Saturday, August 1, 2026

horoscope

ಗೋವಿಗೆ ಈ ದಿನ ಈ ಆಹಾರವನ್ನ ತಿನ್ನಿಸಿದರೆ ಹಣಕಾಸಿನ ಸಮಸ್ಯೆ ದೂರವಾಗುತ್ತದೆ..!

ಹಿಂದೂ ಸಂಪ್ರದಾಯದಲ್ಲಿ ಗೋವಿಗೆ ಹೆಚ್ಚಿನ ಮಹತ್ವವಿದೆ. ಗೋವನ್ನ ತಾಯಿಯ ರೂಪದಲ್ಲಿ ಕಾಣುತ್ತೇವೆ. ಗೋವಿನಲ್ಲಿ ಮುಕ್ಕೋಟಿ ದೇವತೆಗಳು ನೆಲೆ ನಿಂತಿದ್ದು, ಗೋವಿಗೆ ಪೂಜಿಸಿದರೆ ಮುಕ್ಕೋಟಿ ದೇವತೆಗಳನ್ನ ಪೂಜಿಸಿದಂತೆ ಎಂಬ ನಂಬಿಕೆ ಇದೆ. ಇಂಥ ಗೋವಿಗೆ ಕೆಲ ಆಹಾರವನ್ನ ತಿನ್ನಿಸಿದರೆ ನಿಮ್ಮ ಇಷ್ಟಾರ್ಥಗಳು ಈಡೇರುತ್ತದೆ ಎಂಬ ನಂಬಿಕೆ ಇದೆ. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ...

ರೋಹಿಣಿ ನಕ್ಷತ್ರದ ಸ್ವಭಾವ ಹೇಗಿರುತ್ತೆ..? ಯಾವ ಕ್ಷೇತ್ರದಲ್ಲಿ ಇವರು ಸಾಧನೆ ಮಾಡುತ್ತಾರೆ..?

ನಾವು ಈಗಾಗಲೇ ನಿಮಗೆ ಮೂಲಾ ನಕ್ಷತ್ರದಲ್ಲಿ ಜನಿಸಿದವರ ಸ್ವಭಾವ, ಅವರಿಗೆ ಯಾವ ಕಷ್ಟಗಳಿರುತ್ತದೆ, ಅದಕ್ಕೆ ಪರಿಹಾರವೇನು ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇದೀಗ ರೋಹಿಣಿ ನಕ್ಷತ್ರದವರ ಬಗ್ಗೆಯೂ ಕೆಲ ವಿಷಯಗಳನ್ನ ತಿಳಿಯೋಣ. ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲ, ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155 https://youtu.be/ejvPX_KA-SY ಪ್ರಜಾಪತಿ ಬ್ರಹ್ಮ ರೋಹಿಣಿ ನಕ್ಷತ್ರದ ಅಧಿದೇವತೆಯಾಗಿದ್ದಾನೆ. ಈ ನಕ್ಷತ್ರದವರು...

ದುಡಿದ ದುಡ್ಡು ಉಳಿತಾಯವಾಗಬೇಕಂದ್ರೆ ಇಂಥ ಕೆಲಸ ಮಾಡಕೂಡದು..!

ಕೆಲವರು ಬೇಕಾದಷ್ಟು ದುಡಿಯುತ್ತಾರೆ. ಆದ್ರೆ ಅದನ್ನ ಉಳಿಸೋಕ್ಕೆ ಪರದಾಡ್ತಾರೆ. ತಿಂಗಳ ಮೊದಲನೇಯ ದಿನವಿದ್ದಷ್ಟು ಹಣ ತಿಂಗಳ ಕೊನೆಯಾಗುವವರೆಗೆ ಕೊಂಚ ಕೊಂಚವಾಗಿಯೇ ಖಾಲಿಯಾಗಿಬಿಡುತ್ತೆ. ಎಷ್ಟೇ ಉಳಿತಾಯ ಮಾಡಲು ಪ್ರಯತ್ನಿಸಿದರೂ ಉಳಿತಾಯವಾಗುವುದೇ ಇಲ್ಲ. ನಾವು ಮಾಡುವ ಕೆಲ ತಪ್ಪುಗಳು ಹಣದ ಸಮಸ್ಯೆ ಬರಲು ಕಾರಣವಾಗುತ್ತದೆ. ಹಾಗಾದ್ರೆ ಯಾವುದು ಆ ತಪ್ಪು ಅನ್ನೋದನ್ನ ನೋಡೋಣ. ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲ,...

ಜೀವನದಲ್ಲಿ ಹೇಗೆ ಬಾಳಬೇಕು ಅಂತಾ ಹೇಳಿಕೊಟ್ಟಿದೆ ಗರುಡ ಪುರಾಣ..!

ನಾವು ಭೂಮಿ ಮೇಲೆ ಯಾವುದಾದರೂ ಪಾಪ ಮಾಡಿದ್ರೆ, ನರಕದಲ್ಲಿ ತರಹ ತರಹದ ಶಿಕ್ಷೆ ಕೊಡ್ತಾರೆ ಅಂತಾ ಕೆಲವರು ಹೇಳೋದನ್ನ ಕೇಳಿರ್ತೀವಿ. ಇದಕ್ಕೆ ಸಂಬಂಧಿಸಿದ ಇನ್ನೂ ಕೆಲವು ವಿಷಯಗಳನ್ನ ಗರುಡ ಪುರಣದಲ್ಲಿ ತಿಳಿಸಿಕೊಡಲಾಗಿದೆ. ಬರೀ ಶಿಕ್ಷೆ ಅಷ್ಟೇ ಅಲ್ಲದೇ, ಜೀವನದಲ್ಲಿ ಹೇಗೆ ಬಾಳಬೇಕು ಅನ್ನೋ ಬಗ್ಗೆ ಕೂಡ ತಿಳಿಸಿಕೊಟ್ಟಿದ್ದಾರೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ. ...

ಮಕ್ಕಳಿಗೆ ಕಿವಿ ಚುಚ್ಚುವುದರ ಪದ್ಧತಿ ಹಿಂದಿನ ರಹಸ್ಯವೇನು ಗೊತ್ತಾ..?

ಮಕ್ಕಳು ಹುಟ್ಟಿದ ಮೇಲೆ ಕೆಲ ಸಂಸ್ಕಾರಗಳನ್ನ ಮಾಡಬೇಕಾಗುತ್ತದೆ. ಆ ಸಂಸ್ಕಾರಗಳನ್ನ ಮಾಡದಿದ್ದರೆ, ದೋಷ ತಗಲುತ್ತದೆ ಎಂದು ಹೇಳಲಾಗಿದೆ. ಇಂಥ ಸಂಸ್ಕಾರಗಳಲ್ಲಿ ಕಿವಿ ಚುಚ್ಚುವ ಸಂಸ್ಕಾರ ಕೂಡ ಒಂದು. ಈ ಸಂಸ್ಕಾರವನ್ನ ಯಾಕೆ ಮಾಡಲಾಗುತ್ತದೆ ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ. ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್: 9663502278 https://youtu.be/_INPgz6R1Dc ಹಿಂದೂಗಳಲ್ಲಿ ಹೆಣ್ಣು...

ಶಿವನಿಗೆ ಬಿಲ್ವಪತ್ರೆ ಅಂದ್ರೆ ಯಾಕಷ್ಟು ಪ್ರೀತಿ..? ಬಿಲ್ವಪತ್ರೆ ಹೇಗೆ ಉದ್ಭವಿಸಿತು..?

ಗಣಪತಿಗೆ ಮೋದಕವಂದ್ರೆ ಇಷ್ಟ, ಲಕ್ಷ್ಮೀಗೆ ಕೆಂಪು ಹೂವಂದ್ರೆ ಇಷ್ಟ, ಶ್ರೀಕೃಷ್ಣನಿಗೆ ತುಳಸಿ ದಳವೆಂದ್ರೆ ಇಷ್ಟ, ಇನ್ನು ಶಿವನಿಗೆ ಬಿಲ್ವಪತ್ರೆ ಅಂದ್ರೆ ಬಲು ಇಷ್ಟ. ಶಿವನಿಗೆ ಬಿಲ್ವಪತ್ರೆ ಪ್ರಿಯವಾಗಲು ಕಾರಣವೇನು..? ಶಿವನಿಗೆ ಬಿಲ್ವ ಪತ್ರೆ ಅರ್ಪಿಸುವುದರಿಂದ ಆಗುವ ಲಾಭಗಳೇನು ಅನ್ನೋದನ್ನ ನೋಡೋಣ.. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್: ...

ಸಂಜೆ ಬಳಿಕ ಈ ವಸ್ತುವನ್ನ ದಾನವಾಗಿ ನೀಡಬೇಡಿ..!

ಜೀವನದಲ್ಲಿ ಕೆಲ ವಸ್ತುಗಳನ್ನ ದಾನವಾಗಿ ನೀಡಬಾರದು, ಗಿಫ್ಟ್ ಆಗಿ ನೀಡಬಾರದು ಅನ್ನೋ ಬಗ್ಗೆ ಈಗಾಗಲೇ ನಾವು ನಿಮಗೆ ಹೇಳಿದ್ದೇವೆ. ಇವತ್ತು ನಾವು ಮುಸ್ಸಂಜೆ ಹೊತ್ತಿನ ಬಳಿಕ ಯಾವ ವಸ್ತುವನ್ನ ದಾನ ಮಾಡಬಾರದು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್: 9448001466 ಕೆಲ...

ಇಂಥವರ ಮನೆಯಲ್ಲಿ ಊಟ ಮಾಡಬಾರದು: ಯಾಕೆ ಗೊತ್ತಾ..?

ಎಲ್ಲರೂ ನಮ್ಮವರೇ ಅನ್ನೋ ಗುಣ ಕೆಲವರದ್ದಾಗಿರುತ್ತದೆ. ಈ ಕಾರಣಕ್ಕೆ ಮೋಸ ಹೋಗುವ ಸಂದರ್ಭವೂ ಬರುತ್ತದೆ. ಹೀಗಾಗಬಾರದು ಅಂದ್ರೆ, ನಾವು ಕೆಲವರ ಸ್ನೇಹ ಬೆಳೆಸಬಾರದು. ಮತ್ತು ಅಂಥವರ ಮನೆಯಲ್ಲಿ ಆಹಾರ ಸೇವಿಸಬಾರದು. ಹಾಗಾದ್ರೆ ಯಾರ ಮನೆಯಲ್ಲಿ ಆಹಾರ ಸೇವಿಸಬಾರದು ಅನ್ನೋ ಬಗ್ಗೆ ನೋಡೋಣ. ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್: 9663502278...

ಇಲ್ಲಿ ರಾಹುವಿಗೆ ಹಾಲಿನ ಅಭಿಷೇಕ ಮಾಡಿದ್ರೆ ಹಾಲು ನೀಲಿ ಬಣ್ಣಕ್ಕೆ ತಿರುಗುತ್ತದೆ..!

ವಿವಿಧತೆಲ್ಲಿ ಏಕತೆ ಕಾಣುವ ದೇಶವೆಂದ್ರೆ ನಮ್ಮ ಭಾರತ. ಭಾರತದಾದ್ಯಂತ ಸಾವಿರಾರು ದೇವಸ್ಥಾನಗಳಿದೆ. ಒಂದೊಂದು ದೇವಸ್ಥಾನಗಳಿಗೂ ಒಂದೊಂದು ವೈವಿಧ್ಯತೆ ಇದೆ. ಅಂಥ ದೋವಸ್ಥಾನಗಳಲ್ಲಿ ಇವತ್ತು ಕುಂಭಕೋಣಂನಲ್ಲಿರುವ ಒಂದು ದೇವಸ್ಥಾನದ ಬಗ್ಗೆ ನಾವು ಮಾಹಿತಿ ನೀಡಲಿದ್ದೇವೆ. ಕೊಳ್ಳೇಗಾಲದ ಓಂ ಶ್ರೀ ಕಾಡುಕುರುಬ ದೇವಿ ಜ್ಯೋತಿಷ್ಯಶಾಸ್ತ್ರo ಶ್ರೀ ಮೋಡಿ ಚೌಡಯ್ಯ, ಬಿಳಿಗಿರಿ ಶ್ರೀರಂಗನಾಥ ಬೆಟ್ಟದ ಕಾಡುಸಿದ್ದರು ಪ್ರಧಾನ...

ಈ ಮಂತ್ರ ಪಠಿಸಿದ್ರೆ ಸದಾಕಾಲ ರಾಯರ ಕೃಪೆ ನಿಮ್ಮ ಮೇಲಿರುತ್ತದೆ..!

ಮೂಲರಾಮನ ಆರಾಧಕರಾದ, ದೇವಮಾನವರೆನ್ನಿಸಿಕೊಂಡ ಗುರು ರಾಯರು, ಭಕ್ತರ ಕಷ್ಟಗಳನ್ನ ಪರಿಹರಿಸುವ ಕಲಿಯುಗದ ಕಲ್ಪವೃಕ್ಷವಿದ್ದಂತೆ. ಇಂಥ ರಾಯರನ್ನ ನಾವು ಒಂದು ಮಂತ್ರದ ಮೂಲಕ ನೆನೆದರೆ, ಗುರು ರಾಯರು ಕನಸ್ಸಿನಲ್ಲಿ ಬಂದು ಕಷ್ಟಗಳನ್ನ ಪರಿಹರಿಸುತ್ತಾರೆಂಬ ನಂಬಿಕೆ ಇದೆ. ಹಾಗಾದ್ರೆ ಯಾವುದು ಆ ಮಂತ್ರ ಅನ್ನೋದನ್ನ ನೋಡೋಣ ಬನ್ನಿ.. ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img