Thursday, April 30, 2026

horoscope

ರಸ್ತೆಯಲ್ಲಿ ನಾಣ್ಯ ಸಿಕ್ಕರೆ ಏನು ಮಾಡಬೇಕು..? ಇದು ಯಾವುದರ ಸೂಚನೆ..?

ಹಲವರಿಗೆ ಹಲವು ಬಾರಿ ರಸ್ತೆಯಲ್ಲಿ ಹಣ ಸಿಗುತ್ತದೆ. ರಸ್ತೆಯಲ್ಲಿ ಹಣ ಸಿಕ್ಕರೆ ಅದೃಷ್ಟ ಖುಲಾಯಿಸಿದಂತೆ ಅಂತಾನೂ ಹೇಳ್ತಾರೆ. ಆದ್ರೆ ರಸ್ತೆಯಲ್ಲಿ ಸಿಕ್ಕ ಹಣವನ್ನ ಹಾಗೇ ತಂದು ಮನೆಯಲ್ಲಿ ಇರಿಸುವಂತಿಲ್ಲ. ಅಲ್ಲದೇ, ಸಿಕ್ಕ ನಾಣ್ಯವನ್ನ ಖರ್ಚು ಮಾಡಬಾರದು. ಇನ್ನು ರಸ್ತೆಯಲ್ಲಿ ಸಿಕ್ಕ ನಾಣ್ಯವನ್ನ ಮನೆಗೆ ತಂದು ಅರಿಷಿನದ ನೀರಿನಿಂದ ಸ್ವಚ್ಛಗೊಳಿಸಿಕೊಳ್ಳಬೇಕು. ನಂತರ ದೇವರಕೊಣೆಯಲ್ಲಿ ಒಂದು ಚಿಕ್ಕ ಬೌಲ್‌ನಲ್ಲಿ...

ತುಳು ನಾಡಿನಲ್ಲಿ ಆಚರಿಸುವ ಆಟಿ ಅಮವಾಸ್ಯೆಯ ವಿಶೇಷತೆಗಳೇನು ಗೊತ್ತಾ..?

ಕರ್ನಾಟಕದಲ್ಲಿ ತನ್ನ ವಿಭಿನ್ನ, ವಿಶಿಷ್ಟ ಆಚರಣೆಯಿಂದ ಹೆಸರಾದ ತುಳುನಾಡಿಗರಿಗೆ ಇಂದು ಆಟಿ ಅಮವಾಸ್ಯೆಯ ಸಂಭ್ರಮ. ಆಟಿ ಅಮವಾಸ್ಯೆಯ ವಿಶೇಷವೇನು..? ಈ ದಿನ ಏನೇನು ಮಾಡಲಾಗುತ್ತದೆ..? ಇದೆಲ್ಲದರ ಬಗ್ಗೆ ಇಂದು ಚಿಕ್ಕ ಮಾಹಿತಿ ನೀಡಲಿದ್ದೇವೆ. ಆಟಿ ಅಮವಾಸ್ಯೆ. ತುಳು ನಾಡಿಗರಿಗೆ ಇದು ವಿಶೇಷ ದಿನ. ಶ್ರಾವಣ ಮಾಸವನ್ನ ತುಳುವರು ಆಟಿ ತಿಂಗಳು ಎಂದು ಹೇಳುತ್ತಾರೆ. ಈ...

ಮನೆಯಲ್ಲಿ ಚಪ್ಪಲಿ ಹಾಕಿ ತಿರುಗಬಾರದು ಯಾಕೆ ಗೊತ್ತಾ..?

ಮನೆಯಲ್ಲಿ ಚಪ್ಪಲಿ ಯಾಕೆ ಧರಿಸಬಾರದು, ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡುವುದರಿಂದ ಏನಾಗುತ್ತದೆ ಅನ್ನೋದರ ಬಗ್ಗೆ ತಿಳಿಸಿಕೊಡಲಿದ್ದೇವೆ. ಈಗಂತೂ ಮನೆಯಲ್ಲಿ ಚಪ್ಪಲಿ ಹಾಕೊಂಡು ತಿರುಗಾಡೋದು ಫ್ಯಾಷನ್ ಆಗಿಬಿಟ್ಟಿದೆ. ಕೆಲ ಹಾಸ್ಟೇಲ್, ಪಿಜಿಗಳಲ್ಲಿ ಹೆಣ್ಣು ಮಕ್ಕಳು ರೂಮ್ ಒಳಗೆ ಹಾಕೊಂಡು ತಿರುಗೋಕ್ಕಂತಾನೇ ವೆರೈಟಿ ವೆರೈಟಿ ಚಪ್ಪಲಿ ಕೊಂಡುಕೊಳ್ತಾರೆ. ಅದರಲ್ಲೂ ರೂಮೆಟ್ಸ್‌ ಜೊತೆ ಕಾಂಪಿಟೇಶನ್ ಮಾಡ್ತಾರೆ. ಕೆಲವರು ಸ್ವಚ್ಛತೆಯ ದೃಷ್ಟಿಯಿಂದ...

ಕನ್ಯಾ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ಕನ್ಯಾ ರಾಶಿಯವರ ಗುಣ ಲಕ್ಷಣ ಹೇಗಿರುತ್ತದೆ ನೋಡೋಣ ಬನ್ನಿ.. ಆಡಂಬರದ ಜೀವನಕ್ಕೆ ಮಾರುಹೋಗುವ ಕನ್ಯಾರಾಶಿಯವರು, ಸಹಾಯ ಮಾಡುವುದರಲ್ಲೂ ಎತ್ತಿದ ಕೈ. ಇವರು ಸ್ವಲ್ಪ ಸೋಂಬೇರಿಗಳಾಗಿದದರೂ ಕೂಡ, ಒಳ್ಳೆಯ ಜ್ಞಾಪಕ ಶಕ್ತಿ ಹೊಂದಿರುತ್ತಾರೆ. ಕನ್ಯಾ ರಾಶಿಯವರು ನಗುವ ನಗಿಸುವ, ದಾನ ಧರ್ಮದಲ್ಲಿ ನಂಬಿಕೆ ಇರುವ ವ್ಯಕ್ತಿಗಳಾಗಿರ್ತಾರೆ. https://youtu.be/a1QV14dy4Tg ತೀಕ್ಷ್ಣ ಸ್ವಭಾವಿಗಳಾದ ಕನ್ಯಾರಾಶಿಯವರು, ಎಲ್ಲವನ್ನೂ ಗಮನಿಸುತ್ತಾರೆ. ಇವರ ಈ ಬುದ್ಧಿವಂತಿಕೆಯಿಂದ...

ಈ ಫೋಟೋ ನಿಮ್ಮ ಮನೆಯಲ್ಲಿದ್ದರೆ ದಟ್ಟ ದಾರಿದ್ರ್ಯವೆಲ್ಲ ಹೋಗಿ, ಅದೃಷ್ಟ ಖುಲಾಯಿಸುತ್ತದೆ.

ಗುರು ಎಂದ ತಕ್ಷಣ ನಮಗೆ ನೆನಪಿಗೆ ಬರೋದು ಸಾಯಿಬಾಬಾ, ಗುರು ರಾಯರು, ದತ್ತಾತ್ರೇಯ ಸ್ವಾಮಿ. ಆದರೆ ಗುರುವಿಗೇ ಗುರು, ಗುರುವರ್ಯರಲ್ಲೇ ಅತ್ಯಂತ ಶ್ರೇಷ್ಠ ಎಂದರೆ ದಕ್ಷಿಣಾ ಮೂರ್ತಿ. ಹೆಚ್ಚಿನವರಿಗೆ ದಕ್ಷಿಣಾ ಮೂರ್ತಿಯ ಬಗ್ಗೆ ಗೊತ್ತಿರುವುದಿಲ್ಲ. ಆದ್ರೆ ಈ ದೇವರ ಫೋಟೋವನ್ನ ನೀವು ನಿಮ್ಮ ಮನೆಯಲ್ಲಿ ಇಟ್ಟರೆ, ಮನೆಯಲ್ಲಿ ಶಾಂತಿ ನೆಮ್ಮದಿ ನೆಲೆಸಿ, ಅದೃಷ್ಟ ನಿಮ್ಮದಾಗುತ್ತದೆ. ಗುರುವಿನ...

ಮೇಷ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ಮೇಷ ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ಮೇಷ ರಾಶಿಯ ಅಧಿಪತಿ ಕುಜನಾಗಿದ್ದು, ಇವರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಸಿಟ್ಟು ಮತ್ತು ಹಠಮಾರಿತನ ಮೇಷ ರಾಶಿಯವರ ಸ್ವಭಾವವಾಗಿದೆ. ಇದೇ ಸಿಟ್ಟು ಸಾಧನೆಗೆ ಅಡ್ಡಿಯಾಗಬಹುದು https://youtu.be/Q11oFWI1e4c ಸಿಟ್ಟು ಕಡಿಮೆ ಮಾಡಿ ತಾಳ್ಮೆ ಕಂಡುಕೊಂಡಲ್ಲಿ ಏನು ಬೇಕಾದರೂ ಸಾಧಿಸಬಹುದು. ಬಣ್ಣ ಸ್ವಲ್ಪ ಮಂದವಾಗಿದ್ದರೂ ಆಕರ್ಷಕ ಮುಖಚರ್ಯೆಯನ್ನ ಮೇಷ...

ನಿಮ್ಮ ದೇವರ ಕೋಣೆಯಲ್ಲಿ ದೊಡ್ಡ ದೊಡ್ಡ ದೇವರ ವಿಗ್ರಹವಿದೆಯೇ..? ಹಾಗಾದ್ರೆ ಇದನ್ನೊಮ್ಮೆ ಓದಿ..

ದೇವರ ಕೋಣೆ ಎಷ್ಟು ಚಿಕ್ಕದಿರುತ್ತದೆಯೋ ನಮ್ಮ ಸಂಕಷ್ಟಗಳು ಕೂಡ ಅಷ್ಟೇ ಚಿಕ್ಕದಿರುತ್ತದೆ. ದೇವರ ಕೋಣೆ , ದೇವರ ಮೂರ್ತಿಗಳು ಚಿಕ್ಕ ಚಿಕ್ಕದಿದ್ದಾಗಲೇ ಮನೆಗೆ ಒಳಿತು, ಎಷ್ಟೇ ಶ್ರೀಮಂತರಾಗಿದ್ದರೂ ದೇವರ ಕೋಣೆ ಮಾತ್ರ ಬಡವರಂತೆ ಕಟ್ಟಬೇಕು ಎಂಬ ಮಾತಿದೆ. ಆ ಬಗ್ಗೆ ಚಿಕ್ಕ ಮಾಹಿತಿಯನ್ನ ನಾವಿಂದು ನಿಮಗೆ ನೀಡಲಿದ್ದೇವೆ. https://youtu.be/66gSE5b_1oE ಕೆಲ ಶ್ರೀಮಂತರ ಮನೆಯಲ್ಲಿ ದೊಡ್ಡ ದೇವರ ಕೋಣೆ....

ಜುಲೈ 14, 2020ರ ರಾಶಿಭವಿಷ್ಯ

ಮೇಷ: ಹೊಸ ಸಾಮಗ್ರಿಗಳು ಮನೆಗೆ ಬಂದಾವು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತೆ ಅನಗತ್ಯವಾದೀತು. ಕೃಷಿಕರಿಗೆ ತಮ್ಮ ಪರಿಶ್ರಮದ ಬೆಲೆ ಸಿಗಲಿದೆ. ದಿನಾಂತ್ಯ ಕೊಂಚ ಪರಿಶ್ರಮವಿದೆ. ವೃಷಭ: ನಿರುದ್ಯೋಗಿಗಳಿಗೆ ತಾತ್ಕಾಲಿಕ ವೃತ್ತಿ ಸಿಗಲಿದೆ. ಆರೋಗ್ಯ ಭಾಗ್ಯವು ಸುಧಾರಿಸುತ್ತಾ ಹೋಗಲಿದೆ. ಶುಭಮಂಗಲ ಕಾರ್ಯಗಳಿಗೆ ಅಡಚಣೆಗಳು ತೋರಿಬಂದರೂ ಹಿರಿಯರ ಸಹಕಾರದಿಂದ ಕಾರ್ಯಸಾಧನೆಯಾದೀತು. ಮಿಥುನ: ವೃತ್ತಿರಂಗದಲ್ಲಿ ದುಡುಕಿನ ನಿರ್ಧಾರಗಳು ಸಮಸ್ಯೆಗೆ...

ಬಂಗಾರ ಯಾವ ದಿನ ಯಾವ ಘಳಿಗೆಯಲ್ಲಿ ಕೊಂಡುಕೊಳ್ಳಬೇಕು ಗೊತ್ತಾ..?

ಬಂಗಾರ.. ಭಾರತದಲ್ಲಿ ಅದರಲ್ಲೂ ಹಿಂದೂಧರ್ಮದಲ್ಲಿ ಇದು ಬರೀ ಲೋಹವಲ್ಲ. ಬದಲಾಗಿ ಲಕ್ಷ್ಮೀ ದೇವಿಯ ಸ್ವರೂಪ. ಹಬ್ಬ ಹರಿದಿನಗಳಲ್ಲಿ ನಾವು ಚಿನ್ನವನ್ನ ದೇವಿಗೆ ಹಾಕಿ ಪೂಜೆ ಮಾಡುತ್ತೇವೆ. ಚಿನ್ನ ತರುವಾಗಲೂ ಸಮಯ ಮುಹೂರ್ತ ನೋಡಿ ತರುವುದು ವಾಡಿಕೆ. ಅದರಲ್ಲೂ ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ತರುವುದರಿಂದ ಮನೆಯಲ್ಲಿ ಐಶ್ವರ್ಯ ವೃದ್ಧಿಯಾಗುತ್ತದೆ ಎಂದು ಹೇಳಲಾಗಿದೆ. ಆದ್ರೆ...

ಧನು ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ಧನು ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ಧನುರಾಶಿಯ ಅಧಿಪತಿ ಗುರುವಾಗಿದ್ದು, ಸ್ವಭಾವದಲ್ಲಿ ಮೃದುವಾಗಿದ್ದರೂ, ಯಾರಿಗೂ ಹೆದರುವ ಜಾಯಮಾನ ಇವರದ್ದಲ್ಲ. ನೋಡಲು ಸುಂದರವಾಗಿ ಕಾಣುವ ಇವರು, ವಯಸ್ಸಿನಲ್ಲಿ ತಮಗಿಂತ ಹಿರಿಯರಂತೆ ಕಾಣುತ್ತಾರೆ. ಎಂದಿಗೂ ತಪ್ಪು ದಾರಿ ತುಳಿಯಲು ಬಯಸದ ಇವರು, ಯಾವುದೇ ಕೆಲಸ ಮಾಡುವಾಗ ಹಲವು ಬಾರಿ ಯೋಚಿಸಿ ಕೆಲಸಕ್ಕೆ ಕೈ ಹಾಕುತ್ತಾರೆ. https://youtu.be/66gSE5b_1oE ಎಲ್ಲರಿಗೂ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img