Tuesday, July 28, 2026

horoscope

ಆಷಾಢ ಮಾಸದ ವಿಶೇಷತೆ ಏನು..? ಈ ವೇಳೆ ಹೊಸ ವಧು ವರರು ಏಕೆ ಒಂದೇ ಮನೆಯಲ್ಲಿರುವುದಿಲ್ಲ..?

ಇವತ್ತು ನಾವು ಆಷಾಢ ಮಾಸದ ವಿಶೇಷತೆ ಏನು..? ಆಷಾಢದಲ್ಲಿ ದೇವಿಯ ಪೂಜೆ ಏಕೆ ಹೆಚ್ಚು ಮಹತ್ವ ಪಡೆದಿರುತ್ತದೆ..? ಮತ್ತು ಆಷಾಢದಲ್ಲಿ ಹೊಸದಾಗಿ ಮದುವೆಯಾದವರು ಏಕೆ ಸೇರಬಾರದು ಎಂಬುದರ ಬಗ್ಗೆ ತಿಳಿದುಕೊಳ್ಳೋಣ. ದಕ್ಷಿಣಾಯಣದ ಪುಣ್ಯ ಕಾಲ ಆರಂಭವಾಗುವ ಮಾಸ ಅಂದ್ರೆ ಆಷಾಢ ಮಾಸ. ಈ ತಿಂಗಳು ಪ್ರತಿ ಶುಕ್ರವಾರ ಸಂಜೆ ಲಕ್ಷ್ಮೀ ದೇವಿಯ ಪೂಜೆ ಮಾಡಿ ಸುಮಂಗಲಿಯರಿಗೆ...

ಮಕರ ರಾಶಿಯವರ ಗುಣಸ್ವಭಾವ ಹೇಗಿರುತ್ತದೆ ಗೊತ್ತಾ..?

ಇಂದು ನಾವು ಮಕರ ರಾಶಿಯವರ ಗುಣಸ್ವಭಾವ ಹೇಗಿರುತ್ತದೆ ಎಂಬುದರ ಬಗ್ಗೆ ನೋಡೋಣ ಬನ್ನಿ.. ಮಕರ ರಾಶಿಯವರು ಯಾವುದೇ ವಿಷಯವನ್ನು ತುಂಬಾ ಕೂಲಂಕುಶವಾಗಿ ಪರಿಶೀಲಿಸುತ್ತಾರೆ. https://youtu.be/RLfFAwwdOfY ಈ ರಾಶಿಯವು ಚಂಚಲ ಸ್ವಭಾವದವರಾಗುತ್ತಾರೆ. ಆದ್ರೆ ಒಮ್ಮೆ ಸಾಧಿಸಬೇಕೆಂಬ ಛಲ ಬಂತೆಂದರೆ ಸಾಧಿಸದೇ ಬಿಡುವುದಿಲ್ಲ. ಮಕರ ರಾಶಿಯವರು ಮಾತನಾಡುವಾಗ ಕೆಲವೊಮ್ಮೆ ಅವರ ಮಾತು ಹಿಡಿತದಲ್ಲಿರುವುದಿಲ್ಲ. ಕೆಲವು ಬಾರಿ ಅಹಂಕಾರದಿಂದ ಮಾತನಾಡಿಬಿಡುವ ಸ್ವಭಾವ ಹೊಂದಿರುತ್ತಾರೆ. ಇವರು ಸಿಟ್ಟು...

ಜುಲೈ 4, 2020ರ ರಾಶಿ ಭವಿಷ್ಯ

ಮೇಷ: ಕಾರ್ಯರಂಗದಲ್ಲಿ ಹಿತಶತ್ರುಗಳ ಉಪಟಳ ತೋರಿಬರುತ್ತದೆ. ಉದ್ಯೋಗಿಗಳಿಗೆ ವರ್ಗಾವಣೆಯ ಸೂಚನೆ ಗೋಚರಕ್ಕೆ ಬರಲಿದೆ. ಸಾಂಸಾರಿಕವಾಗಿ ಅಭಿವೃದ್ಧಿಯು ಗೋಚರಕ್ಕೆ ಬಂದು ಸಮಾಧಾನವಾದೀತು. ವೃಷಭ: ಎಡರು ತೊಡರುಗಳಿದ್ದರೂ ನವಚೈತನ್ಯ ಅನುಭವಕ್ಕೆ ಬರಲಿದೆ. ಧರ್ಮ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ನಿಮ್ಮ ಸದಾಕ್ರಿಯಾಶೀಲತೆ ಮುನ್ನಡೆಗೆ ಸಾಧಕವಾದೀತು. ಆರ್ಥಿಕವಾಗಿ ಸುಧಾರಣೆ ಇದೆ. https://youtu.be/RLfFAwwdOfY ಮಿಥುನ: ಮುಖ್ಯವಾಗಿ ಕಾರ್ಯಾನೂಕೂಲಕ್ಕೆ ಅವಸರಿಸದಿರಿ. ಅವಿರತ ಚಟುವಟಿಕೆಗಳು ದೇಹಾರೋಗ್ಯದ ಮೇಲೆ ಪರಿಣಾಮ...

ನಿಮ್ಮ ಹಸ್ತದಲ್ಲಿ ತ್ರಿಶೂಲದ ಚಿಹ್ನೆ ಇದೆಯಾ..? ಹಾಗಾದ್ರೆ ಈ ಸ್ಟೋರಿ ಖಂಡಿತ ಓದಿ..

ಮನುಷ್ಯನ ಹಸ್ತದಲ್ಲಿರುವ ರೇಖೆಯನ್ನು ನೋಡಿ ಭವಿಷ್ಯ ಹೇಳಲಾಗುತ್ತದೆ. ಮದುವೆ, ಮಕ್ಕಳು, ಮನೆ ಕಟ್ಟುವುದು, ದುಡ್ಡು ಬರುವುದು, ಶ್ರೀಮಂತ- ಬಡವನಾಗುವುದರ ಬಗ್ಗೆ ರೇಖೆ ನೋಡಿ ಭವಿಷ್ಯ ಹೇಳಲಾಗುತ್ತದೆ. ಅಂತೆಯೇ ನಿಮ್ಮ ಹಸ್ತದಲ್ಲಿ ತ್ರಿಶೂಲದ ಚಿಹ್ನೆ ಇದ್ರೆ, ಅದು ಏನನ್ನು ಸೂಚಿಸುತ್ತದೆ ಎಂಬುದನ್ನ ತಿಳಿಯೋಣ ಬನ್ನಿ.. https://youtu.be/hcZ0vSz5QjQ ಪುರುಷರು ತಮ್ಮ ಬಲಗೈನಲ್ಲಿ ಮತ್ತು ಮಹಿಳೆಯರು ತಮ್ಮ ಎಡಗೈನಲ್ಲಿ ತ್ರಿಶೂಲದ ಚಿಹ್ನೆ ಇದೆಯಾ...

ಅಕ್ಟೋಬರ್‌ನಲ್ಲಿ ಹುಟ್ಟಿದವರ ಗುಣಸ್ವಭಾವ ಹೀಗಿರುತ್ತದೆ ನೋಡಿ..!

ಇವತ್ತು ನಾವು ಅಕ್ಟೋಬರ್‌ ತಿಂಗಳಲ್ಲಿ ಹುಟ್ಟಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಅನ್ನೋದನ್ನ ನೋಡೋಣ ಬನ್ನಿ.. ಅಕ್ಟೋಬರ್‌ನಲ್ಲಿ ಹುಟ್ಟಿದ ಬಹುತೇಕರು ಬಿಂದಾಸ್ ಪ್ರವೃತ್ತಿಯವರಾಗಿರ್ತಾರೆ. ಲೈಫ್ ಎಂಜಾಯ್ ಮಾಡ್ಬೇಕು, ಚಂದವಾಗಿ ರೆಡಿಯಾಗ್ಬೇಕು ಅನ್ನೋ ಮನಸ್ಥಿತಿಯುಳ್ಳವರಾಗಿರ್ತಾರೆ. https://youtu.be/9vKc-4BtXgw ಒಳ್ಳೆಯ ಪರ್ಸ್ನಾಲಿಟಿ ಮೆಂಟೇನ್ ಮಾಡುವ ಇವರು, ಆಕರ್ಷಕ ಮೈಕಟ್ಟು, ಮುಖಚರ್ಯೆ ಹೊಂದಿರುತ್ತಾರೆ. ದೊಡ್ಡದಾದ ಮಿತ್ರ ಬಳಗ ಹೊಂದಿದ ಇವರಿಗೆ ಸುತ್ತಾಡೋದು ಅಂದ್ರೆ ತುಂಬಾ ಇಷ್ಟವಾಗಿರತ್ತೆ. ಮನೆಯಲ್ಲಿ ಮನಸ್ಸಲ್ಲಿ...

ರವಿವಾರ ತುಳಸಿ ತಿನ್ನಬಾರದು, ಎಲೆ ಕೀಳಬಾರದು ಏಕೆ ಗೊತ್ತಾ..?

ನಾವಿವತ್ತು ರವಿವಾರ ತುಳಸಿ ಏಕೆ ತಿನ್ನಬಾರದು, ತುಳಸಿ ಎಲೆ ಏಕೆ ಕೀಳಬಾರದು ಮತ್ತು ಮುಸ್ಸಂಜೆ ಬಳಿಕ ತುಳಸಿ ಗಿಡ ಯಾಕೆ ಮುಟ್ಟಬಾರದು ಅನ್ನೋದರ ಬಗ್ಗೆ ತಿಳಿಯೋಣ ಬನ್ನಿ. ಅಜ್ಜಿ ಅಥವಾ ಅಮ್ಮ ಅಥವಾ ಮನೆಯ ಹಿರಿಯರು ರವಿವಾರದಂದು ತುಳಸಿ ತಿನ್ನಬಾರದು, ತುಲಸಿ ಗಿಡ ಮುಟ್ಟಬಾರದು ಎಂದು ಹೇಳಿರುವುದನ್ನ ಕೇಳಿದ್ದೀರಿ. ಏಕೆ ಎಂದು ಮರುಪ್ರಶ್ನಿಸಿದಾಗ ಅದು ಪದ್ಧತಿ...

ನಾರ್ತ್ ಸ್ಟೈಲ್ ಬೋಂಡಾ ರೆಸಿಪಿ

ಇವತ್ತು ನಾವು ನಾರ್ತ್ ಸ್ಟೈಲ್ ಬೋಂಡಾ ಮಾಡೋದು ಹೇಗೆ ಅನ್ನೋದನ್ನ ನೋಡೋಣ ಬನ್ನಿ. ಬೋಂಡ ತಯಾರಿಸಲು ಬೇಕಾಗುವ ಸಾಮಗ್ರಿಯನ್ನ ನೋಟ್ ಮಾಡಿಕೊಳ್ಳಿ. 3ರಿಂದ 4 ಬೇಯಿಸಿ ಸಿಪ್ಪೆ ತೆಗೆದ ಆಲೂಗಡ್ಡೆ, 2ರಿಂದ 3 ಸ್ಪೂನ್ ಎಣ್ಣೆ, ಒಂದು ಸ್ಪೂನ್ ಜೀರಿಗೆ, ಚಿಟಿಕೆ ಸೋಂಪು, 4ರಿಂದ 5 ಎಸಳು ಕರಿಬೇವು, ಒಂದು ಸಣ್ಣಗೆ ಕತ್ತರಿಸಿದ ಈರುಳ್ಳಿ, ಕೊಂಚ...

ಆಗಸ್ಟ್‌ನಲ್ಲಿ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ..!

ಆಗಸ್ಟ್‌ನಲ್ಲಿ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಎಂಬುದನ್ನ ನೋಡೋಣ ಬನ್ನಿ.. ಅನವಶ್ಯಕವಾಗಿ ಮಾತನಾಡದ ಇವರು ಸದಾಕಾಲ ಮೌನವಾಗಿರಲು, ಶಾಂತವಾದ ಜಾಗದಲ್ಲಿರಲು ಬಯಸುತ್ತಾರೆ. ಅಲ್ಲದೇ, ತಾನು ತನ್ನ ಕೆಲಸವೆಂಬಂತಿರುತ್ತಾರೆ. ಯಾವುದಾದರೂ ರಾಜಿ- ಪಂಚಾಯ್ತಿಯಂತಹ ಕೆಲಸವಿದ್ದಲ್ಲಿ ಆಗಸ್ಟ್ ತಿಂಗಳಲ್ಲಿ ಹುಟ್ಟಿದವರು ಆ ಕೆಲಸವನ್ನ ಸುಲಭವಾಗಿ ನಿಭಾಯಿಸುತ್ತಾರೆ. https://youtu.be/RLfFAwwdOfY ಆಗಸ್ಟ್‌ನಲ್ಲಿ ಹುಟ್ಟಿದವರು ತಮ್ಮ ದುಃಖವನ್ನ ಯಾರಲ್ಲಿಯೂ ಹೇಳಿಕೊಳ್ಳಲು ಇಚ್ಛಿಸುವುದಿಲ್ಲ. ಗೆಳೆತನಕ್ಕೆ ಹೆಚ್ಚಿನ ಬೆಲೆ...

ಜುಲೈ 3, 2020ರ ರಾಶಿ ಭವಿಷ್ಯ..

ಮೇಷ: ಕಾಲಮಿತಿಯಲ್ಲಿ ಕಾರ್ಯಪೂರೈಸಬೇಕಾದ ಒತ್ತಡ ತೋರಿ ಬರಲಿದೆ. ಕುಟುಂಬಸ್ಥರ ಹಿತಾಸಕ್ತಿಯನ್ನ ನೋಡಿಕೊಳ್ಳಿರಿ. ವೃತ್ತಿರಂಗದಲ್ಲಿ ಸ್ಪರ್ಧಾತ್ಮಕ ಪೈಪೋಟಿ ಇರುತ್ತದೆ. ಆರ್ಥಿಕ ಸುಧಾರಣೆ ಹಂತ ಹಂತವಾಗಿ ಕಂಡುಬಂದೀತು. ವೃಷಭ: ದೂರವಾಗಿದ್ದ ಆಪ್ತರೊಂದಿಗೆ ಸೇರಿಕೊಳ್ಳುವ ಸಂಭ್ರಮ ಕಂಡುಬರಲಿದೆ. ಕಾರ್ಯಕ್ಷೇತ್ರದಲ್ಲಿ ಹೊಸ ಅವಕಾಶ ಒದಗಿಬರಲಿದೆ. ಇದನ್ನ ಸದುಪಯೋಗಪಡಿಸಿಕೊಳ್ಳಿ. ಆರೋಗ್ಯದಲ್ಲಿ ಹೆಚ್ಚಿನ ಗಮನ ಹರಿಸುವುದು ಅಗತ್ಯ. ಮಿಥುನ : ವಿದ್ಯಾರ್ಥಿಗಳು ನಿರುತ್ಸಾಹವನ್ನು ಹೊಂದಲಿದ್ದಾರೆ. ಬಂಧುಗಳಿಂದ...

ತುಲಾ ರಾಶಿಯವರ ಗುಣಲಕ್ಷಗಳು ಹೀಗಿರುತ್ತದೆ ನೋಡಿ..!

ತುಲಾ ರಾಶಿಯವರು ಯಾವುದೇ ಕೆಲಸ ಮಾಡುವಾಗ ಧೈರ್ಯ ಗೆಡುವುದಿಲ್ಲ. ಇವರಿಗೆ ಧೈರ್ಯ ಸ್ವಲ್ಪ ಹೆಚ್ಚು ಎನ್ನಬಹುದು. ತುಲಾ ರಾಶಿಯವರ ಅಧಿಪತಿ ಶುಕ್ರನಾಗಿರುವುದರಿಂದ ಈ ರಾಶಿಯವರು ಯಾವುದಾದರೂ ಕಲೆಯಲ್ಲಿ ಪರಿಣಿತಿ ಹೊಂದಿರುತ್ತಾರೆ. ಇವರಿಗೆ ನಾಟಕ, ಭರತನಾಟ್ಯ, ಯಕ್ಷಗಾನ ಕಲೆ, ಚಿತ್ರರಂಗದಲ್ಲಿ ಹೆಚ್ಚಿನ ಆಸಕ್ತಿ ಇರುತ್ತದೆ. https://youtu.be/JYwiCIljw3w ತುಲಾ ರಾಶಿಯವರಿಗೆ ಉದ್ಯೋಗ ಸಮಸ್ಯೆ ಇದ್ದು, ಇವರ ಉದ್ಯೋಗ ಸ್ಥಿರವಾಗಿರುವುದಿಲ್ಲ. ಈ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img