Thursday, April 30, 2026

horoscope

ಯಾವ ದಿನ ತಲೆ ಸ್ನಾನ ಮಾಡಬೇಕು..? ತಲೆ ಸ್ನಾನಕ್ಕಿರುವ ನಿಯಮವೇನು..?

ಇವತ್ತು ನಾವು ತಲೆಸ್ನಾನ ಮಾಡುವ ಬಗ್ಗೆ ಕೆಲ ಮಾಹಿತಿಯನ್ನ ನೀಡಲಿದ್ದೇವೆ. ಹೆಣ್ಣುಮಕ್ಕಳು ಮಂಗಳವಾರ ಗುರುವಾರ ಮತ್ತು ಶುಕ್ರವಾರ ತಲೆಸ್ನಾನ ಮಾಡಬೇಕು. ಮಂಗಳವಾರ ಮತ್ತು ಶುಕ್ರವಾರ ದೇವಿಯ ದಿನ ಮತ್ತು ಗುರುವಾರ ಗುರುವಿನ ದಿನವಾದ್ದರಿಂದ ಈ ದಿನಗಳಲ್ಲಿ ಹೆಣ್ಣು ಮಕ್ಕಳು ತಲೆ ಸ್ನಾನ ಮಾಡಬೇಕು. ಶ್ರೀ ಕೇರಳ ಭಗವತಿ ಜ್ಯೋತಿಷ್ಯರು , ಪಂಡಿತ್ ಶ್ರೀನಿವಾಸ್ ಗುರೂಜಿ ದೂರವಾಣಿ ಸಂಖ್ಯೆ:...

ತುಳಸಿಗಿಡವಿರುವ ಮನೆಯಲ್ಲಿ ಪಾಲಿಸಬೇಕಾದ ನಿಯಮಗಳೇನು ಗೊತ್ತಾ..?

ತುಳಿಸಿ ಗಿಡ.. ಯಾವ ಮನೆಯಲ್ಲಿ ಈ ಗಿಡ ಸಮೃದ್ಧವಾಗಿ ಬೆಳೆದಿರತ್ತೋ ಅಂಥ ಮನೆಯಲ್ಲೂ ಕೂಡ ಸುಖ ಸಮೃದ್ಧಿ ಇರುತ್ತದೆ. ಯಾಕಂದ್ರೆ ತುಳಸಿ ಅಂದ್ರೆ ಸಾಕ್ಷಾತ್ ಮಹಾಲಕ್ಷ್ಮೀ ದೇವಿಯ ಸ್ವರೂಪ. ಹಾಗಾದ್ರೆ ತುಳಸಿಗಿಡವಿರುವ ಮನೆಯಲ್ಲಿ ಯಾವ ನಿಯಮ ಪಾಲಿಸಬೇಕು ಅನ್ನೋದನ್ನ ನೋಡೋಣ ಬನ್ನಿ.. ಚಾಮುಂಡೇಶ್ವರಿದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶುಕ್ಲಾಚಾರ್ಯ ಗುರೂಜಿ ದೂರವಾಣಿ ಸಂಖ್ಯೆ : 9886868111 https://youtu.be/HTdVTm_hrQg ಮುಟ್ಟಿನ...

ಏಪ್ರಿಲ್ ತಿಂಗಳಲ್ಲಿ ಜನಿಸಿದವರ ಗುಣ ಲಕ್ಷಣ ಹೀಗಿರುತ್ತೆ ನೋಡಿ..

ಏಪ್ರಿಲ್ ತಿಂಗಳಲ್ಲಿ ಜನಿಸಿದವರು, ಸುಂದರ ಮತ್ತು ಹಸನ್ಮುಖಿಗಳಾಗಿರ್ತಾರೆ. ಇವರು ಯಾವಾಗಲೂ ಹಸನ್ಮುಖಿಗಳಾಗಿರಲು ಇಚ್ಛಿಸುತ್ತಾರಲ್ಲದೇ, ತಮ್ಮ ಜೊತೆ ಇದ್ದವರನ್ನು ಕೂಡ ತಮ್ಮ ಹಾಸ್ಯಪ್ರವೃತ್ತಿಯಿಂದ ಹಸನ್ಮುಖಿಗಳಾಗಿರುವಂತೆ ಮಾಡುತ್ತಾರೆ. ಇವರು ಕಲಾತ್ಮಕ ಪ್ರವೃತ್ತಿಯವರಾಗಿರ್ತಾರೆ. ಕಲೆಗೆ ಸಂಬಂಧಪಟ್ಟ ವಸ್ತುಗಳನ್ನ ಸಂಗ್ರಹಿಸುವುದರಲ್ಲಿ ಆಸಕ್ತಿ ಹೊಂದಿರುತ್ತಾರೆ. https://youtu.be/u62jIBbRibU ಇವರು ಸೋಂಬೇರಿಯಾಗಿರಲು ಇಚ್ಛಿಸುವುದಿಲ್ಲ. ಎಂದಿಗೂ ಉಲ್ಲಸಿತರಾಗಿರಲು ಇಚ್ಛಿಸುತ್ತಾರೆ. ಇವರು ತಾವನ್ನಂದುಕೊಂಡಿದ್ದನ್ನು ಸಾಧಿಸುವಲ್ಲಿ ಸಫಲರಾಗ್ತಾರೆ. ಯಾವುದಾದರೂ ಕೆಲಸ ಕಲಿಯಬೇಕೆಂದಲ್ಲಿ ಅಂಥ ಕೆಲಸದ ಜ್ಞಾನವನ್ನ...

ಜುಲೈ 28, 2020 ರಾಶಿ ಭವಿಷ್ಯ..

ಮೇಷ: ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ, ಅವಿವಾಹಿತರಿಗೆ ಶುಭ ಸುದ್ದಿ ಇದೆ. ಆರ್ಥಿಕವಾಗಿ ಆಗಾಗ ಸಮಸ್ಯೆಗಳು ಕಂಡುಬಂದರೂ, ಸುಧಾರಿಸಿಕೊಂಡು ಹೋಗಬಹುದಾಗಿದೆ. ಆರೋಗ್ಯದಲ್ಲಿ ಜಾಗೃತೆ ಇರಲಿ. ವೃಷಭ : ಕಾರ್ಯರಂಗದಲ್ಲಿ ದುಡಿಮೆ ಹೆಚ್ಚಿ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿರಿ. ದೈವಾನುಗ್ರಹದಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಕೌಟುಂಬಿಕ ಹೊಂದಾಣಿಕೆ ಮುನ್ನಡೆಗೆ ಸಾಧಕವಾದೀತು. ಮಿಥುನ : ಉದ್ಯೋಗಿಗಳಿಗೆ ವರ್ಗಾವಣೆಯ ಸೂಚನೆ ಗೋಚರಕ್ಕೆ...

ಚಾಣಕ್ಯನ ಈ ಮಾತುಗಳನ್ನ ಕೇಳಿದ್ರೆ ನೀವು ಉತ್ತಮ ಉದ್ಯೋಗಿಗಳಾಗುತ್ತೀರಾ..!

ರಿಷಿ ಚಣಕನ ಪುತ್ರನಾಗಿ ಜನಿಸಿದ ಚಾಣಕ್ಯ, ಬುದ್ಧಿವಂತ, ಸರ್ವಪಾರಂಗತನಾಗಿದ್ದ ಚಾಣಕ್ಯ ಕೌಟಿಲ್ಯ ಮತ್ತು ವಿಷ್ಣು ಗುಪ್ತನೆಂಬ ಹೆಸರಿಂದಲೂ ಪ್ರಸಿದ್ಧಿ ಗಳಿಸಿದ. ಈಗಲೂ ಕೂಡ ಯಾರಾದ್ರೂ ತಮ್ಮ ಬುದ್ಧಿವಂತಿಕೆ ಪ್ರದರ್ಶನ ಮಾಡಿದ್ದಲ್ಲಿ ಅವನು ತುಂಬ ಚಾಣಾಕ್ಷನಿದ್ದಾನೆ ಅಥವಾ ಅವನು ಚಾಣಕ್ಯ ರೀತಿ ಬುದ್ಧಿ ಓಡಿಸುತ್ತಾನೆ ಎಂದು ಹೇಳುತ್ತಾರೆ. ಬುದ್ಧಿವಂತಿಕೆಗೆ ಅಷ್ಟು ಪ್ರಸಿದ್ಧನಾಗಿದ್ದ ಚಾಣಕ್ಯ. ಅಂಥ ಚಾಣಕ್ಯ ಉದ್ಯಮ...

ದೇವಸ್ಥಾನದಲ್ಲಿ ಯಾರಾದ್ರೂ ನಿಮ್ಮ ಚಪ್ಪಲಿ ಕದ್ದರೆ ಏನರ್ಥ..? ಮನೆಯಲ್ಲಿ ಹೆಚ್ಚು ಚಪ್ಪಲಿ ಯಾಕೆ ಇರಬಾರ್ದು..?

www.karnatakatv.net : ಜನ ಚಪ್ಪಲಿ ನೋಡಿನೇ ಮನುಷ್ಯನ ಶ್ರೀಮಂತಿಕೆಯನ್ನ ಅಳಿದು ಬಿಡ್ತಾರೆ. ಎಷ್ಟು ಚಂದದ ಬಟ್ಟೆ ಹಾಕಿದ್ರು, ಜನ ಚಪ್ಪಲಿ ನೋಡಿ ನಿಮ್ಮ ಅಂತಸ್ತು ಕಂಡುಹಿಡಿತಾರೆ. ಕೆಲವು ದೊಡ್ಡ ದೊಡ್ಡ ಹೊಟೇಲ್‌ನಲ್ಲಿ ಎಷ್ಟೇ ಶ್ರೀಮಂತರಾಗಿದ್ದರು. ಚಪ್ಪಲಿ ಲೋ ಕ್ವಾಲಿಟಿದು ಹಾಕಿದ್ರೆ, ಅಂಥವರನ್ನ ಹೊಟೇಲ್ ಒಳಗೆ ಸೇರಿಸುವುದಿಲ್ಲ. ಹಾಗಾಗಿ ಚಪ್ಪಲಿ ಮನುಷ್ಯನ ಜೀವನದ ಮುಖ್ಯ ಭಾಗವಾಗಿಬಿಟ್ಟಿದೆ....

ಈ ದಿಕ್ಕಿಗೆ ತಲೆ ಹಾಕಿ ಮಲಗಿದ್ರೆ ಸರ್ವನಾಶ ಗ್ಯಾರಂಟಿ..!

ಮನುಷ್ಯನ ಜೀವನದಲ್ಲಿ ದಿಕ್ಕುಗಳಿಗೆ ಹೆಚ್ಚಿನ ಮಹತ್ವವಿದೆ. ಮನೆ ತೆಗೆದುಕೊಳ್ಳುವಾಗ ದಿಕ್ಕುಗಳನ್ನ ಪರಿಶೀಲನೆ ಮಾಡಿ ಮನೆ ಕೊಂಡುಕೊಳ್ಳುತ್ತೇವೆ. ಅಷ್ಟೇ ಅಲ್ಲದೇ ಬಾಡಿಗೆ ಮನೆಗೆ ಹೋಗುವಾಗಲೂ ಕೂಡ ದಿಕ್ಕು ನೋಡಿಯೇ ಹೋಗುತ್ತೇವೆ. ಊಟಕ್ಕೆ ಕೂರುವಾಗ ಪೂರ್ವ ದಿಕ್ಕು ಸೂಕ್ತ ಎನ್ನುವ ಮಾತಿದೆ. ಹೀಗೆ ದಿಕ್ಕುಗಳು ಕೂಡಾ ಮನುಷ್ಯನ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹಾಗಾದ್ರೆ...

ಜುಲೈ 27, 2020ರ ರಾಶಿ ಭವಿಷ್ಯ

ಮೇಷ : ಎರಡು ತೊಡರುಗಳಿದ್ದರೂ ನವಚೈತನ್ಯ ಹಂತ ಹಂತವಾಗಿ ಅನುಭವಕ್ಕೆ ಬರಲಿದೆ. ಮನೆಯಲ್ಲಿ ಅತಿಥಿ ಅಭ್ಯಗತರ ಆಗಮನವು ಸಂತಸ ತಂದೀತು. ಆತ್ಮಸ್ಥೈರ್ಯದಿಂದ ಕಾರ್ಯಕ್ಷೇತ್ರದಲ್ಲಿ ಉತ್ಸಾಹ ಮೂಡಲಿದೆ. ವೃಷಭ: ದೈವಾನುಗ್ರಹದ ಪ್ರಭಾವದಿಂದ ವ್ಯಾಪಾರ ವ್ಯವಹಾರಗಳು ಸುಸ್ಥಿತಿಯಲ್ಲಿ ಮುಂದುವರೆಯಲಿದೆ. ಆರ್ಥಿಕ ಸ್ಥಿತಿಯಲ್ಲಿ ಅಭಿವೃದ್ಧಿ ತೋರಿಬರಲಿದೆ. ಅನಿಷ್ಟಗಳನ್ನು ಎದುರಿಸುವ ಭೀತಿ ನಿಮ್ಮಲ್ಲಿದ್ದು, ಮುನ್ನಡೆ ಸಾಧಿಸಲಿದ್ದೀರಿ. ಮಿಥುನ: ಅವಿರತ ಚಟುವಟಿಕೆಗಳು ದೇಹಾರೋಗ್ಯದ...

ಡಿಸೆಂಬರ್‌ನಲ್ಲಿ ಜನಿಸಿದವರ ಗುಣಲಕ್ಷಣ ಹೀಗಿರುತ್ತೆ ನೋಡಿ..!

ಡಿಸೆಂಬರ್‌ನಲ್ಲಿ ಜನಿಸಿದವರು ಆಕರ್ಷಕ ವ್ಯಕ್ತಿತ್ವದವರಾಗಿರುತ್ತಾರೆ. ಮತ್ತು, ಸಿಂಪಲ್ ಆಗಿರ್ತಾರೆ. ಇವರು ಭಾಗ್ಯಶಾಲಿ ಆಗುವುದರ ಜೊತೆಗೆ ಬುದ್ಧಿವಂತರು ಕೂಡ ಆಗಿರ್ತಾರೆ. ಪರ್ಸನಲ್ ಲೈಫ್ ಮತ್ತು ಪ್ರೊಫೆಶನಲ್ ಲೈಫ್‌ ಎರಡರಲ್ಲೂ ಇವರು ಲಕ್ಕಿಯಾಗಿರ್ತಾರೆ. https://youtu.be/SVDZuEpxX0E ಡಿಸೆಂಬರ್‌ನಲ್ಲಿ ಜನಿಸಿದವರು ನಿಯತ್ತಿಗೆ ಹೆಸರಾಗಿರ್ತಾರೆ. ಇವರು ಮೋಸ, ಕಪಟ ಮಾಡಿ ಜೀವನ ಮಾಡಲು ಇಷ್ಟ ಪಡುವುದಿಲ್ಲ. ಇವರು ದುಡ್ಡಿಗಿಂತ ಪರಿವಾರ, ಗೆಳೆತನಕ್ಕೆ ಹೆಚ್ಚು ಬೆಲೆ ಕಾಡ್ತಾರೆ....

ಸಾವಿನ ಮನೆಯಲ್ಲಿ ಮತ್ತು ಸಾವಿನ ಮನೆಗೆ ಹೋಗಿ ಬಂದ ಬಳಿಕ ಇಂಥ ಕೆಲಸ ಎಂದಿಗೂ ಮಾಡಬೇಡಿ..!

ಹುಟ್ಟಿದ ಪ್ರತಿ ಜೀವವೂ ಒಂದಲ್ಲ ಒಂದು ದಿನ ಸಾವನ್ನಪ್ಪಲೇಬೇಕು. ಈ ಹುಟ್ಟು ಸಾವಿನ ಮಧ್ಯೆ ಹಲವು ವಿಚಾರಗಳು ನಮ್ಮ ಜೀವನದ ಭಾಗವಾಗಿರುತ್ತದೆ. ಅವುಗಳಿಂದಲೇ ನಮ್ಮ ಜೀವನ ಪರಿಪೂರ್ಣಗೊಳ್ಳುತ್ತದೆ. ಆಚಾರ ವಿಚಾರ, ಭಾವನೆ, ಆಚರಣೆ ಎಲ್ಲವೂ ಮನುಷ್ಯನ ಜೀವನದ ಒಂದು ಭಾಗವಾಗಿರುತ್ತದೆ. ಇಂಥ ಆಚರಣೆಯಲ್ಲಿ ಸಾವಿನ ಮನೆಗೆ ಹೋಗಿ ಬಂದಮೇಲೆ ಮಾಡುವ ಕೆಲಸಗಳು ಕೂಡಾ ಒಂದಾಗಿದೆ....
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img