Saturday, August 1, 2026

horoscope

ಸೆಪ್ಟೆಂಬರ್ 12, 2020 ರಾಶಿ ಭವಿಷ್ಯ

ಮೇಷ: ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಹಿರಿಯರ ಆರೋಗ್ಯ ಭಾಗ್ಯ ಸುಧಾರಿಸುತ್ತಾ ಹೋಗಲಿದೆ. ಕಾರ್ಮಿಕ ವರ್ಗದವರಿಗೆ ವೇತನ ಹೆಚ್ಚಲಿದೆ. ಶ್ರೀ ದೇವರ ಪುಣ್ಯ ಕಾರ್ಯಗಳಲ್ಲಿ ಭಾಗವಹಿಸುವಿರಿ. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್: 9448001466 ವೃಷಭ: ಮನೆಯಲ್ಲಿ ದೇವತಾ ಕಾರ್ಯಗಳಿಂದ ಮನಸ್ಸಿಗೆ ಸಮಾಧಾನ ತಂದೀತು. ಆರ್ಥಿಕ ಸ್ಥಿತಿಯು...

ಸೆಪ್ಟೆಂಬರ್ 11, 2020 ರಾಶಿ ಭವಿಷ್ಯ

ಮೇಷ: ವೃತ್ತಿರಂಗದಲ್ಲಿ ಮೇಲಾಧಿಕಾರಿಗಳ ಮೆಚ್ಟುಗೆ ದೊರೆಯಲಿದೆ. ಲೇವಾದೇವಿಯಲ್ಲಿ ಅಸಮಾಧಾನ ಕಂಡು ಬರಲಿದೆ. ಹಿತ ಬಂಧುಗಳು ನಿಮ್ಮಿಂದ ಸಹಾಯ ಅಪೇಕ್ಷಿಸಿ ಬಂದಾರು. ವಿದ್ಯಾರ್ಥಿಗಳಿಗೆ ಅಭ್ಯಾಸದ ಬಗ್ಗೆ ಚಿಂತೆಯಾಗಲಿದೆ. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್ : 9448001466 ವೃಷಭ: ಬಂಧು ಸಮಾಗಮದಿಂದ ಹರುಷ ತರಲಿದೆ. ಧನ ವಿನಿಯೋಗದಲ್ಲಿ...

ವರ್ಷಕ್ಕೊಮ್ಮೆಯಾದರೂ ಕುಲದೇವತೆಯ ದರ್ಶನ ಮಾಡಬೇಕು: ಯಾಕೆ ಗೊತ್ತಾ..?

ನಮ್ಮ ಪೂರ್ವಜರು ಯಾವ ದೇವರನ್ನ ಆರಾಧಿಸುತ್ತಿದ್ದರೋ ಆ ದೇವರೆ ನಮಗೆ ಕುಲದೇವತೆಯಾಗಿರುತ್ತದೆ. ಪ್ರತಿ ವರ್ಷ ಏನು ಕೆಲಸ ಕಾರ್ಯವನ್ನ ತಪ್ಪಿಸಿದರೂ ಕೂಡ, ಕುಲದೇವರ ದರ್ಶನ ಮಾತ್ರ ತಪ್ಪಿಸಬಾರದು ಅಂತಾರೆ. ನಾವಿಂದು ಈ ವಿಷಯ ಬಗ್ಗೆ ಮತ್ತಷ್ಟು ಮಾಹಿತಿಯನ್ನ ನೀಡಲಿದ್ದೇವೆ. ಪಂಡಿತ್ ವೇದಬ್ರಹ್ಮಶ್ರೀ ಸಂತೋಷ್ ನಾರಾಯಣ ಗುರೂಜಿ: 9886333327 https://youtu.be/ZbUpwevJnGg ಓರ್ವ ಶಿಷ್ಯನಿಗೆ ಓರ್ವ ಅತ್ಯುತ್ತಮ...

ಬೆಳ್ಳಿ ಹಣತೆಯಲ್ಲಿ ದೀಪ ಹಚ್ಚುವುದರ ಲಾಭವೇನು..? ದೀಪದ ಬತ್ತಿ ಹೇಗಿರಬೇಕು ಗೊತ್ತಾ..?

ನಾವು ಈಗಾಗಲೇ ದೀಪಗಳ ಬಗ್ಗೆ ಹಲವು ಮಾಹಿತಿಯನ್ನ ನೀಡಿದ್ದೇವೆ. ತುಪ್ಪದ ದೀಪ ಹಚ್ಚುವುದರ ಲಾಭವೇನು..? ಸ್ಟೀಲ್ ಹಣತೆಯಲ್ಲಿ ದೀಪವೇಕೆ ಹಚ್ಚಬಾರದು..? ಕಾಮಾಕ್ಷಿ ದೀಪದ ಮಹತ್ವವೇನು ಅನ್ನೋದರ ಬಗ್ಗೆ ಮಾಹಿತಿ ನೀಡಿದ್ದೇವೆ. ಅಂತೆಯೇ ಇವತ್ತು ಬೆಳ್ಳಿ ಹಣತೆಯಲ್ಲಿ ದೀಪ ಹಚ್ಚುವುದರ ಲಾಭವೇನು ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಶ್ರೀ ಗುರು ಆಂಜನೇಯ ಜ್ಯೋತಿಷ್ಯಾಲಯ : 7483025648 ಪಂಡಿತ್...

ತಲೆ ಸ್ನಾನ ಮಾಡಿ ಪೂಜೆ ಮಾಡಿದ್ರಷ್ಟೇ ಪೂಜಾ ಫಲ ಸಿಗತ್ತಾ..? ದೇವರಿಗೆ ಪ್ರತಿದಿನ ಯಾವ ನೈವೇದ್ಯ ಇಡಬಹುದು..?

ತಲೆ ಸ್ನಾನ ಮಾಡಿ ಪೂಜೆ ಮಾಡಿದ್ರೆ ಉತ್ತಮ. ಅದರಲ್ಲೂ ಹೆಣ್ಣು ಮಕ್ಕಳು ತಲೆಸ್ನಾನ ಮಾಡಿದಾಗ ಯಾವ ರೀತಿ ಪೂಜೆಗೆ ಕುಳಿತುಕೊಳ್ಳಬೇಕು..? ಯಾವ ನಿಯಮ ಅನುಸರಿಸಬೇಕು ಅನ್ನೋ ಬಗ್ಗೆ ನಾವೀಗಾಗಲೇ ನಿಮಗೆ ಮಾಹಿತಿ ನೀಡಿದ್ದೇವೆ. ಆದ್ರೆ ಪ್ರತಿದಿನ ತಲೆ ಸ್ನಾನ ಮಾಡಿಯೇ ಪೂಜೆ ಮಾಡಬೇಕಾ..? ಇಲ್ಲದಿದ್ರೆ ಪೂಜಾ ಫಲ ದೊರೆಯುವುದಿಲ್ಲವಾ ಎಂಬ ಪ್ರಶ್ನೆಗೆ ನಾವಿವತ್ತು ಉತ್ತರಿಸಲಿದ್ದೇವೆ....

ಇಂಥ ಕನಸು ಬಿದ್ದರೆ ದೂರದೂರಿನಲ್ಲಿ ನಿಮಗೆ ಉದ್ಯೋಗ ಸಿಗುತ್ತದೆ ಎಂದರ್ಥ..!

ಕನಸಿನಲ್ಲಿ ಹಸು, ನಾಯಿ ಬಂದ್ರೆ ಏನಾಗತ್ತೆ..? ಇನ್ನು ಕೆಲ ಪ್ರಾಣಿ ಪಕ್ಷಿಗಳು ಕನಸಿನಲ್ಲಿ ಬಂದ್ರೆ ಏನುಸೂಚನೆ ಸಿಕ್ಕಂತೆ ಅನ್ನೋ ಬಗ್ಗೆ ನಾವಿಗಾಗಲೇ ಮಾಹಿತಿ ನೀಡಿದ್ದೇವೆ. ಇವತ್ತು ನಾವು ಕನಸ್ಸಿನಲ್ಲಿ ಕೊಳ, ಝರಿ, ನದಿ, ಸಮುದ್ರ, ಸಾಗರ ಬಂದರೆ ಏನರ್ಥ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155, ಶ್ರೀ ಚಾಮುಂಡೇಶ್ವರಿ...

ನಿಮ್ಮ ಮನೆಯ ಈ ಸ್ಥಳವನ್ನ ಯಾರಿಗೂ ತೋರಿಸಬೇಡಿ..!

ಈ ಮೊದಲೇ ನಾವು ನಿಮಗೆ ಕೆಲ ವಸ್ತುಗಳನ್ನ ದಾನ ಮಾಡೋದು, ಅಥವಾ ಗಿಫ್ಟ್ ಕೊಡೋದು ತಪ್ಪು ಅನ್ನೋ ಬಗ್ಗೆ ಮಾಹಿತಿಯನ್ನ ನೀಡಿದ್ವಿ. ಇಂದು ಇದೇ ರೀತಿ ಮನೆಯಲ್ಲಿರುವ ಯಾವ ಸ್ಥಳವನ್ನ ಹೊರಗಿನವರಿಗೆ ತೋರಿಸಬಾರದು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ವೇದಬ್ರಹ್ಮಶ್ರೀ ಸಂತೋಷ್ ನಾರಾಯಣ ಗುರೂಜಿ: 9886333327 ಕೆಲ ಹಬ್ಬ ಹರಿದಿನಗಳಲ್ಲಿ ನಾವು ದೇವರಿಗೆ ಹೂವಿನಿಂದ...

ಮನೆ ಬಾಗಿಲಿನ ಹಿಂದೆ ಇಂಥ ವಸ್ತುಗಳನ್ನು ಇರಿಸಲೇಬೇಡಿ..!

ಕೆಲವರಿಗೆ ಮನೆ ಬಾಗಿಲಿನ ಹಿಂದೆ ಕೆಲ ವಸ್ತುಗಳನ್ನ ಇಡೋ ಚಟವಿರುತ್ತದೆ. ಆದ್ರೆ ಅದು ಮನೆಗೆ ಉತ್ತಮವಲ್ಲ ಎಂದು ಹೇಳಲಾಗುತ್ತದೆ. ಹಾಗಾದ್ರೆ ಯಾವ ವಸ್ತುವನ್ನ ಬಾಗಿಲ ಹಿಂದೆ ಇಡಬಾರದು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155, ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲ https://youtu.be/9d3EZ0evndk ಮೊದಲನೇಯದಾಗಿ ಒಮ್ಮೆ ಧರಿಸಿದ ಬಟ್ಟೆ, ಮತ್ತು ಮೈಲಿಗೆಯ...

ಮೂಲಾ ನಕ್ಷತ್ರದಲ್ಲಿ ಜನಿಸಿದವರು ದುರಾದೃಷ್ಟವಂತರೇ..? ಅವರೆಂದು ಅಭಿವೃದ್ಧಿಯಾಗಲಾರರೇ..?

ನಕ್ಷತ್ರಗಳಲ್ಲೇ ಜನ ಹೆಚ್ಚು ನಂಬುವ ನಕ್ಷತ್ರ ಅಂದ್ರೆ ಮೂಲಾ ನಕ್ಷತ್ರ. ಮೂಲಾ ನಕ್ಷತ್ರದಲ್ಲಿ ಹುಟ್ಟಿದವರಿಗೆ ಅಷ್ಟು ಸುಲಭವಾಗಿ ವಿವಾಹವಾಗುವುದಿಲ್ಲ. ಅಪ್ಪಿ ತಪ್ಪಿ ಲವ್ ಮ್ಯಾರೇಜ್ ಆದ್ರೂ ಕೂಡ, ವಿವಾಹದ ಬಳಿಕ, ಹಲವು ಕಷ್ಟಗಳನ್ನ ಈ ನಕ್ಷತ್ರದವರು ಮತ್ತು ಅವರ ಸಂಗಾತಿ ಅನುಭವಿಸಬೇಕಾಗುತ್ತದೆ. https://youtu.be/8F7E3IzXeUc ಕೆಲ ಕುಟುಂಬಗಳಲ್ಲಂತೂ ಮೂಲಾ ನಕ್ಷತ್ರದಲ್ಲಿ ಜನಿಸಿದವರನ್ನ ಯಾವುದೋ ಬೇರೆ ಪ್ಲಾನೆಟ್‌ನಿಂದ ಬಂದವರ...

ಮಂಗಳವಾರ ಇಂಥ ಕೆಲಸ ಮಾಡಿದ್ರೆ ಜೀವನದಲ್ಲಿ ನಷ್ಟ ಅನುಭವಿಸುತ್ತೀರಾ..

ಮಂಗಳವಾರ ಮಹಾಗಣಪತಿಗೆ ಬಲು ಇಷ್ಟವಾದ ವಾರ. ಯಾವುದೇ ಶುಭಕಾರ್ಯ ಮಾಡುವಾಗ ಮೊದಲು ಗಣಪತಿಯನ್ನು ಪೂಜಿಸಿ, ನಂತರ ನಮ್ಮ ಕೆಲಸವನ್ನು ಶುರು ಮಾಡ್ತೇವೆ. ಆದ್ರೆ ಯಾವುದೇ ಶುಭ ಕಾರ್ಯವನ್ನ ಮಾತ್ರ ಮಂಗಳವಾರ ಶುರು ಮಾಡೋದಿಲ್ಲಾ. ಹಾಗಾದ್ರೆ ಯಾವ ಕೆಲಸವನ್ನ ಮಂಗಳವಾರ ಮಾಡಬಾರದು..? ಮಾಡಿದ್ರೆ ಏನಾಗತ್ತೆ ಅನ್ನೋ ಬಗ್ಗೆ ನಾವಿವತ್ತು ಮಾಹಿತಿಯನ್ನ ನೀಡಲಿದ್ದೇವೆ. ಶ್ರೀ ಗುರು ರಾಘವೇಂದ್ರ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img