Tuesday, July 28, 2026

horoscope

ಕನಸ್ಸಿನಲ್ಲಿ ಹಾವು, ನೀರು, ವಿಧವೆಯರು, ಸತ್ತವರು ಬಂದ್ರೆ ಏನರ್ಥ ಗೊತ್ತಾ..?

ಜ್ಯೋತಿಷ್ಯದಲ್ಲಿ ಕನಸಿಗೂ ಜೀವನಕ್ಕೂ ಸಂಬಂಧವಿದೆ ಎಂದು ಹೇಳಲಾಗುತ್ತದೆ. ಕನಸಿನಲ್ಲಿ ಕೆಲ ಪ್ರಾಣಿ ಪಕ್ಷಿ, ಕೆಲ ಮನುಷ್ಯರು ಬಂದ್ರೆ ಹಲವು ರೀತಿಯ ಲಾಭ ನಷ್ಟಗಳಾಗುತ್ತದೆ ಎಂದು ಹೇಳಲಾಗುತ್ತದೆ. ಆ ಬಗ್ಗೆ ಪೂರ್ತಿ ಮಾಹಿತಿಯನ್ನು ನಾವಿವತ್ತು ನೀಡಲಿದ್ದೇವೆ. ಕನಸಿನಲ್ಲಿ ಹಾವು, ನೀರು, ಸತ್ತ ಮನುಷ್ಯರು ಬಂದ್ರೆ ಏನು ಸೂಚನೆ ಅನ್ನೋದನ್ನ ನೋಡೋಣ ಬನ್ನಿ.. ಕನಸ್ಸಿನಲ್ಲಿ ನೀರು ಕಂಡರೆ ನಿಮಗೆ...

ಸಿಂಹ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಸಿಂಹ ರಾಶಿಯವರ ಗುಣ ಲಕ್ಷಣ ಹೇಗಿರುತ್ತದೆ ಅನ್ನೋದನ್ನ ನೋಡೋಣ ಬನ್ನಿ.. ಆಕರ್ಷಕ ವ್ಯಕ್ತಿತ್ವವುಳ್ಳ ಇವರು ಸಹಾಯ ಮಾಡುವುದರಲ್ಲಿ ಎತ್ತಿದ ಕೈ. ಯಾರಿಗೂ ಮೋಸ ಮಾಡದ ಸ್ವಭಾವದವರಾದ ಇವರು, ಎಲ್ಲರನ್ನೂ ಒಳ್ಳೆಯವರಂತೆ ಕಾಣುತ್ತಾರೆ. ಎಲ್ಲರಿಂದ ಒಳ್ಳೆಯದನ್ನ ಬಯಸುತ್ತಾರೆ. https://youtu.be/8gdgnKLbSVI ರಾಶಿಯೇ ಹೇಳುವಂತೆ ಇವರು ನಾಯಕತ್ವವನ್ನೇ ಬಯಸುತ್ತಾರೆ. ಸಾಧನೆ ಮಾಡುವುದಾದರೆ ದೊಡ್ಡ ಮಟ್ಟದಲ್ಲೇ ಮಾಡಬೇಕೆಂದು ಬಯಸುತ್ತಾರೆ. ಸಹನೆ, ಶಿಸ್ತುಬದ್ಧ ಜೀವನ ಇವರದ್ದಾಗಿರುತ್ತದೆ. https://youtu.be/SkC0vul8o-c ಕುಟುಂಬದ ಬಗ್ಗೆ ಕಾಳಜಿ...

ಮಿಥುನ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ಮಿಥುನ ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ಧೈರ್ಯ ಸ್ವಭಾವ, ಸ್ನೇಹಪರ ಸ್ವಭಾವ ಅಂದ್ರೆ ಫ್ರೆಂಡ್ಲಿ ನೆಚರ್ ಇವರ ಗುಣವಾಗಿದೆ. ಮಾತಿನಿಂದಲೇ ಎಲ್ಲರ ಗಮನ ಸೆಳೆಯುವ ಇವರು ಮಾತಿನ ಮಲ್ಲರಾಗಿರ್ತಾರೆ. https://youtu.be/eEqtxPOFkis ಆದ್ರೆ ಬೇಡದ್ದನ್ನೆಲ್ಲ ಮಾತನಾಡುವ ಸ್ವಭಾವ ಇವರದ್ದಲ್ಲ. ವಾದ ವಿವಾದದಲ್ಲಿ ಆಸಕ್ತಿ ಹೊಂದಿದ ಇವರು, ಅಷ್ಟು ಬೇಗ ಸೋಲೋಪ್ಪಿಕೊಳ್ಳುವುದಿಲ್ಲ. https://youtu.be/SkC0vul8o-c ಇವರು ಸ್ನೇಹಕ್ಕೆ ಹೆಚ್ಚು ಬೆಲೆ ಕೊಟ್ಟರೂ,...

ಜುಲೈ 9, 2020ರ ರಾಶಿ ಭವಿಷ್ಯ

ಮೇಷ: ಆರ್ಥಿಕವಾಗಿ ಆಗಾಗ ತಾಪತ್ರಯಗಳು ಕಂಡು ಬರಲಿದೆ. ವೃತ್ತಿರಂಗದಲ್ಲಿ ಅಧಿಕಾರಿ ಜನರ ಆಗ್ರಹ ಭಿನ್ನಾಭಿಪ್ರಾಯಕ್ಕೆ ಕಾರಣವಾಗಲಿದೆ. ಪ್ರಯಾಣದಲ್ಲಿ ಕಷ್ಟನಷ್ಟಗಳು ತೋರಿ ಬರಲಿದೆ. ದಿನಾಂತ್ಯ ಕಿರು ಸಂಚಾರವಿದೆ. ವೃಷಭ: ಸದ್ಯ ದೈವಬಲ ಇರುವುದರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಅನುಕೂಲವಾಗಲಿದೆ.ಮಕ್ಕಳ ವಿಚಾರದಲ್ಲಿ ಮನಸ್ಸಿಗೆ ಅಸಮಾಧಾನ ಕಂಡುಬರುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಸಾಧನೆಗೆ ಉತ್ತಮ ಫಲವು ಸಿಗಲಿದೆ. ಮಿಥುನ: ಅಪೇಕ್ಷಿತ...

ಹಸ್ತದಲ್ಲಿ ವಿಷ್ಣು ರೇಖೆ ಇದ್ದವರ ಜೀವನ ಹೇಗಿರತ್ತೆ ಗೊತ್ತಾ..?

ಕೈಯಲ್ಲಿರುವ ರೇಖೆ ನೋಡಿ ಮನುಷ್ಯನ ಇಡೀ ಭವಿಷ್ಯವನ್ನೇ ಹೇಳುವ ತಾಕತ್ತು ಜ್ಯೋತಿಷ್ಯಕ್ಕಿದೆ. ಹಸ್ತ ರೇಖೆಯಲ್ಲಿರುವ ಕೆಲ ಚಿಹ್ನೆಗಳು ಮನುಷ್ಯನ ಜೀವನ ಹೇಗಿರುತ್ತದೆ ಎಂದು ಹೇಳಬಲ್ಲವು. ಅವುಗಳಲ್ಲಿ ವೈ ಚಿಹ್ನೆ ಕೂಡ ಒಂದು. ಹಾಗಾದ್ರೆ ವೈ ಚಿಹ್ನೆ ಹೊಂದಿದವರ ಜೀವನ ಹೇಗಿರುತ್ತದೆ ಎಂದು ತಿಳಿಯೋಣ ಬನ್ನಿ. https://youtu.be/RLfFAwwdOfY ಹೆಣ್ಣು ಮಕ್ಕಳು ತಮ್ಮ ಎಡಗೈ ಮತ್ತು ಗಂಡು ಮಕ್ಕಳು ತಮ್ಮ...

ಮದುವೆಯಾದ ಹೆಣ್ಣುಮಕ್ಕಳು ಈ ವಸ್ತುಗಳನ್ನ ಯಾರಿಗೂ ನೀಡಬೇಡಿ, ಈ ತಪ್ಪು ಮಾಡಬೇಡಿ..!

ನೀರೆಯ ಸೌಂದರ್ಯ ಹೆಚ್ಚಿಸುವಲ್ಲಿ ಬಳೆ ಪ್ರಮುಖ ಪಾತ್ರ ವಹಿಸುತ್ತದೆ. ಜಾತಿ ಮತ ಬೇಧವಿಲ್ಲದೇ ಎಲ್ಲ ಹೆಣ್ಣು ಮಕ್ಕಳು ಬಳೆ ಧರಿಸುತ್ತಾರೆ. ಆದ್ರೆ ನಿಮ್ಮ ಬಳೆಗಳನ್ನು ನಿಮಮ ಮನೆ ಹೆಣ್ಣುಮಕ್ಕಳಿಗೆ ಬಿಟ್ಟು, ಅಕ್ಕಪಕ್ಕದ ಹೆಣ್ಣುಮಕ್ಕಳಿಗೆ ಅಥವಾ ಗೆಳತಿಯರಿಗೆ ನೀಡಬಾರದು. ಹೆಣ್ಣು ಮಕ್ಕಳಿಗೆ ಎಷ್ಟು ಒಡವೆ ವಸ್ತ್ರ ಇದ್ದರೂ ಮತ್ತು ಬೇಕು ಎನ್ನಿಸುತ್ತದೆ. ನಿಮ್ಮ ಬಳಿ ಹೆಚ್ಚು...

ಮೀನ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ಮೀನ ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ಮೀನ ರಾಶಿಯವರು ಕಣ್ಮನಸೆಳೆಯುವ ಕಣ್ಣುಗಳನ್ನ ಮತ್ತು ಆಕರ್ಷಕ ಮುಖ ಹೊಂದಿರುತ್ತಾರೆ. ಶುದ್ಧ, ಮೃದು ಸ್ವಭಾವದವರಾದ ಇವರು ದಯಾಮಯಿಗಳಾಗಿರುತ್ತಾರೆ. https://youtu.be/ikWeY-6A5_c ಎಲ್ಲರನ್ನೂ ಒಳ್ಳೆಯವರಂತೆ ಕಾಣುವುದರಿಂದ ಇವರು ಮೋಸ ಹೋಗುವುದು ಹೆಚ್ಚು. ಕೊಂಚ ಸೋಂಬೇರಿ ಸ್ವಭಾವದವರಾದ ಮೀನ ರಾಶಿಯವರು ಹಗಲು ಗನಸು ಕಾಣುವವರಾಗಿರುತ್ತಾರೆ. ಎಲ್ಲರೊಂದಿಗೂ ಹೆಚ್ಚು ಮಾತನಾಡದ, ಬೆರೆಯದ ಇವರು, ಯಾರೊಂದಿಗೆ...

ಬಾದಾಮಿ ತೈಲದ ಜಾದೂ ಬಲ್ಲಿರಾ..?

ಡ್ರೈ ಫ್ರೂಟ್ಸ್‌ಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ಹೊಂದಿದ ಒಣಹಣ್ಣು ಅಂದರೆ ಬಾದಾಮಿ. ಬಾದಾಮಿಯಿಂದ ಥರಥರದ ಖಾದ್ಯಗಳನ್ನ ಮಾಡ್ತೇವೆ. ಬಾದಾಮ್ ಇಲ್ಲದೇ ಡೆಸರ್ಟ್ ತಯಾರಾಗೋದೇ ಇಲ್ಲ. ಬಾದಾಮ್ ಬೀಜದ ಉಪಯೋಗಗಳ ಬಗ್ಗೆ ನಾವು ಈ ಮೊದಲೇ ಹೇಳಿದ್ದೇವೆ. ಇದೀಗ ಬಾದಾಮ್ ತೈಲಗಳ ಉಪಯೋಗದ ಬಗ್ಗೆ ತಿಳಿಯೋಣ ಬನ್ನಿ. 1.. ಸಧೃಡವಾದ, ಉದ್ದ, ಕಪ್ಪಾದ ಕೂದಲು ನಿಮ್ಮದಾಗಬೇಕು ಅಂದ್ರೆ ಬಾದಾಮ್...

ಜುಲೈ 8, 2020ರ ರಾಶಿ ಭವಿಷ್ಯ

ಮೇಷ: ಸರಕಾರಿ ಕೆಲಸ ಕಾರ್ಯಗಳಲ್ಲಿ ಆಗಾಗ ಅಡಚಣೆ ಕಂಡುಬಂದಾವು. ಯೋಗ್ಯ ವಯಸ್ಕರಿಗೆ ಸದ್ಯದರಲ್ಲೇ ವೈವಾಹಿಕ ಭಾಗ್ಯ ಒದಗಿ ಬಂದಿತು. ವಿದ್ಯಾರ್ಥಿಗಳು ಪ್ರಯತ್ನಹೀನರಾದಾರು. ಸಂಚಾರದಲ್ಲಿ ಜಾಗೃತೆ. ವೃಷಭ: ಶ್ರೀ ದೇವತಾನುಗ್ರಹದಿಂದ ನಿಮ್ಮ ಮನೋಕಾಮನೆಗಳು ಸಿದ್ಧಿಸಲಿದೆ. ಬಂಧು ಮಿತ್ರರ ಸಹಕಾರದಿಂದ ಕಾರ್ಯ ಸಾಧನೆಯಾಗಲಿದೆ. ಆರ್ಥಿಕ ಪರಿಸ್ಥಿತಿ ತುಂಬಾ ಉತ್ತಮವಿರುತ್ತದೆ. ವೃತ್ತಿರಂಗದಲ್ಲಿ ಏಳಿಗೆ ಇದೆ. ಮಿಥುನ: ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ....

ಊಟ ಮಾಡುವಾಗ ಮತ್ತು ಮಾಡಿದ ಮೇಲೆ ಎಂದಿಗೂ ಈ ತಪ್ಪು ಮಾಡಬೇಡಿ..!

ದಾನಗಳಲ್ಲೇ ಮಹಾ ದಾನ ಅಂದ್ರೆ ಅನ್ನದಾನ. ಹಸಿದವನಿಗೆ ತುತ್ತು ಅನ್ನ ನೀಡಿದ್ರೆ ಆತ ಒಳ್ಳೆಯದಾಗಲಿ ಎಂದು ಹರಸಿ ಹೋಗ್ತಾನೆ. ಅನ್ನದಾತೋ ಸುಖಿನೋ ಭವಂತು ಎಂಬ ಮಾತಿದೆ. ಆದ್ರೆ ಊಟ ಮಾಡುವ ಸಂದರ್ಭದಲ್ಲಿ, ಊಟವಾದ ಮೇಲೆ ಕೆಲ ತಪ್ಪುಗಳನ್ನ ಮಾಡಬಾರದು ಯಾವುದು ಆ ತಪ್ಪು ಅನ್ನೋದನ್ನ ನೋಡೋಣ ಬನ್ನಿ. ಊಟ ಮಾಡುವಾಗ ಮಾತನಾಡಬಾರದು. ಹರಟೆ ಹೊಡಿಯುತ್ತ ಊಟ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img