Thursday, July 30, 2026

horoscope

ಡಿಸೆಂಬರ್‌ನಲ್ಲಿ ಜನಿಸಿದವರ ಗುಣಲಕ್ಷಣ ಹೀಗಿರುತ್ತೆ ನೋಡಿ..!

ಡಿಸೆಂಬರ್‌ನಲ್ಲಿ ಜನಿಸಿದವರು ಆಕರ್ಷಕ ವ್ಯಕ್ತಿತ್ವದವರಾಗಿರುತ್ತಾರೆ. ಮತ್ತು, ಸಿಂಪಲ್ ಆಗಿರ್ತಾರೆ. ಇವರು ಭಾಗ್ಯಶಾಲಿ ಆಗುವುದರ ಜೊತೆಗೆ ಬುದ್ಧಿವಂತರು ಕೂಡ ಆಗಿರ್ತಾರೆ. ಪರ್ಸನಲ್ ಲೈಫ್ ಮತ್ತು ಪ್ರೊಫೆಶನಲ್ ಲೈಫ್‌ ಎರಡರಲ್ಲೂ ಇವರು ಲಕ್ಕಿಯಾಗಿರ್ತಾರೆ. https://youtu.be/SVDZuEpxX0E ಡಿಸೆಂಬರ್‌ನಲ್ಲಿ ಜನಿಸಿದವರು ನಿಯತ್ತಿಗೆ ಹೆಸರಾಗಿರ್ತಾರೆ. ಇವರು ಮೋಸ, ಕಪಟ ಮಾಡಿ ಜೀವನ ಮಾಡಲು ಇಷ್ಟ ಪಡುವುದಿಲ್ಲ. ಇವರು ದುಡ್ಡಿಗಿಂತ ಪರಿವಾರ, ಗೆಳೆತನಕ್ಕೆ ಹೆಚ್ಚು ಬೆಲೆ ಕಾಡ್ತಾರೆ....

ಸಾವಿನ ಮನೆಯಲ್ಲಿ ಮತ್ತು ಸಾವಿನ ಮನೆಗೆ ಹೋಗಿ ಬಂದ ಬಳಿಕ ಇಂಥ ಕೆಲಸ ಎಂದಿಗೂ ಮಾಡಬೇಡಿ..!

ಹುಟ್ಟಿದ ಪ್ರತಿ ಜೀವವೂ ಒಂದಲ್ಲ ಒಂದು ದಿನ ಸಾವನ್ನಪ್ಪಲೇಬೇಕು. ಈ ಹುಟ್ಟು ಸಾವಿನ ಮಧ್ಯೆ ಹಲವು ವಿಚಾರಗಳು ನಮ್ಮ ಜೀವನದ ಭಾಗವಾಗಿರುತ್ತದೆ. ಅವುಗಳಿಂದಲೇ ನಮ್ಮ ಜೀವನ ಪರಿಪೂರ್ಣಗೊಳ್ಳುತ್ತದೆ. ಆಚಾರ ವಿಚಾರ, ಭಾವನೆ, ಆಚರಣೆ ಎಲ್ಲವೂ ಮನುಷ್ಯನ ಜೀವನದ ಒಂದು ಭಾಗವಾಗಿರುತ್ತದೆ. ಇಂಥ ಆಚರಣೆಯಲ್ಲಿ ಸಾವಿನ ಮನೆಗೆ ಹೋಗಿ ಬಂದಮೇಲೆ ಮಾಡುವ ಕೆಲಸಗಳು ಕೂಡಾ ಒಂದಾಗಿದೆ....

ಗೃಹ ಪ್ರವೇಶ ಮಾಡದಿದ್ದರೆ ಏನಾಗತ್ತೆ..? ಬಾಡಿಗೆ ಮನೆಯಲ್ಲೂ ಹಾಲುಕ್ಕಿಸಿ ಪ್ರವೇಶ ಮಾಡಬೇಕು ಯಾಕೆ..?

ಸ್ವಂತ ಮನೆ ಕಟ್ಟೋದು ಪ್ರತಿಯೊಬ್ಬರ ಆಸೆ ಆಗಿರತ್ತೆ. ಈ ಆಸೆ ಪೂರೈಸಿಕೊಳ್ಳಲು ಕೆಲವರು ಮನೆ ಏನೋ ಕಟ್ಟಿರ್ತಾರೆ. ಆದ್ರೆ ಹಣವೆಲ್ಲ ಮನೆ ಕಟ್ಟುವಾಗ ಖರ್ಚಾದ ಪರಿಣಾಮ, ಗೃಹಪ್ರವೇಶಕ್ಕೆ ಹಣವಿಲ್ಲದೇ, ಗೃಹಪ್ರವೇಶ ಕಾರ್ಯಕ್ರಮವನ್ನೇ ಮಾಡೋದಿಲ್ಲ. ಮತ್ತೆ ಕೆಲವರು ಬಾಡಿಗೆ ಮನೆಗೆ ಹೋಗುವಾಗ ಹಾಲುಕ್ಕಿಸುವುದಿಲ್ಲ ಮತ್ತು ದೀಪ ಕೂಡ ಹಚ್ಚುವುದಿಲ್ಲ. ಹೀಗೆಲ್ಲ ಮಾಡಿದ್ರ ಅದರ ಪರಿಣಾಮ ಏನಾಗತ್ತೆ...

ಫೆಬ್ರವರಿಯಲ್ಲಿ ಹುಟ್ಟಿದವರ ಗುಣಲಕ್ಷಣ ಹೀಗಿರುತ್ತದೆ ನೋಡಿ

ಇವತ್ತು ನಾವು ಫೆಬ್ರವರಿಯಲ್ಲಿ ಹುಟ್ಟಿದವರ ಗುಣಲಕ್ಷಣ ಹೇಗಿರತ್ತೆ ಅನ್ನೋದನ್ನ ನೋಡೋಣ. ಫೆಬ್ರವರಿಯಲ್ಲಿ ಜನಿಸಿದವರು ಶುದ್ಧ ಮನಸ್ಸಿನ ಮತ್ತು ಭಾವುಕ ಸ್ವಭಾವದವರಾಗಿರುತ್ತಾರೆ. ಇವರು ಎಲ್ಲರ ಮಾತನ್ನೂ ಕೇಳಿದ್ರು ತಮ್ಮ ಮನಸ್ಸಿಗೆ ಬಂದದ್ದನ್ನೇ ಮಾಡ್ತಾರೆ. https://youtu.be/HTdVTm_hrQg ಇವರು ತಮಗೆ ಇಷ್ಟವಾಗುವ ಕೆಲಸವನ್ನು ತನ್ಮಯತೆಯಿಂದ ಮಾಡುತ್ತಾರೆ. ಅವರ ಕೆಲಸ ಬೇರೆಯವರಿಗೆ ಇಷ್ಟವಾಗಲಿ ಬಿಡಲಿ, ತಮ್ಮ ಕೆಲಸ ತಾವು ಮಾಡಿಕೊಂಡು ಹೋಗುವ ಪ್ರವೃತ್ತಿಯವರಾಗಿರ್ತಾರೆ. ಲಕ್ ಗಿಂತ ಕೆಲಸದಲ್ಲಿ...

ಜುಲೈ 25, 2020 ರಾಶಿ ಭವಿಷ್ಯ

ಮೇಷ: ದಾಯಾದಿಗಳೊಂದಿಗೆ ಅನಾವಶ್ಯಕ ನಿಷ್ಠುರಕ್ಕೆ ಕಾರಣರಾಗದಿರಿ. ಗೃಹೋಪಕರಣಗಳು ಮನೆಯನ್ನು ಅಲಂಕರಿಸಲಿದೆ. ಸರ್ಕಾರಿ ಕೆಲಸ ಕಾರ್ಯಗಳು ಶೀಘ್ರವಾಗಿ ನಡೆಯಲಿದೆ. ಶುಭವಿದೆ. ವೃಷಭ: ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರಕಲಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯವಿದೆ. ವ್ಯಾಪಾರ ವ್ಯವಹಾರದಲ್ಲಿ ತುಸು ಚೇತರಿಕೆ ಕಂಡುಬಂದು ಸಮಾಧಾನವಾಗಲಿದೆ. ಆರ್ಥಿಕ ಚೇತರಿಕೆ ಇದೆ. ಮಿಥುನ: ಆಗಾಗ ತಾಪತ್ರಯಗಳು ಹೆಚ್ಚಿನ ರೀತಿಯಲ್ಲಿ ಕಂಡುಬಂದಾವು. ದಾಯಾದಿಗಳೊಡನೆ ನಿಷ್ಠುರಕ್ಕೆ ಕಾರಣರಾಗದಂತೆ ಜಾಗೃತೆ...

ಮೈಂಡ್ ಲೈನ್- ಲೈಫ್ ಲೈನ್ ನಡುವೆ ಅಂತರವಿದ್ದರೆ ಅರ್ಥವೇನು ಗೊತ್ತಾ..?

ಹಸ್ತರೇಖೆಯಿಂದ ಮನುಷ್ಯನ ಭವಿಷ್ಯವನ್ನ ಹೇಳಬಹುದು. ಮನುಷ್ಯನ ಏಳು ಬೀಳುಗಳು ರೇಖೆಯ ಮೇಲೆ ಅವಲಂಬಿತವಾಗಿರುತ್ತದೆ ಎಂಬ ಮಾತಿದೆ. ಹುಡುಗರು ತಮ್ಮ ಬಲಗೈ , ಹುಡುಗಿಯರು ತಮ್ಮ ಎಡಗೈ ನೋಡಿಕೊಂಡು ಭವಿಷ್ಯ ತಿಳಿದುಕೊಳ್ಳಬಹುದು. ಈ ಭಾವಚಿತ್ರದಲ್ಲಿರುವಂತೆ ನಿಮ್ಮ ಕೈಯಲ್ಲಿ ರೇಖೆಯಿದ್ದರೆ. ಅಂಥವರ ಗುಣ ಹೇಗಿರುತ್ತದೆ, ಅಂಥವರ ಭವಿಷ್ಯ ಹೇಗಿರುತ್ತದೆ ಅನ್ನೋದರ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ. https://youtu.be/zTIk6Mi8oSs ಈ...

ಶ್ರಾವಣದ ಮೊದಲ ಹಬ್ಬ ನಾಗರಪಂಚಮಿಯ ವಿಶೇಷತೆಗಳೇನು ಗೊತ್ತಾ..?

ಹಬ್ಬಗಳ ಮಾಸ ಶ್ರಾವಣ ಮಾಸ ಶುರುವಾಗಿದೆ. ಜುಲೈ 25 ಅಂದರೆ ನಾಳೆ ಶ್ರಾವಣದ ಮೊದಲ ಹಬ್ಬವಾದ ನಾಗರಪಂಚಮಿ ಇದೆ. ಕೆಲವರು ಇಂದು ನಾಗರಚೌತಿಯನ್ನ ಆಚರಿಸುತ್ತಾರೆ. ಈ ಹಬ್ಬದ ವಿಶೇಷತೆಗಳೇನು ಅನ್ನೋದರ ಬಗ್ಗೆ ನಾವಿವತ್ತು ನಿಮಗೆ ಚಿಕ್ಕ ಮಾಹಿತಿ ನೀಡಲಿದ್ದೇವೆ. ಕಲಿಯುಗದಲ್ಲಿ ಕಣ್ಣಿಗೆ ಕಾಣುವ ದೇವರು ಅಂದ್ರೆ ನಾಗ. ಆಷಾಢದ ಅಮವಾಸ್ಯೆ ಕಳೆದು ಐದು ದಿನಕ್ಕೆ ಬರುವ...

ಜೂನ್ ತಿಂಗಳಲ್ಲಿ ಹುಟ್ಟಿದವರ ಗುಣ ಸ್ವಭಾವ ಹೀಗಿರುತ್ತೆ ನೋಡಿ..!

ಜೂನ್ ತಿಂಗಳಲ್ಲಿ ಜನಿಸಿದವರು ಸುಂದರ ವ್ಯಕ್ತಿತ್ವ ಉಳ್ಳವರಾಗಿರ್ತಾರೆ. ಇವರು ತಮ್ಮವರ ಸಂತೋಷ ಮತ್ತು ದುಃಖಕ್ಕೆ ಹೆಚ್ಚು ಬೆಲೆ ನೀಡುತ್ತಾರೆ. ತಮಗೆ ಬೇಕಾದವರು ದುಃಖದಲ್ಲಿದ್ದರೆ ಅಂಥವರ ದುಃಖದಲ್ಲಿ ಭಾಗಿಯಾಗುತ್ತಾರೆ ಮತ್ತು ತಮ್ಮವರು ಸುಖವಾಗಿದ್ದರೆ ಇವರು ಸಂತೋಷ ಪಡುತ್ತಾರೆ. ಇವರ ವಿಷಯದಲ್ಲಿ ಬೇರೆಯವರು ತಲೆ ಹಾಕುವುದು ಇವರಿಗೆ ಇಷ್ಟವಾಗುವುದಿಲ್ಲ. ತಮ್ಮ ವಿಷಯದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವುದಿದ್ದರೂ ಆ ನಿರ್ಧಾರ ತಮ್ಮದೇ...

ಸ್ನಾನ ಮಾಡುವಾಗ ಈ ನಿಯಮಗಳನ್ನ ಅನುಸರಿಸಿ ಮತ್ತು ಕೆಲ ತಪ್ಪುಗಳನ್ನು ಮಾಡಬೇಡಿ..

ನಮ್ಮ ಅದೃಷ್ಟ ದುರಾದೃಷ್ಟಗಳೆಲ್ಲ ನಾವು ಮಾಡುವ ಕೆಲಸದ ಮೇಲೆ ಅವಲಂಬಿತವಾಗಿರುತ್ತದೆ. ದಿನ ನಿತ್ಯದ ಕೆಲಸಗಳಲ್ಲೂ ಕೂಡ ನಾವು ಮಾಡುವ ತಪ್ಪುಗಳು ನಮ್ಮ ಕಷ್ಟಕ್ಕೆ ಕಾರಣವಾಗುತ್ತದೆ. ಅಂತೆಯೇ ಸ್ನಾನ ಮಾಡುವಾಗ ಕೂಡ ನಾವು ಕೆಲ ತಪ್ಪುಗಳನ್ನ ಮಾಡುತ್ತೇವೆ. ಅದು ಯಾವ ತಪ್ಪುಗಳು..?, ಯಾಕೆ ಆ ತಪ್ಪುಗಳನ್ನ ಮಾಡಬಾರದು..? ಅಂತಹ ತಪ್ಪುಗಳನ್ನ ಮಾಡಿದ್ರೆ ಏನಾಗತ್ತೆ ಅನ್ನೋ ಬಗ್ಗೆ...

ಜುಲೈ 24, 2020ರ ರಾಶಿ ಭವಿಷ್ಯ

ಮೇಷ: ದೂರ ಪ್ರಯಾಣದಲ್ಲಿ ವಾಹನ ಸಮಸ್ಯೆಯಿಂದ ಖರ್ಚು ಹೆಚ್ಚಲಿದೆ. ನ್ಯಾಯಾಲಯದ ವಿವಾದ ರಾಜಿಯಲ್ಲಿ ಮುಕ್ತಾಯಗೊಳ್ಳಲಿದೆ. ಗೃಹೋಪಕರಗಳ ಖರೀದಿಯಿಂದ ಖರ್ಚು ತರಲಿದೆ. ವೃಷಭ: ವ್ಯಾಪಾರೋದ್ಯಮದಲ್ಲಿ ಹೆಚ್ಚು ಲಾಭ ಗಳಿಕೆ ಇದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಅಭಿವೃದ್ಧಿ ತೋರಿಬಂದೀತು. ನಿರೀಕ್ಷೆಗೆ ಮೀರಿದ ಬಂಧುಗಳ ಸಹಾಯ ನಿಮಗೆ ಬೆನ್ನೆಲುಬಾಗಲಿದೆ. ದುಡುಕಿನಿಂದ ಕಾರ್ಯಹಾನಿ. ಮಿಥುನ: ರಾಜಕೀಯದಲ್ಲಿ ನಿಮ್ಮ ಚಂತನೆ ವಿಫಲವಾದೀತು. ಆಕಸ್ಮಿಕ ಧನಾಗಮನವಿದ್ದು, ಕ್ಲೇಷ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img