Thursday, April 30, 2026

horoscope

ಜುಲೈ 23, 2020ರ ರಾಶಿ ಭವಿಷ್ಯ

ಮೇಷ: ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಧನಲಾಭವಿದೆ. ಸ್ತ್ರೀ ಸಂಬಂಧಿ ಚಿಂತೆಯೂ ಆಗಾಗ ಬಾಧಿಸಲಿದೆ. ಹಿರಿಯರಿಗೆ ಪುಣ್ಯಕ್ಷೇತ್ರದ ದರ್ಶನ ಭಾಗ್ಯವಿದೆ. ಮಿತ್ರರ ಅಸಹಕಾರದಿಂದ ಬೇಸರವಾದೀತು. ವೃಷಭ: ಆದಾಯಕ್ಕಿಂತ ಹೆಚ್ಚಿನ ಖರ್ಚು ಉಂಟಾದೀತು. ಕೃಷಿ ಕಾರ್ಯಕ್ಕಾಗಿ ಹೆಚ್ಚಿನ ಖರ್ಚು ಮಾಡುವುದು ಹಿತಕರವಲ್ಲಾ. ವಿದ್ಯಾರ್ಥಿಗಳು ಶ್ರಮ ವಹಿಸಿ ಅಭ್ಯಸಿಸಿದರೆ ಮಾತ್ರ ಯಶಸ್ಸು ಕಟ್ಟಿಟ್ಟ ಬುತ್ತಿಯಾದೀತು. ಮಿಥುನ: ಕೋರ್ಟು ಕಚೇರಿ...

ನಿಮ್ಮ ಮನೆಯ ಏಳು ಬೀಳಿಗೆ ಕಾರಣವಾಗತ್ತೆ ನೀವು ಬಳಸೋ ಬಾಚಣಿಕೆ..!

ಗೌರಿ ಗಣೇಶ ಹಬ್ಬಕ್ಕೆ, ವರಮಹಾಲಕ್ಷ್ಮೀ ಹಬ್ಬಕ್ಕೆ, ಸಂಕ್ರಾಂತಿಗೆ ಕೆಲ ಕಡೆ ಮುತ್ತೈದೇಯರಿಗೆ ಅರಿಶಿನ ಕುಂಕುಮದ ಜೊತೆ ಬಾಚಣಿಕೆ ಕೊಡುವ ಪದ್ಧತಿ ಇರುತ್ತದೆ. ಬಳೆ, ಕಾಡಿಗೆ, ಬೊಟ್ಟು, ಕನ್ನಡಿಯ ಜೊತೆ ಬಾಚಣಿಕೆಯನ್ನ ಕೂಡ ಕೊಡಲಾಗುತ್ತದೆ. ಅಲ್ಲದೇ, ಮಹಾಲಕ್ಷ್ಮೀಗೆ ಸಂಬಂಧಪಟ್ಟ ವಸ್ತುಗಳಲ್ಲಿ ಬಾಚಿಣಿಕೆ ಕೂಡ ಒಂದಾಗಿದೆ. ಹಾಗಾಗಿ ಬಾಚಣಿಕೆಯನ್ನ ಶುಭ್ರವಾಗಿ ಇಡಬೇಕು. https://youtu.be/7dhm5hMnVXs ಬಾಚಣಿಕೆಯನ್ನ ಶುಭ್ರವಾಗಿ ಇಡದಿದ್ದರೆ ಮನೆಯ...

ಯಾವುದೇ ಕಾರಣಕ್ಕೂ ಇಂಥ ದಿನಗಳಲ್ಲಿ ಬೇರೆಯವರ ಮನೆಯಲ್ಲಿ ಊಟ ಮಾಡಬೇಡಿ..!

ನಾವು ಎಲ್ಲರಿಗೂ ಒಳ್ಳೆಯದನ್ನ ಬಯಸಿದ್ರೂ ಕೂಡ, ನಮಗೆ ಬೇರೆಯವರು ಒಳ್ಳೆಯದನ್ನೇ ಬಯಸುತ್ತಾರೆ ಅನ್ನೋದು ಭ್ರಮೆ. ನಮ್ಮ ಏಳಿಗೆ, ಖುಷಿ ಕಂಡ ನಮ್ಮ ಹತ್ತಿರದವರೇ ನಮಗೆ ಕುತ್ತು ಬರೋ ಕೆಲಸವನ್ನ ಮಾಡಲೂಬಹುದು. ಕೆಲವೆಡೆ ಮಾಟ ಮಂತ್ರ ಮಾಡಿಸ್ತಾರೆ, ಇನ್ನು ಕೆಲವೆಡೆ ಊಟಕ್ಕೆ ಕರೆದು ಊಟದಲ್ಲಿ ಮದ್ದು ಹಾಕಿ ಕೊಡ್ತಾರೆ. ಆಗ ನಮಗೆ ಗೊತ್ತಿಲ್ಲದೆಯೇ ಕ್ರಮೇಣವಾಗಿ ನಮ್ಮ...

ಮಾರ್ಚ್‌ ತಿಂಗಳಲ್ಲಿ ಜನಿಸಿದವರ ಸ್ವಭಾವ ಹೀಗಿರತ್ತೆ ನೋಡಿ..

ಇವತ್ತು ನಾವು ಮಾರ್ಚ್‌ ತಿಂಗಳಲ್ಲಿ ಜನಿಸಿದವರ ಗುಣಲಕ್ಷಣ ಹೇಗಿರತ್ತೆ ಅನ್ನೋದನ್ನ ನೋಡೋಣ. ಮಾರ್ಚ್‌ನಲ್ಲಿ ಜನಿಸಿದವರು ಆಕರ್ಷಕ ವ್ಯಕ್ತಿತ್ವ ಉಳ್ಳವರಾಗಿರ್ತಾರೆ. ಎಲ್ಲರೊಂದಿಗೆ ಒಟ್ಟುಗೂಡಿ ಹರಟೆ ಹೊಡಿಯೋದು ಅಂದ್ರೆ ಇವರಿಗೆ ತುಂಬಾ ಇಷ್ಟ. ಇವರೊಂಥರಾ ಮಾತಿನ ಮಲ್ಲರಾಗಿರ್ತಾರೆ. ಇದೇ ಕಾರಣಕ್ಕೆ ಇವರ ಗೆಳೆಯರ ಬಳಗ ದೊಡ್ಡದಾಗಿರುತ್ತದೆ. ಚರ್ಚೆ ಮಾಡೋಕ್ಕೆ ತುಂಬಾ ಇಷ್ಟ ಪಡೋ ಇವರು ವಾದ...

ಜುಲೈ 22, 2020ರ ರಾಶಿ ಭವಿಷ್ಯ

ಮೇಷ: ಆಗಾಗ ಅತಿಥಿಗಳು ಬಂದಾರು. ಆತ್ಮ ಸ್ಥೈರ್ಯಗಳಿಂದ ಕಾರ್ಯಕ್ಷೇತ್ರದಲ್ಲಿ ಉತ್ಸಾಹ ತೋರಿಬರಲಿದೆ. ರಾಜಕೀಯದವರಿಗೆ ಮುನ್ನಡೆಯ ಅವಕಾಶಗಳು ತೋರಿ ಬರಲಿದೆ. ವೃಷಭ: ಅವಿವಾಹಿತರಿಗೆ ಕಂಕಣ ಬಲದ ಅವಕಾಶಗಳಿರುತ್ತದೆ. ಸದುಪಯೋಗ ಪಡಿಸಿಕೊಳ್ಳಿರಿ. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಕಂಡುಬರುತ್ತೆ. ಹಳೇ ಮಿತ್ರರ ಆಗಮನದಿಂದ ಸಮಾಧಾನ. ಮಿಥುನ: ಆಗಾಗ ಅಡಚಣೆಗಳು ತೋರಿ ಬಂದು ಕೆಲಸ ಕಾರ್ಯಗಳಲ್ಲಿ ಮನಸ್ಸಾಗದು. ವೃತ್ತಿರಂಗದಲ್ಲಿ ಹಿರಿಯ ಅಧಿಕಾರಿಗಳೊಡನೆ ಅನಾವಶ್ಯಕ...

ಶ್ರಾವಣ ಮಾಸದ ವಿಶೇಷತೆ ಏನು..? ಶಿವನಾಮಸ್ಮರಣೆಗೆ ಈ ತಿಂಗಳು ಶ್ರೇಷ್ಠವೇಕೆ..?

ಹಿಂದೂಗಳ ಹಬ್ಬ ಹರಿದಿನ ಶುರುವಾಗುವ ತಿಂಗಳಾದ ಶ್ರಾವಣ ಮಾಸವನ್ನ ಪವಿತ್ರ ಮಾಸವೆಂದೇ ಪರಿಗಣಿಸಲಾಗುತ್ತದೆ. ಈ ತಿಂಗಳಲ್ಲಿ ನಾಗಪಂಚಮಿ, ವರಮಹಾಲಕ್ಷ್ಮೀ ಹಬ್ಬ, ರಕ್ಷಾ ಬಂಧನ, ಕೃಷ್ಣ ಜನ್ಮಾಷ್ಠಮಿ, ಹೀಗೆ ಸಾಲು ಸಾಲು ಹಬ್ಬಗಳು ಶುರುವಾಗುತ್ತದೆ. ಇಷ್ಟೇ ಅಲ್ಲದೇ ಶ್ರಾವಣ ಮಾಸದಲ್ಲಿ ಕೆಲ ವೃತಾಚರಣೆಗಳನ್ನ ಕೂಡ ಮಾಡಲಾಗುತ್ತದೆ. ವಿಶೇಷ ಪೂಜೆ, ಹೋಮ ಹವನ, ಜಪ-ತಪ ಮಾಡಲಾಗುತ್ತದೆ. https://youtu.be/N3o9uZqQ_a4 ಕೆಲವರು...

ನವೆಂಬರ್‌ನಲ್ಲಿ ಹುಟ್ಟಿದವರ ಗುಣಲಕ್ಷಣಗಳು ಹೀಗಿರತ್ತೆ ನೋಡಿ..!

ನವೆಂಬರ್‌ನಲ್ಲಿ ಜನಿಸಿದವರು ಅತ್ಯಂತ ಪರೋಪಕಾರಿ ಮತ್ತು, ದಯಾಳುಗಳಾಗಿರ್ತಾರೆ. ಅಲ್ಲದೇ ಸ್ವಭಾವದಲ್ಲಿ ಸೌಮ್ಯ ಸ್ವಭಾವದವರಾಗಿರ್ತಾರೆ. ಇವರಿಗೆ ಸಹನೆ ತುಂಬಾ ಇರುತ್ತದೆ. ಆದ್ರೆ ಸ್ವಾಭಿಮಾನಕ್ಕೆ ಧಕ್ಕೆ ಬರಲು ಎಂದೂ ಬಿಡುವುದಿಲ್ಲ. ಗೆಳೆಯರ ನಡುವೆ ಜಗಳವಾದರೆ ಅದನ್ನ ಸರಿಪಡಿಸಲು ಇವರು ಮುಂದಾಗ್ತಾರೆ. ಯಾಕಂದ್ರೆ ಇವರು ಸಾಮರಸ್ಯಕ್ಕೆ ಹೆಚ್ಚು ಬೆಲೆ ನೀಡುತ್ತಾರೆ. https://youtu.be/66gSE5b_1oE ಕೊಟ್ಟ ಕೆಲಸವನ್ನು ನಿಭಾಯಿಸುವಲ್ಲಿ ಇವರು ನಿಸ್ಸೀಮರಾಗಿರುತ್ತಾರೆ. ಸಂಬಳ ಹೆಚ್ಚಿದ್ದರೂ...

ಹರಕೆ ಹೊತ್ತಮೇಲೆ ಇಂಥ ತಪ್ಪುಗಳನ್ನ ಎಂದಿಗೂ ಮಾಡಬೇಡಿ..!

ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಕಷ್ಟ ಬಂದಾಗ ದೇವರ ಮೊರೆ ಹೋಗುವುದು ಸಹಜ. ಅದರಂತೆ ದೊಡ್ಡ ಸಮಸ್ಯೆ ಏನಾದರೂ ಇದ್ದರೆ ಆ ಸಮಸ್ಯೆಯಿಂದ ನಮ್ಮನ್ನು ಪಾರು ಮಾಡು, ಸಮಸ್ಯೆ ಪರಿಹಾರವಾದ್ರೆ ನಾನು ಹೀಗೆ ಮಾಡುತ್ತೇನೆ ಹಾಗೆ ಮಾಡುತ್ತೇನೆ ಎಂದು ದೇವರಲ್ಲಿ ಹರಕೆ ಹೊರಲಾಗುತ್ತದೆ. ಹೊತ್ತ ಹರಕೆಯನ್ನ ತೀರಿಸದಿದ್ದಲ್ಲಿ ಸಂಕಷ್ಟ ಕಟ್ಟಿಟ್ಟ ಬುತ್ತಿ. ಹಾಗಾದ್ರೆ ಹೊತ್ತ...

ಜುಲೈ 21, 2020ರ ರಾಶಿ ಭವಿಷ್ಯ

ಮೇಷ: ಕಾರ್ಯಕ್ಷೇತ್ರದಲ್ಲಿ ನಿರೀಕ್ಷಿತ ಅಭಿವೃದ್ಧಿ ಇಲ್ಲವಾದರೂ ನಿಭಾಯಿಸಿಕೊಂಡು ಹೋಗಬಹುದಾಗಿದೆ. ನೂತನ ಕೆಲಸ ಕಾರ್ಯಗಳಿಗೆ ಸ್ಪಷ್ಟ ನಿರ್ಧಾರದ ಅಗತ್ಯವಿದೆ. ವಿದ್ಯಾರ್ಥಿಗಳು ತಮ್ಮ ಅಭ್ಯಾಸದಲ್ಲಿ ಶ್ರದ್ಧೆ ತೋರಿಸುವುದು. ವೃಷಭ: ಅವಿವಾಹಿತರು ವೈವಾಹಿಕ ಸಂಬಂಧಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿದ್ದಲ್ಲಿ ಕಂಕಣಬಲಕ್ಕೆ ಪೂರಕವಾಗಲಿದೆ. ನಿರುದ್ಯೋಗಿಗಳು ಬಂದ ಅವಕಾಶವನ್ನ ಸದುಪಯೋಗ ಪಡಿಸಿಕೊಳ್ಳತಕ್ಕದ್ದು. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಾಗಿದೆ. ಮಿಥುನ: ನಿರುದ್ಯೋಗಿಗಳು ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಿಕೊಳ್ಳುವುದು...

ಶನಿದೇವನ ಕೃಪೆ ಇರಬೇಕಂದ್ರೆ ಈ ಗಿಡಕ್ಕೆ ಅರಿಷಿನ ನೀರು ಹಾಕಿ..

ತುಳಸಿ ಗಿಡ, ನಿಂಬೆ ಹಣ್ಣಿನ ಗಿಡ, ಅರಿಷಿನ- ಕುಂಕುಮ, ತೆಂಗಿನಕಾಯಿ ಇವೆಲ್ಲ ದೈವಿಕ ಗುಣಗಳುಳ್ಳದ್ದಾಗಿದೆ. ದೇವರ ಪೂಜೆಗೆ ಉಪಯೋಗವಾಗುವ ಈ ವಸ್ತುಗಳು ನಮ್ಮ ಜೀವನದ ಸಂಕಷ್ಟ ಪರಿಹರಿಸುವಲ್ಲೂ ಸಹಕಾರಿಯಾಗಿದೆ. ಅದು ಹೇಗೆ..? ಇಂಥ ವಸ್ತುಗಳಿಂದ ಹೇಗೆ ನಾವು ನಮ್ಮ ಜೀವನದ ಕಷ್ಟವನ್ನ ಪರಿಹರಿಸಿಕೊಳ್ಳಬಹುದು ಅನ್ನೋದನ್ನ ತಿಳಿಯೋಣ ಬನ್ನಿ. ಶನಿ ದೇವನ ಕೃಪೆ ಇದ್ದರೆ ಜೀವನದಲ್ಲಿ ಎಲ್ಲವೂ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img