Thursday, April 30, 2026

horoscope

ಆಗಸ್ಟ್ 12 2020 ರಾಶಿ ಭವಿಷ್ಯ

ಮೇಷ: ಸಾಂಸಾರಿಕವಾಗಿ ಖರ್ಚುವೆಚ್ಚಗಳು ಅಧಿಕವಾದಾವು. ಸ್ವಪ್ರಯತ್ನ ನಿಶ್ಚಿತರೂಪದಲ್ಲಿ ಫಲವಿರುವುದು. ವಿದ್ಯಾರ್ಥಿಗಳು ತಮ್ಮ ಉತ್ತಮ ಬಲದ ಪ್ರಯತ್ನ ಪಡೆಯಲಿದ್ದಾರೆ. ದಿನಾಂತ್ಯದಲ್ಲಿ ಶುಭವಾರ್ತೆ ಇದೆ. ವೃಷಭ: ಆರೋಗ್ಯದಲ್ಲಿ ಆಗಾಗ ಏರುಪೇರು ಕಾಣಿಸಲಿದೆ. ದೂರ ಸಂಚಾರಗಳು ಸ್ಥಗಿತಗೊಂಡಾವು. ದಾಯಾದಿಗಳ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಬೇಕಾಗುತ್ತದೆ. ಸಾಮಾಜಿಕ ರಂಗದಲ್ಲಿ ನಿಮ್ಮ ಕೆಲಸ ಕಾರ್ಯಗಳು ಮೆಚ್ಚುಗೆ ಗಳಿಸಲಿದೆ. ಮಿಥುನ: ಕೆಲಸ ಕಾರ್ಯಗಳಲ್ಲಿ ಹೆಚ್ಚಿನ...

ದೇವಸ್ಥಾನಕ್ಕೆ ಹೋದಾಗ ಇಂಥ ತಪ್ಪು ಮಾಡಬೇಡಿ..

ದೇವಸ್ಥಾನಕ್ಕೆ ಹೋದಾಗ ಬರೀ ದೇವರ ದರ್ಶನವನ್ನಷ್ಟೇ ಮಾಡಿ ಬರುವುದಲ್ಲ. ಅಲ್ಲಿ ಕೆಲ ನಿಯಮಗಳನ್ನ ಪಾಲಿಸಬೇಕಾಗುತ್ತದೆ. ನಮಗೇ ಗೊತ್ತಿಲ್ಲದೇ ಕೆಲ ತಪ್ಪುಗಳು ನಡೆದು ಹೋಗುತ್ತದೆ. ಯಾವುದು ಅಂಥ ತಪ್ಪುಗಳು, ದೇವಸ್ಥಾನಕ್ಕೆ ಹೋದಾಗ ಯಾವ ತಪ್ಪುಗಳನ್ನ ನಾವು ಮಾಡಬಾರದು ಎಂಬುದರ ಬಗ್ಗೆ ತಿಳಿಯೋಣ ಬನ್ನಿ. ದೇವಸ್ಥಾನಕ್ಕೆ ಹೋದಾಗ ಬೇರೆ ವಿಷಯದ ಬಗ್ಗೆ ಮಾತನಾಡುವುದಾಗಲಿ, ಪರಿಚಯದವರು ಸಿಕ್ಕಿದರೆಂದು ಹರಟೆ ಹೊಡೆಯುವುದಾಗಲಿ...

ಗಂಡ ಕೆಲಸಕ್ಕೆ ಹೋಗುವಾಗ ಹೆಣ್ಣು ಮಕ್ಕಳು ಎಂದಿಗೂ ಈ ತಪ್ಪು ಮಾಡಬೇಡಿ..!

ಗಂಡನ ಕರ್ಮದಲ್ಲಿ ಹೆಂಡತಿಯದು ಅರ್ಧಪಾಲಿರುತ್ತೆ ಅನ್ನೋ ಮಾತಿದೆ. ಗಂಡನ ಪಾಪಕರ್ಮದಲ್ಲಾಗಲಿ ಪುಣ್ಯಕರ್ಮದಲ್ಲಾಗಲಿ ಪತ್ನಿಗೂ ಪಾಲಿರುತ್ತದೆ. ಆದ್ದರಿಂದ ಪತ್ನಿ ಎಂದಿಗೂ ಪತಿಯ ಒಳಿತನ್ನೇ ಬಯಸಬೇಕು. ಪತಿ ಕೆಲಸಕ್ಕೆ ಹೋಗುವಾಗ ಪತ್ನಿ ಕೆಲ ಕೆಲಸಗಳನ್ನ ಮಾಡಕೂಡದು. ಯಾವುದು ಆ ಕೆಲಸ ಅನ್ನೋ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ. https://youtu.be/QcyTmbHoiJ8 ನಾವು ಈ ಮೊದಲೇ ಹೇಳಿದಂತೆ ಗಂಡ ಕೆಲಸಕ್ಕೆ ಹೋದ ಬಳಿಕ ಮನೆಯಲ್ಲಿ...

ರುದ್ರಾಕ್ಷಿ ಬಳಸುವುದಿದ್ದರೆ ಈ ನಿಯಮವನ್ನು ಅನುಸರಿಸಿ, ಇಲ್ಲವಾದಲ್ಲಿ ರುದ್ರಾಕ್ಷಿ ಬಳಸಬೇಡಿ..!

ರುದ್ರಾಕ್ಷಿ ಅಂದ್ರೆ ರುದ್ರನ ಕಣ್ಣು. ಹಣೆಯ ಮೇಲೆ ಮೂಡಿದ ಶಿವನ ಮೂರನೇ ಕಣ್ಣನ್ನ ರುದ್ರಾಕ್ಷಿ ಎಂದು ಕರೆಯಲಾಗುತ್ತದೆ. ಇಂಥ ರುದ್ರಾಕ್ಷಿಗೆ ತನ್ನದೇ ಆದ ಮಹತ್ವವಿದೆ. ಹಾಗಾಗಿ ರುದ್ರಾಕ್ಷಿಯನ್ನ ಮನಸ್ಸಿಗೆ ಬಂದ ಹಾಗೆ ಬಳಸುವಂತಿಲ್ಲ. ಹಾಗಾದ್ರೆ ರುದ್ರಾಕ್ಷಿ ಬಳಸುವಾಗ ಅನುಸರಿಸುವ ಕ್ರಮಗಳ ಬಗ್ಗೆ ಕೆಲ ಮಾಹಿತಿಯನ್ನ ನೀಡಲಿದ್ದೇವೆ. https://youtu.be/kgeoN6QOuw4 ರುದ್ರಾಕ್ಷಿಯಲ್ಲಿ ಏಕಮುಖಿ ದ್ವಿಮುಖಿ ಪಂಚಮುಖಿ ಎಂಬ ಪ್ರಕಾರಗಳಿದೆ. ಇಂದಿನ...

ಶ್ರೀಕೃಷ್ಣನ ಕೃಪೆಯಿಂದ ಈ 6 ರಾಶಿಯವರಿಗೆ ಇಂದಿನಿಂದ ಅದೃಷ್ಟ ಬಲ..

ಶ್ರೀಕೃಷ್ಣ ಜನ್ಮಾಷ್ಠಮಿಯ ಶುಭದಿನದಂದು ಶ್ರೀಕೃಷ್ಣನ ಕೃಪೆಯಿಂದ ಕೆಲ ರಾಶಿಯವರಿಗೆ ಅದೃಷ್ಟ ಒದಗಿ ಬರಲಿದೆ. ಧನ ಧಾನ್ಯ ಸಂಪತ್ತು ಈ ರಾಶಿಯವರದ್ದಾಗಲಿದೆ. ಯಾವುದು ಆ ರಾಶಿಗಳು ಅನ್ನೋದನ್ನ ನೋಡೋಣ. ಮೇಷ ರಾಶಿ: ಮೇಷ ರಾಶಿಯವರಿಗೆ ದುಡ್ಡಿನ ಕೊರತೆ ಕಡಿಮೆಯಾಗಲಿದೆ. ಅದೃಷ್ಟ ಕೂಡಿ ಬರಲಿದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಕಾಣುವಿರಿ. ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ. https://youtu.be/Gkto-zvjxI4 ಕರ್ಕಾಟಕ ರಾಶಿ: ಈ...

ಇಂಥ ವಸ್ತುಗಳನ್ನ ಮನೆಯಲ್ಲಿರಿಸಬೇಡಿ, ಇಟ್ಟರೆ ದಾರಿದ್ರ್ಯ ಕಟ್ಟಿಟ್ಟ ಬುತ್ತಿ..!

ಕೆಲ ವಸ್ತುಗಳನ್ನ ಮನೆಯಲ್ಲಿಟ್ಟರೆ ದಾರಿದ್ರ್ಯ ಸುತ್ತಿಕೊಳ್ಳುತ್ತೆ. ಅಂತೆಯೇ ಕೆಲ ವಸ್ತುಗಳು ಅದೃಷ್ಟವಾಗಿ ಪರಿಣಮಿಸುತ್ತದೆ. ಆದ್ರೆ ಅಂಥ ವಸ್ತು ನಮ್ಮ ಬಳಿ ಇದ್ದರೂ ಅದು ಯಾವ ವಸ್ತು ಎಂಬ ಬಗ್ಗೆ ನಮಗೆ ತಿಳಿದಿರುವುದಿಲ್ಲ. ಆ ಬಗ್ಗೆ ಚಿಕ್ಕ ಮಾಹಿತಿ ನೀಡಲಿದ್ದೇವೆ. ಮೊದಲನೆಯದಾಗಿ ಮನೆಯಲ್ಲಿ ಜೇಡರ ಬಲೆಯಾಗದಂತೆ ನೋಡಿಕೊಳ್ಳಿರಿ. ಮನೆ ಮೂಲೆಯಲ್ಲಾಗುವ ಜೇಡರ ಬಲೆ, ಮನೆಯ ಅಭಿವೃದ್ಧಿಯನ್ನ ತಡೆ...

ಉಗುರು ಕತ್ತರಿಸುವಾಗ ಈ ನಿಯಮವನ್ನ ಖಂಡಿತ ಅನುಸರಿಸಿ..!

ಉಗುರು ಕತ್ತರಿಸಲು ಕೂಡ ಕೆಲ ನೀತಿ ನಿಯಮಗಳಿದೆ. ಯಾವಾಗ ಬೇಕೆಂದರೆ ಆವಾಗ, ಎಲ್ಲಿ ಬೇಕೆಂದರೆ ಅಲ್ಲಿ ಉಗುರನ್ನು ಕತ್ತರಿಸುವಂತಿಲ್ಲ. ಆ ಬಗ್ಗೆ ಇನ್ನಷ್ಟು ಮಾಹಿತಿಯನ್ನ ನೀಡಿಲಿದ್ದೇವೆ. https://youtu.be/Hx-1jmITXr4 ಮುಖ್ಯವಾಗಿ ಶನಿವಾರ, ಮಂಗಳವಾರ ಮತ್ತು ಶುಕ್ರವಾರ ಉಗುರು ಕತ್ತರಿಸುವುದು ಒಳ್ಳೆಯದಲ್ಲ. ಅಮವಾಸ್ಯೆ ಹುಣ್ಣಿಮೆಗೂ ಕೂಡ ಉಗುರು ಕತ್ತರಿಸಕೂಡದು. ಇನ್ನು ರವಿವಾರ, ಸೋಮವಾರ ಬಿಟ್ಟು ಬೇರೆ ಯಾವುದೇ ವಾರ ಉಗುರು...

ಮನೆ ಯಜಮಾನನ ಸ್ವಭಾವ ಹೀಗಿದ್ದರೆ ಆ ಮನೆ ಎಂದೂ ಉದ್ಧಾರವಾಗುವುದಿಲ್ಲಾ..!

ಒಂದು ಕುಟುಂಬದ ಒಳಿತು ಕೆಡುಕು ಆ ಮನೆಯ ಯಜಮಾನನ ಸ್ವಭಾವದ ಮೇಲೆ ಅವಲಂಬಿತವಾಗಿರುತ್ತದೆ. ಆತ ಹೇಗೆ ಜೀವನ ನಡೆಸುತ್ತಾನೋ ಅದರ ಮೇಲೆ ಮನೆ ಜನರ ಕಷ್ಟ ನಷ್ಟ, ಶುಭ ಲಾಭಗಳು ಅವಲಂಬಿತವಾಗಿರುತ್ತದೆ. ಹಾಗಾದ್ರೆ ಮನೆ ಯಜಮಾನ ಯಾವ ರೀತಿ ಜೀವನ ನಡೆಸಬೇಕು. ಯಾವ ರೀತಿ ಜೀವನ ನಡೆಸಿದ್ರೆ ಆತನಿಗೆ ಒಳ್ಳೆಯದಾಗತ್ತೆ. ಆತ ಮಾಡುವ ತಪ್ಪುಗಳಾದ್ರೂ...

ಎಂದಿಗೂ ಇಂಥ ತಪ್ಪುಗಳನ್ನ ಮಾಡ್ಬೇಡಿ, ಹೀಗೆ ಮಾಡಿದ್ರೆ ದಾರಿದ್ರ್ಯ, ಕಲಹ ಖಚಿತ..!

ನಾವು ಬಳಸುವ ಹಲವಾರು ವಸ್ತುಗಳು ನಮ್ಮ ಮನೆಯ ಅದೃಷ್ಟ ದುರಾದೃಷ್ಟಗಳಿಗೆ ಕಾರಣವಾಗಿರುತ್ತದೆ. ಅಂಥ ವಸ್ತುಗಳಲ್ಲಿ ಒಂದಾದ ಕನ್ನಡಿ ಬಗ್ಗೆ ಇವತ್ತು ಕೆಲ ಮಾಹಿತಿಗಳನ್ನ ನೀಡಲಿದ್ದೇವೆ. ನಾವು ಬಳಸೋ ಕನ್ನಡಿಯನ್ನ ಇಂಥ ದಿಕ್ಕಿನಲ್ಲೇ ಇಡಬೇಕು ಅನ್ನೋ ಪದ್ಧತಿ ಇದೆ. ಆದ್ರೆ ಇಂದಿನ ಜನ ಅದೆಲ್ಲಾ ಎಲ್ಲಿ ಫಾಲೋ ಮಾಡ್ತಾರೆ. ಎಲ್ಲಿ ಜಾಗವಿರುತ್ತೋ ಅಲ್ಲಿ ಕನ್ನಡಿ ಇಟ್ಟುಬಿಡ್ತಾರೆ....

ಆಗಸ್ಟ್ 11 2020 ರಾಶಿ ಭವಿಷ್ಯ

ಮೇಷ: ಸಾಂಸಾರಿಕವಾಗಿ ಸಹಧರ್ಮಿಣಿಗೆ ಆರೋಗ್ಯ ಸಮಸ್ಯೆ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಪ್ರವಾಸಾದಿಗಳಿಗೆ ಸಂತಸ ಸಿಗಲಿದೆ. ಧಾನ್ಯದ ವ್ಯಾಪಾರದಲ್ಲಿ ರಖಂ ವ್ಯಾಪಾರಿಗಳಿಗೆ ಒಳ್ಳೆಯ ಆದಾಯವಿದೆ. ಸಂತಸ ತಂದೀತು. ವೃಷಭ: ಆಗಾಗ ಬಂಧುಮಿತ್ರರ ಆಗಮನವಿದೆ. ಮಕ್ಕಳ ಬೇಡಿಕೆಗೆ ಮನೆಗೆ ವಾಹನ ಬರಲಿದೆ. ಮನೆಯಲ್ಲಿ ಚೋರ ಭಯವಿದೆ. ಹಳೇ ಶತ್ರುಗಳು, ದಾಯಾದಿಗಳು ದ್ವೇಷ ಸಾಧಿಸಿಯಾರು. ವಿದ್ಯಾರ್ಥಿಗಳ ವಿದ್ಯಾರ್ಜನೆಯಲ್ಲಿ ಯಶಸ್ಸು ಇದೆ. ಮಿಥುನ...
- Advertisement -spot_img

Latest News

2023ರಲ್ಲಿ ಪ್ರಕರಣ ದಾಖಲು: 2 ‌ವರ್ಷಗಳ ನಂತರ ಶಿಕ್ಷೆ?

ಗದಗ ರಸ್ತೆಯ ಗಾಂಧಿವಾಡ ಕ್ರಾಸ್‌ನಲ್ಲಿ 2023ರಲ್ಲಿ ಸಂಭವಿಸಿದ ಮಾರಕ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಾಳೇಶ ಅವರಿಗೆ ಒಂದು ವರ್ಷ ಸಾದಾ ಶಿಕ್ಷೆ ಹಾಗೂ...
- Advertisement -spot_img