ ನೀಡಿದ್ದೇವೆ. ಇಂದು ಅಧಿಕ ಮಾಸದಲ್ಲಿ ವಿಷ್ಣುವಿಗೆ ಪ್ರಿಯವಾದ ಒಂದು ಮಂತ್ರವನ್ನ ಪಠಿಸುವ ಬಗ್ಗೆ ಹೇಳಲಿದ್ದೇವೆ. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್: 9448001466 https://youtu.be/WUMVamojc3g 5 ವರ್ಷಕ್ಕೊಮ್ಮೆ...

ಇಂಥ ಹನುಮಂತನ ಫೋಟೋವನ್ನ ಮನೆಯಲ್ಲಿರಿಸಬಾರದು..!

ಶಕ್ತಿಯುಕ್ತಿಗಾಗಿ ಹಿಂದೂಗಳು ಪೂಜಿಸೋದು ಹನುಮಂತನನ್ನ. ನಾವು ಈಗಾಗಲೇ ಹನುಮಂತನ ಮಂತ್ರಗಳ ಬಗ್ಗೆ, ಯಾವ ದಿನ ಹನುಮನ ದೇವಸ್ಥಾನಕ್ಕೆ ಹೋಗಬೇಕು, ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇನೆ. ಇಂದು ನಾವು ಯಾವ ರೀತಿಯ ಹನುಮನ ಫೋಟೋವನ್ನ ಮನೆಯಲ್ಲಿ ಹಾಕಬಾರದು ಅನ್ನೋ ಬಗ್ಗೆ ಹೇಳಲಿದ್ದೇವೆ. ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್: 9663502278 https://youtu.be/_INPgz6R1Dc ಮನೆಯಲ್ಲಿ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img