Friday, July 31, 2026

horoscope

ಜನ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಡೋದ್ಯಾಕೆ..?

ತಿರುಪತಿಯಲ್ಲಿ ಹೆಚ್ಚಾಗಿ ಹೋರುವ ಹರಕೆ ಅಂದ್ರೆ ಮುಡಿ ಕೊಡೋದು. ಹೆಂಗಸರೂ ಕೂಡ ತಿಮಪ್ಪನಿಗೆ ಮುಡಿ ನೀಡುವ ಸಂಪ್ರದಾಯ ಇಲ್ಲಿದೆ. ತಮ್ಮ ಬೇಡಿಕೆಗಳನ್ನ ಈಡೇರಿಸಿದರೆ, ತಿಮ್ಮಪ್ಪನಿಗೆ ಮುಡಿ ನೀಡುತ್ತೇವೆಂದು ಕೇಳಿಕೊಳ್ಳುವ ಭಕ್ತರು. ತಿರುಪತಿಗೆ ಬಂದು ಮುಡಿ ಅರ್ಪಿಸಿ, ತಿಮ್ಮಪ್ಪನ ದರ್ಶನ ಪಡೆದು ಹೋಗುತ್ತಾರೆ. ಹಾಗಾದ್ರೆ ಈ ಮುಡಿಯನ್ನ ಯಾಕೆ ಕೊಡಲಾಗುತ್ತದೆ ಎಂಬ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. https://youtu.be/4xXEB2vn_z0 ದೇಶದ...

4 ಸಾವಿರ ಅಡಿ ರಂಗೋಲಿಯಲ್ಲಿ ರಾಷ್ಟ್ರೀಯ ಧ್ವಜ ಅನಾವರಣ: ವಿದ್ಯಾರ್ಥಿಗಳಿಂದ ದೇಶ ಪ್ರೇಮದ ಪಾರಮ್ಯ

74ನೇ ಸ್ವಾತಂತ್ರ್ಯ ದಿನಾಚರಣೆ  ಅಂಗವಾಗಿ  ಸಪ್ತಗಿರಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಯ ಸಿಬ್ಬಂದಿ 4 ಸಾವಿರ ಅಡಿ ಉದ್ದದ ಅತ್ಯಾಕರ್ಷಕ ಚಿತ್ತಾರಗಳೊಂದಿಗೆ ರಂಗೋಲಿ ಬಿಡಿಸಿ ದೇಶ ಪ್ರೇಮದ ಪಾರಮ್ಯ ಮೆರೆದಿದ್ದಾರೆ.  ವಿದ್ಯಾರ್ಥಿಗಳ ಜತೆ ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು ಸಪ್ತಗಿರಿ ಕ್ಯಾಂಪಸ್ ಆಟದ ಮೈದಾನದಲ್ಲಿ ಹಗಲಿರುಳು ಶ್ರಮಿಸಿ ಬೃಹತ್ ತ್ರಿವರ್ಣ ಧ್ವಜ ಬಿಡಿಸಿದ್ದಾರೆ.    ವಿನೂತನ ಮಾದರಿಯಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಗಾಗಿ 2500 ಕೆಜಿ  ಉಪ್ಪು ಹಾಗೂ ಇನ್ನೂರ ಐವತ್ತು ಕೆಜಿ ಕೇಸರಿ, ಬಿಳಿ, ಹಸಿರು ಬಣ್ಣದ ರಂಗೋಲಿಯಿಂದ ತಿರಂಗ ಧ್ವಜ ಸಿದ್ಧವಾಗಿದೆ. https://youtu.be/4xXEB2vn_z0 ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ತ್ರಿವರ್ಣ ಧ್ವಜ ಬಿಡಿಸುವ ರಂಗೋಲಿ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ 2750ಕ್ಕೂ ಹೆಚ್ಚು ವಿದ್ಯಾರ್ಥಿಗಳು ನವ ನವೀನ  ರೀತಿಯಲ್ಲಿ  ತ್ರಿವರ್ಣ ಧ್ವಜ ಬಿಡಿಸಿ ಗಮನ ಸೆಳೆದಿದ್ದರು. ಇದೇ ವೇಳೆ ವಿದ್ಯಾರ್ಥಿಗಳು ಮಾತನಾಡಿ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅತ್ಯಂತ ವಿಶೇಷವಾಗಿದೆ. ಈ ಬಾರಿ ಕರೋನಾ ಮಹಾಮಾರಿಯಿಂದ ಕೆಲಸ ಮಾಡಿದ ವಾರಿಯರ್ಸ್ ಗಳಿಗೆ ಸನ್ಮಾನ ಹಾಗೂ ಪೊಲೀಸ್ ವೃಂದ ಹಾಗೂ ವೈದ್ಯಕೀಯ ವೃಂದ ಹಾಗೂ  ಹಾಗೂ ಸೋಶಿಯಲ್ ವರ್ಕರ್ಸ್ ಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬಿಬಿಎಂಪಿ ಪೌರ ಕಾರ್ಮಿಕರು...

ಆಮೆ ಉಂಗುರ ಧರಿಸಿ ಇಂಥ ತಪ್ಪು ಎಂದಿಗೂ ಮಾಡಬೇಡಿ..

ಅದೃಷ್ಟ ಲಕ್ಷ್ಮೀ ಒಲಿಯಲಿ ಎಂಬ ಕಾರಣಕ್ಕೆ ಜನ ಆಮೆ ಉಂಗುರವನ್ನ ಧರಿಸುತ್ತಾರೆ. ಆದ್ರೆ ಆಮೆ ಉಂಗುರುವನ್ನ ಧರಿಸಿ ನೀವೇನಾದರೂ ಇಂಥ ತಪ್ಪು ಮಾಡಿದ್ರೆ, ನಿಮಗೆ ಯಶಸ್ಸು ಸಿಗುವುದಿಲ್ಲ. ಏನು ಆ ತಪ್ಪು ಅನ್ನೋದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ. ಆಮೆ ಉಂಗುರ ಧರಿಸಿದ ಬಳಿಕ ಕೆಲ ತಪ್ಪುಗಳನ್ನ ಮಾಡಕೂಡದು. ಯಾವುದು ಆ ತಪ್ಪು ಅಂದ್ರೆ, ಮಲಗುವ...

ಈ ವಸ್ತುವನ್ನು ಎಂದಿಗೂ ಯಾರಿಗೂ ನೀಡಬೇಡಿ..!

ಕೆಲ ಶ್ರೀಮಂತರು ನೋಡು ನೋಡುತ್ತಿದ್ದಂತೆ ಶ್ರೀಮಂತಿಕೆ ಕಳೆದುಕೊಳ್ಳುತ್ತಾರೆ. ಸ್ವಂತ ಬಂಗಲೆಯಲ್ಲಿದ್ದವರಿಗೆ ಬಾಡಿಗೆ ಮನೆಯಲ್ಲಿ ಬದುಕುವ ಪರಿಸ್ಥಿತಿ ಬಂದೊದಗುತ್ತದೆ. ಐಷಾರಾಮಿ ಕಾರಿನಲ್ಲಿ ಓಡಾಡುತ್ತಿದ್ದವರು, ಆಟೋಗೆ ಕೊಡಲು ದುಡ್ಡಿಲ್ಲದೇ ಪರದಾಡುತ್ತಾರೆ. ಇದಕ್ಕೆಲ್ಲಾ ಕಾರಣ ನಿಮಗೆ ಗೊತ್ತಿಲ್ಲದೇ ನೀವು ಮಾಡುವ ಎಡವಟ್ಟುಗಳು. ಯಾವುದು ಅಂಥ ತಪ್ಪು ಅನ್ನೋದರ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. https://youtu.be/QcyTmbHoiJ8 ಜೀವನದಲ್ಲಿ ಯಾರೂ ಎಷ್ಟೇ ಸಲ ಕೇಳಿದರೂ, ಎಷ್ಟೇ...

ಮನೆಯಲ್ಲಿ ಇಂಥ ದೀಪ ಎಂದಿಗೂ ಹಚ್ಚಕೂಡದು..

ಮನೆಯನ್ನ ಶುದ್ಧವಿಟ್ಟುಕೊಂಡು ಮಡಿ ಮೈಲಿಗೆ ಆಚರಿಸಿದರೆ, ದೀಪ ಬೆಳಗಿ ದೇವರಲ್ಲಿ ಪ್ರಾರ್ಥನೆ ಮಾಡಿದ್ರೆ ಮನೆಯಲ್ಲಿ ಶಾಂತಿ ನೆಮ್ಮದಿ ಇರುತ್ತದೆ ಎಂಬುದು ಹಿಂದೂಗಳ ನಂಬಿಕೆ. ಆದ್ರೆ ಯಾವುದ್ಯಾವುದೋ ದೀಪಗಳನ್ನ ಮನೆಯಲ್ಲಿ ಹಚ್ಚಿದ್ರೆ ಸುಖ ಶಾಂತಿಯ ಬದಲು ನೆಮ್ಮದಿ ಹಾಳಾಗುವ ಸಂದರ್ಭ ಬಂದೊದಗಬಹುದು. ಆದ್ದರಿಂದ ಕೆಲ ದೀಪಗಳನ್ನು ಮನೆಯಲ್ಲಿ ಹಚ್ಚಕೂಡದು. ಯಾವುದು ಆ ದೀಪ ಎಂಬ ಬಗ್ಗೆ...

ಮನೆಮಂದಿಯ ಕೋಪದ ಸ್ವಭಾವ ಹೋಗಲಾಡಿಸಬೇಕೇ..? ಹಾಗಾದ್ರೆ ಹೀಗೆ ಮಾಡಿ..

ಕೆಲ ಮನೆಯಲ್ಲಿ ಗಂಡಸರು ಬಹು ಕೋಪಿಷ್ಠರಿರುತ್ತಾರೆ. ತಾವು ಹೇಳಿದ್ದೇ ಆಗಬೇಕು. ಇದೇ ಬೇಕು ಅದೇ ಬೇಕು ಅನ್ನೋ ರೀತಿಯ ಸ್ವಭಾವ ಅವರದ್ದಾಗಿರುತ್ತದೆ. ಇಷ್ಟೇ ಅಲ್ಲದೇ, ಕೆಲ ಮಕ್ಕಳು ಕೂಡ ಹಠಮಾರಿ ಕೋಪದ ಸ್ವಭಾವದವರಾಗಿರುತ್ತಾರೆ. ಇಂಥವರು ಒಂದು ಖಡ್ಗವನ್ನ ಧರಿಸಿದ್ರೆ ಎಲ್ಲ ಸಮಸ್ಯೆಗಳು ದೂರವಾಗುತ್ತದೆ. ಯಾವುದು ಆ ಖಡ್ಗ ಅನ್ನೋದರ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ. ಮನೆಮಂದಿಯ...

ಆಗಸ್ಟ್ 14 2020 ರಾಶಿ ಭವಿಷ್ಯ

ಮೇಷ : ಬಂಧು ಮಿತ್ರರು ನಿಮಗೆ ಎಲ್ಲ ವಿಧದಲ್ಲೂ ಸಹಕಾರ ನೀಡಿಯಾರು. ಕೋರ್ಟು ಕಚೇರಿಗಳ ಕೆಲಸ ದಾವೆ ಪುರಾವೆ ತೀರ್ಮಾನವು ನಿಮಗೆ ಅನುಕೂಲವಾಗಲಿದೆ. ಕೃಷಿಕರಿಗೆ ಉತ್ಸಾಹ ವಾತಾವರಣ. ವೃಷಭ : ಚಾಲಕರಿಗೆ ವಾಹನ ಚಾಲನೆಯಲ್ಲಿ ಹೆಚ್ಚಿನ ಗಮನ ಹರಿಸಬೇಕಾದೀತು. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಲ್ಲಿ ಮುನ್ನಡೆ ಸಾಧಿಸಲಿದ್ದಾರೆ. ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನಸಂಗ್ರಹವಾದೀತು. ಮಿಥುನ : ವೃತ್ತಿರಂಗದಲ್ಲಿ ತನ್ನ...

ಸಾಯಿಬಾಬಾ ಶಿರಡಿಯಲ್ಲಿ ನೆಲೆನಿಂತಿದ್ದು ಹೇಗೆ..?

ಸಬ್ ಕಾ ಮಾಲೀಕ ಏಕ್ ಹೈ ಎಂದು ಸಮಾನತೆಯ ತತ್ವ ಸಾರಿದ ಸಾಯಿಬಾಬಾ ಕಲಿಯುಗದ ಮಹಾಪುರುಷ. ಮಹಾರಾಷ್ಟ್ರದ ಅಹಮದ್ ನಗರದ ಶಿರಡಿಯಲ್ಲಿ ದೇಶದ ಅತೀ ದೊಡ್ಡ ಸಾಯಿಬಾಬಾ ಮಂದಿರವಿದೆ. ಆ ಬಗ್ಗೆ ಮಾಹಿತಿ ತಿಳಿಸಲಿದ್ದೇವೆ. ಪುರಾಣ ಪ್ರಸಿದ್ಧಿ ದೇವಾಲಯಗಳಲ್ಲಿ ಒಂದಾದ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಂಥ ಭಕ್ತವೃಂದ ಹೊಂದಿರುವ...

ಅಕ್ಕಿಯನ್ನ ಇಂಥ ಜಾಗದಲ್ಲಿಟ್ಟರೆ ಕಲಹ, ನೆಮ್ಮದಿ ಇಲ್ಲಿದಿರುವಿಕೆ, ಅನಾರೋಗ್ಯ ಉಂಟಾಗುತ್ತದೆ ಎಚ್ಚರ..

ಅಕ್ಕಿಯನ್ನ ಅನ್ನಪೂರ್ಣೆಯ ಸ್ವರೂಪ ಎನ್ನಲಾಗುತ್ತದೆ. ಅಂಥ ಅಕ್ಕಿ ಮನೆ ಒಡತಿಯ ಒಳಿತು ಕೆಡುಕಿಗೂ ಕಾರಣವಾಗುತ್ತದೆ. ಆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ. ಅಡುಗೆ ಕೋಣೆಯಲ್ಲಿ ನಾವು ಬಳಸುವ ಆಹಾರ ಸಾಮಗ್ರಿಯನ್ನು ಎಲ್ಲಿ ಬೇಕೆಂದರಲ್ಲಿ ಇಟ್ಟು ಬಿಡುತ್ತೇವೆ. ಆದ್ರೆ ಅಕ್ಕಿಯನ್ನ ಮಾತ್ರ ಎಲ್ಲಿ ಬೇಕೆಂದರಲ್ಲಿ ಇಡುವಂತಿಲ್ಲ. ಅಕ್ಕಿಯನ್ನ ಸರಿಯಾದ ದಿಕ್ಕಿನಲ್ಲಿಟ್ಟರೆ ಮಾತ್ರ ಮನೆಯೊಡತಿಯ ಆರೋಗ್ಯ ಸುರಕ್ಷಿತವಾಗಿರುತ್ತದೆ....

ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ಹೋದಾಗ ಹೀಗೆ ಮಾಡಿದ್ರೆ ಅದೃಷ್ಟ ನಿಮ್ಮ ಪಾಲಾಗುತ್ತದೆ..

ನಾವು ತಿರುಪತಿಗೋ ಅಥವಾ ಯಾವುದಾದರು ವೆಂಕಟೇಶ್ವರ, ರಂಗನಾಥ, ವಿಷ್ಣುವಿನ ದೇವಸ್ಥಾನಕ್ಕೆ ಹೋದಾಗ ಕೆಲ ನಿಯಮಗಳನ್ನ ಪಾಲಿಸಬೇಕಾಗುತ್ತದೆ. ಆ ನಿಯಮಗಳ ಬಗ್ಗೆ ಇವತ್ತು ಮಾಹಿತಿಯನ್ನ ನೀಡಲಿದ್ದೇವೆ. ತಿರುಪತಿಗೆ ಹೋಗಿ ಬಾಲಾಜಿಯ ದರ್ಶನ ಮಾಡಿದವರಿಗೆ ಒಂದು ವಿಷಯವಂತೂ ಗೊತ್ತಿರುತ್ತೆ. ಬಾಲಾಜಿ ದರ್ಶನ ಪಡೆಯುವಾಗ ನೂಕುನುಗ್ಗಲು ಹೆಚ್ಚಾಗಿ, ಒಂದು ಸೆಕೆಂಡಿನಲ್ಲಿ ಬಾಲಾಜಿಯ ಅಲಂಕಾರವನ್ನು ಕಣ್ತುಂಬಿಕೊಂಡು ಬಂದುಬಿಡಬೇಕು. ಅಲ್ಲದೇ, ಮತ್ತೆ ಮತ್ತೆ...
- Advertisement -spot_img

Latest News

RBI ಹೊಸ ರೂಲ್ಸ್ – ಅಕ್ಟೋಬರ್ 1ರಿಂದ ಎಫ್‌ಡಿ ನಿಯಮಗಳಲ್ಲಿ ಭಾರಿ ಬದಲಾವಣೆ!

ಬ್ಯಾಂಕ್‌ಗಳಲ್ಲಿ ಫಿಕ್ಸ್ಡ್ ಡೆಪಾಸಿಟ್ (FD) ಮಾಡುವ ಗ್ರಾಹಕರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಮಹತ್ವದ ಹಾಗೂ ಹೊಸ ನಿಯಮವೊಂದನ್ನು ತಂದಿದೆ. ಈ ಹೊಸ ರೂಲ್ಸ್...
- Advertisement -spot_img