Spiritual Story: ಎಲ್ಲರೂ ಜೀವನದಲ್ಲಿ ಈ ಒಂದು ಪರಿಸ್ಥಿತಿಯನ್ನು ಅನುಭವಿಸಿಯೇ ಇರುತ್ತಾರೆ. ಅದೇನೆಂದರೆ, ನಾವು ಮಾಡಿದ ಕೆಲ ತಪ್ಪುಗಳಿಂದ, ನಮ್ಮೊಂದಿಗೆ ಇರುವ ಕೆಲವರು ತಪ್ಪು ಮಾಡದೇ ಶಿಕ್ಷೆ ಅನುಭವಿಸುವುದು. ಅಥವಾ ಅವರು ತಪ್ಪು ಮಾಡಿ, ನೀವು ಶಿಕ್ಷೆ ಅನುಭವಿಸುವುದು. ಇಂಥ ಪರಿಸ್ಥಿತಿಯ ಬಗ್ಗೆ ಚಾಣಕ್ಯರು ವಿವರಿಸಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
https://youtu.be/J-JuT3tB1rA
ಪತಿ-...
Spiritual Story: ಮನುಷ್ಯನಾದವನು ಶ್ರೀಮಂತನಾಗಬೇಕು ಎಂಬ ಗುರಿಯಿಟ್ಟುಕೊಳ್ಳುವುದು ಉತ್ತಮ. ಆದರೆ ಆ ಗುರಿ ತಲುಪಲು, ಅಡ್ಡದಾರಿ ಹಿಡಿಯುವುದು ತಪ್ಪು. ಅಂಥ ದುಡ್ಡು ಮನೆಯಲ್ಲಿದ್ದರೂ ಒಂದೇ, ಇಲ್ಲದಿದ್ದರೂ ಒಂದೇ, ಅಂಥ ಹಣ ಯಾವುದೇ ಕಾರಣಕ್ಕೂ ಸದುಪಯೋಗವಾಗಲು ಸಾಧ್ಯವೇ ಇಲ್ಲ. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ.
https://youtu.be/sJfok5LZqMk
ಅಡ್ಡ ದಾರಿ ಹಿಡಿದು ಗಳಿಸಿದ ಹಣ. ಅಡ್ಡದಾರಿ ಹಿಡಿದು...
Horoscope: ನಿಮಗೆ ಯಾರಾದರೂ ಸ್ನೇಹಿತರು, ಹಿತೈಷಿಗಳು ಸಿಕ್ಕರೆ ನೀವು ಅವರ ರಾಶಿ ಯಾವುದೆಂದು ಕೇಳಿ. ಅವರಲ್ಲಿ ನಾವು ಹೇಳುವ ರಾಶಿಯವರು ಇದ್ದರೆ, ಖಂಡಿತ ಅವರೊಂದಿಗೆ ಚೆನ್ನಾಗಿ ನಡೆದುಕೊಳ್ಳಿ. ಯಾಕಂದ್ರೆ, ಈ ರಾಶಿಯವರು ಸಹಾಯ ಮಾಡಲು ಸದಾ ಮುಂದಿರುತ್ತಾರೆ. ಅದೇ ರೀತಿ ಇಂಥವರೊಂದಿಗೆ ಸಹಾಯ ಪಡೆದ ಬಳಿಕವೂ, ಉತ್ತಮ ರೀತಿಯಲ್ಲಿದ್ದರೆ, ತುಂಬಾ ಒಳ್ಳೆಯದು. ಹಾಗಾದ್ರೆ ಯಾವುದು...
Horoscope: ಕೈಯಲ್ಲಿರುವ ಎಲ್ಲ ಬೆರಳುಗಳು ಹೇಗೆ ಸಮಾನವಾಗಿರುವುದಿಲ್ಲವೋ, ಒಂದು ಸಣ್ಣ, ಒಂದು ದೊಡ್ಡದಾಗಿರುತ್ತದೆಯೋ, ಅದೇ ರೀತಿ ಮನುಷ್ಯರೆಲ್ಲರೂ ಒಂದೇ ರೀತಿ ಇರುವುದಿಲ್ಲ. ಒಬ್ಬೊಬ್ಬರ ಗುಣ, ಸ್ವಭಾವ ಒಂದೊಂದು ರೀತಿ ಇರುತ್ತದೆ. ಅದೇ ರೀತಿ ಬೇರೆ ಬೇರೆ ರಾಶಿಯವರದ್ದೂ ಒಂದೊಂದು ಗುಣವಿರುತ್ತದೆ. ಹಾಗಾಗಿ ನಾವಿಂದು ಯಾವ ರಾಶಿಯವರು ಜೀವನದಲ್ಲಿ ಬಹುಬೇಗ ಸೋಲೋಪ್ಪಿಕೊಳ್ಳುವುದಿಲ್ಲ. ಸೋತರೂ ಪದೇ ಪದೇ...
Chanakya Neeti: ಚಾಣಕ್ಯ ನೀತಿಯ ಬಗ್ಗೆ ನಾವು ನಿಮಗೆ ಹಲವು ವಿಷಯಗಳನ್ನು ಹೇಳಿದ್ದೇವೆ. ವಿವಾಹ, ಜೀವನ, ಶ್ರೀಮಂತಿಕೆ ಹೀಗೆ ಜೀವನ ಸಾಗಿಸಲು ಏನೇನು ಬೇಕೋ ಎಲ್ಲದರ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಇನ್ನು ನಾವು ಶತಮೂರ್ಖರು ಎನ್ನುವುದಕ್ಕೆ, ನಮ್ಮಲ್ಲಿರುವ ಕೆಲ ಗುಣಗಳೇ ಸಾಕಂತೆ. ಹಾಾಗಾದ್ರೆ ಯಾವ ಗುಣಗಳಿದ್ದರೆ ನಾವು ಶತಮೂರ್ಖರು ಎನ್ನಿಸಿಕೊಳ್ಳುತ್ತೇನೆ...
National News: ಆಧ್ಯಾತ್ಮದ ಬಗ್ಗೆ ಮಾತನಾಡುತ್ತ, ಹಲವು ರಾಜ್ಯ, ದೇಶಗಳನ್ನು ಸುತ್ತಿ ಪ್ರಚಾರ ಮಾಡುವ ಆಧ್ಯಾತ್ಮಕ ಪ್ರಚಾರಕಿ ಜಯಾ ಕಿಶೋರಿ, ಕಾಸ್ಟ್ಲೀ ಬ್ಯಾಗ್ ಬಳಸಿ, ಟ್ರೋಲ್ ಆಗಿದ್ದಾರೆ.
ಅವರು 2 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಬ್ಯಾಗ್ ಬಳಸಿದ್ದು, ಇದು ದುಬಾರಿ ಡಿಯೋ ಹ್ಯಾಂಡ್ ಬ್ಯಾಗ್ ಆಗಿದೆ. ಏರ್ಪೋರ್ಟ್ನಲ್ಲಿ ಜಯಾಕಿಶೋರಿ ಈ ಬ್ಯಾಗ್ ಹಿಡಿದು, ಪಾಪರಾಜಿಗಳಿಗೆ ಪೋಸ್...
Spiritual: ಹಿಂದೂ ಧರ್ಮದಲ್ಲಿ ಇರುವ ಸಪ್ತ ಚಿರಂಜೀವಿಗಳಲ್ಲಿ ಮೂವರ ಬಗ್ಗೆ ನಾವು ನಿಮಗೆ ವಿವರಿಸಿದ್ದೇವೆ. ಇನ್ನುಳಿನ ನಾಲ್ವರ ಬಗ್ಗೆ ಈ ಭಾಗದಲ್ಲಿ ತಿಳಿಯೋಣ.
ಕೃಪಾಚಾರ್ಯ: ಕೃಪಾಚಾರ್ಯರನ್ನು ಬ್ರಹ್ಮನ ನಾಲ್ಕನೇಯ ಅವತಾರವೆಂದು ಹೇಳಲಾಗುತ್ತದೆ. ಮಹಾಭಾರತ ಯುದ್ಧದಲ್ಲಿ ಪಾಂಡವರ ವಿರುದ್ಧ ಹೋರಾಡಿ ಬದುಕುಳಿದ ಕೌರವರಲ್ಲಿ ಕೃಪಾಚಾರ್ಯರೂ ಒಬ್ಬರಾಗಿದ್ದಾರೆ. ಯುದ್ಧದ ಬಳಿಕ ಪಾಂಡವರಿಗೆ ಶರಣಾಗಿ, ಹಸ್ತಿನಾಪುರಕ್ಕೆ ತೆರಳಿ, ಅರ್ಜುನನ ಮಗ...
Spiritual: ಹಿಂದೂ ಧರ್ಮದಲ್ಲಿ, ಪುರಾಣ ಕಥೆಗಳಲ್ಲಿ, ರಾಮಾಯಣ- ಮಹಾಭಾರತದಲ್ಲಿ ಬರುವ ಕೆಲವು ಪಾತ್ರಗಳಲ್ಲಿ, ಇನ್ನುವರೆಗೂ ಕೆಲವರು ಜೀವಂತವಾಗಿದ್ದಾರೆ ಎಂದು ಹೇಳಲಾಗುತ್ತದೆ. ಏಕೆಂದರೆ, ಅವರು ಚಿರಂಜೀವಿಗಳು. ಅವರಿಗೆ ಎಂದಿಗೂ ಸಾವು ಬರಲು ಸಾಧ್ಯವಿಲ್ಲ. ಹಾಗಾದರೆ ಹಿಂದೂಗಳಲ್ಲಿ ಬರುವ ಏಳು ಚಿರಂಜೀವಿಗಳು ಯಾರು ಎಂದು ತಿಳಿಯೋಣ ಬನ್ನಿ..
ಹನುಮಂತ: ಹನುಮಂತನನ್ನು ಪೂಜಿಸುವ ಅವನ ಪರಮಭಕ್ತರಿಗೆ, ಆತ ನಮ್ಮ ಬಳಿಯೇ...
Spiritual: ಕೆಲವು ಹಿಂದೂಗಳು ಈಗಿನ ಕಾಲದಲ್ಲೂ ಕೂಡ, ಬೆಳಿಗ್ಗೆ ಪೂಜೆಯಾಗುವ ಹೊತ್ತಿಗೆ, ಘಂಟೆ, ಜಾಗಟೆ, ಶಂಖ ಊದುತ್ತಾರೆ. ಮತ್ತು ಸಂಜೆ ದೀಪ ಹಚ್ಚಿದ ಬಳಿಕ, ಶಂಖ ಊದಲಾಗುತ್ತದೆ. ಹಾಗಾದ್ರೆ ಶಂಖ ಊದುವುದರ ಹಿಂದಿರುವ ರಹಸ್ಯವೇನು ಅಂತಾ ತಿಳಿಯೋಣ ಬನ್ನಿ..
https://youtu.be/_ebSULV-4AE
ಶಂಖ ಊದುವುದರಿಂದ ಆ ಶಬ್ಧ ಎಲ್ಲಿಯವರೆಗೂ ಕೇಳುತ್ತದೆಯೋ, ಅಲ್ಲಿಯವರೆಗೆ ಇರುವ ಕ್ರಿಮಿಗಳು ನಿಷ್ಕ್ರೀಯಗೊಳ್ಳುತ್ತದೆ ಅಥವಾ ಸತ್ತು...
Spiritual: ದೇವಸ್ಥಾನಕ್ಕೆ ಹೋದಾಗ, ನಾವು ದೇವರಿಗೆ ಪ್ರದಕ್ಷಿಣೆ ಹಾಕುತ್ತೇವೆ. ಮನೆಯಲ್ಲಿ ಪೂಜೆಯಾದರೆ, ನಿಂತಲ್ಲೇ ಪ್ರದಕ್ಷಿಣೆ ಹಾಕುತ್ತೇವೆ. ಹಾಗಾದರೆ, ಪ್ರದಕ್ಷಿಣೆ ಅನ್ನೋ ಪದ್ಧತಿ ಬರಲು ಕಾರಣವಾದ್ರೂ ಏನು..? ಪ್ರದಕ್ಷಿಣೆ ಏಕೆ ಹಾಕಬೇಕು ಅಂತಾ ತಿಳಿಯೋಣ ಬನ್ನಿ..
https://youtu.be/_ebSULV-4AE
ಯಾವುದೇ ದೇವಸ್ಥಾನದಲ್ಲಿರುವ ದೇವರಿಗೆ, ದೇವರ ಕೋಣೆಯಲ್ಲಿರುವ ದೇವರಿಗೆ ಅಥವಾ ಪೂಜೆಯ ಸಂದರ್ಭದಲ್ಲಿ ಪೂಜಿಸಲ್ಪಡುವ ದೇವರ ವಿಗ್ರಹದಲ್ಲಿ ಪ್ರಾಣಪ್ರತಿಷ್ಠೆ ಮಾಡಲಾಗುತ್ತದೆ. ಪ್ರಾಣ...