Thursday, July 30, 2026

horoscope

ಸೆಪ್ಟೆಂಬರ್‌ ತಿಂಗಳಲ್ಲಿ ಹುಟ್ಟಿದವರ ಗುಣ ಸ್ವಭಾವ ಹೀಗಿರತ್ತೆ ನೋಡಿ..!

ಸೆಪ್ಟೆಂಬರ್‌ನಲ್ಲಿ ಜನಿಸಿದವರು ಕೋಮಲ ಸ್ವಭಾವದವರಾಗಿರುತ್ತಾರೆ. ಇವರು ಹೆಚ್ಚಾಗಿ ಬೇರೆಯವರಿಗಿಂತ ತಮ್ಮನ್ನು ತಾವು ಪ್ರೀತಿಸುತ್ತಾರೆ. ಇವರು ಮನಸ್ಸಿನಿಂದ ಉದಾರವಾಗಿದ್ದರೂ ಕೂಡ ಎಲ್ಲರೆದರು ತಾವು ಕಠೋರ ಮನಸ್ಸಿನವರು ಎಂದು ತೋರಿಸಿಕೊಳ್ಳುತ್ತಾರೆ. https://youtu.be/4Ewpv7mW8y8 ಬೇರೆಯವರಿಗೆ ಸಹಾಯ ಮಾಡುವ ಮನಸ್ಸುಳ್ಳ ಇವರು ಬೇರೆಯವರಿಂದ ತಮ್ಮ ಕೆಲಸ ಹೇಗೆ ಮಾಡಿಸಿಕೊಳ್ಳಬೇಕು ಎನ್ನುವುದನ್ನು ಕೂಡಾ ಚೆನ್ನಾಗಿ ತಿಳಿದಿರುತ್ತಾರೆ. ಇನ್ನು ಹಿಡಿದ ಕೆಲಸ ಮಾಡಿ ಮುಗಿಸುವ ತನಕ ಇವರಿಗೆ ಸಮಾಧಾನವಿರುವುದಿಲ್ಲ. ಕಷ್ಟದ...

ಶಿಕ್ಷಕರ ದಿನದಂದು ಆರಂಭವಾಗಲಿದೆ ಈ ಶಾಲೆ..?!

ಸದ್ಯ ದೇಶದೆಲ್ಲೆಡೆ ಕೊರೊನಾ ಆರ್ಭಟ ಜೋರಾಗಿದೆ. ಕೆಲ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಲಕ್ಷ ದಾಟಿದೆ. ಅಂತೆಯೇ ಹಲವರು ಗುಣಮುಖರಾಗಿ ಹೊರಬಂದಿದ್ದಾರೆ ಕೂಡ. ಆದ್ರೆ ಈಗ ಎಲ್ಲೆಡೆ ಶಾಲೆ ಯಾವಾಗ ಶುರು ಮಾಡಬೇಕು ಅನ್ನೋದರ ಬಗ್ಗೆ ಚಿಂತೆಯಾಗಿದ್ದು, ಪೋಷಕರು ಮಕ್ಕಳನ್ನ ಶಾಲೆಗೆ ಕಳುಹಿಸಲು ಭಯ ಪಟುತ್ತಿದ್ದಾರೆ. ಫೀಸ್ ಹೋದ್ರೆ ಹೋಗಲಿ, ಮಕ್ಕಳು ಮುಖ್ಯ, ಅವರ...

ಜುಲೈ 23, 2020ರ ರಾಶಿ ಭವಿಷ್ಯ

ಮೇಷ: ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಧನಲಾಭವಿದೆ. ಸ್ತ್ರೀ ಸಂಬಂಧಿ ಚಿಂತೆಯೂ ಆಗಾಗ ಬಾಧಿಸಲಿದೆ. ಹಿರಿಯರಿಗೆ ಪುಣ್ಯಕ್ಷೇತ್ರದ ದರ್ಶನ ಭಾಗ್ಯವಿದೆ. ಮಿತ್ರರ ಅಸಹಕಾರದಿಂದ ಬೇಸರವಾದೀತು. ವೃಷಭ: ಆದಾಯಕ್ಕಿಂತ ಹೆಚ್ಚಿನ ಖರ್ಚು ಉಂಟಾದೀತು. ಕೃಷಿ ಕಾರ್ಯಕ್ಕಾಗಿ ಹೆಚ್ಚಿನ ಖರ್ಚು ಮಾಡುವುದು ಹಿತಕರವಲ್ಲಾ. ವಿದ್ಯಾರ್ಥಿಗಳು ಶ್ರಮ ವಹಿಸಿ ಅಭ್ಯಸಿಸಿದರೆ ಮಾತ್ರ ಯಶಸ್ಸು ಕಟ್ಟಿಟ್ಟ ಬುತ್ತಿಯಾದೀತು. ಮಿಥುನ: ಕೋರ್ಟು ಕಚೇರಿ...

ನಿಮ್ಮ ಮನೆಯ ಏಳು ಬೀಳಿಗೆ ಕಾರಣವಾಗತ್ತೆ ನೀವು ಬಳಸೋ ಬಾಚಣಿಕೆ..!

ಗೌರಿ ಗಣೇಶ ಹಬ್ಬಕ್ಕೆ, ವರಮಹಾಲಕ್ಷ್ಮೀ ಹಬ್ಬಕ್ಕೆ, ಸಂಕ್ರಾಂತಿಗೆ ಕೆಲ ಕಡೆ ಮುತ್ತೈದೇಯರಿಗೆ ಅರಿಶಿನ ಕುಂಕುಮದ ಜೊತೆ ಬಾಚಣಿಕೆ ಕೊಡುವ ಪದ್ಧತಿ ಇರುತ್ತದೆ. ಬಳೆ, ಕಾಡಿಗೆ, ಬೊಟ್ಟು, ಕನ್ನಡಿಯ ಜೊತೆ ಬಾಚಣಿಕೆಯನ್ನ ಕೂಡ ಕೊಡಲಾಗುತ್ತದೆ. ಅಲ್ಲದೇ, ಮಹಾಲಕ್ಷ್ಮೀಗೆ ಸಂಬಂಧಪಟ್ಟ ವಸ್ತುಗಳಲ್ಲಿ ಬಾಚಿಣಿಕೆ ಕೂಡ ಒಂದಾಗಿದೆ. ಹಾಗಾಗಿ ಬಾಚಣಿಕೆಯನ್ನ ಶುಭ್ರವಾಗಿ ಇಡಬೇಕು. https://youtu.be/7dhm5hMnVXs ಬಾಚಣಿಕೆಯನ್ನ ಶುಭ್ರವಾಗಿ ಇಡದಿದ್ದರೆ ಮನೆಯ...

ಯಾವುದೇ ಕಾರಣಕ್ಕೂ ಇಂಥ ದಿನಗಳಲ್ಲಿ ಬೇರೆಯವರ ಮನೆಯಲ್ಲಿ ಊಟ ಮಾಡಬೇಡಿ..!

ನಾವು ಎಲ್ಲರಿಗೂ ಒಳ್ಳೆಯದನ್ನ ಬಯಸಿದ್ರೂ ಕೂಡ, ನಮಗೆ ಬೇರೆಯವರು ಒಳ್ಳೆಯದನ್ನೇ ಬಯಸುತ್ತಾರೆ ಅನ್ನೋದು ಭ್ರಮೆ. ನಮ್ಮ ಏಳಿಗೆ, ಖುಷಿ ಕಂಡ ನಮ್ಮ ಹತ್ತಿರದವರೇ ನಮಗೆ ಕುತ್ತು ಬರೋ ಕೆಲಸವನ್ನ ಮಾಡಲೂಬಹುದು. ಕೆಲವೆಡೆ ಮಾಟ ಮಂತ್ರ ಮಾಡಿಸ್ತಾರೆ, ಇನ್ನು ಕೆಲವೆಡೆ ಊಟಕ್ಕೆ ಕರೆದು ಊಟದಲ್ಲಿ ಮದ್ದು ಹಾಕಿ ಕೊಡ್ತಾರೆ. ಆಗ ನಮಗೆ ಗೊತ್ತಿಲ್ಲದೆಯೇ ಕ್ರಮೇಣವಾಗಿ ನಮ್ಮ...

ಮಾರ್ಚ್‌ ತಿಂಗಳಲ್ಲಿ ಜನಿಸಿದವರ ಸ್ವಭಾವ ಹೀಗಿರತ್ತೆ ನೋಡಿ..

ಇವತ್ತು ನಾವು ಮಾರ್ಚ್‌ ತಿಂಗಳಲ್ಲಿ ಜನಿಸಿದವರ ಗುಣಲಕ್ಷಣ ಹೇಗಿರತ್ತೆ ಅನ್ನೋದನ್ನ ನೋಡೋಣ. ಮಾರ್ಚ್‌ನಲ್ಲಿ ಜನಿಸಿದವರು ಆಕರ್ಷಕ ವ್ಯಕ್ತಿತ್ವ ಉಳ್ಳವರಾಗಿರ್ತಾರೆ. ಎಲ್ಲರೊಂದಿಗೆ ಒಟ್ಟುಗೂಡಿ ಹರಟೆ ಹೊಡಿಯೋದು ಅಂದ್ರೆ ಇವರಿಗೆ ತುಂಬಾ ಇಷ್ಟ. ಇವರೊಂಥರಾ ಮಾತಿನ ಮಲ್ಲರಾಗಿರ್ತಾರೆ. ಇದೇ ಕಾರಣಕ್ಕೆ ಇವರ ಗೆಳೆಯರ ಬಳಗ ದೊಡ್ಡದಾಗಿರುತ್ತದೆ. ಚರ್ಚೆ ಮಾಡೋಕ್ಕೆ ತುಂಬಾ ಇಷ್ಟ ಪಡೋ ಇವರು ವಾದ...

ಜುಲೈ 22, 2020ರ ರಾಶಿ ಭವಿಷ್ಯ

ಮೇಷ: ಆಗಾಗ ಅತಿಥಿಗಳು ಬಂದಾರು. ಆತ್ಮ ಸ್ಥೈರ್ಯಗಳಿಂದ ಕಾರ್ಯಕ್ಷೇತ್ರದಲ್ಲಿ ಉತ್ಸಾಹ ತೋರಿಬರಲಿದೆ. ರಾಜಕೀಯದವರಿಗೆ ಮುನ್ನಡೆಯ ಅವಕಾಶಗಳು ತೋರಿ ಬರಲಿದೆ. ವೃಷಭ: ಅವಿವಾಹಿತರಿಗೆ ಕಂಕಣ ಬಲದ ಅವಕಾಶಗಳಿರುತ್ತದೆ. ಸದುಪಯೋಗ ಪಡಿಸಿಕೊಳ್ಳಿರಿ. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಕಂಡುಬರುತ್ತೆ. ಹಳೇ ಮಿತ್ರರ ಆಗಮನದಿಂದ ಸಮಾಧಾನ. ಮಿಥುನ: ಆಗಾಗ ಅಡಚಣೆಗಳು ತೋರಿ ಬಂದು ಕೆಲಸ ಕಾರ್ಯಗಳಲ್ಲಿ ಮನಸ್ಸಾಗದು. ವೃತ್ತಿರಂಗದಲ್ಲಿ ಹಿರಿಯ ಅಧಿಕಾರಿಗಳೊಡನೆ ಅನಾವಶ್ಯಕ...

ಶ್ರಾವಣ ಮಾಸದ ವಿಶೇಷತೆ ಏನು..? ಶಿವನಾಮಸ್ಮರಣೆಗೆ ಈ ತಿಂಗಳು ಶ್ರೇಷ್ಠವೇಕೆ..?

ಹಿಂದೂಗಳ ಹಬ್ಬ ಹರಿದಿನ ಶುರುವಾಗುವ ತಿಂಗಳಾದ ಶ್ರಾವಣ ಮಾಸವನ್ನ ಪವಿತ್ರ ಮಾಸವೆಂದೇ ಪರಿಗಣಿಸಲಾಗುತ್ತದೆ. ಈ ತಿಂಗಳಲ್ಲಿ ನಾಗಪಂಚಮಿ, ವರಮಹಾಲಕ್ಷ್ಮೀ ಹಬ್ಬ, ರಕ್ಷಾ ಬಂಧನ, ಕೃಷ್ಣ ಜನ್ಮಾಷ್ಠಮಿ, ಹೀಗೆ ಸಾಲು ಸಾಲು ಹಬ್ಬಗಳು ಶುರುವಾಗುತ್ತದೆ. ಇಷ್ಟೇ ಅಲ್ಲದೇ ಶ್ರಾವಣ ಮಾಸದಲ್ಲಿ ಕೆಲ ವೃತಾಚರಣೆಗಳನ್ನ ಕೂಡ ಮಾಡಲಾಗುತ್ತದೆ. ವಿಶೇಷ ಪೂಜೆ, ಹೋಮ ಹವನ, ಜಪ-ತಪ ಮಾಡಲಾಗುತ್ತದೆ. https://youtu.be/N3o9uZqQ_a4 ಕೆಲವರು...

ನವೆಂಬರ್‌ನಲ್ಲಿ ಹುಟ್ಟಿದವರ ಗುಣಲಕ್ಷಣಗಳು ಹೀಗಿರತ್ತೆ ನೋಡಿ..!

ನವೆಂಬರ್‌ನಲ್ಲಿ ಜನಿಸಿದವರು ಅತ್ಯಂತ ಪರೋಪಕಾರಿ ಮತ್ತು, ದಯಾಳುಗಳಾಗಿರ್ತಾರೆ. ಅಲ್ಲದೇ ಸ್ವಭಾವದಲ್ಲಿ ಸೌಮ್ಯ ಸ್ವಭಾವದವರಾಗಿರ್ತಾರೆ. ಇವರಿಗೆ ಸಹನೆ ತುಂಬಾ ಇರುತ್ತದೆ. ಆದ್ರೆ ಸ್ವಾಭಿಮಾನಕ್ಕೆ ಧಕ್ಕೆ ಬರಲು ಎಂದೂ ಬಿಡುವುದಿಲ್ಲ. ಗೆಳೆಯರ ನಡುವೆ ಜಗಳವಾದರೆ ಅದನ್ನ ಸರಿಪಡಿಸಲು ಇವರು ಮುಂದಾಗ್ತಾರೆ. ಯಾಕಂದ್ರೆ ಇವರು ಸಾಮರಸ್ಯಕ್ಕೆ ಹೆಚ್ಚು ಬೆಲೆ ನೀಡುತ್ತಾರೆ. https://youtu.be/66gSE5b_1oE ಕೊಟ್ಟ ಕೆಲಸವನ್ನು ನಿಭಾಯಿಸುವಲ್ಲಿ ಇವರು ನಿಸ್ಸೀಮರಾಗಿರುತ್ತಾರೆ. ಸಂಬಳ ಹೆಚ್ಚಿದ್ದರೂ...

ಹರಕೆ ಹೊತ್ತಮೇಲೆ ಇಂಥ ತಪ್ಪುಗಳನ್ನ ಎಂದಿಗೂ ಮಾಡಬೇಡಿ..!

ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಕಷ್ಟ ಬಂದಾಗ ದೇವರ ಮೊರೆ ಹೋಗುವುದು ಸಹಜ. ಅದರಂತೆ ದೊಡ್ಡ ಸಮಸ್ಯೆ ಏನಾದರೂ ಇದ್ದರೆ ಆ ಸಮಸ್ಯೆಯಿಂದ ನಮ್ಮನ್ನು ಪಾರು ಮಾಡು, ಸಮಸ್ಯೆ ಪರಿಹಾರವಾದ್ರೆ ನಾನು ಹೀಗೆ ಮಾಡುತ್ತೇನೆ ಹಾಗೆ ಮಾಡುತ್ತೇನೆ ಎಂದು ದೇವರಲ್ಲಿ ಹರಕೆ ಹೊರಲಾಗುತ್ತದೆ. ಹೊತ್ತ ಹರಕೆಯನ್ನ ತೀರಿಸದಿದ್ದಲ್ಲಿ ಸಂಕಷ್ಟ ಕಟ್ಟಿಟ್ಟ ಬುತ್ತಿ. ಹಾಗಾದ್ರೆ ಹೊತ್ತ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img