Monday, September 14, 2026

horoscope

ಪ್ರತೀ ವರ್ಷ ಪುರಿ ಜಗನ್ನಾಥನಿಗೆ ಅನಾರೋಗ್ಯವಾಗುತ್ತದೆ.. ಇದರ ಹಿಂದಿನ ಕಥೆ ಇಲ್ಲಿದೆ ನೋಡಿ..

Spiritual: ಮನುಷ್ಯರಿಗೆ ಅನಾರೋಗ್ಯ ಉಂಟಾಗುತ್ತದೆ ಎಂದರೆ ಅದು ಸಾಮಾನ್ಯ ಎಂದು ನಾವು ಹೇಳಬಹುದು. ಆದರೆ ದೇವರಾದ ಪುರಿ ಜಗನ್ನಾಥನಿಗೂ ಅನಾರೋಗ್ಯ ಉಂಟಾಗಿತ್ತು ಎಂದರೆ ನೀವು ನಂಬುತ್ತೀರಾ..? ಹಾಗಾದರೆ ಇದರ ಪೂರ್ತಿ ಸತ್ಯವೇನು ಅನ್ನುವುದನ್ನ ಈ ಕಥೆಯ ಮೂಲಕ ತಿಳಿಯೋಣ ಬನ್ನಿ.. ಓಡಿಸ್ಸಾದಲ್ಲಿರುವ ಪುರಿ ಜಗನ್ನಾಥ ದೇವಸ್ಥಾನದಲ್ಲಿ ನಡೆಸುವ ಪದ್ಧತಿ ಪ್ರಕಾರ,. ಜಗನ್ನಾಥನಿಗೆ 15 ದಿನ ಅನಾರೋಗ್ಯವಿರುತ್ತದೆ....

ಮುಟ್ಟಾದ ಹೆಣ್ಣು ಮಕ್ಕಳು ದೇವರ ಕಾರ್ಯದಲ್ಲಿ ಭಾಗಿಯಾಗಬಾರದು ಅಂತಾ ಹೇಳಲು ಕಾರಣವೇನು..?

Spiritual: ಹಿಂದೂ ಧರ್ಮದಲ್ಲಿ ಮುಟ್ಟಾದ ಹೆಣ್ಣು ಮಕ್ಕಳು ದೇವರ ಕಾರ್ಯಕ್ರಮದಲ್ಲಿ ಭಾಗಿಯಾಗಬಾರದು, ದೇವಸ್ಥಾನಕ್ಕೆ ಹೋಗಬಾರದು, ದೇವರ ನಾಮ ಹೇಳಬಾರದು. ದೇವರ ಪೂಜೆ ಮಾಡಬಾರದು ಅನ್ನೋ ನಿಯಮವಿದೆ. ಹಾಗಾದರೆ ಇದಕ್ಕೆ ಇರುವ ಕಾರಣವೇನು..? ಯಾಕೆ ಮುಟ್ಟಾದ ಹೆಣ್ಣು ಮಕ್ಕಳು, ದೇವರ ಕಾರ್ಯದಲ್ಲಿ ಭಾಗಿಯಾಗಬಾರದು ಅಂತಾ ತಿಳಿಯೋಣ ಬನ್ನಿ.. ಭಾರತೀಯ ಪೂರ್ವಜರು, ಈ ಲೋಕದ ಭವಿಷ್ಯದ ಬಗ್ಗೆ ಯೋಚನೆ...

ಹನುಮಂತ ಬ್ರಹ್ಮಚಾರಿಯಾದರೂ ಅವನಿಗೆ ಪುತ್ರ ಜನಿಸಿದ್ದು ಹೇಗೆ..? ಮಕರಧ್ವಜನ ಕಥೆ..

Spiritual: ಹನುಮಂತನನ್ನು ನಾವು ಬ್ರಹ್ಮಚಾರಿ ಎಂದು ಕರೆಯುತ್ತೇವೆ. ಹಲವು ಬ್ರಹ್ಮಚಾರಿಗಳು ಹನುಮಂತನನ್ನು ಪೂಜೆ ಮಾಡುತ್ತಾರೆ. ಆದರೆ ನೀವು ರಾಮಾಯಣವನ್ನು ಓದಿದರೆ, ಇಲ್ಲಿ ಹನುಮನಿಗೆ ಮಕರಧ್ವಜನೆಂಬ ಮಗನಿರುವುದು ನಿಮಗೆ ಗೊತ್ತಾಗುತ್ತದೆ. ಹಾಗಾದರೆ ಹನುಮಂತನಿಗೆ ವಿವಾಹವಾಗದಿದ್ದರೂ, ಮಗ ಹೇಗೆ ಹುಟ್ಟಿದ ಅನ್ನೋ ಬಗ್ಗೆ ಕಥೆ ಇಲ್ಲಿದೆ ನೋಡಿ.. ರಾವಣ ಸೇನೆ ಮತ್ತು ರಾಮನ ನಡುವೆ ಯುದ್ಧ ನಡೆಯುವಾಗ, ರಾಮನಿಗೆ...

ಮಂಥರೆ ಏಕೆ ರಾಮನನ್ನು ದ್ವೇಷಿಸುತ್ತಿದ್ದಳು..? ಆಕೆಯ ಹಿಂದಿನ ಜನ್ಮದ ರಹಸ್ಯವೇನು..?

Spiritual: ರಾಮಾಯಣದಲ್ಲಿ ಬರುವ ಪ್ರಮುಖ ಪಾತ್ರಗಳಲ್ಲಿ ಮಂಥರೆಯೂ ಒಬ್ಬಳು. ಈಕೆ ರಾಮಾಯಣದ ಖಳನಾಯಕಿ, ರಾಮನ ವಿರೋಧಿಯಾಗಿದ್ದರೂ ಕೂಡ, ಈಕೆಯಿಲ್ಲದೇ, ರಾಮಾಯಣ ಅಪೂರ್ಣ. ಹಾಗಾದ್ರೆ ಯಾರು ಈ ಮಂಥರೆ..? ಯಾಕೆ ಈಕೆ ರಾಮನನ್ನು ಅಷ್ಟು ದ್ವೇಷಿಸುತ್ತಿದ್ದಳು ಅಂತಾ ತಿಳಿಯೋಣ ಬನ್ನಿ.. ಪೂರ್ವ ಜನ್ಮದಲ್ಲಿ ಮಂಥರೆ ದುಂದುಭ ನಾಮಕ ಕನ್ಯೆಯಾಗಿದ್ದಳು. ಈಕೆ ಪ್ರಹ್ಲಾದನ ಮಗನನಾದ ವಿರೋಚನನ ಮಗಳಾಗಿದ್ದಳು. ತಂದೆ...

ಲಂಕೆಗೆ ಹೋದ ಹನುಮಂತ ಈ 4 ಕೆಲಸ ಮಾಡಿ ಬಂದಿದ್ದರಂತೆ..

Spiritual: ರಾಮಭಕ್ತ ಹನುಮಂತ, ಸೀತೆಯನ್ನು ಲಂಕೆಯಿಂದ ಕರೆ ತರುವುದಕ್ಕಾಗಿ, ಹಲವಾರು ಕೆಲಸಗಳನ್ನು ಮಾಡಿದ್ದರು ಅನ್ನೋದನ್ನ ರಾಮಾಯಣದಲ್ಲಿ ನೀವು ಓದಿರಬಹುದು. ಇಂದು ನಾವು ಲಂಕೆಗೆ ಹೋಗುತ್ತಿದ್ದ ಹನುಮಂತ, ಲೋಕ ಕಲ್ಯಾಣಕ್ಕಾಗಿ, 4 ಕೆಲಸ ಮಾಡಿ ಬದ್ದಿದ್ದರ ಬಗ್ಗೆ ಮಾಹಿತಿ ನೀಡಲಿದ್ದೇವೆ. ಸೀತೆಯನ್ನು ಕಾಣಲು ಹೋಗುವಾಗ, ಸಮುದ್ರವನ್ನು ದಾಟಿಕೊಂಡು ಹೋಗುತ್ತಿದ್ದ ಹನುಮಂತನಿಗೆ, ಸುರಸಾ ಎಂಬ ನಾಗಮಾತೆ ಸಿಗುತ್ತಾಳೆ. ಆಕೆ...

ಹುಲ್ಲಿನ ಬಣ್ಣ ನೀಲಿ ಎಂದ ಕತ್ತೆ, ಇಲ್ಲ ಹಸಿರು ಎಂದ ಚಿರತೆ.. ಮುಂದೇನಾಯ್ತು..?

Story: ಒಂದು ಕಾಡಿನಲ್ಲಿ ಕತ್ತೆ ಮತ್ತು ಚಿರತೆ ನಡುವೆ ವಾದ ಶುರುವಾಯಿತು. ಕತ್ತೆ ಹೇಳಿತು ಈ ಹುಲ್ಲು ನೀಲಿ ಎಂದು. ಅದಕ್ಕೆ ಚಿರತೆ ಹೇಳಿತು, ಇಲ್ಲ ಈ ಹುಲ್ಲು ಹಸಿರಾಗಿದೆ ಎಂದು. ಅದಕ್ಕೆ ಇಬ್ಬರೂ ಸೇರಿ, ಕಾಡಿನ ರಾಜನ ಬಳಿ ಹೋಗಿ, ಇದರ ಬಣ್ಣ ಯಾವುದೆಂದು ತಿಳಿಯೋಣವೆಂದು ನಿರ್ಧರಿಸಿದರು. ಹಾಗಾದರೆ ಕಾಡಿನ ರಾಜ ಸಿಂಹ...

ಗಂಗಾದೇವಿ ನಿಜವಾಗಿಯೂ ಪಾಪನಾಶಿನಿಯಾ..?

Spiritual: ಗಂಗಾಸ್ನಾನ ತುಂಗಾಪಾನ ಮಾಡಿದ್ದಲ್ಲಿ, ಜೀವನದ ಸಕಲ ಪಾಪ ನಾಶವಾಗುತ್ತದೆ ಎಂದು ಹೇಳಲಾಗುತ್ತದೆ. ಅಂದರೆ ಗಂಗೆಯಲ್ಲಿ ಮಿಂದೇಳಬೇಕು ಮತ್ತು ತುಂಗಾ ನದಿಯ ನೀರು ಕುಡಿಯಬೇಕು ಎಂದು ಹೇಳುತ್ತಾರೆ. ಹಾಗಾದರೆ ಗಂಗಾದೇವಿ ನಿಜವಾಗಿಯೂ ಪಾಪನಾಶಿನಿಯಾ..?ಯಾಕೆ ಜನ ಗಂಗಾ ನದಿಯಲ್ಲಿ ಮೀಯುತ್ತಾರೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಒಮ್ಮೆ ಓರ್ವ ಋಷಿ ಈ ರೀತಿಯಾಗಿ ಯೋಚನೆ...

ಈ ಸಮಯದಲ್ಲಿ ಎಂದಿಗೂ ಕಸ ಗುಡಿಸಬಾರದು.. ಇದರಿಂದ ದರಿದ್ರ ಸಂಭವಿಸುವ ಸಾಧ್ಯತೆ ಹೆಚ್ಚು..

Spiritual: ನಮಗೆಲ್ಲಾ ಕಸ ಗುಡಿಸುವುದು ಎಂದರೆ, ಒಂದು ಸಾಮಾನ್ಯ ಕೆಲಸವೇ ಆಗಿರಬಹುದು. ಆದರೆ ಇದು ಮನೆಯ ನೆಮ್ಮದಿ ಚೆನ್ನಾಗಿರಲು ಮತ್ತು ಹಾಳು ಮಾಡುವುದನ್ನು ನಿರ್ಧರಿಸುವ ಕೆಲಸವಾಗಿದೆ. ಹಾಗಾಗಿ ಕಸ ಗುಡಿಸಲು ಕೂಡ ಕೆಲ ನಿಯಮ, ಸಮಯಗಳಿದೆ. ಹಾಗಾದರೆ ಯಾವ ಸಮಯದಲ್ಲಿ ಕಸ ಗುಡಿಸಬೇಕು, ಮತ್ತು ಯಾವ ಸಮಯದಲ್ಲಿ ಕಸ ಗುಡಿಸಬಾರದು ಅಂತಾ ತಿಳಿಯೋಣ ಬನ್ನಿ.. ರೋಗವನ್ನು...

ವೃದ್ಧೆ ಜಗನ್ನಾಥನಿಗೆ ಮೀನಿನ ಖಾದ್ಯ ನೈವೇದ್ಯ ಮಾಡಿದಾಗ ನಡೆಯಿತೊಂದು ಪವಾಡ..

Spiritual: ನಾವು ದೇವಸ್ಥಾನಕ್ಕೆ ಹೋಗುವಾಗ, ದೇವರಿಗೆ ನೈವೇದ್ಯವಾಗಿ ಹಣ್ಣು, ಹಂಪಲು ತೆಗೆದುಕೊಂಡು ಹೋಗುತ್ತೇವೆ. ಮನೆಯಲ್ಲಿ ಪೂಜೆ ಮಾಡುವಾಗ, ದೇವರಿಗೆಂದೇ ಮಡಿಯಲ್ಲಿ ಸಸ್ಯಹಾರಿ ಖಾದ್ಯವನ್ನು ತಯಾರಿಸುತ್ತೇವೆ. ಆದರೆ ವೃದ್ಧೆಯೊಬ್ಬಳು, ಪುರಿ ಜಗನ್ನಾಥನಿಗೆ ಮೀನಿನ ಖಾದ್ಯ ತಯಾರಿಸಿ, ನೈವೇದ್ಯ ಮಾಡಲು ಹೋದಳಂತೆ. ಹಾಗಾದರೆ ಬಳಿಕ ಏನಾಯಿತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಮ್ಮೆ ಓರ್ವ ವೃದ್ಧೆ ಜಗನ್ನಾಥನ ದರ್ಶನಕ್ಕಾಗಿ...

ನಾಗಹತ್ಯೆ ಮಾಡಿದರೆ ಎಂಥ ದೋಷ ಅಂಟಿಕೊಳ್ಳುತ್ತದೆ..?

Spiritual: ಆಹಾರಕ್ಕಾಗಿ ಹಲವು ಪ್ರಾಣಿಗಳನ್ನು ತಿನ್ನುವುದನ್ನ ನಾವು ಕೇಳಿರುತ್ತೇವೆ. ನೋಡಿರುತ್ತೇವೆ. ಆದರೆ ಗೊತ್ತಿದ್ದೋ, ಗೊತ್ತಿಲ್ಲದೆಯೋ ನಾಗಹತ್ಯೆ ಮಾಡಿದರೆ, ದೋಷವಂತೂ ತಾಗುತ್ತದೆ. ಅದಕ್ಕೆ ಪರಿಹಾರವೂ ಇದೆ. ಆದರೆ ನಾಗಹತ್ಯೆ ಮಾಡಿದರೆ, ಎಂಥ ದೋಷ ಅಂಟಿಕೊಳ್ಳುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಾಗರ ಹಾವಿಗೆ ಹಿಂದೂ ಧರ್ಮದಲ್ಲಿ ಮಹತ್ತರ ಸ್ಥಾನ ನೀಡಲಾಗಿದೆ. ಹಾಗಾಗಿಯೇ ಶ್ರಾವಣ ಮಾಸದಲ್ಲಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img