Tuesday, September 15, 2026

horoscope

ರೇಷ್ಮೆ ಮತ್ತು ಹತ್ತಿಯ ಬಟ್ಟೆಗಳನ್ನೇ ಏಕೆ ಧರಿಸಬೇಕು..? ಇದಕ್ಕೂ ಇದೆ ಆಧ್ಯಾತ್ಮಿಕ ಕಾರಣ..

Spiritula Story: ಮದುವೆಗೆ ರೇಷ್ಮೆ ಬಟ್ಟೆ ಧರಿಸಬೇಕು ಎಂಬ ನಿಯಮವಿದೆ. ಸಾಮಾನ್ಯ ದಿನಗಳಲ್ಲಿ, ಮಡಿ ಆಚರಿಸುವಾಗ ಕಾಟನ್ ಬಟ್ಟೆ ಧರಿಸಬೇಕು ಅಂತಾ ಹೇಳುತ್ತಾರೆ. ಇದನ್ನು ಸುಮ್ಮನೆ ಹೇಳುವುದಿಲ್ಲ. ಬದಲಾಗಿ ಇದಕ್ಕೆ ಆಧ್ಯಾತ್ಮಿಕ ಕಾರಣವಿದೆ. ರೇಷ್ಮೆ ಮತ್ತು ಹತ್ತಿಯ ಬಟ್ಟೆಗಳನ್ನೇ ಏಕೆ ಧರಿಸಬೇಕು..? ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಹೆಸರಿನಲ್ಲಿ,...

ಈ 5 ಗುಣಗಳು ನಿಮ್ಮಲ್ಲಿದ್ದರೆ ನಿಮ್ಮ ಆರೋಗ್ಯ ಬೇಗ ಹಾಳಾಗುತ್ತದೆ..

Spiritula Story: ಆರೋಗ್ಯವೇ ಭಾಗ್ಯ ಅನ್ನೋ ಮಾತಿದೆ. ಯಾಕಂದ್ರೆ ಆರೋಗ್ಯ ಚೆನ್ನಾಗಿದ್ದರೆ, ನಾವು ನಮಗೆನು ಬೇಕೋ ಅದನ್ನ ಮಾಡಬಹುದು. ಆದರೆ ನಿಮ್ಮ ಬಳಿ ಎಲ್ಲ ಇದ್ದು, ಆರೋಗ್ಯವೇ ಇಲ್ಲದಿದ್ದರೆ, ಆ ಪರಿಸ್ಥತಿ ಯಾರಿಗೂ ಬೇಡ ಎನ್ನಿಸುವಂತಿರುತ್ತದೆ. ಹಾಗಾಗಿ ಆರೋಗ್ಯವನ್ನ ಕಾಪಾಡಿಕೊಳ್ಳುವುದು ತುಂಬಾ ಮುಖ್ಯ. ನಿಮ್ಮ ಆರೋಗ್ಯವೂ ಸರಿಯಾಗಿ ಇರಬೇಕು ಅಂದ್ರೆ ಕೆಲ ಗುಣಗಳು ನಿಮ್ಮಲ್ಲಿ...

ಮನೆಯ ಬಳಿ ಅರಳಿ ಮರ ಇರಬಾರದು ಅಂತಾ ಹೇಳುವುದ್ಯಾಕೆ ಗೊತ್ತಾ..?

Spiritula Story: ಮನೆಯ ಎದುರು ತೋಟ. ಆ ತೋಟದಲ್ಲಿ ಅಡಿಗೆ, ತೆಂಗು, ಬಾಳೆ, ತರಕಾರಿ, ಹೂವಿನ ಗಿಡ ಮರಗಳಿದ್ದರೆ ಅದೆಷ್ಟು ಚೆಂದವಾಗಿರುತ್ತದೆ. ಅರಳಿ ಮರ ಕೂಡ ಸುಂದರವಾಗಿ ಕಾಣುವ ಗಿಡ. ಜನ ಭಕ್ತಿಯಿಂದ ಇದರ ಸುತ್ತ ಪ್ರದಕ್ಷಿಣೆ ಹಾಕಿ, ಆಶೀರ್ವಾದ ಪಡೆದುಕೊಳ್ಳುತ್ತಾರೆ. ಇದು ಉತ್ತಮ ಆಮ್ಲಜನಕ ನೀಡುವ ಮರರವಾಗಿದೆ. ಆದರೆ ಮನೆ ಬಳಿ ಮಾತ್ರ...

ಹಿಂದೂಗಳಲ್ಲಿ ಹಸುವಿನ ಜೊತೆ ಶ್ವಾನಕ್ಕೂ ಪ್ರಾಶಸ್ತ್ಯ ನೀಡಲಾಗಿದೆ.. ಯಾಕೆ ಗೊತ್ತಾ..?

Spiritual: ಹಿಂದೂಗಳಲ್ಲಿ ಹಸುವನ್ನು ತಾಯಿ ಎಂದು ಪೂಜಿಸಲಾಗುತ್ತದೆ. ಹಸುವಿನಲ್ಲಿ ಮುಕ್ಕೋಟಿ ದೇವತೆಗಳು ವಾಸಿಸುತ್ತಾರೆ ಅನ್ನೋ ನಂಬಿಕೆ ಇದೆ. ಅಲ್ಲದೇ ಈಕೆ ಹಸಿದವರಿಗೆ ಹಾಲನ್ನು ನೀಡುತ್ತಾಳೆ. ಹಾಗಾಗಿ ಹಸುವಿಗೆ ತಾಯಿಯ ಸ್ಥಾನ ನೀಡಲಾಗಿದೆ. ಇದರ ಜೊತೆಗೆ ನಾಯಿಗೂ ಹಿಂದೂ ಧರ್ಮದಲ್ಲಿ ಪ್ರಾಶಸ್ತ್ಯ ನೀಡಲಾಗಿದೆ. ಇದಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಪುರಾಣ ಕಥೆಗಳ ಪ್ರಕಾರ, ನಾಯಿ ಹಲವು...

ಕ್ರಮಬದ್ಧವಾಗಿ ಊಟ ಮಾಡುವ ವಿಧಾನದ ಬಗ್ಗೆ ಮಾಹಿತಿ..

Spiritual: ಮನುಷ್ಯನ ಜೀವನದಲ್ಲಿ ಅನ್ನ ಅನ್ನೋದು ತುಂಬಾ ಮುಖ್ಯ. ಮನುಷ್ಯ ದುಡಿಯೋದೇ ಅನ್ನಕ್ಕೋಸ್ಕರ. ತಾನು, ತನ್ನ ಕುಟುಂಬಸ್ಥರು ಹೊಟ್ಟೆ ತುಂಬ ಉಣ್ಣಲಿ ಎಂಬ ಕಾರಣಕ್ಕೆ, ಮನುಷ್ಯ ದುಡಿಯುತ್ತಾರೆ. ಆದರೆ ಎಷ್ಟೋ ಜನಕ್ಕೆ ಕ್ರಮಬದ್ಧವಾಗಿ ಊಟ ಮಾಡೋದು ಹೇಗೆ ಅನ್ನೋದು ಗೊತ್ತಿಲ್ಲ. ಹಿಂದೂಗಳಲ್ಲಿ ಊಟ ಮಾಡುವುದಕ್ಕೂ ಪದ್ಧತಿ ಇದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ...

ಕುಲದೇವರನ್ನು ಮರೆತರೆ ಏನಾಗುತ್ತದೆ..? ಯಾಕೆ ಪ್ರತೀ ವರ್ಷ ಕುಲದೇವರ ದರ್ಶನ ಮಾಡಬೇಕು..?

Spiritual: ಹಿಂದೂ ಧರ್ಮದಲ್ಲಿ ಹುಟ್ಟಿದ ಪ್ರತೀ ಮನುಷ್ಯನಿಗೂ ಕುಲದೇವರು ಅಂತಾ ಇದ್ದೇ ಇರುತ್ತದೆ. ಆ ಕುಟುಂಬ ಪೂಜಿಸಿಕೊಂಡು ಬಂದ ದೇವರ ದೇವಸ್ಥಾನಕ್ಕೆ ಪ್ರತೀ ವರ್ಷ ಹೋಗಲೇಬೇಕು. ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ ಬರಲೇಬೇಕು ಅಂತಾ ಇರುತ್ತದೆ. ಹಾಗಾದರೆ ಯಾಕೆ ಕುಲದೇವರ ದರ್ಶನವನ್ನ ಪ್ರತೀ ವರ್ಷ ತಪ್ಪದೇ ಮಾಡಬೇಕು ಅಂತಾ ಹೇಳೋದು ಅನ್ನೋ...

ಆಷಾಢ ಮಾಸದಲ್ಲಿ ಪತಿ ಪತ್ನಿ ದೂರವಿರಬೇಕು ಅಂತಾ ಹೇಳೋದ್ಯಾಕೆ..?

Spiritual: ಹಿಂದೂಗಳಲ್ಲಿ ಆಷಾಢ ಮಾಸಕ್ಕೆ ತುಂಬಾ ಮಹತ್ವವಿದೆ. ಆಷಾಢ ಶುಕ್ರವಾರ, ಆಷಾಢ ಸೋಮವಾರದ ದಿನ ಹೆಣ್ಣು ಮಕ್ಕಳು ವೃತ ಮಾಡಿ, ಒಳ್ಳೆ ಗಂಡ ಸಿಗಲಿ. ಗಂಡನ ಆಯಸ್ಸು ಗಟ್ಟಿಯಾಗಿರಲಿ ಎಂದು ಪ್ರಾರ್ಥಿಸುತ್ತಾರೆ. ಹಾಗಾಗಿ ಆಷಾಢ ಮಾಸದ ಶುಕ್ರವಾರದಂದು ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಆದರೆ ಈ ಮಾಸದಲ್ಲಿ ಶುಭ ಕಾರ್ಯ ಮಾಡುವುದು ಉತ್ತಮವಲ್ಲ ಎಂದು...

ಇಂಥ ಕೆಲಸ ಮಾಡಲು ಎಂದಿಗೂ ವಿಳಂಬ ಮಾಡಬೇಡಿ..

Spiritual: ಮನುಷ್ಯ ತನ್ನ ಜೀವನದಲ್ಲಿ ಕೆಲ ಕೆಲಸಗಳನ್ನು ಆದಷ್ಟು ಬೇಗ ಮಾಡಬೇಕಂತೆ. ರಾವಣ ಸಾವನ್ನಪ್ಪುವ ವೇಳೆ, ಲಕ್ಷ್ಮಣನಿಗೆ ಒಂದು ಮಾತನ್ನು ಹೇಳುತ್ತಾರೆ. ಶುಭ ಕೆಲಸಗಳನ್ನ ಮಾಡುವುದಕ್ಕೆ ವಿಳಂಬ ಮಾಡಬಾರದು ಅಂತಾ. ಅದೇ ರೀತಿ ಇನ್ನೂ ಕೆಲ ಕೆಲಸಗಳನ್ನ ಮಾಡಲು ಎಂದಿಗೂ ಲೇಟ್ ಮಾಡಬಾರದಂತೆ. ಹಾಗಾದ್ರೆ ಯಾವ ಕೆಲಸ ಮಾಡುವಾಗ ಲೇಟ್ ಮಾಡಬಾರದು ಅಂತಾ ತಿಳಿಯೋಣ...

ಪತ್ನಿಯ ದುರಾಸೆಗೆ ಮಗನನ್ನ ಕಳೆದುಕೊಂಡ ಪಂಡಿತನ ಕಥೆ.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು, ಪಂಡಿತ ಪಟ್ಟಣಕ್ಕೆ ಹೋಗಿ, ಆಲದ ಮರದ ಕೆಳಗೆ ಕುಳಿತು, ಪ್ರವಚನ ಹೇಳುತ್ತಾನೆ. ಅದನ್ನು ಮೆಚ್ಚಿದ ಸರ್ಪ, ಅವನಿಗೆ ಪ್ರತಿದಿನ ಚಿನ್ನದ ನಾಣ್ಯ ಕೊಡುತ್ತಿತ್ತು. ಇದಾದ ಬಳಿಕ ಏನಾಯಿತು..? ಪತ್ನಿಯ ದುರಾಸೆಗೆ ಆ ಪಂಡಿತ ಹೇಗೆ ಬೆಲೆ ತೆರಬೇಕಾಯಿತು ಅಂತಾ ತಿಳಿಯೋಣ ಬನ್ನಿ.. ಸರ್ಪ ಕೊಟ್ಟ ನಾಣ್ಯವನ್ನ ಪಂಡಿತ ಪತ್ನಿಗೆ ತಂದು...

ಪತ್ನಿಯ ದುರಾಸೆಗೆ ಮಗನನ್ನ ಕಳೆದುಕೊಂಡ ಪಂಡಿತನ ಕಥೆ.. ಭಾಗ 1

ಜೀವನ ನಮಗೆ ಹೇಗೆಲ್ಲ ಪಾಠಕಲಿಸುತ್ತದೆ ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ಹಲವು ಕಥೆಗಳನ್ನ ಹೇಳಿದ್ದೇವೆ. ಇಂದು ಕೂಡ ನಾವು ದುರಾಸೆ ಮಾಡಿದಾಗ ಏನಾಗುತ್ತದೆ ಅನ್ನೋ ಬಗ್ಗೆ ಕಥೆಯನ್ನ ಹೇಳಲಿದ್ದೇವೆ. ಒಂದೂರಲ್ಲಿ ಓರ್ವ ಪಂಡಿತನಿದ್ದ. ಅವನ ಬಳಿ ಹೆಚ್ಚು ಹಣವಿರಲಿಲ್ಲ. ಆದರೆ ಅವನು ಶಿವಭಕ್ತನಾಗಿದ್ದ. ಪ್ರತಿದಿನ ತಪ್ಪದೇ ಶಿವನ ಪೂಜೆ ಮಾಡುತ್ತಿದ್ದ. ಮನೆ ಮನೆಗೆ ತೆರಳಿ,...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img