Thursday, April 30, 2026

horoscope

ಹಲ್ಲಿ ಶಾಸ್ತ್ರದ ಬಗ್ಗೆ ಪುಟ್ಟ ಮಾಹಿತಿ ಇಲ್ಲಿದೆ ನೋಡಿ..!

ಕೆಲವರು ಮಾತನಾಡುವಾಗ ಹಲ್ಲಿ ಲೊಚಗುಟ್ಟಿದ್ರೆ ಹಾ ನೋಡು ನಾ ಹೇಳಿದ್ದು ಸತ್ಯ ಅಂತಾ ಹೇಳ್ತಾರೆ. ಇನ್ನು ಕೆಲವರು ನೆತ್ತಿ ಮೇಲೆ ಹಲ್ಲಿ ಬಿದ್ರೆ ಸಾವು ಸಂಭುವಿಸುತ್ತೆ, ಅಥವಾ ಏನಾದ್ರೂ ದುರಂತ ಸಂಭವಿಸುತ್ತೆ ಅಂತಾರೆ. ಈ ಹಲ್ಲಿ ಶಾಸ್ತ್ರದ ಬಗ್ಗೆ ಕೆಲ ಮಾಹಿತಿಗಳನ್ನ ನಾವಿವತ್ತು ನೀಡಲಿದ್ದೇವೆ. ಕೆಲವರಿಗೆ ಹಲ್ಲಿಯನ್ನ ನೋಡಿದ್ರೆ ಏನೋ ಒಂದು ರೀತಿಯ ಭಯವಿರುತ್ತದೆ. ಅದು...

ಪೂಜೆ ಮಾಡುವ ವೇಳೆ ಅನುಸರಿಸಬೇಕಾದ ನಿಯಮಗಳಿವು..

ನಾವು ಮನೆಜನರಿಗೆ ಒಳ್ಳೆಯದಾಗಲಿ, ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸಲಿ ಎಂದು ಪ್ರಾರ್ಥಿಸಿ ಪೂಜಿಸುತ್ತೇವೆ. ಆದ್ರೆ ಪೂಜೆ ಮಾಡುವ ವೇಳೆ ಎಲ್ಲ ನಿಯಮಗಳನ್ನ ಅನುಸರಿಸಿ, ಪೂಜೆಯಲ್ಲಿ ಯಾವುದೇ ವಿಘ್ನ ನಡೆಯದಂತೆ ಪೂಜಿಸಬೇಕು. ಅಂತಹ ನಿಯಮಗಳ ಬಗ್ಗೆ ನಾವಿಂದು ವಿವರಣೆ ನೀಡಲಿದ್ದೇವೆ. ಒಡೆದು ಹೋದ ಫೋಟೋ ದೇವರ ಕೋಣೆಯಲ್ಲಿಟ್ಟು ಪೂಜಿಸಬಾರದು. ಅಂತಹ ಫೋಟೋವನ್ನ ಯಾವುದಾದರು ನದಿ ಅಥವಾ...

ವಿದ್ಯೆ ಬುದ್ಧಿ, ನೆಮ್ಮದಿ- ಶುಭದಿನಕ್ಕಾಗಿ ಕೆಲ ಶ್ಲೋಕಗಳು..

ದೇವರ ಆಶೀರ್ವಾದವಿರಬೇಕು, ವಿದ್ಯೆ ಬುದ್ಧಿ ಆರೋಗ್ಯ ಆಯಸ್ಸು ಸಿಗಬೇಕು ಎಂದಾದರೆ ಪ್ರತಿನಿತ್ಯ ಕೆಲ ಶ್ಲೋಕಗಳನ್ನ ತಪ್ಪದೇ ಹೇಳಬೇಕು. ಆ ಶ್ಲೋಕಗಳನ್ನ ಯಾವಾಗ ಮತ್ತು ಯಾಕೆ ಹೇಳಬೇಕು..? ಅದರಿಂದಾಗುವ ಪ್ರಯೋಜನವೇನು ಅನ್ನೋದರ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ಮೊದಲನೇಯದಾಗಿ ಬೆಳಿಗ್ಗೆ ಎದ್ದ ಬಳಿಕ ಎರಡು ಕೈ ನೋಡಿಕೊಂಡು ಕರಾಗ್ರೆ ವಸತೆ ಶ್ಲೋಕ ಹೇಳಬೇಕು. ತದನಂತರ ಬಲಗಡೆಗೆ ಮುಖ ಮಾಡಿ...

ಆಗಸ್ಟ್ 4 , 2020ರ ರಾಶಿ ಭವಿಷ್ಯ

ಮೇಷ : ಅಧಿಕಾರದಲ್ಲಿ ಬದಲಾವಣೆ ಸಂಭವವಿದೆ. ಕೃಷಿ ಕಾರ್ಯದಲ್ಲಿ ಸಂತಸದ ದಿನಗಳಿವು. ತಾಯಿಗೆ ಸೇವಾ ಶುಶ್ರೂಷೆ. ಮಗನ ವಿದ್ಯಾಲಾಸ್ಯದಿಂದ ಅವಮಾನ ಪ್ರಸಂಗವಿದೆ. ಸಂಚಾರದಲ್ಲಿ ಜಾಗೃತೆ ಇರಲಿ. ವೃಷಭ : ಕೆಲವೊಂದು ವಿಷಯಗಳಲ್ಲಿ ನಿಮ್ಮ ನಿರ್ಧಾರವನ್ನ ಹೇಳುವ ಮುನ್ನ, ಯೋಚಿಸಿ, ಚಿಂತಿಸಿ, ಮುನ್ನಡೆಯಬೇಕಿದೆ. ಏಕಾಂತದಲ್ಲಿ ಕಾಲ ಕಳೆಯುವುದರಿಂದ ಸಿಗುವ ಸುಖ ನಿಮಗರಿವಾಗಲಿದೆ. ಮಿಥುನ : ಅವಿವಾಹಿತರು ತಮ್ಮ...

ದೀಪ ಬೆಳಗುವಾಗ ಹಣತೆಯಲ್ಲಿ ಈ ಒಂದು ವಸ್ತು ಹಾಕಿದ್ರೆ ಅದೃಷ್ಟ ಗ್ಯಾರಂಟಿ..

ಮನೆಯಲ್ಲಿ ಖುಷಿಯ ವಾತಾವರಣವಿರಬೇಕು. ದುಡ್ಡಿನ ಸಮಸ್ಯೆ ಇರಬಾರದು, ಕಲಹವಾಗಬಾರದು ಎಂದಾದರೆ ನೀವು ದೀಪ ಹಚ್ಚು ವೇಳೆ ಆ ದೀಪದಲ್ಲಿ ಒಂದು ವಸ್ತುವನ್ನು ಹಾಕಬೇಕು. ಯಾವುದು ಆ ವಸ್ತು , ಯಾಕೆ ಆ ವಸ್ತುವನ್ನು ದೀಪ ಹಚ್ಚುವ ಸಂದರ್ಭದಲ್ಲಿ ಹಾಕಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಹಿಂದೂಗಳ ಮನೆಯಲ್ಲಿ ಪ್ರತಿದಿನ ಮುಂಜಾನೆ ಮತ್ತು ಸಂಜೆ ವೇಳೆ ದೀಪ...

ಕಲಹ, ದುಡ್ಡಿನ ಸಮಸ್ಯೆ, ಸಾಲ ಸೋಲ ಎಲ್ಲದಕ್ಕೂ ಪರಿಹಾರ ಈ ನಿಂಬೆಹಣ್ಣಿನ ದೀಪ..!

ಒಂದು ಕಡೆ ದುಡಿದ ದುಡ್ಡು ಕೈಯಲ್ಲಿ ನಿಲ್ಲುತ್ತಿಲ್ಲ. ಇನ್ನೊಂದೆಡೆ ಅಂದುಕೊಂಡ ಕೆಲಸ ಮಾಡಲು ಆಗುತ್ತಿಲ್ಲ. ಮತ್ತೊಂದೆಡೆ ಮನೆಯಲ್ಲಿ ಜಗಳ. ಒಟ್ಟಿನಲ್ಲಿ ಮನಶಾಂತಿ ಅನ್ನೋದೇ ಇಲ್ಲಾ ಅನ್ನೋದು ನಿಮ್ಮ ಸಮಸ್ಯೆ ಆಗಿದ್ದರೆ ಅಂಥ ಸಮಸ್ಯೆಗೆ ಪರಿಹಾರ ಹೇಗೆ ಕಂಡುಕೊಳ್ಳಬಹುದು ಅನ್ನೋ ಬಗ್ಗೆ ನಾವಿವತ್ತು ನಿಮಗೆ ಮಾಹಿತಿ ನೀಡಲಿದ್ದೇವೆ. ಶುಕ್ರವಾರದ ದಿನ ಯಾವುದಾದರೂ ದೇವಿ ದೇವಸ್ಥಾನ ಅಂದ್ರೆ ದುರ್ಗಾದೇವಿ,...

ಯಾವ ದಿಕ್ಕಿನಲ್ಲಿ ಚಲಿಸಿದರೆ ಲಾಭ..? ಯಾವ ದಿಕ್ಕಿನಲ್ಲಿ ಚಲಿಸಿದರೆ ನಷ್ಟ..?

ಮನುಷ್ಯನ ಜೀವನಲ್ಲಿ ದಿಕ್ಕುಗಳು ಕೂಡ ಒಂದು ಭಾಗವಾಗಿದ್ದು, ದಿಕ್ಕಿನಿಂದಲೇ ಮನುಷ್ಯನ ಅದೃಷ್ಟ ಖುಲಾಯಿಸುತ್ತದೆ ಎಂಬ ಮಾತಿದೆ. ಊಟ ಮಾಡಲು, ಮಲಗಲು, ಮನೆಯ ಬಾಗಿಲು ಎಲ್ಲ ದಿಕ್ಕು ನೋಡಿಕೊಂಡೇ ಜನ ಡಿಸೈಡ್ ಮಾಡ್ತಾರೆ. ಹಾಗಾದ್ರೆ ನಾವು ಹೊರಗೆ ಯಾವುದಾದರೂ ಕೆಲಸಕ್ಕೆ ಹೋಗುವಾಗ ನಮ್ಮ ಲಾಭವಾಗಬೇಕಾದ್ರೆ ಯಾವ ದಿಕ್ಕಿನಲ್ಲಿ ಹೋಗಬೇಕು. ಮತ್ತು ಯಾವ ದಿಕ್ಕಿನಲ್ಲಿ ಚಲಿಸಿದರೆ ನಷ್ಟವಾಗುತ್ತದೆ...

ಆಗಸ್ಟ್ 1, 2020ರ ರಾಶಿ ಭವಿಷ್ಯ

ಮೇಷ : ಜ್ವರಾದಿ ಶೀತ ಬಾಧೆಗಳು ಪ್ರಾಯದವರನ್ನು ಕಂಗೆಡಿಸಲಿದೆ. ಅಧಿಕಾರಿ ವರ್ಗದವರಿಗೆ ಉದ್ಯೋಗದಲ್ಲಿ ಭಡ್ತಿ ತಡೆಹಿಡಿದಿತು. ದೇಹಾರೋಗ್ಯದಲ್ಲಿ ಕೊಂಚ ಏರುಪೇರಾಗಿದೆ. ಸಂತಾನ ಯೋಗವಿದೆ. ವೃಷಭ : ಉನ್ನತ ವ್ಯಾಸಂಗಕ್ಕಾಗಿ ಧನ ವಿನಿಯೋಗವಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಿದೆ. ಗೃಹ ಸಲಕರಣೆಗಳು ಮನೆಯನ್ನು ಅಲಂಕರಿಸಲಿ. ಆದಾಯವು ಉತ್ತಮವಿದ್ದರೂ ಕೌಟುಂಬಿಕ ಖರ್ಚು ವೆಚ್ಚ ಹೆಚ್ಚಲಿದೆ. ಮಿಥುನ : ಮಕ್ಕಳ...

ದುಡ್ಡಿನ ಸಮಸ್ಯೆ ಪರಿಹಾರಬೇಕು ಎಂದಾದರೆ ಈ ದೀಪ ಹಚ್ಚಿ..!

ಎಷ್ಟೇ ದುಡಿದರೂ, ಹಣ ಕೈಯಲ್ಲಿ ನಿಲ್ಲುತ್ತಿಲ್ಲಾ. ದುಡಿದ ದುಡ್ಡು ನೀರಿನಂತೆ ಖರ್ಚಾಗುತ್ತಿದೆ. ಸಾಲ ಸೋಲ ಹೆಚ್ಚಾಗುತ್ತಿದೆ ಅನ್ನೋ ಸಮಸ್ಯೆ ಇದ್ದವರು ಕೆಲ ದೀಪಗಳನ್ನ ಮನೆಯಲ್ಲಿ ಹಚ್ಚಬೇಕು. ಯಾವುದು ಆ ದೀಪ ಅನ್ನೋದರ ಬಗ್ಗೆ ನಾವಿವತ್ತು ತಿಳಿಸಲಿದ್ದೇವೆ. ನಿಮಗೆ ಗುರುಬಲ ಸಿಗಬೇಕು ಎಂದಾದರೆ ಪ್ರತಿ ಗುರುವಾರ ಹತ್ತಿಯನ್ನ ಅರಿಷಿನದ ನೀರಿನಲ್ಲಿ ಹಾಕಿ, ಆ ಬತ್ತಿಯನ್ನ ಒಣಗಿಸಿ, ಅದರಿಂದ...

ಇಂಥ ದಿನದಲ್ಲಿ ಯಾರಿಗೂ ಸಾಲ ನೀಡಬೇಡಿ..

ಕೆಲ ದಿನಗಳಲ್ಲಿ ಕೆಲ ಕೆಲಸಗಳನ್ನ ಮಾಡ್ಬಾರ್ದು ಅನ್ನೋ ಪದ್ಧತಿ ಇದೆ. ಅಂಥದರಲ್ಲಿ ಇಂಥ ದಿನಗಳಲ್ಲಿ ಹಣವನ್ನ, ಕೆಲವು ವಸ್ತುಗಳನ್ನ ಯಾರಿಗೂ ಕೊಡಬಾರದು ಅನ್ನೋ ಪದ್ಧತಿ ಇದೆ. ಯಾವ ದಿನಗಳಲ್ಲಿ ದುಡ್ಡನ್ನ ಬೇರೆಯವರಿಗೆ ನೀಡಬಾರದು ಅನ್ನೋದರ ಬಗ್ಗೆ ತಿಳಿಯೋಣ. ಪ್ರತಿಯೊಂದು ದಿನಕ್ಕೆ ಇಂಥ ನಕ್ಷತ್ರಗಳು ಅನ್ನೋದು ಇರುತ್ತೆ. ಅಂಥ ದಿನದಲ್ಲಿ ನೀವು ಬೇರೆಯವರಿಗೆ ದುಡ್ಡು, ಚಿನ್ನ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img