Tuesday, July 28, 2026

horoscope

ಈ ವಸ್ತುವನ್ನು ಮನೆಯಲ್ಲಿ ತಂದಿಟ್ಟರೆ ಅದೃಷ್ಟವೇ ಅದೃಷ್ಟ..!

ಕೆಲ ವಸ್ತುಗಳನ್ನ ಮನೆಯಲ್ಲಿಡುವುದರಿಂದ ಅದರ ಪರಿಣಾಮವಾಗಿ ಶುಭ ಅಥವಾ ಅಶುಭವಾಗುವ ಸಾಧ್ಯತೆ ಇರುತ್ತದೆ. ಇಂದು ನಾವು ಯಾವ ವಸ್ತುವನ್ನು ಮನೆಯಲ್ಲಿಟ್ಟರೆ ಶುಭವಾಗುತ್ತದೆ ಎಂದು ಹೇಳಲಿದ್ದೇವೆ. ಬಿಳಿ ಆನೆಯ ಫೋಟೋ: ಕಪ್ಪು ಆನೆಗಿಂತ ಬಿಳಿ ಆನೆ ಶ್ರೇಷ್ಠವೆಂಬ ಮಾತಿದೆ. ಲಕ್ಷ್ಮೀ ಫೋಟೋದಲ್ಲಿ ಬಿಳಿ ಆನೆ ನಿಂತಿರುವುದನ್ನು ನೀವು ನೋಡಿರುತ್ತೀರಿ. ಅಂಥ ಫೋಟೋವನ್ನ ಮನೆಯಲ್ಲಿಟ್ಟು ಪೂಜಿಸಬೇಕು. ಬರೀ...

ಕರ್ಕಾಟಕ ರಾಶಿಯವರ ಗುಣ ಲಕ್ಷಣಗಳು ಹೀಗಿರುತ್ತದೆ ನೋಡಿ..!

ಕರ್ಕಾಟಕ ರಾಶಿಯವರು ನಂಬಿಕೆಗೆ ಅರ್ಹರಾಗಿರುತ್ತಾರೆ. ನಂಬಿದವರಿಗೆಂದೂ ಈ ರಾಶಿಯವರು ಮೋಸ ಮಾಡುವುದಿಲ್ಲ. ಮನೆಯವರ ಬಳಿ ಉತ್ತಮ ಸಂಬಂಧ ನಿಭಾಯಿಸಬಲ್ಲ ಇವರು, ಎಲ್ಲಕ್ಕಿಂತ ಮುಖ್ಯವಾಗಿ ಸಂಬಂಧಕ್ಕೆ ಬೆಲೆ ಕೊಡುತ್ತಾರೆ. ಇನ್ನು ಇವರಿಗೆ ಹೆಚ್ಚು ಸೆಂಟಿಮೆಂಟ್ ಇರುವುದರಿಂದ ಇವರು ಬಹುಬೇಗ ಮೋಸಹೋಗುತ್ತಾರೆ. https://youtu.be/HaVRfq--1BI ಕರ್ಕ ರಾಶಿಯವರಿಗೆ ತಾಳ್ಮೆ ಕಡಿಮೆ, ತಾವು ಅಂದುಕೊಂಡ ಕೆಲಸ ಪಟ್ ಅಂತಾ ಆಗಬೇಕು ಎನ್ನುತ್ತಾರೆ. ಇವರಿಗೆ ಯಾರ ಮೇಲಾದರೂ...

ಮುಸ್ಸಂಜೆ ವೇಳೆಯಲ್ಲಿ ಈ ಕೆಲಸಗಳನ್ನ ಮಾಡಿದ್ರೆ ದಟ್ಟ ದಾರಿದ್ರ್ಯ ಕಟ್ಟಿಟ್ಟಬುತ್ತಿ..!

ಮುಸ್ಸಂಜೆ ಹೊತ್ತಲ್ಲಿ ಕೆಲ ಕೆಲಸಗಳನ್ನ ಮಾಡುವುದರಿಂದ, ಮನೆಗೆ ಮಹಾಲಕ್ಷ್ಮೀ ಪ್ರವೇಶಿಸುವ ಬದಲು ದಾರಿದ್ರ್ಯ ಲಕ್ಷ್ಮೀಯ ಆಗಮನವಾಗುತ್ತದೆ. ಹಾಗಾದ್ರೆ ಯಾವ ಯಾವ ಕೆಲಸವನ್ನ ಮುಸ್ಸಂಜೆ ಹೊತ್ತಲ್ಲಿ ಮಾಡಬಾರದು ಅನ್ನೋದನ್ನ ನೋಡೋಣ ಬನ್ನಿ. ಸಾಯಂಕಾಲದ ವೇಳೆ ಮುಖ್ಯ ದ್ವಾರವನ್ನ ತೆರೆದಿಡಿ ಮತ್ತು ಮನೆಯ ಹಿಂಬಾಗಿಲನ್ನ ಮುಚ್ಚಬೇಕು. ಸಾಯಂಕಾಲ ಲಕ್ಷ್ಮೀ ಮನೆಗೆ ಬರುತ್ತಾಳೆಂದು ಹೇಳಲಾಗುತ್ತದೆ. ಈ ಕಾರಣಕ್ಕಾಗಿ ಸಂಜೆ 6...

ಜುಲೈ 1(ಬುಧವಾರ) ರಾಶಿ ಭವಿಷ್ಯ

ಮೇಷ: ಕಾರ್ಯ ರಂಗದಲ್ಲಿ ಸಮಾಧಾನವಿಲ್ಲದಿದ್ದರೂ ನಿಮ್ಮ ಕಾರ್ಯಕ್ಕೆ ನೀವೇ ಸಮಾಧಾನ ಪಡಬೇಕಾದೀತು. ಆರ್ಥಿಕವಾಗಿ ನಾನಾ ರೀತಿಯಿಂದ ಕಷ್ಟ ನಷ್ಟಗಳು ಅಧಿಕವಾದೀತು. ಯೋಗ್ಯ ವಯಸ್ಕರ ವೈವಾಹಿಕ ಸಂಬಂಧ ತಂದೀತು. ವೃಷಭ: ಕೌಟುಂಬಿಕ ವ್ಯವಹಾರಗಳು ಸಮಾಧಾನವಾಗಿ ತೋರಿಬರಲಿದೆ. ಸಾಂಸಾರಿಕವಾಗಿ ಮಹಿಳೆಯರು ತಮ್ಮ ಭಾವನೆಗಳ ಮೇಲೆ ಪೂರ್ತಿ ನಿಯಂತ್ರಣ ಸಾಧಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭ ಫಲವಿದೆ. ಮಿಥುನ: ವೈಯಕ್ತಿಕವಾಗಿ ಕೆಲಸದ ವಿಚಾರದಲ್ಲಿ ಬದುಕನ್ನು...

ನಿಮ್ಮ ಮನೆಯಲ್ಲಿ ಮನಿ ಪ್ಲ್ಯಾಂಟ್ ಇದೆಯೇ..? ಹಾಗಾದ್ರೆ ಇದನ್ನ ಖಂಡಿತ ಓದಿ..

ಮನಿ ಪ್ಲ್ಯಾಂಟ್ ಮನೆಯಲ್ಲಿ ಇದ್ರೆ ಅದೃಷ್ಟವೇ ಇದ್ದ ಹಾಗೆ ಅನ್ನೋ ಮಾತಿದೆ. ಆದ್ರೆ ಮನಿಪ್ಲಾಂಟನ್ನ ಎಲ್ಲಿ ಬೇಕೋ, ಹೇಗೆ ಬೇಕೋ ಹಾಗೆ ಇಡುವಂತಿಲ್ಲ. ನಾವೇನಾದ್ರೂ ಮನಿಪ್ಲಾಂಟನ್ನ ಹೇಗೆ ಬೇಕೋ ಹಾಗೆ ಇಟ್ರೆ ಅದು ನಮ್ಮ ಆರೋಗ್ಯ, ಆರ್ಥಿಕ ಪರಿಸ್ಥಿತಿ ಮೇಲೆ ಪರಿಣಾಮ ಉಂಟುಮಾಡುತ್ತದೆ. ಹಾಗಾಗಿ ಮನಿ ಪ್ಲ್ಯಾಂಟ್ ಬೆಳೆಸುವಾಗ ಸರಿಯಾಗಿ ಬೆಳೆಸಬೇಕು. ಅದಕ್ಕೆ ಪ್ರತಿದಿನ ನೀರು...

ಈ ವಸ್ತುಗಳನ್ನು ಯಾವುದೇ ಕಾರಣಕ್ಕೂ ದಾನ ಅಥವಾ ಗಿಫ್ಟ್ ನೀಡಬೇಡಿ..

ಕೆಲ ವಸ್ತುಗಳನ್ನ ಯಾರಿಗೂ ಉಡುಗೊರೆಯಾಗೋ ಅಥವಾ ದಾನ ವಾಗಿಯೋ ನೀಡಬಾರದು. ಹೀಗೆ ಮಾಡಿದ್ದಲ್ಲಿ ನಿಮ್ಮ ಮನೆಯ ಅದೃಷ್ಟವೆಲ್ಲ ಆ ವಸ್ತುಗಳನ್ನು ಕೊಟ್ಟವರ ಮನೆಗೆ ಹೋಗುತ್ತದೆಯಂತೆ. ಅಲ್ಲದೇ ನಿಮಗೆ ಅತೀವ ನಷ್ಟ ಸಂಭವಿಸುವ ಸಾಧ್ಯತೆ ಇದೆ. ಹಾಗಾದ್ರೆ ಯಾವುದು ಆ ವಸ್ತು ಅನ್ನೋದನ್ನ ನೋಡೋಣ ಬನ್ನಿ.. ಒಡೆದು ಹೋದ ವಸ್ತುವನ್ನ ಬೇರೆಯವರಿಗೆ ನೀಡಬೇಡಿ. ಉದಾಹರಣೆಗೆ ಕನ್ನಡಿ, ಗಾಜಿನ...

ಇಂದಿನ ರಾಶಿ ಫಲ

ಮೇಷ: ಆರ್ಥಿಕವಾಗಿ ನಿಮ್ಮ ಜವಾಬ್ದಾರಿಯನ್ನ ವಹಿಸಿಕೊಂಡಲ್ಲಿ, ಪರಿಸ್ಥಿತಿ ಸುಧಾರಿಸಲಿದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳು ಬೆಂಬಲಿಸಲಿದ್ದಾರೆ. ಸಾಂಸಾರಿಕವಾಗಿ ಸಮಾಧಾನವಿರುವುದು, ಆರೋಗ್ಯ ಜಾಗೃತೆ. ವೃಷಭ: ಶ್ರೀ ದೇವತಾಗ್ರಹದಿಂದ ನಿಮ್ಮ ಕೆಲಸ ಕಾರ್ಯಗಳು ಮುನ್ನಡೆಯಲಿದೆ. ಯೋಗ್ಯ ವಯಸ್ಕರಿಗೆ ವಿವಾಹ ಪ್ರಸ್ತಾವಗಳು, ಕಂಕಣಬಲಕ್ಕೆ ಪೂರಕವಾಗಲಿದೆ. ಆರ್ಥಿಕವಾಗಿ ನೆಮ್ಮದಿ, ಚೇತರಿಕೆಯ ದಿನಗಳಿವು. ಮಿಥುನ: ಸಾಂಸಾರಿಕ ಭಿನಾಭಿಪ್ರಾಯಗಳಿಂದ ಕಲಹ ತೋರಿಬರುವುದು. ನಿಮ್ಮ ಕೆಲಸ ಕಾರ್ಯಗಳು ಅಡೆತಡೆಯಿಂದಲೇ ಮುನ್ನಡೆಯಲಿದೆ....

ಗೋವು ಮನೆಮುಂದೆ ಬಂದರೆ ಏನು ಮಾಡಬೇಕು..?

ಹಿಂದೂ ಪುರಾಣದಲ್ಲಿ ಗೋಮಾತೆಯ ದೇಹದಲ್ಲಿ ಮುಕ್ಕೋಟಿ ದೇವತೆಗಳು ಇದೆ ಎನ್ನಲಾಗುತ್ತದೆ. ಆದ್ದರಿಂದ ಹಿಂದೂಗಳು ಗೋವನ್ನ ದೇವರಂತೆ ಪೂಜಿಸುತ್ತಾರೆ. ಇಂಥ ಗೋವುಗಳು ಮನೆಮುಂದೆ ಬಂದುನಿಂತರೆ ಏನರ್ಥ..? ಗೋವು ಮನೆ ಎದುರಿಗೆ ಬಂದಾಗ ಏನು ಮಾಡಬೇಕು ಅನ್ನೋದರ ಬಗ್ಗೆ ನಾವಿವತ್ತು ನಿಮಗೆ ಹೇಳಲಿದ್ದೇವೆ. ನಾವು ಪುರಾಣಗಳಲ್ಲೇ ಗೋವಿನ ಬಗ್ಗೆ ಕೇಳಿರುತ್ತೇವೆ. ಕಾಮಧೇನುವೆಂಬ ಗೋವು ಕೇಳಿದ್ದನ್ನೆಲ್ಲ ನೀಡುತ್ತಿತ್ತಂತೆ. ಅಲ್ಲದೇ, ಗಣೇಶ...

ತಿರುಪತಿ ತಿಮ್ಮಪ್ಪನ ಲಾಡು ಪ್ರಸಾದದ ಬಗ್ಗೆ ನಿಮಗೆ ಗೊತ್ತಿರದ ಸಂಗತಿ..!

ಭಾರತದಲ್ಲಿರುವ ಪ್ರಖ್ಯಾತ ಮತ್ತು ಶ್ರೀಮಂತ ದೇಗುಲಗಳಲ್ಲಿ ತಿರುಪತಿ ಕೂಡ ಒಂದು. ಜೀವನದಲ್ಲಿ ಒಮ್ಮೆಯಾದರೂ ತಿರುಪತಿಗೆ ಹೋಗಿ ಬರಬೇಕು ಅಂತಾ ಹೇಳ್ತಾರೆ. ಅಷ್ಟು ಮಹತ್ವ ಹೊಂದಿದ ದೇವಸ್ಥಾನವದು. ಆಂಧ್ರಪ್ರದೇಶದ ಚಿತ್ತೂರಿನಲ್ಲಿರುವ ತಿರುಪತಿ ದೇಗುಲ ಪುರಾತನ ದೇವಾಲಯಗಳಲ್ಲೊಂದು. ಇಲ್ಲಿ ಜಾತಿ ಭೇದವಿಲ್ಲದೇ, ದೇಶ -ವಿದೇಶಗಳಿಂದ ಭಕ್ತರು ಆಗಮಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುತ್ತಾರೆ. https://youtu.be/GSeuNt8MPe4 ತಿರುಪತಿಯಲ್ಲಿ ಫೇಮಸ್ ಅಂದ್ರೆ...

B ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಹೇಗಿರುತ್ತದೆ..? ಇಲ್ಲಿದೆ ನೋಡಿ ಉತ್ತರ..

ನಾವೆಲ್ಲಾ ವೆರೈಟಿ ವೆರೈಟಿ ಹೆಸರುಗಳನ್ನ ಕೇಳಿರ್ತೀವಿ. ಜಾತಿ ಧರ್ಮಗಳಿಗೆ ತಕ್ಕಂತೆ ಹೆಸರನ್ನ ಇಡಲಾಗುತ್ತದೆ. ಆದ್ರೆ ಒಂದೊಂದು ಅಕ್ಷರದ ಹೆಸರಿನವರ ಸ್ವಭಾವ ಒಂದೊಂದು ರೀತಿ ಇರುತ್ತದೆ. ಆದ್ರೆ ತುಂಬಾ ಅಪರೂಪದ ಹೆಸರು ಅಂದ್ರೆ ಬಿ ಅಕ್ಷರದಿಂದ ಶುರುವಾಗುವ ಹೆಸರು. ಹಾಗಾದ್ರೆ, B ಅಕ್ಷರದಿಂದ ಶುರುವಾಗುವ ಹೆಸರಿನವರ ಸ್ವಭಾವ ಹೇಗಿರುತ್ತದೆ ಅನ್ನೋದನ್ನ ನಾವಿವತ್ತು ಹೇಳಲಿದ್ದೇವೆ. ಬಿ ಅಕ್ಷರದಿಂದ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img