Thursday, July 30, 2026

horoscope

ದುಡ್ಡಿನ ಸಮಸ್ಯೆ ಪರಿಹಾರಬೇಕು ಎಂದಾದರೆ ಈ ದೀಪ ಹಚ್ಚಿ..!

ಎಷ್ಟೇ ದುಡಿದರೂ, ಹಣ ಕೈಯಲ್ಲಿ ನಿಲ್ಲುತ್ತಿಲ್ಲಾ. ದುಡಿದ ದುಡ್ಡು ನೀರಿನಂತೆ ಖರ್ಚಾಗುತ್ತಿದೆ. ಸಾಲ ಸೋಲ ಹೆಚ್ಚಾಗುತ್ತಿದೆ ಅನ್ನೋ ಸಮಸ್ಯೆ ಇದ್ದವರು ಕೆಲ ದೀಪಗಳನ್ನ ಮನೆಯಲ್ಲಿ ಹಚ್ಚಬೇಕು. ಯಾವುದು ಆ ದೀಪ ಅನ್ನೋದರ ಬಗ್ಗೆ ನಾವಿವತ್ತು ತಿಳಿಸಲಿದ್ದೇವೆ. ನಿಮಗೆ ಗುರುಬಲ ಸಿಗಬೇಕು ಎಂದಾದರೆ ಪ್ರತಿ ಗುರುವಾರ ಹತ್ತಿಯನ್ನ ಅರಿಷಿನದ ನೀರಿನಲ್ಲಿ ಹಾಕಿ, ಆ ಬತ್ತಿಯನ್ನ ಒಣಗಿಸಿ, ಅದರಿಂದ...

ಇಂಥ ದಿನದಲ್ಲಿ ಯಾರಿಗೂ ಸಾಲ ನೀಡಬೇಡಿ..

ಕೆಲ ದಿನಗಳಲ್ಲಿ ಕೆಲ ಕೆಲಸಗಳನ್ನ ಮಾಡ್ಬಾರ್ದು ಅನ್ನೋ ಪದ್ಧತಿ ಇದೆ. ಅಂಥದರಲ್ಲಿ ಇಂಥ ದಿನಗಳಲ್ಲಿ ಹಣವನ್ನ, ಕೆಲವು ವಸ್ತುಗಳನ್ನ ಯಾರಿಗೂ ಕೊಡಬಾರದು ಅನ್ನೋ ಪದ್ಧತಿ ಇದೆ. ಯಾವ ದಿನಗಳಲ್ಲಿ ದುಡ್ಡನ್ನ ಬೇರೆಯವರಿಗೆ ನೀಡಬಾರದು ಅನ್ನೋದರ ಬಗ್ಗೆ ತಿಳಿಯೋಣ. ಪ್ರತಿಯೊಂದು ದಿನಕ್ಕೆ ಇಂಥ ನಕ್ಷತ್ರಗಳು ಅನ್ನೋದು ಇರುತ್ತೆ. ಅಂಥ ದಿನದಲ್ಲಿ ನೀವು ಬೇರೆಯವರಿಗೆ ದುಡ್ಡು, ಚಿನ್ನ...

ಮೇ ತಿಂಗಳಲ್ಲಿ ಜನಿಸಿದವರ ಗುಣಲಕ್ಷಣ ಹೀಗಿರುತ್ತೆ ನೋಡಿ..

ಮೇ ತಿಂಗಳಲ್ಲಿ ಜನಿಸಿದವರ ಗುಣಲಕ್ಷಣ ಹೇಗಿರುತ್ತೆ ಅನ್ನೋದನ್ನ ನೋಡೋಣ.. ಮೇ ತಿಂಗಳಲ್ಲಿ ಜನಿಸಿದವರು ಆಕರ್ಷಕ ವ್ಯಕ್ತಿತ್ವದವರಾಗಿರುತ್ತಾರೆ. ಶಾರೀರಿಕವಾಗಿಯೂ ಸುಂದರವಾಗಿರ್ತಾರೆ. https://youtu.be/e0hjF0Zml0g ಇವರು ಭವಿಷ್ಯದ ಬಗ್ಗೆ ಚಿಂತೆ ಮಾಡಲ್ಲ. ಬದಲಾಗಿ ವರ್ತಮಾನವನ್ನ ಎಂಜಾಯ್ ಮಾಡಲು ಇಚ್ಛಿಸುತ್ತಾರೆ. ಇವರು ಭಾವುಕ ವ್ಯಕ್ತಿತ್ವದವರಾಗಿದ್ದರೂ ಕೂಡ ಯಾರೊಂದಿಗೂ ತಮ್ಮ ಭಾವನೆಯನ್ನ ಹಂಚಿಕೊಳ್ಳುವುದಿಲ್ಲ. https://youtu.be/KE-7n6GqPD0 ಇವರು ತಮ್ಮ ಜೀವನವನ್ನು ರಾಯಲ್ ಆಗಿ ಜೀವಿಸೋಕ್ಕೆ ಇಷ್ಟಪಡ್ತಾರೆ. ಇವರಿಗೆ ಟಿಪ್‌ ಟಾಪ್‌...

ಜುಲೈನಲ್ಲಿ ಹುಟ್ಟಿದವರ ಗುಣಲಕ್ಷಣ ಹೀಗಿರುತ್ತೆ ನೋಡಿ..

ಜುಲೈನಲ್ಲಿ ಹುಟ್ಟಿದವರ ಗುಣಲಕ್ಷಣ ಹೇಗಿರುತ್ತೆ ಎಂದು ನಾವಿವತ್ತು ಹೇಳಲಿದ್ದೇವೆ. ಜುಲೈ ತಿಂಗಳಲ್ಲಿ ಹುಟ್ಟಿದವರು ಆಕರ್ಷಕ ಮೈಕಟ್ಟಿನವರು ಮತ್ತು ಆಕರ್ಷಕ ಮುಖ ಚರ್ಯೆ ಹೊಂದಿದವರು ಆಗಿರುತ್ತಾರೆ. ಇವರು ತುಂಬಾ ಸ್ಪೆಶಲ್‌ ಆಗಿ ಕಾಣಿಸಿಕೊಳ್ಳಲು, ತಮ್ಮನ್ನು ತಾವು ಪ್ರದರ್ಶಿಸಿಕೊಳ್ಳಲು ಇಚ್ಛಿಸುತ್ತಾರೆ. ಎಲ್ಲರಿಗಿಂತ ಡಿಫ್ರೆಂಟ್ ಆಗಿರಲು ಇಚ್ಛಿಸುತ್ತಾರೆ. https://youtu.be/Yjchh79XjGg ಜುಲೈ ತಿಂಗಳಲ್ಲಿ ಹುಟ್ಟಿದವರು ಯಾವಾಗಲೂ ಖುಷಿ ಖುಷಿಯಾಗಿರಲು ಇಚ್ಛಿಸುತ್ತಾರೆ. ಕೆಲವೊಮ್ಮೆ ತಮ್ಮ ಮಾತಿನಿಂದ...

ಜುಲೈ 31, 2020 ರಾಶಿ ಭವಿಷ್ಯ

ಮೇಷ: ಅವಿರತ ಚಟುವಟಿಕೆಗಳು ದೇಹಾರೋಗ್ಯದಲ್ಲಿ ಸಮಸ್ಯೆ ತಂದೀತು. ಕುಟುಂಬಿಕರ ಅಸಹಕಾರದಿಂದ ಉದ್ವಗ್ನತೆ ಹೆಚ್ಚಲಿದೆ. ವೈಯಕ್ತಿಕ ಬದುಕಿನಲ್ಲಿ ಆಪ್ತರ ಒಡನಾಟವಿರುತ್ತದೆ. ಜಾಗೃತೆ ವಹಿಸಿರಿ. ವೃಷಭ: ಭಾವನಾತ್ಮಕ ಏರುಪೇರುಗಳು ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ನಿಮ್ಮ ಬದುಕಿನಲ್ಲಿ ಪರಿವರ್ತನೆ ಯೋಗವಿದೆ. ಯಾವುದಕ್ಕೂ ಯೋಚಿಸಿ, ಚಿಂತಿಸಿ ಮುನ್ನಡೆಯಿರಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಉತ್ತಮವಿರುತ್ತದೆ. ಮಿಥುನ: ಹಣಕಾಸಿನ ವಿಷಯದಲ್ಲಿ ಹೆಚ್ಚಿನ...

ನಿರುದ್ಯೋಗ ಸಮಸ್ಯೆ ಇದ್ರೆ, ಉದ್ಯೋಗದಲ್ಲಿ ಉನ್ನತಿ ಹೊಂದಬೇಕಾದ್ರೆ, ಈ ಕೆಲಸ ಮಾಡಿ..!

ಉದ್ಯೋಗದಲ್ಲಿ ತೊಂದರೆ ಇದ್ದರೆ, ಅಥವಾ ನಿಮಗೆ ಎಷ್ಟೇ ಅರ್ಹತೆ ಇದ್ದರೂ ಒಳ್ಳೆಯ ಉದ್ಯೋಗ ಸಿಗುತ್ತಿಲ್ಲವಾದ್ರೆ ಅದಕ್ಕೆ ಹೇಗೆ ಪರಿಹಾರ ಮಾಡಿಕೊಳ್ಳಬೇಕು ಅನ್ನೋದರ ಬಗ್ಗೆ ನಾವಿವತ್ತು ತಿಳಿಸಿ ಕೊಡಲಿದ್ದೇವೆ. ನಿಮಗೆ ಉದ್ಯೋಗ ಸಮಸ್ಯೆ ಇದ್ದರೆ, ನಿಮ್ಮ ಜನ್ಮ ನಕ್ಷತ್ರ ಯಾವ ದಿನ ಬಂದಿದೆ ಎಂಬುದನ್ನು ಪರಿಶೀಲಿಸಿಕೊಂಡು, ಅದೇ ದಿನ ನೀವು ಒಂದು ಕೆಲಸ ಮಾಡಬೇಕಾಗುತ್ತದೆ. ತುಳಸಿ ಗಿಡವನ್ನ...

ಕಾಮಾಕ್ಷಿ ದೀಪ ಹಚ್ಚುವಾಗ ಅನುಸರಿಸಬೇಕಾದ ನಿಯಮಗಳು..!

ಕಾಮಾಕ್ಷಿ ದೀಪವನ್ನು ಹಚ್ಚುವಾಗ ಯಾವ ನಿಯಮಗಳನ್ನ ಅನುಸರಿಸಬೇಕು ಅನ್ನೋದರ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ. ಕಾಮಾಕ್ಷಿ ದೀಪವನ್ನ ಗಜಲಕ್ಷ್ಮೀ ದೀಪ ಅಂತಾನೂ ಕರೀತಾರೆ. ಈ ದೀಪವನ್ನ ಹಚ್ಚಿದಾಗ ದೀಪಕ್ಕೆ ಕುಂಕುಮ ಹೂವು ಇಟ್ಟು ಪೂಜೆ ಮಾಡಬೇಕು. ಆದ್ರೆ ಈ ದೀಪವು ಅಪ್ಪಿ ತಪ್ಪಿಯೂ ಕೂಡ ನೆಲಕ್ಕೆ ತಾಗದಂತೆ ನೋಡಿಕೊಳ್ಳಬೇಕು. https://youtu.be/20fcKTugqnM ಈ ದೀಪ ಹಚ್ಚುವಾಗ ತಾಮ್ರದ ತಟ್ಟೆ...

ಜುಲೈ 30, 2020ರ ರಾಶಿ ಭವಿಷ್ಯ

ಮೇಷ : ನಿಮ್ಮ ಕ್ರಿಯಾಶೀಲತೆಯಿಂದ ಕಾರ್ಯಕಲಾಪಗಳನ್ನು ನಡೆಸಿಕೊಂಡು ಹೋಗಬಹುದಾಗಿದೆ. ವೃತ್ತಿರಂಗದಲ್ಲಿ ಚೇತರಿಕೆಯ ದಿನಗಳಾಗಿದೆ. ಮುನ್ನಡೆ ಸಾಧ್ಯವಿದೆ. ಕೃಷಿಕರಿಗೆ ಉತ್ಸಾಹ ತಂದೀತು. ವೃಷಭ : ಧರ್ಮಕಾರ್ಯಗಳಲ್ಲಿ ಅಭಿರುಚಿ ಕಂಡೀತು. ದೈವಾನುಗ್ರಹದಿಂದ ಕಾರ್ಯಸಾಧನೆಯಾಗಿ, ಕಿಂಚಿತ್ ಸಮಾಧಾನ ತಂದೀತು. ವಿವಿಧ ರೂಪದಲ್ಲಿ ಧನಾಗಮನವು ಕಂಡುಬಂದೀತು. ಮಿಥುನ : ಹಿತಶತ್ರುಗಳ ಉಪಟಳ ಕಾರ್ಯಕ್ಷೇತ್ರದಲ್ಲಿ ಕಂಡುಬಂದೀತು. ಸಹೋದ್ಯೋಗಿಗಳ ಹೀನ ವ್ಯವಹಾರಗಳು ಅಸಮಾಧಾನ ತರಲಿದೆ....

ವರಮಹಾಲಕ್ಷ್ಮೀ ಹಬ್ಬದಂದು ಅನುಸರಿಸಬೇಕಾದ ಕ್ರಮಗಳೇನು ಗೊತ್ತಾ..?

ಶ್ರಾವಣ ಮಾಸದ ಶುಕ್ಲಪಕ್ಷ ಎರಡನೇ ಶುಕ್ರವಾರದಂದು ವರಮಹಾಲಕ್ಷ್ಮೀ ಪೂಜೆ ಮಾಡಲಾಗುತ್ತದೆ. ಇನ್ನೆರಡು ದಿನಗಳಲ್ಲೇ ಈ ಬಾರಿಯ ಶ್ರಾವಣ ಮಾಸದ ವರಮಹಾಲಕ್ಷ್ಮೀ ಪೂಜೆ ಇದೆ. ಅದಕ್ಕಾಗಿ ಪೂಜೆ ಮಾಡುವ ವೇಳೆ ಯಾವ ಕ್ರಮವನ್ನು ಅನುಸರಿಸಬೇಕು ಎಂಬುದ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ವರಮಹಾಲಕ್ಷ್ಮೀ ಪೂಜೆಯನ್ನ ಕೆಲವರು ಬ್ರಾಹ್ಮಿ ಮುಹೂರ್ತ ಅಂದ್ರೆ ಸೂರ್ಯ ಉದಯಿಸುವ ಮುನ್ನ ಮಾಡ್ತಾರೆ. ಇನ್ನು ಕೆಲವರು...

ನಿಮ್ಮ ಮಕ್ಕಳು ಉನ್ನತ ಸ್ಥಾನಕ್ಕೇರಲು ಹೀಗೆ ಮಾಡಿ..!

ಕೆಲ ಮಕ್ಕಳಿಗೆ ಓದಿನಲ್ಲಿ ಆಸಕ್ತಿ ಇರುವುದಿಲ್ಲ. ಆಟವಾಡುವುದು, ಟಿವಿ ನೋಡುವುದು, ಹರಟೆ ಹೊಡಿಯುವುದು, ಮೊಬೈಲ್‌ನಲ್ಲಿ ಆಟ ಆಡೋದು, ಈ ರೀತಿ ಟೈಮ್‌ಪಾಸ್‌ಗಳನ್ನ ಮಾಡ್ತಿರ್ತಾರೆ. ಅಂಥ ಮಕ್ಕಳು ಓದಿನಲ್ಲಿ ಗಮನ ಕೊಡಬೇಕು, ಒಳ್ಳೆಯ ಮಾರ್ಕ್ಸ್ ಪಡಿಯಬೇಕು ಅಂತಂದ್ರೆ ಏನು ಮಾಡಬೇಕು ಅನ್ನೋದರ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ಕಲಿಯುಗದ ಕಾಮಧೇನು, ಬೇಡಿದನ್ನ ಈಡೇರಿಸುವ, ಕರುಣಾಮಯಿ ಗುರು ರಾಘವೇಂದ್ರರನ್ನ ನೀವು...
- Advertisement -spot_img

Latest News

ದೇಶದ 55 ಕೋಟಿ ಜನರನ್ನು ‘ಮೂರ್ಖರು’ ಎಂದ ನಾಯಕನ ನೈತಿಕತೆ ಏನು?: ರಾಹುಲ್ ವಿರುದ್ಧ ವಿಜಯೇಂದ್ರ ಕಿಡಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹೇಳಿಕೆ ನೀಡುವಾಗ, ದೇಶದಲ್ಲಿ "ವಿದ್ಯಾರ್ಥಿಗಳು" ಮತ್ತು "ಈಡಿಯಟ್‌ಗಳು, ಅಂಧಭಕ್ತರು" ಎಂಬ ಎರಡೇ ವರ್ಗಗಳಿವೆ ಎಂದು ಹೇಳಿದ್ದರು....
- Advertisement -spot_img