Saturday, September 12, 2026

horoscope

ಮಾಟ-ಮಂತ್ರದಿಂದ ಮುಕ್ತಿ ಹೇಗೆ..? ಪ್ರತ್ಯಂಗೀರ ಹೋಮದ ವಿಶೇಷತೆ ಏನು..?

ಇತ್ತೀಚೆಗೆ ಮಾಟ ಮಂತ್ರದ ಸಮಸ್ಯೆ ಹೆಚ್ಚಾಗಿದ್ದು, ಮಾಟ ಮಂತ್ರ ಯಾವ ರೀತಿ ಪರಿಣಾಮ ಬೀರುತ್ತದೆ. ಮಾಟ ಮಂತ್ರ ಯಾರ ಮೇಲೆ ಪರಿಣಾಮ ಬೀರುತ್ತದೆ, ಇದರಿಂದ ಮುಕ್ತಿ ಹೊಂದುವುದು ಹೇಗೆ ಎಂಬುದರ ಬಗ್ಗೆ ಪಂಡಿತ್ ಕೆ.ಎಂ.ರಾವ್ ಗುರೂಜಿ ವಿವರಣೆ ನೀಡಿದ್ದಾರೆ. ತಮಗಾಗದವರ ಮನೆಯ ಬಳಿ, ಆ ಮನೆಯ ವ್ಯಕ್ತಿಯ ಮೇಲೆ, ಆತ ಬಳಸುವ ವಸ್ತುವಿನ ಮೇಲೆ ಅಥವಾ...

A ಅಕ್ಷರದಿಂದ ಶುರುವಾಗುವ ವ್ಯಕ್ತಿಗಳ ಸ್ವಭಾವ ಹೀಗಿರತ್ತೆ ನೋಡಿ..!

ಪ್ರತಿ ಮನುಷ್ಯನಿಗೆ ಹೆಸರೆನ್ನುವುದು ಜೀವನದ ಒಂದು ಭಾಗ. ಮನುಷ್ಯನ ಪರಿಚಯವಾಗುವುದೇ ಹೆಸರಿನಿಂದ. ಮಕ್ಕಳಿಗೆ ಹೆಸರಿಡುವಾಗ ತಂದೆ ತಾಯಿ ಅದೆಷ್ಟು ಯೋಚನೆ ಮಾಡ್ತಾರೆ. ಜ್ಯೋತಿಷಿಗಳ ಬಳಿ ಕೇಳಿ, ಮಗುವಿನ ಜಾತಕಕ್ಕೆ ಹೊಂದುವ ಹೆಸರನ್ನಿಡುತ್ತಾರೆ. ಇಂಥ ಹೆಸರಿನಿಂದ ನಮ್ಮ ಸ್ವಭಾವವನ್ನೂ ಕೂಡ ಗುರುತಿಸಬಹುದು. ಹಾಗಾದ್ರೆ ಎ ಅಕ್ಷರದಿಂದ ಶುರುವಾಗುವ ಹೆಸರಿನವರ ಸ್ವಭಾವವನ್ನು ತಿಳಿಯೋಣ ಬನ್ನಿ.. ಎ ಹೆಸರಿನ ವ್ಯಕ್ತಿಗಳು...

ವಿಷಪುತ್ರ ಯೋಗವಿದ್ರೆ ಏನೆಲ್ಲಾ ಸಮಸ್ಯೆಯಾಗುತ್ತೆ..? ಪರಿಹಾರ ಏನು?

ವಿಷಪುತ್ರ ಯೋಗವಿದ್ರೆ ಏನೆಲ್ಲಾ ಸಮಸ್ಯೆಯಾಗುತ್ತೆ..? ಪರಿಹಾರ ಏನು? ಅನ್ನೋದರ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ವಿಷಪುತ್ರ ಯೋಗ ಸಂತಾನಫಲ ಹೇಗೆ ಸಂಭವಿಸುತ್ತದೆ ಎಂದು ಹೇಳೋದಾದ್ರೆ, ಆಶ್ಲೇಷ ನಕ್ಷತ್ರ, ಜೇಷ್ಠಾ ನಕ್ಷತ್ರ ಮತ್ತು ವಿಶಾಖ ನಕ್ಷತ್ರ ಈ ಮೂರು ನಕ್ಷತ್ರದಲ್ಲಿ ಜನ್ಮವಾದ್ರೆ ವಿಷಪುತ್ರ ಯೋಗ ಅನ್ನುವಂಥದ್ದು ಉಂಟಾಗುತ್ತದೆ. https://youtu.be/idKXRsmDwwY ವಿಷಪುತ್ರ ಯೋಗ ಉಂಟಾದ್ರೆ, ಆ ಮಗುವಿನ ಸೋದರಮಾವನಿಗೆ ಕೆಡಕಾಗುವ ಸಂಭವವಿರುತ್ತದೆ....

ಬಜೆ ಬೇರಿನಿಂದ ನೀವು ಈ ಕೆಲಸ ಮಾಡಿದ್ದಲ್ಲಿ ಯಾವ ಕಾಟವೂ ನಿಮಗಿರುವುದಿಲ್ಲ..!

ಬಜೆ ಬೇರು.. ಉಡುಪಿ, ದಕ್ಷಿಣ ಕನ್ನಡದವರು ಹೆಚ್ಚಾಗಿ ಬಳಸುವ ಬೇರು. ಇದನ್ನ ಚಿಕ್ಕ ಮಕ್ಕಳಿಗೆ ನೀಡುವುದರಿಂದ ನೆನಪಿನ ಶಕ್ತಿ ಹೆಚ್ಚಾಗಿ, ಓದಿನ ಕಡೆ ಗಮನ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಅಲ್ಲದೇ, ದೃಷ್ಟಿ ಬಿದ್ದಾಗ, ಯಾವುದಾದರೂ ವಿಷಯದ ಬಗ್ಗೆ ಭಯವಿದ್ದಾಗ, ಶತ್ರುಗಳ ಕಾಟವಿದ್ದರೆ, ಇಂತಹುದ್ದರಿಂದ ಮುಕ್ತಿ ಪಡೆಯಲು ಬಜೆ ಬೇರನ್ನ ಬಳಸಬಹುದು. https://youtu.be/638tKlEUCmg ಅಮವಾಸ್ಯೆಯಂದು, ಹುಣ್ಣಿಮೆಯಂದು ಅಥವಾ ಶುಕ್ರವಾರದಂದು...

ಆಷಾಢ ಶುಕ್ರವಾರದಂದು ಈ ದೀಪ ಬೆಳಗಿದರೆ ಅದೃಷ್ಟ ನಿಮ್ಮ ಮನೆ ಬಾಗಿಲಿಗೆ ಬರಲಿದೆ..!

ಯಾವ ಮನೆಯಲ್ಲಿ ಪ್ರತಿದಿನ ದೀಪ ಬೆಳಗುತ್ತದೆಯೋ, ಆ ಮನೆಯಲ್ಲಿ ದಾರಿದ್ರ್ಯ ಸಂಭವಿಸುವುದಿಲ್ಲ ಎನ್ನುವ ಮಾತಿದೆ. ಅಂತೆಯೇ ಹಿಂದೂಗಳಲ್ಲಿ ಮಾಸಗಳಿಗೆ ಹೆಚ್ಚಿನ ಮಹತ್ವವಿದೆ. ಆಷಾಢ ಮಾಸದಲ್ಲಿ ಒಂದು ವಿಶೇಷ ದೀಪ ಬೆಳಗಿದಲ್ಲಿ ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಹಾಗಾದ್ರೆ ಆ ಮಹತ್ನದ ದೀಪ ಬೆಳುಗುವುದಾದರೂ ಹೇಗೆ ಅನ್ನೋದನ್ನ ತಿಳಿಯೋಣ ಬನ್ನಿ. ಹಿಂದೂಗಳಲ್ಲಿ ಆಷಾಢ ಮಾಸಕ್ಕೆ ಪ್ರಾಮುಖ್ಯತೆ...

ಇಂಥ ಗುಣಗಳಿರುವ ಹೆಣ್ಣು ಸಿಕ್ಕರೆ, ಆ ಪುರುಷನಿಗಿಂತ ಅದೃಷ್ಟವಂತ ಮತ್ತೊಬ್ಬನಿಲ್ಲ..!

ಚಂದ್ರಗುಪ್ತ ಮೌರ್ಯನನ್ನು ರಾಜನನ್ನಾಗಿಸಲು ತನ್ನ ಚಾಣಾಕ್ಷ ತನವನ್ನ ಬಳಸಿದ ಚಾಣಕ್ಯ, ಕೊನೆಗೂ ಚಂದ್ರಗುಪ್ತ ಮೌರ್ಯನನ್ನು ರಾಜಗದ್ದುಗೆಯ ಮೇಲೆ ಕೂರಿಸಿಯೇ ಬಿಟ್ಟ. ತಾನಿರುವ ತನಕ ಮೌರ್ಯ ಸಾಮ್ರಾಜ್ಯಕ್ಕೆ ಕಿಂಚಿತ್ತು ಧಕ್ಕೆ ಬರದ ರೀತಿ ನೋಡಿಕೊಂಡ ಚಾಣಕ್ಯ, ಬುದ್ಧಿವಂತರಲ್ಲೇ ಅತೀ ಬುದ್ಧಿವಂತ ಎನ್ನಿಸಿಕೊಂಡವ. ಇಂಥ ಚಾಣಕ್ಯ ಹೆಣ್ಣಿನ ಗುಣಗಳ ಬಗ್ಗೆ ಒಂದಷ್ಟು ಮಾತು ಹೇಳಿದ್ದಾನೆ. ಅಲ್ಲದೇ, ಅಂಥ ಹೆಣ್ಣು...

ದೀಪ ಬೆಳಗುವಾಗ ಈ ತಪ್ಪುಗಳನ್ನ ಮಾಡಲೇಬೇಡಿ..!

ಹಿಂದೂ ಪದ್ಧತಿಯಲ್ಲಿ ಪ್ರತಿದಿನ ದೇವರಿಗೆ ದೀಪ ಹಚ್ಚುವುದು ವಾಡಿಕೆ. ಹಿಂದೂಗಳು ಬೆಳಿಗ್ಗೆ ಮತ್ತು ಸಂಜೆ ದೀಪ ಹಚ್ಚುವುದನ್ನ ನಾವು ನೋಡಿರ್ತಿವಿ. ಆದ್ರೆ ದೀಪ ಹಚ್ಚುವಾಗ ಅನುಸರಿಸಬೇಕಾದ ನಿಯಮಗಳೇನು..? ದೀಪಕ್ಕೆ ಯಾವ ಎಣ್ಣೆ ಬಳಸಬೇಕೆಂಬುದರ ಬಗ್ಗೆ ನಾವಿವತ್ತು ತಿಳಿಯೋಣ ಬನ್ನಿ.. ದೇವರಿಗೆ ತುಪ್ಪ ಅಥವಾ ಎಳ್ಳೆಣ್ಣೆಯಿಂದ ದೀಪ ಹಚ್ಚಬೇಕು. ಅದರಲ್ಲೂ ಶುದ್ಧ ಎಳ್ಳೆಣ್ಣೆ, ಶುದ್ಧ ತುಪ್ಪ ಬಳಸಿದರೆ...

ಈ ಕಾರಣದಿಂದ ಮನೆಯಲ್ಲಿ ಸಾವು ಸಂಭವಿಸಬಹುದು..

ಧನಿಷ್ಟ ಪಂಚಕ ದೋಷ ಎಂದರೇನು..? ಧನಿಷ್ಟ ಪಂಚಕ ದೋಷವನ್ನ ನಿವಾರಣೆ ಮಾಡಿಕೊಳ್ಳುವುದು ಹೇಗೆ ಎಂಬ ಬಗ್ಗೆ ಜ್ಯೋತಿಷಿ ಪಂಡಿತ್ ಕೆ.ಎಂ.ರಾವ್ ಗುರೂಜಿ ವಿವರವಾಗಿ ಹೇಳಿದ್ದಾರೆ. ಧನಿಷ್ಟ ಪಂಚಕ ದೋಷ ಎಂದರೆ ಕೆಲ ನಕ್ಷತ್ರಗಳು ಕೂಡಿದರೆ ದೋಷ ಉಂಟಾಗುತ್ತದೆ. ಅದು ಯಾವ ಯಾವ ನಕ್ಷತ್ರ ಎಂಬುದನ್ನ ನೋಡೋಣ ಬನ್ನಿ. https://youtu.be/G3J-uZ-68pU ಮೊದಲನೆಯದ್ದು ಧನಿಷ್ಠಾ ನಕ್ಷತ್ರ, ಎರಡನೇಯದ್ದು ಶತಭಿಷಾ ನಕ್ಷತ್ರ, ಮೂರನೇಯದ್ದು...

S ಅಕ್ಷರದ ಹೆಸರಿನವರು ನೀವಾಗಿದ್ದರೆ ಖಂಡಿತ ಈ ಸ್ಟೋರಿ ಓದಿ..

ನಾವೂ ನೀವೂ ನೋಡಿದಂತೆ ಹೆಚ್ಚಿನವರ ಹೆಸರು ಎಸ್‌ನಿಂದ ಶುರುವಾಗುತ್ತದೆ. ಒಂದು ಕುಟುಂಬದಲ್ಲಿ ಮೂರರಿಂದ ನಾಲ್ಕು ಜನ ಎಸ್‌ ಹೆಸರಿನವರು ಇದ್ದೇ ಇರ್ತಾರೆ. ಹಾಗಾದ್ರೆ ಎಸ್‌ ಅಕ್ಷರದಿಂದ ಶುರುವಾಗುವ ಹೆಸರಿರುವ ವ್ಯಕ್ತಿಗಳ ಸ್ವಭಾವದ ಬಗ್ಗೆ ತಿಳಿಯೋಣ ಬನ್ನಿ. ಎಸ್‌ ಅಕ್ಷರದ ಹೆಸರಿನವರಲ್ಲಿ ಕೆಲವರು ಯಾವುದೇ ವಿಚಾರದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಬಂದ ಕಷ್ಟವನ್ನ ಧೈರ್ಯದಿಂದ...

ಈ ನಾಲ್ಕು ಪ್ರಾಣಿಗಳು ಕನಸಿನಲ್ಲಿ ಬಂದರೆ ನಿಮಗೆ ಅದೃಷ್ಟ ಬರಲಿದೆ ಎಂದರ್ಥ..!

ಹಿಂದೂ ಶಾಸ್ತ್ರದ ಪ್ರಕಾರ ಹಲವು ನಂಬಿಕೆಗಳನ್ನ ನಾವು ನಂಬುತ್ತೇವೆ. ಅದರಲ್ಲಿ ಕನಸ್ಸಿನಲ್ಲಿ ಬರುವ ಪಕ್ಷಿ ಪ್ರಾಣಿಗಳು ತರುವ ಅದೃಷ್ಟ ಮತ್ತು ಕಷ್ಟಗಳೂ ಒಂದು. ಕೆಲ ಪ್ರಾಣಿಗಳು ಕನಸ್ಸಿನಲ್ಲಿ ಬಂದರೆ, ಧನಲಕ್ಷ್ಮಿ ಮನೆಗೆ ಬಂದಹಾಗೆ ಎಂದರ್ಥ. ಹಾಗಾದ್ರೆ ಯಾವ ನಾಲ್ಕು ಪ್ರಾಣಿಗಳು ಕನಸ್ಸಿನಲ್ಲಿ ಬಂದ್ರೆ ನಿಮಗೆ ಅದೃಷ್ಟ ಬರಲಿದೆ ಅನ್ನೋದನ್ನ ನೋಡೋಣ ಬನ್ನಿ.. https://youtu.be/B7rvwKkyF9o ಆಕಳು: ಕನಸ್ಸಿನಲ್ಲಿ ಗೋಮಾತೆಯ ದರುಶನವಾದ್ರೆ,...
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img