Tuesday, July 28, 2026

horoscope

ಬಂಗಾರ ಯಾವ ದಿನ ಯಾವ ಘಳಿಗೆಯಲ್ಲಿ ಕೊಂಡುಕೊಳ್ಳಬೇಕು ಗೊತ್ತಾ..?

ಬಂಗಾರ.. ಭಾರತದಲ್ಲಿ ಅದರಲ್ಲೂ ಹಿಂದೂಧರ್ಮದಲ್ಲಿ ಇದು ಬರೀ ಲೋಹವಲ್ಲ. ಬದಲಾಗಿ ಲಕ್ಷ್ಮೀ ದೇವಿಯ ಸ್ವರೂಪ. ಹಬ್ಬ ಹರಿದಿನಗಳಲ್ಲಿ ನಾವು ಚಿನ್ನವನ್ನ ದೇವಿಗೆ ಹಾಕಿ ಪೂಜೆ ಮಾಡುತ್ತೇವೆ. ಚಿನ್ನ ತರುವಾಗಲೂ ಸಮಯ ಮುಹೂರ್ತ ನೋಡಿ ತರುವುದು ವಾಡಿಕೆ. ಅದರಲ್ಲೂ ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ತರುವುದರಿಂದ ಮನೆಯಲ್ಲಿ ಐಶ್ವರ್ಯ ವೃದ್ಧಿಯಾಗುತ್ತದೆ ಎಂದು ಹೇಳಲಾಗಿದೆ. ಆದ್ರೆ...

ಧನು ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ಧನು ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ಧನುರಾಶಿಯ ಅಧಿಪತಿ ಗುರುವಾಗಿದ್ದು, ಸ್ವಭಾವದಲ್ಲಿ ಮೃದುವಾಗಿದ್ದರೂ, ಯಾರಿಗೂ ಹೆದರುವ ಜಾಯಮಾನ ಇವರದ್ದಲ್ಲ. ನೋಡಲು ಸುಂದರವಾಗಿ ಕಾಣುವ ಇವರು, ವಯಸ್ಸಿನಲ್ಲಿ ತಮಗಿಂತ ಹಿರಿಯರಂತೆ ಕಾಣುತ್ತಾರೆ. ಎಂದಿಗೂ ತಪ್ಪು ದಾರಿ ತುಳಿಯಲು ಬಯಸದ ಇವರು, ಯಾವುದೇ ಕೆಲಸ ಮಾಡುವಾಗ ಹಲವು ಬಾರಿ ಯೋಚಿಸಿ ಕೆಲಸಕ್ಕೆ ಕೈ ಹಾಕುತ್ತಾರೆ. https://youtu.be/66gSE5b_1oE ಎಲ್ಲರಿಗೂ...

ಮಕ್ಕಳನ್ನು ಬೈಯ್ಯುವ ಮೊದಲು ಇದನ್ನು ಅರಿತುಕೊಳ್ಳಿ..!

ತಮ್ಮ ಮಕ್ಕಳು ಚೆನ್ನಾಗಿ ಓದಬೇಕು, ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕು. ಜೀವನದಲ್ಲಿ ಅಭಿವೃದ್ಧಿ ಕಂಡು ತಮಗೆ ಹೆಮ್ಮೆ ತರಬೇಕು ಎಂಬುದು ಎಲ್ಲ ತಂದೆ ತಾಯಂದಿರ ಕನಸು. ಆದ್ರೆ ನಿಮ್ಮ ಒಂದು ಚಿಕ್ಕ ತಪ್ಪು ನಿಮ್ಮ ಈ ಆಸೆ ಮತ್ತು ಮಕ್ಕಳ ಭವಿಷ್ಯವವನ್ನೇ ಹಾಳು ಮಾಡಿಬಿಡುತ್ತದೆ. ಮಕ್ಕಳು ಹೇಳಿದ ಮಾತನ್ನು ಕೇಳದಿದ್ದಾಗ, ಹಠ ಮಾಡಿದಾಗ ಅಫ್ಪ...

ಶುಕ್ರವಾರದಂದು ಈ ಕೆಲಸ ಮಾಡಲೇಬೇಡಿ..!

ಶುಕ್ರವಾರ ಅಂದರೆ ಲಕ್ಷ್ಮೀದೇವಿಯ ದಿನ. ಈ ದಿನ ಲಕ್ಷ್ಮೀಯ ಪೂಜೆಯನ್ನ ಭಕ್ತಿಯಿಂದ ಮಾಡಿದ್ರೆ, ಆಕೆ ಒಲಿಯುತ್ತಾಳೆ ಎಂಬ ನಂಬಿಕೆ ಇದೆ. ಅಲ್ಲದೇ ಅಂದು ಲಕ್ಷ್ಮೀ ಪೂಜೆ ಮಾಡುವುದರಿಂದ ಮನೆಯಲ್ಲಿ ಧನ ಧಾನ್ಯ ಹೆಚ್ಚುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಈ ದಿನ ಕೆಲ ತಪ್ಪುಗಳನ್ನ ಮಾಡಬಾರದು. ಶುಕ್ರವಾರದಂದು ಮನೆಯಲ್ಲಿ ಬೇಳೆ ಕಾಳುಗಳು, ಅಕ್ಕಿ, ಅರಿಷಿನ...

ಹೆಣ್ಣು ಮಕ್ಕಳು ಈ ತಪ್ಪುಗಳನ್ನ ಮಾಡಲೇಬಾರದು..!

ನಮ್ಮ ಜೀವನದಲ್ಲಿ ನಡೆಯುವ ಕೆಲ ಘಟನೆಗಳಿಗೆ, ನಮ್ಮ ಸುಖ ದುಃಖಗಳಿಗೆ ನಾವೇ ಕಾರಣರಾಗಿರ್ತೀವಿ. ಆದ್ರೆ ಹಾಗಾಗಲು ನಮ್ಮ ಕಡೆಯಿಂದ ನಡೆಯುತ್ತಿರುವ ತಪ್ಪಾದ್ರೂ ಏನೂ ಅನ್ನೋದು ನಮಗೇ ಗೊತ್ತಾಗೋದೇ ಇಲ್ಲ. ಅದರಲ್ಲೂ ಮಹಿಳೆಯರು ಕೆಲ ತಪ್ಪುಗಳನ್ನ ತಮಗೇ ಗೊತ್ತಿಲ್ಲದೇ ಮಾಡುತ್ತಾರೆ. ಹಾಗೆ ಮಾಡೋದ್ರಿಂದ ಮನೆಗೆ ಮನೆ ಜನರಿಗೆ ಕೆಡಕಾಗುವ ಸಾಧ್ಯತೆ ಇದೆ. ಹಾಗಾದ್ರೆ ಯಾವುದು ಆ...

ಜುಲೈ 13, 2020 ರಾಶಿ ಭವಿಷ್ಯ

ಮೇಷ: ಉದ್ಯೋಗ ಗೃಹ ಕೆಲಸಗಳಲ್ಲಿ ತೊಂದರೆ ಕಂಡು ಬಂದರೂ, ಲಾಭಸ್ಥಾನದ ರಾಹು ಲಾಭದಾಯಕನಾದಾನು. ಕುಜನು ಅನುಕೂಲನಾಗಿದ್ದು, ಪರಿಹಾರ ದೊರೆತು, ಉದ್ದೇಶಿತ ಕಾರ್ಯವು ನೆರವೇರಿ ಸಮಾಧಾನವಾದೀತು. ವೃಷಭ: ಆರ್ಥಿಕವಾಗಿ ಆಗಾಗ ಸಮಸ್ಯೆಗಳು ಕಂಡು ಬರಲಿದೆ. ಉದ್ಯೋಗಿಗಳಿಗೆ ಪರಸ್ಥಾನವಾಸದ ಸಂಚಾರವಿದೆ. ಆರ್ಥಿಕ ಸಂಕಷ್ಟಗಳು ಕಡಿಮೆಯಾಗಲಿದೆ. ಸುಳ್ಳು ಆಪಾದನೆಗೆ ಗುರಿಯಾಗುವ ಸಂದರ್ಭವೂ ಇರುತ್ತದೆ. ಮಿಥುನ: ವಾಹನ ಸಂಚಾರ ಬೆಂಕಿ...

ಜುಲೈ 12, 2020ರ ರಾಶಿ ಭವಿಷ್ಯ

ಮೇಷ: ನಿಮ್ಮ ಮನೋಬಲವು ನಿಮ್ಮನ್ನು ಎಲ್ಲಾ ರೀತಿಯಲ್ಲಿ ಮುನ್ನಡೆಸಲಿದೆ. ಕಾರ್ಯಕ್ಷೇತ್ರದಲ್ಲಿ ಕಾರ್ಯದ ಒತ್ತಡದಿಂದ ಕೋಪತಾಪಗಳು ಹೆಚ್ಚಲಿದೆ. ಕೌಟುಂಬಿಕವಾಗಿ ಅಸಮಾಧಾನದ ವಾತಾವರಣದಿಂದ ಬೇಸರವಾಗಲಿದೆ. ವೃಷಭ: ವೈವಾಹಿಕ ಪ್ರಸ್ತಾಪಗಳು ಕಂಕಣಕ್ಕೆ ಪೂರಕವಾಗಲಿದೆ. ವೃಥಾ ಮಾನಾಪಮಾನಗಳಿಗೆ ಬಲಿಯಾಗದಂತೆ ಜಾಗೃತೆವಹಿಸಿ. ರಾಜಕೀಯ ಕ್ಷೇತ್ರದವರಿಗೆ ಮುನ್ನಡೆ ಇರುತ್ತದೆ. ವಿದ್ಯಾರ್ಥಿಗಳು ಆಗಾಗ ಉದಾಸೀನತೆ ಮಾಡಿಯಾರು. ಮಿಥುನ : ಆರ್ಥಿಕವಾಗಿ ಅತೀ ಹೆಚ್ಚಿನ ಜಾಗೃತೆ...

ವೃಶ್ಚಿಕ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ವೃಶ್ಚಿಕ ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ವೃಶ್ಚಿಕ ರಾಶಿಯವರು ಪರಿಶ್ರಮಿಗಳಾಗಿದ್ದು, ಇವರು ಮಾಡುವ ಕೆಲಸಕ್ಕೆ ಯಾರೂ ಅಡ್ಡಬರಬಾರದು, ಹಸ್ತಕ್ಷೇಪ ಮಾಡಬಾರದೆಂಬ ಸ್ವಭಾವ ಇವರದ್ದಾಗಿರುತ್ತದೆ. ಸುಂದರ ವ್ಯಕ್ತಿತ್ವ ಹೊಂದಿದ ಇವರು, ಹಠ ಸ್ವಭಾವದವರಾಗಿರುತ್ತಾರೆ. ಸ್ವಾಭಿಮಾನಿಗಳಾಗಿರುತ್ತಾರೆ. https://youtu.be/S7WeOqhbAXg ಕೊಟ್ಟ ಕೆಲಸವನ್ನ ಉತ್ತಮವಾಗಿ ನಿಭಾಯಿಸುವಲ್ಲಿ ಈ ರಾಶಿಯವರು ನಿಪುಣರಾಗಿರುತ್ತಾರೆ. ಈ ರಾಶಿಯವರು ಸ್ವಭಾವದಲ್ಲಿ ಸಿಟ್ಟಿನ ಗುಣದವರಾಗಿರುತ್ತಾರೆ. ಇದರಿಂದ...

ಜುಲೈ 11, 2020ರ ರಾಶಿ ಭವಿಷ್ಯ

ಮೇಷ: ನೆರೆ ಹೊರೆಯವರಿಂದ ಅನಾವಶ್ಯಕವಾಗಿ ನಿಷ್ಠುರಕ್ಕೆ ಕಾರಣರಾಗದಿರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ವಿದ್ಯಾರ್ಥಿಗಳು ತಮ್ಮ ಪ್ರಯತ್ನ ಬಲಕ್ಕೆ ಒತ್ತು ನೀಡುವುದು ಅಗತ್ಯವಿರುತ್ತದೆ. ವೃಷಭ: ಆಗಾಗ ವೃತ್ತಿರಂಗದಲ್ಲಿ ಅಡಚಣೆ ಕಂಡುಬಂದರೂ ಕಾರ್ಯಸಾಧನೆ ನಿಶ್ಚಿತ. ದಾಯಾದಿಗಳ ಸಹಕಾರದ ಅಚ್ಚರಿ ತಂದೀತು. ಸರ್ಕಾರಿ ಅಧಿಕಾರಿ ವರ್ಗದವರಿಗೆ ಶುಭ ಸಮಾಚಾರವಿದೆ. ದೇಹಾರೋಗ್ಯದಲ್ಲಿ ಜಾಗೃತೆ. ಮಿಥುನ :...

ಈ ವಸ್ತುಗಳನ್ನ ಅಮವಾಸ್ಯೆ ಹುಣ್ಣಿಮೆಯ ದಿನ ಯಾವುದೇ ಕಾರಣಕ್ಕೂ ಬೇರೆಯವರಿಗೆ ನೀಡಬೇಡಿ..

ಚಿಕ್ಕವರು ಅಪ್ಪಿತಪ್ಪಿ ಸಂಜೆ ವೇಳೆ ಉಪ್ಪು, ತುಳಸಿ, ಹುಣಸೆಹಣ್ಣು ಈ ರೀತಿಯಾದ ಚಿಕ್ಕ ವಸ್ತುಗಳನ್ನು ಬೇರೆಯವರಿಗೆ ಕೊಟ್ರೆ, ಮನೆಯ ಹಿರಿಯರು ಆ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಬೈಯುತ್ತಾರೆ. ಇದಕ್ಕೆ ಕಾರಣ ಕೆಲ ವಸ್ತುಗಳನ್ನ ಸಂಜೆ ಹೊತ್ತು ಅಥವಾ ಕೆಲ ದಿನಗಳಲ್ಲಿ ನೀಡಬಾರದು. ಇದರಿಂದ ಮನೆಯ ಅದೃಷ್ಟ ಹೋಗಿ, ಶಾಂತಿ ನೆಮ್ಮದಿ ಹಾಳಾಗುತ್ತದೆ ಎಂಬ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img