Thursday, July 30, 2026

horoscope

ತುಳಸಿ ಗಿಡದ ಬಳಿ ಈ ವಸ್ತುಗಳನ್ನ ಎಂದೂ ಇಡಬೇಡಿ..!

ಮನೆಯಂಗಳದಲ್ಲಿರುವ ತುಳಸಿಗಿಡ ಸಮೃದ್ಧವಾಗಿ ಬೆಳೆದಷ್ಟು ನಮ್ಮ ಜೀವನವೂ ಕೂಡ ಸಮೃದ್ಧವಾಗಿರುತ್ತೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಷಯ. ಆದ್ರೆ ತುಳಸಿ ಗಿಡ ಚೆನ್ನಾಗಿದ್ರೂ ಕೆಲವರ ಜೀವನ ಚೆನ್ನಾಗಿರಲ್ಲ. ಇದಕ್ಕೆ ಕೆಲ ಕಾರಣಗಳಿದೆ. ತುಳಸಿ ಗಿಡ ಚೆನ್ನಾಗಿ ಬೆಳೆದು ನಿಮ್ಮ ಜೀವನ ಕೂಡ ಚೆನ್ನಾಗಿರಬೇಕು ಅನ್ನೋ ಆಸೆ ನಿಮಗಿದ್ದರೆ, ಕೆಲ ವಸ್ತುಗಳನ್ನ ತುಳಸಿ ಕಟ್ಟೆ ಬಳಿ ಇರಿಸಕೂಡದು....

ಈ ವಸ್ತುಗಳನ್ನ ದೇವರ ಕೋಣೆಯಲ್ಲಿರಿಸಿದರೆ ದಟ್ಟ ದಾರಿದ್ರ್ಯ ಕಾಡುತ್ತದೆ..!

ಮನೆಯಲ್ಲಿ ಅತೀ ಪವಿತ್ರವಾದ ಸ್ಥಳ ಅಂದರೆ ದೇವರ ಕೋಣೆ. ಅಲ್ಲಿ ಕಾಲಿಡುವಾಗ ಮಡಿ ಮೈಲಿಗೆಯಿಂದ ಹೋಗಿ, ದೇವರನ್ನ ಪೂಜಿಸಿ ಬರ್ತೇವೆ. ಅಂಥ ದೇವರ ಕೋಣೆಯಲ್ಲಿ ಕೆಲ ವಸ್ತುಗಳನ್ನ ಇಡುವುದು ನಿಷಿದ್ಧ ಎನ್ನಲಾಗಿದೆ. ಯಾವುದು ಆ ವಸ್ತು ಅನ್ನೋದನ್ನ ಇವತ್ತು ನಾವು ತಿಳಿಯೋಣ. https://youtu.be/gZ0oR3LQ_-g ದೇವರಿಗೆ ಹಾಕಿದ ಹೂವನ್ನು ತುಂಬಾ ದಿನಗಳ ಕಾಲ ಹಾಗೇ ಇಡಬಾರದು. ಒಂದು ದಿನದ...

ಹಲ್ಲಿ ಶಾಸ್ತ್ರದ ಬಗ್ಗೆ ಪುಟ್ಟ ಮಾಹಿತಿ ಇಲ್ಲಿದೆ ನೋಡಿ..!

ಕೆಲವರು ಮಾತನಾಡುವಾಗ ಹಲ್ಲಿ ಲೊಚಗುಟ್ಟಿದ್ರೆ ಹಾ ನೋಡು ನಾ ಹೇಳಿದ್ದು ಸತ್ಯ ಅಂತಾ ಹೇಳ್ತಾರೆ. ಇನ್ನು ಕೆಲವರು ನೆತ್ತಿ ಮೇಲೆ ಹಲ್ಲಿ ಬಿದ್ರೆ ಸಾವು ಸಂಭುವಿಸುತ್ತೆ, ಅಥವಾ ಏನಾದ್ರೂ ದುರಂತ ಸಂಭವಿಸುತ್ತೆ ಅಂತಾರೆ. ಈ ಹಲ್ಲಿ ಶಾಸ್ತ್ರದ ಬಗ್ಗೆ ಕೆಲ ಮಾಹಿತಿಗಳನ್ನ ನಾವಿವತ್ತು ನೀಡಲಿದ್ದೇವೆ. ಕೆಲವರಿಗೆ ಹಲ್ಲಿಯನ್ನ ನೋಡಿದ್ರೆ ಏನೋ ಒಂದು ರೀತಿಯ ಭಯವಿರುತ್ತದೆ. ಅದು...

ಪೂಜೆ ಮಾಡುವ ವೇಳೆ ಅನುಸರಿಸಬೇಕಾದ ನಿಯಮಗಳಿವು..

ನಾವು ಮನೆಜನರಿಗೆ ಒಳ್ಳೆಯದಾಗಲಿ, ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸಲಿ ಎಂದು ಪ್ರಾರ್ಥಿಸಿ ಪೂಜಿಸುತ್ತೇವೆ. ಆದ್ರೆ ಪೂಜೆ ಮಾಡುವ ವೇಳೆ ಎಲ್ಲ ನಿಯಮಗಳನ್ನ ಅನುಸರಿಸಿ, ಪೂಜೆಯಲ್ಲಿ ಯಾವುದೇ ವಿಘ್ನ ನಡೆಯದಂತೆ ಪೂಜಿಸಬೇಕು. ಅಂತಹ ನಿಯಮಗಳ ಬಗ್ಗೆ ನಾವಿಂದು ವಿವರಣೆ ನೀಡಲಿದ್ದೇವೆ. ಒಡೆದು ಹೋದ ಫೋಟೋ ದೇವರ ಕೋಣೆಯಲ್ಲಿಟ್ಟು ಪೂಜಿಸಬಾರದು. ಅಂತಹ ಫೋಟೋವನ್ನ ಯಾವುದಾದರು ನದಿ ಅಥವಾ...

ವಿದ್ಯೆ ಬುದ್ಧಿ, ನೆಮ್ಮದಿ- ಶುಭದಿನಕ್ಕಾಗಿ ಕೆಲ ಶ್ಲೋಕಗಳು..

ದೇವರ ಆಶೀರ್ವಾದವಿರಬೇಕು, ವಿದ್ಯೆ ಬುದ್ಧಿ ಆರೋಗ್ಯ ಆಯಸ್ಸು ಸಿಗಬೇಕು ಎಂದಾದರೆ ಪ್ರತಿನಿತ್ಯ ಕೆಲ ಶ್ಲೋಕಗಳನ್ನ ತಪ್ಪದೇ ಹೇಳಬೇಕು. ಆ ಶ್ಲೋಕಗಳನ್ನ ಯಾವಾಗ ಮತ್ತು ಯಾಕೆ ಹೇಳಬೇಕು..? ಅದರಿಂದಾಗುವ ಪ್ರಯೋಜನವೇನು ಅನ್ನೋದರ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ಮೊದಲನೇಯದಾಗಿ ಬೆಳಿಗ್ಗೆ ಎದ್ದ ಬಳಿಕ ಎರಡು ಕೈ ನೋಡಿಕೊಂಡು ಕರಾಗ್ರೆ ವಸತೆ ಶ್ಲೋಕ ಹೇಳಬೇಕು. ತದನಂತರ ಬಲಗಡೆಗೆ ಮುಖ ಮಾಡಿ...

ಆಗಸ್ಟ್ 4 , 2020ರ ರಾಶಿ ಭವಿಷ್ಯ

ಮೇಷ : ಅಧಿಕಾರದಲ್ಲಿ ಬದಲಾವಣೆ ಸಂಭವವಿದೆ. ಕೃಷಿ ಕಾರ್ಯದಲ್ಲಿ ಸಂತಸದ ದಿನಗಳಿವು. ತಾಯಿಗೆ ಸೇವಾ ಶುಶ್ರೂಷೆ. ಮಗನ ವಿದ್ಯಾಲಾಸ್ಯದಿಂದ ಅವಮಾನ ಪ್ರಸಂಗವಿದೆ. ಸಂಚಾರದಲ್ಲಿ ಜಾಗೃತೆ ಇರಲಿ. ವೃಷಭ : ಕೆಲವೊಂದು ವಿಷಯಗಳಲ್ಲಿ ನಿಮ್ಮ ನಿರ್ಧಾರವನ್ನ ಹೇಳುವ ಮುನ್ನ, ಯೋಚಿಸಿ, ಚಿಂತಿಸಿ, ಮುನ್ನಡೆಯಬೇಕಿದೆ. ಏಕಾಂತದಲ್ಲಿ ಕಾಲ ಕಳೆಯುವುದರಿಂದ ಸಿಗುವ ಸುಖ ನಿಮಗರಿವಾಗಲಿದೆ. ಮಿಥುನ : ಅವಿವಾಹಿತರು ತಮ್ಮ...

ದೀಪ ಬೆಳಗುವಾಗ ಹಣತೆಯಲ್ಲಿ ಈ ಒಂದು ವಸ್ತು ಹಾಕಿದ್ರೆ ಅದೃಷ್ಟ ಗ್ಯಾರಂಟಿ..

ಮನೆಯಲ್ಲಿ ಖುಷಿಯ ವಾತಾವರಣವಿರಬೇಕು. ದುಡ್ಡಿನ ಸಮಸ್ಯೆ ಇರಬಾರದು, ಕಲಹವಾಗಬಾರದು ಎಂದಾದರೆ ನೀವು ದೀಪ ಹಚ್ಚು ವೇಳೆ ಆ ದೀಪದಲ್ಲಿ ಒಂದು ವಸ್ತುವನ್ನು ಹಾಕಬೇಕು. ಯಾವುದು ಆ ವಸ್ತು , ಯಾಕೆ ಆ ವಸ್ತುವನ್ನು ದೀಪ ಹಚ್ಚುವ ಸಂದರ್ಭದಲ್ಲಿ ಹಾಕಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಹಿಂದೂಗಳ ಮನೆಯಲ್ಲಿ ಪ್ರತಿದಿನ ಮುಂಜಾನೆ ಮತ್ತು ಸಂಜೆ ವೇಳೆ ದೀಪ...

ಕಲಹ, ದುಡ್ಡಿನ ಸಮಸ್ಯೆ, ಸಾಲ ಸೋಲ ಎಲ್ಲದಕ್ಕೂ ಪರಿಹಾರ ಈ ನಿಂಬೆಹಣ್ಣಿನ ದೀಪ..!

ಒಂದು ಕಡೆ ದುಡಿದ ದುಡ್ಡು ಕೈಯಲ್ಲಿ ನಿಲ್ಲುತ್ತಿಲ್ಲ. ಇನ್ನೊಂದೆಡೆ ಅಂದುಕೊಂಡ ಕೆಲಸ ಮಾಡಲು ಆಗುತ್ತಿಲ್ಲ. ಮತ್ತೊಂದೆಡೆ ಮನೆಯಲ್ಲಿ ಜಗಳ. ಒಟ್ಟಿನಲ್ಲಿ ಮನಶಾಂತಿ ಅನ್ನೋದೇ ಇಲ್ಲಾ ಅನ್ನೋದು ನಿಮ್ಮ ಸಮಸ್ಯೆ ಆಗಿದ್ದರೆ ಅಂಥ ಸಮಸ್ಯೆಗೆ ಪರಿಹಾರ ಹೇಗೆ ಕಂಡುಕೊಳ್ಳಬಹುದು ಅನ್ನೋ ಬಗ್ಗೆ ನಾವಿವತ್ತು ನಿಮಗೆ ಮಾಹಿತಿ ನೀಡಲಿದ್ದೇವೆ. ಶುಕ್ರವಾರದ ದಿನ ಯಾವುದಾದರೂ ದೇವಿ ದೇವಸ್ಥಾನ ಅಂದ್ರೆ ದುರ್ಗಾದೇವಿ,...

ಯಾವ ದಿಕ್ಕಿನಲ್ಲಿ ಚಲಿಸಿದರೆ ಲಾಭ..? ಯಾವ ದಿಕ್ಕಿನಲ್ಲಿ ಚಲಿಸಿದರೆ ನಷ್ಟ..?

ಮನುಷ್ಯನ ಜೀವನಲ್ಲಿ ದಿಕ್ಕುಗಳು ಕೂಡ ಒಂದು ಭಾಗವಾಗಿದ್ದು, ದಿಕ್ಕಿನಿಂದಲೇ ಮನುಷ್ಯನ ಅದೃಷ್ಟ ಖುಲಾಯಿಸುತ್ತದೆ ಎಂಬ ಮಾತಿದೆ. ಊಟ ಮಾಡಲು, ಮಲಗಲು, ಮನೆಯ ಬಾಗಿಲು ಎಲ್ಲ ದಿಕ್ಕು ನೋಡಿಕೊಂಡೇ ಜನ ಡಿಸೈಡ್ ಮಾಡ್ತಾರೆ. ಹಾಗಾದ್ರೆ ನಾವು ಹೊರಗೆ ಯಾವುದಾದರೂ ಕೆಲಸಕ್ಕೆ ಹೋಗುವಾಗ ನಮ್ಮ ಲಾಭವಾಗಬೇಕಾದ್ರೆ ಯಾವ ದಿಕ್ಕಿನಲ್ಲಿ ಹೋಗಬೇಕು. ಮತ್ತು ಯಾವ ದಿಕ್ಕಿನಲ್ಲಿ ಚಲಿಸಿದರೆ ನಷ್ಟವಾಗುತ್ತದೆ...

ಆಗಸ್ಟ್ 1, 2020ರ ರಾಶಿ ಭವಿಷ್ಯ

ಮೇಷ : ಜ್ವರಾದಿ ಶೀತ ಬಾಧೆಗಳು ಪ್ರಾಯದವರನ್ನು ಕಂಗೆಡಿಸಲಿದೆ. ಅಧಿಕಾರಿ ವರ್ಗದವರಿಗೆ ಉದ್ಯೋಗದಲ್ಲಿ ಭಡ್ತಿ ತಡೆಹಿಡಿದಿತು. ದೇಹಾರೋಗ್ಯದಲ್ಲಿ ಕೊಂಚ ಏರುಪೇರಾಗಿದೆ. ಸಂತಾನ ಯೋಗವಿದೆ. ವೃಷಭ : ಉನ್ನತ ವ್ಯಾಸಂಗಕ್ಕಾಗಿ ಧನ ವಿನಿಯೋಗವಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಿದೆ. ಗೃಹ ಸಲಕರಣೆಗಳು ಮನೆಯನ್ನು ಅಲಂಕರಿಸಲಿ. ಆದಾಯವು ಉತ್ತಮವಿದ್ದರೂ ಕೌಟುಂಬಿಕ ಖರ್ಚು ವೆಚ್ಚ ಹೆಚ್ಚಲಿದೆ. ಮಿಥುನ : ಮಕ್ಕಳ...
- Advertisement -spot_img

Latest News

ದೇಶದ 55 ಕೋಟಿ ಜನರನ್ನು ‘ಮೂರ್ಖರು’ ಎಂದ ನಾಯಕನ ನೈತಿಕತೆ ಏನು?: ರಾಹುಲ್ ವಿರುದ್ಧ ವಿಜಯೇಂದ್ರ ಕಿಡಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹೇಳಿಕೆ ನೀಡುವಾಗ, ದೇಶದಲ್ಲಿ "ವಿದ್ಯಾರ್ಥಿಗಳು" ಮತ್ತು "ಈಡಿಯಟ್‌ಗಳು, ಅಂಧಭಕ್ತರು" ಎಂಬ ಎರಡೇ ವರ್ಗಗಳಿವೆ ಎಂದು ಹೇಳಿದ್ದರು....
- Advertisement -spot_img