ಇವತ್ತು ನಾವು ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಬಳಿ ಇರುವ ಸೂರ್ಯ ನಾರಾಯಣ ದೇವಸ್ಥಾನದ ಬಗ್ಗೆ ಕೆಲ ಮಾಹಿತಿಯನ್ನ ನೀಡಲಿದ್ದೇವೆ.
ಜನ ತಮ್ಮ ಕೋರಿಕೆ ಈಡೇರಲು ದೇವರಿಗೆ ಚಿನ್ನ ಬೆಳ್ಳಿ ವಜ್ರ ವೈಢೂರ್ಯ ಹಣ ಇತ್ಯಾದಿಗಳನ್ನ ನೀಡುವ ಹರಕೆ ಹೋರುತ್ತಾರೆ. ಆದ್ರೆ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ಮಣ್ಣಿನ ಗೊಂಬೆಗಳನ್ನ ಹರಕೆ ರೂಪದಲ್ಲಿ ನೀಡುವ ಪ್ರತೀತಿ...
ಕೆಲ ಹೆಂಗಸರು ತಮಗೇ ಗೊತ್ತಿಲ್ಲದೇ ಮಾಡುವ ಎಡವಟ್ಟುಗಳಿಂದ ಸದಾ ದುಃಖಿತರಾಗಿರುತ್ತಾರೆ. ಮನೆಯಲ್ಲಿ ಸದಾ ಕಲಹವಿರುತ್ತದೆ. ಪತಿ ಪತ್ನಿ ಶತ್ರುಗಳಂತೆ ಜಗಳಾಡುತ್ತಾರೆ. ಏನದು ಆ ತಪ್ಪು ಅನ್ನೋಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ.
https://youtu.be/2w6T4AhRvkA
ಕೆಲ ಹೆಣ್ಣು ಮಕ್ಕಳಿಗೆ ತಾಳಿಗೆ, ಕುತ್ತಿಗೆಗೆ ಹಾಕಿರುವ ಸರಕ್ಕೆ ಪಿನ್ನು ಸಿಕ್ಕಿಸಿಕೊಳ್ಳುವ ಚಟವಿರುತ್ತದೆ. ಇದೇ ಕಾರಣಕ್ಕೆ ಮನೆಯಲ್ಲಿ ಪದೇ ಪದೇ ಕಲಹಗಳು ನಡೆಯುತ್ತದೆ. ಏಕೆಂದರೆ...
ಮೇಷ : ಅವಿವಾಹಿತರಿಗೆ ಶುಭವಾರ್ತೆ. ಆರ್ಥಿಕವಾಗಿ ಸ್ಥಿರತೆಯನ್ನು ಕಾಪಾಡಿಕೊಳ್ಳಿ. ವಾಹನ ಖರೀದಿಗೆ ಸಕಾಲವಿದು. ನಿರುದ್ಯೋಗಿಗಳು ಬಂದ ಅವಕಾಶವನ್ನ ಸದುಪಯೋಗ ಪಡಿಸಿಕೊಳ್ಳಿ.
ವೃಷಭ : ಆರ್ಥಿಕವಾಗಿ ಋಣ ಭಾರದ ಚಿಂತೆ ಪರಿಹಾರವಾಗಲಿದೆ. ಆರೋಗ್ಯದ ಬಗ್ಗೆ ಗಮನ ಹರಿಸಿ. ದೇವತಾ ಕಾರ್ಯಗಳಿಗಾಗಿ ಸಂಚಾರವಿದೆ. ವಿದ್ಯಾರ್ಥಿಗಳಿಗೆ ಉದಾಸೀನತೆ ತೋರಿಬರಲಿದೆ.
ಮಿಥುನ : ವ್ಯಾಪಾರ ವ್ಯವಹಾರಗಳಲ್ಲಿ ಚೇತರಿಕೆ ತೋರಿಬರಲಿದೆ....
ದೇವರ ಕೋಣೆಯಲ್ಲಿ ಎಂತಹ ಫೋಟೋವನ್ನ ಇರಿಸಕೂಡದು ಎಂಬ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಇಂದು ಯಾವ ಫೋಟೋಗಳನ್ನ ಇಡಬೇಕು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಪಂಚಮುಖಿ ಆಂಜನೇಯ ಫೋಟೋ: ಮನೆಯಲ್ಲಿ ಪಂಚಮುಖಿ ಆಂಜನೇಯ ಫೋಟೋ ಇಡುವುದರಿಂದ ನಕಾರಾತ್ಮಕ ಶಕ್ತಿಗಳ ಪ್ರಭಾವ ಕಡಿಮೆಾಗುತ್ತದೆ. ಮತ್ತು ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗುತ್ತದೆ.
https://youtu.be/Gkto-zvjxI4
ಶ್ರೀರಾಮನ ಪಟ್ಟಾಭಿಶೇಕದ ಫೋಟೋ: ಶ್ರೀರಾಮನ ಪಟ್ಟಾಭಿಶೇಕದ...
ಮೇಷ: ದಂಪತಿಗಳಿಗೆ ಸಂತಾನ ಲಾಭವಿದೆ. ತಂದೆ ಮಕ್ಕಳೊಳಗೆ ವ್ಯವಹಾರ ಸಂಬಂಧ ಭಿನ್ನಾಭಿಪ್ರಾಯ ಮೂಡಬಹುದು. ದೂರ ಸಂಚಾರದಲ್ಲಿ ಅಪಘಾತ ಭೀತಿ ಇದೆ. ದೇವತಾ ಕಾರ್ಯಗಳಲ್ಲಿ ಸಂತಸ ಮತ್ತು ನೆಮ್ಮದಿ ಇದೆ.
ವೃಷಭ : ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ ಇದೆ. ರೈತಾಪಿ ವರ್ಗಕ್ಕೆ ಋಣಭಾರ ಪರಿಹಾರವಾಗಲಿದೆ. ದಿನಸಿ ವರ್ತಕರಿಗೆ ಲಾಭವಿದೆ. ಆರೋಗ್ಯ ಭಾಗ್ಯವು ಸುಧಾರಿಸುತ್ತಾ ಹೋಗಲಿದೆ. ಧನ ವಿನಿಯೋಗದಿಂದ...
ನೀವು ನಿಮ್ಮ ಜೀವನದಲ್ಲಿ ಯಶಸ್ಸು ಕಾಣಬೇಕು. ಮನೆಯಲ್ಲಿ ಸುಖ ಶಾಂತಿ ನೆಲೆಸಬೇಕು. ನೆಮ್ಮದಿಯ ಜೀವನ ನಿಮ್ಮದಾಗಬೇಕು ಅಂದ್ರೆ ಪ್ರತಿ ದಿನ ಒಂದು ಶ್ಲೋಕವನ್ನು ಹೇಳಬೇಕು.ಯಾವುದು ಆ ಶ್ಲೋಕ ಅನ್ನೋ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ.
ಎಲ್ಲ ಕಷ್ಟ ಪರಿಹಾರವಾಗಿ ನೆಮ್ಮದಿಯ ಜೀವನ ಬೇಕೆನ್ನುವವರು, ಶ್ರೀರಾಮನನ್ನು ನೆನೆಯಬೇಕು. ಪ್ರಾರ್ಥಿಸಬೇಕು. ಪ್ರತಿನಿತ್ಯ ಶ್ರೀರಾಮ್ ಜಯರಾಮ ಜಯ ಜಯ ರಾಮ...
ಎಲ್ಲರಿಗೂ ತಮ್ಮದೇ ಆದ ಗುರಿಯಿರುತ್ತದೆ. ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು. ಒಳ್ಳೆಯ ಸಂಪಾದನೆ ಮಾಡ್ಬೇಕು. ಉತ್ತಮ ಜೀವನ ನಡೆಸಬೇಕು ಅನ್ನೋದು ಎಲ್ಲರ ಆಸೆಯಾಗಿರುತ್ತದೆ. ಅದಕ್ಕಾಗಿ ಒಳ್ಳೆಯ ಶಾಲಾ ಕಾಲೇಜಿನಲ್ಲಿ ಓದಿ ಉತ್ತಮ ಅಂಕವನ್ನ ಕೂಡ ಗಳಿಸಿರುತ್ತಾರೆ. ಆದ್ರೆ ಕೆಲಸ ಮಾತ್ರ ಸಿಕ್ಕಿರುವುದಿಲ್ಲ.
https://youtu.be/1GA3HI09cS4
ಡಿಗ್ರಿ ಮೇಲೆ ಡಿಗ್ರಿ ಮಾಡಿ, ರ್ಯಾಂಕ್ ಬಂದ್ರೂ ಕೂಡ ಕೆಲವರಿಗೆ ಕೆಲಸ ಸಿಗುವುದಿಲ್ಲ....
ಉಪವಾಸ ಮಾಡುವಾಗ ಕೆಲ ನಿಯಮಗಳನ್ನ ಪಾಲಿಸಬೇಕು. ಯಾವುದು ಆ ನಿಯಮ..? ಉಪವಾಸವನ್ನ ಹೇಗೆ ಮಾಡ್ಬೇಕು..? ಉಪವಾಸ ಮಾಡುವಾಗ ತಪ್ಪಾದ್ರೆ ಏನಾಗತ್ತೆ ಎಂಬುದರ ಬಗ್ಗೆ ಚಿಕ್ಕ ಮಾಹಿತಿ ನೀಡಲಿದ್ದೇವೆ. ಉಪವಾಸ ಮಾಡುವುದರಿಂದ ಆರೋಗ್ಯ ಲಾಭವಾಗುತ್ತದೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ. ಆದ್ರೆ ಸರಿಯಾದ ರೀತಿಯಲ್ಲಿ ಉಪವಾಸ ಮಾಡಿದ್ರಷ್ಟೇ ಆರೋಗ್ಯ ಲಾಭವಾಗುತ್ತದೆ. ಅದನ್ನ ಬಿಟ್ಟು ಮನಸ್ಸಿಗೆ ಬಂದ ಹಾಗೆ...
ತಿರುಪತಿಯಲ್ಲಿ ಹೆಚ್ಚಾಗಿ ಹೋರುವ ಹರಕೆ ಅಂದ್ರೆ ಮುಡಿ ಕೊಡೋದು. ಹೆಂಗಸರೂ ಕೂಡ ತಿಮಪ್ಪನಿಗೆ ಮುಡಿ ನೀಡುವ ಸಂಪ್ರದಾಯ ಇಲ್ಲಿದೆ. ತಮ್ಮ ಬೇಡಿಕೆಗಳನ್ನ ಈಡೇರಿಸಿದರೆ, ತಿಮ್ಮಪ್ಪನಿಗೆ ಮುಡಿ ನೀಡುತ್ತೇವೆಂದು ಕೇಳಿಕೊಳ್ಳುವ ಭಕ್ತರು. ತಿರುಪತಿಗೆ ಬಂದು ಮುಡಿ ಅರ್ಪಿಸಿ, ತಿಮ್ಮಪ್ಪನ ದರ್ಶನ ಪಡೆದು ಹೋಗುತ್ತಾರೆ. ಹಾಗಾದ್ರೆ ಈ ಮುಡಿಯನ್ನ ಯಾಕೆ ಕೊಡಲಾಗುತ್ತದೆ ಎಂಬ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ.
https://youtu.be/4xXEB2vn_z0
ದೇಶದ...
74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಪ್ತಗಿರಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಯ ಸಿಬ್ಬಂದಿ 4 ಸಾವಿರ ಅಡಿ ಉದ್ದದ ಅತ್ಯಾಕರ್ಷಕ ಚಿತ್ತಾರಗಳೊಂದಿಗೆ ರಂಗೋಲಿ ಬಿಡಿಸಿ ದೇಶ ಪ್ರೇಮದ ಪಾರಮ್ಯ ಮೆರೆದಿದ್ದಾರೆ. ವಿದ್ಯಾರ್ಥಿಗಳ ಜತೆ ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು ಸಪ್ತಗಿರಿ ಕ್ಯಾಂಪಸ್ ಆಟದ ಮೈದಾನದಲ್ಲಿ ಹಗಲಿರುಳು ಶ್ರಮಿಸಿ ಬೃಹತ್ ತ್ರಿವರ್ಣ ಧ್ವಜ ಬಿಡಿಸಿದ್ದಾರೆ.
ವಿನೂತನ ಮಾದರಿಯಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಗಾಗಿ 2500 ಕೆಜಿ ಉಪ್ಪು ಹಾಗೂ ಇನ್ನೂರ ಐವತ್ತು ಕೆಜಿ ಕೇಸರಿ, ಬಿಳಿ, ಹಸಿರು ಬಣ್ಣದ ರಂಗೋಲಿಯಿಂದ ತಿರಂಗ ಧ್ವಜ ಸಿದ್ಧವಾಗಿದೆ.
https://youtu.be/4xXEB2vn_z0
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ತ್ರಿವರ್ಣ ಧ್ವಜ ಬಿಡಿಸುವ ರಂಗೋಲಿ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ 2750ಕ್ಕೂ ಹೆಚ್ಚು ವಿದ್ಯಾರ್ಥಿಗಳು ನವ ನವೀನ ರೀತಿಯಲ್ಲಿ ತ್ರಿವರ್ಣ ಧ್ವಜ ಬಿಡಿಸಿ ಗಮನ ಸೆಳೆದಿದ್ದರು. ಇದೇ ವೇಳೆ ವಿದ್ಯಾರ್ಥಿಗಳು ಮಾತನಾಡಿ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅತ್ಯಂತ ವಿಶೇಷವಾಗಿದೆ. ಈ ಬಾರಿ ಕರೋನಾ ಮಹಾಮಾರಿಯಿಂದ ಕೆಲಸ ಮಾಡಿದ ವಾರಿಯರ್ಸ್ ಗಳಿಗೆ ಸನ್ಮಾನ ಹಾಗೂ ಪೊಲೀಸ್ ವೃಂದ ಹಾಗೂ ವೈದ್ಯಕೀಯ ವೃಂದ ಹಾಗೂ ಹಾಗೂ ಸೋಶಿಯಲ್ ವರ್ಕರ್ಸ್ ಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬಿಬಿಎಂಪಿ ಪೌರ ಕಾರ್ಮಿಕರು...
ಬುಧವಾರ ಬೆಂಗಳೂರಿನಲ್ಲಿ ಸುರಿದ ಭಾರಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ, ನೆಲಮಂಗಲ ತಾಲೂಕಿನ ಹಕ್ಕಿನಾಳು ಗ್ರಾಮದ ರೈತನೊಬ್ಬನ ಮೂರು ಎಕರೆ ಬಾಳೆ ತೋಟ ಸಂಪೂರ್ಣವಾಗಿ ನೆಲಸಮವಾಗಿದೆ.
ಕೃಷ್ಣಪ್ಪ...