Tuesday, September 15, 2026

horoscope

ಮಾಡಿದ ಕರ್ಮಾ ಬಿಡೋದಿಲ್ಲಾ ಅಂತಾ ಹೇಳೋದ್ಯಾಕೆ ಗೊತ್ತಾ..?

ಯಾರಾದರೂ ತಪ್ಪು ಮಾಡಿದಾಗ, ನೀವು ಮಾಡಿದ ಕರ್ಮ ನಿಮ್ಮನ್ನು ಬಿಡೋದಿಲ್ಲಾ ಅಂತಾ ಹೇಳ್ತಾರೆ. ಅಂದ್ರೆ ನಾವು ಏನಾದರೂ ತಪ್ಪು ಮಾಡಿದ್ರೆ, ಅಥವಾ ಬೇರೆಯವರಿಗೆ ಕೇಡು ಬಯಸಿದ್ರೆ, ಮುಂದೆ ನಮಗೂ ಅಂಥದ್ದೇ ಪರಿಸ್ಥಿತಿ ಬರುತ್ತದೆ ಎಂದರ್ಥ. ಅದೇ ರೀತಿ ನಾವು ಯಾರಿಗಾದರೂ ಒಳ್ಳೆದನ್ನ ಮಾಡಿದ್ರೆ, ಅಥವಾ ಒಳ್ಳೆಯದನ್ನ ಬಯಸಿದ್ರೂ ನಮಗೆ ಒಳ್ಳೆಯದಾಗದಿದ್ದರೂ, ಕೆಟ್ಟದ್ದಂತೂ ಆಗೋದಿಲ್ಲಾ ಅಂತಾ...

ಶ್ರೀಕೃಷ್ಣನಿಗೇಕೆ ಛಪ್ಪನ್ನಾರು ಭೋಜನವನ್ನ ನೈವೇದ್ಯ ಮಾಡಲಾಗತ್ತೆ..?

ನಾವು ಗಣಪನಿಗೆ ಲಾಡು, ಕಡುಬಿನ ನೈವೇದ್ಯ ಮಾಡುತ್ತೇನೆ. ವಿಷ್ಣುವಿಗೆ ತುಳಸಿ, ಶಿವನಿಗೆ ಜಲ, ಹೀಗೆ ಎಲ್ಲ ದೇವರಿಗೂ ಅವರಿಗಿಷ್ಟವಾಗುವ ನೈವೇದ್ಯ ಮಾಡುತ್ತೇವೆ. ಆದರೆ ಶ್ರೀಕೃಷ್ಣನಿಗೆ ಬೆಣ್ಣೆಯನ್ನ ಸೇರಿಸಿ 56 ರೀತಿಯ ಭಕ್ಷ್ಯ ಭೋಜನವನ್ನ ನೈವೇದ್ಯವನ್ನಾಗಿ ಇರಿಸಲಾಗತ್ತೆ. ಹಾಗಾದ್ರೆ ಇದರ ಹಿಂದಿರುವ ಕಾರಣವೇನು..? ಯಾಕೆ ಶ್ರೀಕೃಷ್ಣನಿಗೆ 56 ರೀತಿಯ ಭೋಜನವನ್ನ ನೈವೇದ್ಯ ಮಾಡಲಾಗತ್ತೆ ಅಂತಾ ತಿಳಿಯೋಣ...

ಚೈತ್ರ ನವರಾತ್ರಿಯಲ್ಲಿ ದುರ್ಗೆಯ ಮೂರ್ತಿಯನ್ನ ಯಾವ ಮಣ್ಣಿನಿಂದ ಮಾಡಲಾಗತ್ತೆ ಗೊತ್ತಾ..?

ಚೈತ್ರ ಮಾಸದಲ್ಲಿ ಉತ್ತರ ಭಾರತದ ಕಡೆ ಚೈತ್ರ ನವರಾತ್ರಿ ಆಚರಿಸುತ್ತಾರೆ. ಈ ವೇಳೆ 9 ದಿನಗಳ ಕಾಲ ದೇವಿಯ ಆರಾಧನೆ ಮಾಡಲಾಗತ್ತೆ. ಕೆಲವು ಕಡೆ ದುರ್ಗಾದೇವಿಯ ಮೂರ್ತಿಯನ್ನ ಸಹ ತಯಾರಿಸಿ, ಪೂಜಿಸಲಾಗತ್ತೆ. ಪೂಜೆಯ ಬಳಿಕ ನಾವು ಗಣಪತಿಯನ್ನ ಹೇಗೆ ನೀರಿನಲ್ಲಿ ವಿಸರ್ಜನೆ ಮಾಡುತ್ತೇವೋ, ಅದೇ ರೀತಿ ದುರ್ಗೆಯನ್ನ ಕೂಡ ವಿಸರ್ಜನೆ ಮಾಡಲಾಗತ್ತೆ. ಆದ್ರೆ ಈ...

ಸಾಯಿಬಾಬಾ ದೇವರಲ್ಲ ಎಂದ ಧಿರೇಂದ್ರ ಕೃಷ್ಣ ವಿರುದ್ಧ ಕೇಸ್ ದಾಖಲು

ಸಾಯಿಬಾಬಾ ದೇವರೇ ಅಲ್ಲವೆಂದು ಹೇಳಿಕೆ ಕೊಟ್ಟಿದ್ದ,, ಬಾಗೇಶ್ವರ ಧಾಮದ ಸ್ವಯಂಘೋಷಿತ ದೇವಮಾನವ ಧಿರೇಂದ್ರ ಕೃಷ್ಣರ ವಿರುದ್ಧ ಕೇಸ್ ದಾಖಲಿಸಲಾಗಿದೆ. ‘’ ಜನರು ದೇವರ ಮೇಲೆ ನಂಬಿಕೆ ಇಟ್ಟಿದ್ದಾರೆ. ಆದರೆ ನಾವು ಆ ನಂಬಿಕೆಗೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ. ಸಾಯಿಬಾಬಾರನ್ನು ಸಂತರು ಅಥವಾ ಫಕೀರರು ಆಗಿರಬಹುದು. ಆದ್ರೆ ದೇವರಾಗಲು ಸಾಧ್ಯವಿಲ್ಲ ಎಂದಿದ್ದಾರೆ. ಮಧ್ಯಪ್ರದೇಶದ ಜಬಲ್‌ ಪುರದಲ್ಲಿ ನಡೆದ...

ಮಹಾದೇವ ಯಾರ ತಪ್ಪಿನಿಂದಾಗಿ ರಿಷಭ ಅವತಾರ ತೆಗೆದುಕೊಳ್ಳಬೇಕಾಯಿತು ಗೊತ್ತಾ..?

ಲೋಕ ಕಲ್ಯಾಣಕ್ಕಾಗಿ ದೇವ, ದೇವತೆಗಳು ಹಲವು ಅವತಾರಗಳು ಎತ್ತಿದ್ದರ ಬಗ್ಗೆ ಪೌರಾಣಿಕ ಕತೆಗಳಿದೆ. ಅದೇ ರೀತಿ ಶಿವ ಕೆಲವರ ತಪ್ಪಿನಿಂದಾಗಿ, ರಿಷಭನ ಅವತಾರ ತೆಗೆದುಕೊಳ್ಳಬೇಕಾಯಿತು. ಹಾಗಾದ್ರೆ ಯಾರ ತಪ್ಪಿನಿಂದಾಗಿ ಶಿವ ಈ ಅವತಾರ ತೆಗೆದುಕೊಳ್ಳಬೇಕಾಯಿತು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮಹಾಭಾರತ ಯುದ್ಧದಲ್ಲಿ ಗೆದ್ದ ಬಳಿಕ, ಯುಧಿಷ್ಟಿರನಿಗೆ ತಾವು ಎಷ್ಟೆಲ್ಲ ಜನರ ಜೀವ...

ಇದು ಬಹು ಕಷ್ಟಕರವಾಗಿದ್ದ ಸ್ವಯಂವರಗಳು.. ಭಾಗ 2

ಎರಡನೇಯ ಸ್ವಯಂವರ ಲಕ್ಷ್ಮಣಾಳ ಸ್ವಯಂವರ : ಬ್ರಹಸೇನ ರಾಜನ ಮಗಳೇ ಲಕ್ಷ್ಮಣಾ. ಈಕೆ ಶ್ರೀಕೃಷ್ಣನ ಭಕ್ತೆಯಾಗಿದ್ದಳು. ಅಲ್ಲದೇ, ಅವನನ್ನೇ ವರಿಸಲು ಇಚ್ಛಿಸಿದ್ದಳು. ಹಾಗಾಗಿ ತನ್ನ ಪುತ್ರಿಯ ಆಸೆಯಂತೆ ಆಕೆಗೆ ಶ್ರೀಕೃಷ್ಣ ಸಿಗಲೆಂದು, ದ್ರೌಪದಿಯ ಸ್ವಯಂವರ ಆದಂತೆ, ತನ್ನ ಮಗಳ ಸ್ವಯಂವರ ಆಗಬೇಕೆಂದು ನಿರ್ಧರಿಸಿದ. ಅತೀ ಎತ್ತರದಲ್ಲಿ ಮೀನನ್ನಿರಿಸಿ. ಅದರ ಚಿತ್ರ ಕೆಳಗಿರುವ ಕನ್ನಡಿಯಲ್ಲಿ ಕಾಣುವಂತೆ...

ಇದು ಬಹು ಕಷ್ಟಕರವಾಗಿದ್ದ ಸ್ವಯಂವರಗಳು.. ಭಾಗ 1

ಸ್ವಯಂವರ ಅಂದಾಕ್ಷಣ, ನಮ್ಮ ಕಣ್ಣ ಮುಂದೆ, ಸುಂದರ ಯುವಕರು ಸಾಲಾಗಿ ಕುಳಿತುಕೊಂಡಿದ್ದು, ಅವರ ಮುಂದೆ ಸುಂದರವಾದ ಯುವತಿ ಹಾರ ಹಿಡಿದು ನಾಚುತ್ತ ಬರುವುದು. ನಂತರ ಯಾರಿಗಾದರೂ ವರಿಸುವುದು. ಅಲ್ಲಿ ಸಂಭ್ರಮದ ವಾತಾವರಣವಿರುವುದು. ಆದ್ರೆ ಪೌರಾಣಿಕ ಕಥೆಗಳಲ್ಲಿ ಕೆಲ ಕಷ್ಟಕರವಾದ ಸ್ವಯಂವರಗಳು ನಡೆದಿದ್ದನ್ನ ಉಲ್ಲೇಖಿಸಲಾಗಿದೆ. ಹಾಗಾದ್ರೆ ಯಾರದ್ದು ಅಂಥ ಕಷ್ಟಕರ ಸ್ವಯಂವರ, ಯಾಕೆ ಅದು ಅಷ್ಟು...

ಇದು ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಭೀಷ್ಮರ ಪ್ರತಿಜ್ಞೆ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಇಬ್ಬರ ಪ್ರತಿಜ್ಞೆ ಬಗ್ಗೆ ಮಾಹಿತಿ ನೀಡಲಿದ್ದೇವೆ. ಎರಡನೇಯ ಪ್ರತಿಜ್ಞೆ ಭೀಮನ ಪ್ರತಿಜ್ಞೆ. ರಾಜಸಭೆಯಲ್ಲಿ ಕೌರವರು ಪಾಂಡವರನ್ನ ಪಗಡೆಯಾಟದಲ್ಲಿ ಸೋಲಿಸಿ, ಅವಮಾನ ಮಾಡಿದರು. ಈ ವೇಳೆ ದ್ರೌಪದಿಯನ್ನ ಪಣಕ್ಕಿಡಬೇಕಾಯಿತು. ದ್ರೌಪದಿಯ ವಸ್ತ್ರಾಪಹರಣ ಮಾಡಿದ ದುರ್ಯೋಧನ, ಆಕೆಯ ಬಗ್ಗೆ ಕೆಟ್ಟದಾಗಿ...

ಇದು ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು.. ಭಾಗ 1

ನೀವು ನಿಮ್ಮ ಜೀವನದಲ್ಲಿ ಯಾವುದಾದರೂ ಕಠಿಣ ನಿರ್ಧಾರ ತೆಗೆದುಕೊಂಡಲ್ಲಿ, ಅದರಿಂದ ನಿಮ್ಮ ಮನೆಯವರ ಮನಸ್ಸಿಗೆ ನೋವುಂಟಾಗುತ್ತದೆ. ಆದ್ರೆ ಮಹಾಭಾರತ ಕಾಲದಲ್ಲಿ ಕೆಲ ಮಹಾಪುರುಷರು ಮಾಡಿದ ಕೆಲ ಪ್ರತಿಜ್ಞೆಗಳು, ಹಲವರನ್ನ ನಡುಗಿಸಿತ್ತು. ಹಾಗಾದ್ರೆ ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಭೀಷ್ಮರ ಪ್ರತಿಜ್ಞೆ: ಭೀಷ್ಮರ ತಂದೆ ಶಂತನು ಮಹಾರಾಜ, ನದಿಯ ಬಳಿ...

ಪಾಂಡವರು ಕುಂಭಕರಣನ ತಲೆ ಬುರುಡೆಯಲ್ಲಿ ಹೋಗಿದ್ದರಂತೆ.. ಯಾಕೆ ಗೊತ್ತಾ..?

ರಾಮಾಯಣದಲ್ಲೂ ಪಾಂಡವರ ಬಗ್ಗೆ ಉಲ್ಲೇಖಿಸಲಾಗಿದೆ. ಅದೇ ರೀತಿ ಮಹಾಭಾರತದಲ್ಲೂ ರಾಮನ ವಂಶಸ್ಥರು ಇರುವ ಬಗ್ಗೆ ಉಲ್ಲೇಖವಿದೆ. ಅದೇ ರೀತಿ ಪಾಂಡವರು ಶ್ರೀಲಂಕಾಕ್ಕೆ ಬಂದು, ಕುಂಭಕರಣನ ತಲೆ ಬುರುಡೆಯೊಳಗೆ ಹೋಗಿದ್ದರಂತೆ.. ಈ ಕಥೆಯ ಬಗ್ಗೆ ನಾವಿಂದು ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಮಹಾಭಾರತ ಯುದ್ಧಕ್ಕೂ ಮುನ್ನ ಪಾಂಡವರಿಗೆ ಮತ್ತು ಕೌರವರಿಗೆ ತಮ್ಮ ಸೈನ್ಯವನ್ನ ಸಿದ್ಧಗೊಳಿಸಬೇಕಿತ್ತು. ಹಾಗಾಗಿ ಇಬ್ಬರೂ ಸೈನ್ಯ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img