Tuesday, July 28, 2026

horoscope

ಈ ವಿಷಯವನ್ನೇನಾದರೂ ನೀವು ಬೇರೆಯವರಿಗೆ ಹೇಳಿದ್ರೆ ನಿಮ್ಮ ನೆಮ್ಮದಿಯೇ ಹೋಗುತ್ತದೆ..

ಹರಟೆ ಹೊಡಿಯೋದ್ರಲ್ಲಿ ಮಹಿಳೆಯರು ಎತ್ತಿದ ಕೈ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಷಯ. ಗಂಡಸರೂ ಏನು ಕಡಿಮೆ ಇಲ್ಲ. ಆದ್ರೆ ಮಾತಿನ ವಿಷಯದಲ್ಲಿ ಹೆಣ್ಮಕ್ಳು ಸ್ವಲ್ಪ ಮುಂದೆ. ಆದ್ರೆ ಅಕ್ಕ ಪಕ್ಕದ ಮನೆಯವರ ಜೊತೆ, ಸ್ನೇಹಿತರ ಜೊತೆ ಹರಟೆಗೆ ಕೂತಾಗ ಕೆಲ ತಪ್ಪುಗಳನ್ನು ಮಾಡಕೂಡದು. ಕೆಲ ವಿಷಯಗಳನ್ನ ಹೇಳಕೂಡದು. ಯಾವುದು ಆ ವಿಷಯ ಅನ್ನೋದನ್ನ ನೋಡೋಣ...

ಕುಂಭ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ಕುಂಭ ರಾಶಿಯವರ ಗುಣ ಲಕ್ಷಣ ಹೇಗಿರತ್ತೆ ಅನ್ನೋದನ್ನ ನೋಡೋಣ ಬನ್ನಿ.. ಈ ರಾಶಿಯವರು ಬುದ್ಧಿವಂತರಾಗಿದ್ದರೂ, ಸಿಂಪಲ್ ಆಗಿ ಇರ್ತಾರೆ. ಮನಸ್ಸಿನಲ್ಲಿ ದುಃಖವಿದ್ದರೂ ತೋರಿಸಿಕೊಳ್ಳದ ಇವರು, ಎಲ್ಲ ಕ್ಷಣ ಎಲ್ಲರೊಂದಿಗೂ ಖುಷಿ ಖುಷಿಯಾಗಿ ಇರಲು ಬಯಸುತ್ತಾರೆ. https://youtu.be/xUWxnQYhgZc ಕುಂಭ ರಾಶಿಯವರು ತಮ್ಮ ಗುಣ ಸ್ವಭಾವವನ್ನು ಹೊಂದಿರುವ ಜನರೊಂದಿಗೆ ಗೆಳೆತನ ಮಾಡಲು ಇಚ್ಛಿಸುತ್ತಾರೆ. ಬೇರೆಯವರ ಕೈ ಕೆಳಗೆ ಕೆಲಸ ಮಾಡುವುದೆಂದರೆ ಇವರಿಗೆ...

ಜುಲೈ 7, 2020ರ ದಿನ ಭವಿಷ್ಯ

ಮೇಷ: ವಿಲಾಸಿ ಜೀವನ ಧನವ್ಯಯಕ್ಕೆ ಕಾರಣವಾದೀತು. ವೃತ್ತಿರಂಗದಲ್ಲಿ ನಿಮ್ಮ ಸಾಮರ್ಥ್ಯ ಹೆಚ್ಚಲಿದೆ. ಮನೆ ಬದಲಾವಣೆ ಅಥವಾ ಗೃಹ ನಿರ್ಮಾಣಕ್ಕೆ ಸಕಾಲ. ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ. ವೃಷಭ: ವೃತ್ತಿರಂಗದಲ್ಲಿ ನಿಮ್ಮ ಕಾರ್ಯಸಾಧನೆಗೆ ಪ್ರಶಂಸೆ ಸಲ್ಲಲಿದೆ. ಯೊಗ್ಯ ವಯಸ್ಕರು ಕಂಕಣ ಬಲ ಹೊಂದಲಿದ್ದಾರೆ. ಸರ್ಕಾರಿ ಕಾರ್ಯಗಳು ನಿರ್ವಿಘ್ನತೆಯಿಂದ ಮುಕ್ತಾಯಗೊಳ್ಳಲಿದೆ. ಆರೋಗ್ಯದಲ್ಲಿ ಜಾಗೃತೆ. https://youtu.be/RLfFAwwdOfY ಮಿಥುನ: ನಿಮ್ಮ ಕೆಲಸ ಕಾರ್ಯಗಳಲ್ಲಿ ಸಮತೋಲನ ಕಾಯ್ದುಕೊಳ್ಳಿರಿ....

ಯಾವುದೇ ಕಾರಣಕ್ಕೂ ಈ ವಸ್ತುಗಳನ್ನು ಮಲಗುವ ಕೋಣೆಯಲ್ಲಿಡಬೇಡಿ..!

ಮನೆಯಲ್ಲಿ ಕೆಲ ವಸ್ತುಗಳನ್ನ ಇಡಲು ಅದರದೇ ಆದಂಥಹ ಜಾಗಗಳಿರುತ್ತದೆ. ಆ ಜಾಗ ಬಿಟ್ಟು ನಮಗೆ ಇಷ್ಟ ಬಂದ ಜಾಗದಲ್ಲಿ ಇಡಬಾರದ ವಸ್ತುಗಳನ್ನಿಟ್ಟರೆ ಮನೆಯ ನೆಮ್ಮದಿ ಶಾಂತಿ ಹೋಗಿ ಜಗಳ, ತಾಪತ್ರಯ ಶುರುವಾಗುತ್ತದೆ. ಅದರಲ್ಲೂ ಮಲಗುವ ಕೋಣೆಯಲ್ಲಿ ಕೆಲ ವಸ್ತುಗಳನ್ನ ಇಡಬಾರದು. ಹೀಗೆ ಮಾಡಿದ್ದಲ್ಲಿ ಸತಿ ಪತಿ ಮಧ್ಯೆ ಕಲಹ ಉಂಟಾಗಿ, ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ....

ಈ ಮಂತ್ರ ಪಠಣೆಯಿಂದ ನಿಮ್ಮ ಜೀವನ ಬದಲಾಗುತ್ತದೆ..!

ಕೆಲವರು ಪ್ರತಿದಿನ ಏನಾದರೂ ಒಂದು ಸಮಸ್ಯೆ ಎದುರಿಸುತ್ತಲೇ ಇರುತ್ತಾರೆ. ಅಂಥವರು ಹೇಳುವ ಕಾಮನ್ ಮಾತೆಂದರೆ ಇವತ್ ಬೆಳಿಗ್ಗೆ ಎದ್ ಯಾರ್ ಮುಖಾ ನೋಡಿದ್ನೋ ಏನೋ..? ಬರೀ ಪ್ರಾಬ್ಲಮ್ ಮೇಲ್ ಪ್ರಾಬ್ಲಮ್ ಆಗ್ತಿದೆ ಅಂತಾ. ಈ ಕಾರಣಕ್ಕೆ ಹಿಂದೂಗಳಲ್ಲಿ ಕೆಲವರು ಬೆಳಿಗ್ಗೆ ಎದ್ದ ತಕ್ಷಣ ಇಷ್ಟ ದೇವರ ಫೋಟೋ ನೋಡಿಯೇ ದಿನ ಶುರು ಮಾಡುತ್ತಾರೆ. ಅಥವಾ ಕೈ...

ವೃಷಭ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ವೃಷಭ ರಾಶಿಯವರ ಗುಣ ಲಕ್ಷಣ ಹೇಗಿರುತ್ತದೆ ಅನ್ನೋದನ್ನ ನೋಡೋಣ ಬನ್ನಿ.. ಎಲ್ಲರ ಮೇಲೂ ವಿಶ್ವಾಸ ಇಡುವ ವೃಷಭ ರಾಶಿಯವರು ನಂಬಿಕಸ್ಥರಾಗಿರುತ್ತಾರೆ. ಸಮಾಜಕ್ಕೆ ಏನಾದರು ಕೊಡುಗೆ ನೀಡಬೇಕೆಂಬ ಹಂಬಲ ಇವರದ್ದಾಗಿರುತ್ತದೆ. https://youtu.be/E3w62w4Rojc ವೃಷಭ ರಾಶಿಯವರು ಆಕರ್ಷಕ ಮುಖಚರ್ಯೆ ಹೊಂದಿರುತ್ತಾರೆ. ವೃಷಭ ರಾಶಿಯವರು ಸಂಗೀತ ಪ್ರಿಯರು ಕಲೆಗೆ ಬೆಲೆ ಕೊಡುವವರಾಗಿರುತ್ತಾರೆ. ಅಲ್ಲದೇ, ವೃಷಭ ರಾಶಿಯವರು ಅಲಂಕಾರ ಪ್ರಿಯರೂ ಆಗಿರುತ್ತಾರೆ. https://youtu.be/ovI2Jq-Ap98 ಯಾವುದಾದರೂ ನಿರ್ಧಾರ...

ಜುಲೈ 5, 2020 ರಾಶಿ ಭವಿಷ್ಯ

ಮೇಷ: ಉತ್ತಮ ಅವಕಾಶಗಳು ವೃತ್ತಿರಂದಲ್ಲಿ ಒದಗಿ ಬರುತ್ತದೆ. ಅನಾರೋಗ್ಯ ಆಗಾಗ ಕಿರಿಕಿರಿ ತರಲಿದೆ. ಹೆಂಗಸರಿಗೆ ನಕಾರಾತ್ಮಕ ಮನೋಸ್ಥಿತಿಯಿಂದ ಶಾಂತಿ ಸಿಗದು. ವೃಷಭ: ಆರ್ಥಿಕ ಪರಿಸ್ಥಿತಿಯೂ ಉತ್ತಮಗೊಳ್ಳುತ್ತಲೇ ಹೋಗಲಿದೆ. ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆ ಕಂಡು ಬರಲಿದೆ. ಹಿರಿಯರಿಂದ ಸಾಮಾಜಿಕವಾಗಿ ಪ್ರತಿಷ್ಠೆ ವೃದ್ಧಿಯಾಗಲಿದೆ.ವಿದ್ಯಾರ್ಥಿಗಳು ಸುದೈವಿಗಳಾದರು. ಮಿಥುನ : ಆರ್ಥಿಕವಾಗಿ ಇತರರಿಂದ ವಂಚನೆ ತಾಪತ್ರಯಗಳು ಕಂಡುಬಂದಾವು. ಸದ್ಯದ ಪರಿಸ್ಥಿತಿಯಲ್ಲಿ ಎಲ್ಲವನ್ನೂ ಎದುರಿಸುವಂತಾದಿತು....

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ, ಕೆಲ ಕಡೆ ರೆಡ್ ಅಲರ್ಟ್ ಘೋಷಣೆ..!

ಮುಂಬೈ: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಬೀಳುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಹಾರಾಷ್ಟ್ರದ ಕೆಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆ ಧಾರಾಕಾರ ಮಳೆ ಬೀಳುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಪಾಲ್ಘರ್, ಮುಂಬೈ, ಥಾಣೆ ಮತ್ತು ರಾಯ್ಗಡ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ಮುಂಬೈನಲ್ಲಿರುವ ಸಮುದ್ರ ತೀರದಿಂದ ದೂರವಿರುವಂತೆ...

ಗುರುಪೂರ್ಣಿಮೆಯಂದು ಚಂದ್ರಗ್ರಹಣ: ಯಾವ ರಾಶಿಗೆ ಅದೃಷ್ಟ..?

ಜುಲೈ 5, 2020ರಂದು ಚಂದ್ರ ಗ್ರಹಣ ಸಂಭವಿಸಲಿದೆ. ಈ ಗ್ರಹಣವು ಪ್ರಕೃತಿ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದ್ದು, ಭಾರತದಲ್ಲಿ ಗ್ರಹಣ ಕಾಣದಿರುವುದರಿಂದ ಈ ಬಾರಿ ಚಂದ್ರ ಗ್ರಹಣದ ಆಚರಣೆ ಇರುವುದಿಲ್ಲ. ಇನ್ನು ಗುರು ಪೌರ್ಣಮಿ ದಿನ ಚಂದ್ರ ಗ್ರಹಣ ಸಂಭವಿಸಿದೆ. ಬೆಳಿಗ್ಗೆ 8 ಗಂಟೆ 37 ನಿಮಿಷಕ್ಕೆ ಚಂದ್ರ ಗ್ರಹಣ ಆರಂಭವಾಗಲಿದೆ. 11 ಗಂಟೆ...

ಈ ವಸ್ತುವನ್ನು ಬೇರೆಯವರಿಗೆ ಕೊಟ್ರೆ ನಿಮ್ಮ ಅದೃಷ್ಟವೇ ನೀವು ಕೊಟ್ಟಂತೆ..

ಕೆಲವು ವಸ್ತುಗಳನ್ನು ಯಾರಿಂದಲೂ ಪಡೆಯಬಾರದು ಮತ್ತು ಯಾರಿಗೂ ನೀಡಬಾರದೆಂಬ ನಿಯಮವಿದೆ. ಅಂಥಹುದರಲ್ಲಿ ಕೊಬ್ಬರಿ ಎಣ್ಣೆ ಕೂಡ ಒಂದು. ಹೌದು ನಾವು ಬಳಸುವ ಕೊಬ್ಬರಿ ಎಣ್ಣೆಯನ್ನ ಬೇರೆಯವರಿಗೆ ನೀಡಬಾರದು. ಹೀಗೆ ನೀಡುವುದರಿಂದ ಲಕ್ಷ್ಮೀ ದೇವಿಯ ಕೃಪೆ ಇರುವುದಿಲ್ಲ. ನೀವು ಯಾರಿಗೆ ಕೊಬ್ಬರಿ ಎಣ್ಣೆ ನೀಡಿದ್ದೀರೋ ಅಂಥವರ ಮನೆಗೆ ಲಕ್ಷ್ಮೀ ದೇವಿ ಹೊರಟುಹೋಗುತ್ತಾಳೆ ಎನ್ನಲಾಗಿದೆ. https://youtu.be/yaLOs4-qpdY ಅಲ್ಲದೇ, ಎಣ್ಣೆ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img