Wednesday, May 13, 2026

horoscope

ಪವನಪುತ್ರ ಹನುಮಾನ್ ಬಳಿ ಗಧೆ ಹೇಗೆ ಬಂತು..? ಅದನ್ನು ಕೊಟ್ಟಿದ್ದು ಯಾರು…?

ಪವನಪುತ್ರ ಹನುಮಾನ್ ಹಲವರ ಇಷ್ಟದೇವರು. ಹನುಮನನ್ನು ನೆನೆದರೆ, ಸಕಲ ಕಷ್ಟಗಳನ್ನು ಬಗೆಹರಸುತ್ತಾನೆ. ಶಕ್ತಿ ಕೊಡುತ್ತಾನೆಂಬ ನಂಬಿಕೆ ಇದೆ. ಹಾಗಾಗಿ ಪುಟ್ಟ ಪುಟ್ಟ ಮಕ್ಕಳಿಂದ ಹಿಡಿದು, ದೊಡ್ಡವರ ತನಕ ಹನುಮನನ್ನು ಎಲ್ಲರೂ ಇಷ್ಟಪಡುತ್ತಾರೆ. ಇನ್ನು ಹನುಮನ ಆಯುಧ ಯಾವುದು ಎಂದರೆ, ಗಧೆ. ಹಾಗಾದ್ರೆ ಹನುಮನಿಗೆ ಈ ಗಧೆ ಹೇಗೆ ಸಿಕ್ಕಿತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ...

ಸರ್ಪ ಕಚ್ಚಿದಾಗ ಶವವನ್ನು ಸುಡದಿರಲು ಕಾರಣವೇನು ಗೊತ್ತಾ..?

ಹಿಂದೂ ಧರ್ಮದಲ್ಲಿ ಕೆಲವರು ಶವವನ್ನು ಹೂಳುವ ಬದಲು ಸುಡುತ್ತಾರೆ. ಇನ್ನು ಕೆಲವರು ಶವವನ್ನು ಹೂಳುತ್ತಾರೆ. ಅಲ್ಲದೇ, ಶವ ಸಂಸ್ಕಾರದ ಪದ್ಧತಿ ಕೂಡ ಬೇರೆ ಬೇರೆ ಇದೆ. ಆದ್ರೆ ಸರ್ಪ ಕಚ್ಚಿ ಸಾವನ್ನಪ್ಪಿದಾಗ ಮಾತ್ರ, ಕೆಲವರು ಶವವನ್ನು ಸುಡುವುದಿಲ್ಲ. ಬದಲಾಗಿ ಹೂಳುತ್ತಾರೆ. ಅಥವಾ ನೀರಿನಲ್ಲಿ ತೇಲಿ ಬಿಡುತ್ತಾರೆ. ಹಾಗಾದ್ರೆ ಸರ್ಪ ಕಚ್ಚಿ ಸತ್ತಾಗ, ಶವವನ್ನ ಏಕೆ...

ಅಪ್ಪನ ಹೊಟ್ಟೆಯಿಂದ ಜನ್ಮ ಪಡೆದಿದ್ದ ಈ ರಾಜ..

ಈ ಭೂಮಿಯ ಮೇಲೆ ಜನಿಸುವ ಪ್ರತೀ ಮಗುವೂ, ತಾಯಿಯ ಗರ್ಭದಿಂದ ಜನ್ಮ ಪಡೆಯುತ್ತದೆ. ಹಾಗಾಗಿಯೇ ತಾಯಿಗೆ ಉನ್ನತ ಸ್ಥಾನವನ್ನ ನೀಡಲಾಗಿದೆ. ಆದ್ರೆ ಇಂದಿನ ವಿಜ್ಞಾನ ಮುಂದುವರೆದಿದ್ದು, ಒಂದಿಬ್ಬರು ಪುರುಷರು ಮಗುವನ್ನು ಹೆತ್ತಿದ್ದು ನಿಜ. ಆದ್ರೆ ಹಿಂದಿನ ಕಾಲದಲ್ಲೇ ನಮ್ಮ ಪೂರ್ವಜರು ಇಂಥದ್ದೊಂದು ಕೆಲಸವನ್ನ ಆಗಲೇ ಮಾಡಿದ್ದರು. ಹೀಗೆ ರಘುವಂಶದ ರಾಜನೋರ್ವ ಪುತ್ರನಿಗೆ ಜನ್ಮ ಕೊಟ್ಟಿದ್ದನಂತೆ....

ಲೋಕದ ಒಳಿತಿಗಾಗಿ ಶ್ರೀವಿಷ್ಣು ಈ ಮೋಸ ಮಾಡಬೇಕಾಯಿತು.. ಭಾಗ 2

ಮೊದಲ ಭಾಗದಲ್ಲಿ ನಾವು ಶ್ರೀವಿಷ್ಣು ಲೋಕ ಕಲ್ಯಾಣಕ್ಕಾಗಿ ಮಾಡಿದ ಕಪಟದಲ್ಲಿ ಎರಡು ಕಪಟಗಳ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಮತ್ತಷ್ಟು ಮಾಹಿತಿಯನ್ನ ನೀಡಲಿದ್ದೇವೆ. ಮೂರನೇಯ ಕಪಟ, ತುಳಸಿಯ ವಿರುದ್ಧ ಕಪಟ. ತುಳಸಿಯ ಮೊದಲ ಹೆಸರು ವೃಂದಾ ಆಗಿತ್ತು. ಆಕೆ ಶ್ರೀವಿಷ್ಣುವಿನ ಪರಮ ಭಕ್ತೆಯಾಗಿದ್ದಳು. ಆಕೆ ಗಣೇಶನನ್ನು ಇಷ್ಟ ಪಟ್ಟಿದ್ದು, ಉದ್ಧಟತನ ತೋರಿದ್ದಳು....

ಲೋಕದ ಒಳಿತಿಗಾಗಿ ಶ್ರೀವಿಷ್ಣು ಈ ಮೋಸ ಮಾಡಬೇಕಾಯಿತು.. ಭಾಗ 1

ರಾಕ್ಷಸರೆಲ್ಲ ದೇವತೆಗಳಿಗೆ ತೊಂದರೆ ಕೊಡಲು ಬಂದಾಗ, ಲೋಕದ ನಾಶವಾಗುವಾಗ, ಶ್ರೀ ವಿಷ್ಣು ಎಲ್ಲರ ಒಳಿತಿಗಾಗಿ ರಾಕ್ಷಸರ ವಿರುದ್ಧ ಸಂಚು ರೂಪಿಸುತ್ತಿದ್ದ. ಹಾಗಾದ್ರೆ ಪುರಾತನ, ಪುರಾಣ ಕಥೆಗಳ ಪ್ರಕಾರ, ವಿಷ್ಣು ಲೋಕ ಕಲ್ಯಾಣಕ್ಕಾಗಿ ರೂಪಿಸಿದ ಸಂಚು ಎಂಥದ್ದು ಅಂತಾ ತಿಳಿಯೋಣ ಬನ್ನಿ.. ಮತ್ತೆ ಅಬ್ಬರಿಸಲಿದೆ ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡು ; ಇಂದಿನಿಂದ ಚಿತ್ರಮಂದಿರ, ಓಟಿಟಿ...

ಶ್ರೀಮಂತಿಕೆ ಬಂದಾಗ ಈ ವಿಷಯಗಳನ್ನು ಮರಿಯಬೇಡಿ..

ಕೆಲವರು ಬಡತನದಲ್ಲಷ್ಟೇ ನಿಯತ್ತಾಗಿರುತ್ತಾರೆ. ಶ್ರೀಮಂತಿಕೆ ಬಂದಾಗ, ಇತರರು ಮಾಡಿದ ಸಹಾಯ ಅವರಿಗೆ ಮರೆತು ಹೋಗುತ್ತದೆ. ಅದೇ ರೀತಿ, ಬಡತನವಿದ್ದಾಗ, ದೇವರಲ್ಲಿದ್ದ ನಂಬಿಕೆ, ಭಕ್ತಿ, ಎಲ್ಲವೂ ಕರಗುತ್ತ ಬರುತ್ತದೆ. ಹಾಗಾಗಿ ಚಾಣಕ್ಯರು ಶ್ರೀಮಂತಿಕೆ ಬಂದರೂ ಕೆಲ ವಿಷಯಗಳನ್ನು ಮರಿಯಬಾರದು ಅಂತಾ ಹೇಳಿದ್ದಾರೆ. ಹಾಗಾದ್ರೆ ಯಾವುದು ಆ ವಿಷಯಗಳು ಅಂತಾ ತಿಳಿಯೋಣ ಬನ್ನಿ.. ಮೆಕ್ ಡೋನಾಲ್ಡ್‌ನಲ್ಲಿ ಹೆಣ್ಣು ಮಗುವಿಗೆ...

ಇಂದಿನ ಯುವ ಪೀಳಿಗೆ ಈ 5 ವಿಷಯಗಳಿಂದ ದೂರವಿರಬೇಕು..

ಇಂದಿನ ಯುವ ಪೀಳಿಗೆಯವರು ಎಲ್ಲ ವಿಷಯಗಳಲ್ಲೂ ತುಂಬಾ ಮುಂದುವರೆದಿದ್ದಾರೆ. ಗ್ಯಾಜೆಟ್ಸ್ ಬಳಸುವ ವಿಷಯದಲ್ಲಿ, ತಿರುಗಾಡುವ ವಿಷಯದಲ್ಲಿ, ಹೀಗೆ ಹಲವಾರು ವಿಷಯಗಳನ್ನ ಪಟ್ ಅಂತಾ ಅರಿತುಕೊಳ್ತಾರೆ. ಇದಕ್ಕೆ ಕಾರಣ ಇಂಟರ್‌ನೆಟ್. ಸಾಮಾಜಿಕ ಜಾಲತಾಣದಲ್ಲಿ ನಮಗೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ಪಟ್ ಅಂತಾ ತಿಳಿಸಿ ಕೊಡುವ ಸಾಮರ್ಥ್ಯವಿದೆ. ಹಾಗಾಗಿ ಇಂದಿನ ಯುವ ಪೀಳಿಗೆ ಎಲ್ಲದರಲ್ಲೂ ಮುಂದಿದೆ....

ನಿಮಗೆ ಎಷ್ಟೇ ಶ್ರೀಮಂತಿಕೆ ಇದ್ದರೂ ಈ 4 ಗುಣವನ್ನು ಮಕ್ಕಳಿಗೆ ಹೇಳಿಕೊಡಿ..

ತಾನು ಶ್ರೀಮಂತನಾಗಬೇಕು. ತನ್ನ ಬಳಿಕ ಸಾಕೆನ್ನುವಷ್ಟು ದುಡ್ಡಿರಬೇಕು. ತನಗೆ ಬೇಕಾದ್ದನ್ನ ಚಿಟಿಕೆ ಹೊಡೆಯುವುದರಲ್ಲಿ ಕೊಂಡುಕೊಳ್ಳುವ ಅರ್ಹತೆ ತನಗಿರಬೇಕು ಅನ್ನೋದು ಹಲವರ ಆಸೆ. ಆದ್ರೆ ನಾವು ಮಾಡುವ ಕೆಲ ತಪ್ಪಿನಿಂದಲೇ ಲಕ್ಷ್ಮೀ ನಮ್ಮನ್ನು ಬಿಟ್ಟು ಹೋಗುತ್ತಾಳೆ. ಹಾಗಾಗಿ ನಾವಿಂದು ಯಾವ ತಪ್ಪು ಮಾಡುವುದರಿಂದ ಬಡತನ ಬರುತ್ತದೆಂದು ಚಾಣಕ್ಯರು ಹೇಳಿದ್ದಾರೆ ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ.. ಎಷ್ಟೋ ಕೇಸ್‌ನಲ್ಲಿ...

ನಾರದರಿಂದ ಶ್ರೀವಿಷ್ಣು ಮಾಡಿದ ಅವಮಾನಕ್ಕೆ ಸಿಕ್ಕ ಶಾಪವೆಂಥದ್ದು ಗೊತ್ತೇ..?

ಸನಾತನ ಧರ್ಮದಲ್ಲಿ ಎಂತೆಂಥ ಘಟನೆಗಳು ನಡೆದಿತ್ತು ಎಂದು ಹಲವು ಕಥೆಗಳನ್ನ ಕೇಳಿ ನಾವು ತಿಳಿದುಕೊಳ್ಳಬಹುದು. ಅಂದೇ ದೇವ ದೇವತೆಗಳಲ್ಲಿ ಪ್ರೀತಿ- ಪ್ರೇಮವಿತ್ತು ಅನ್ನೋದು ಕೂಡ ನಾವು ಕೇಳಿದ್ದೇವೆ, ಓದಿದ್ದೇವೆ. ಅದೇ ರೀತಿ ಶ್ರೀವಿಷ್ಣು ಮತ್ತು ಲಕ್ಷ್ಮೀದೇವಿ ಯಾವ ರೀತಿ ದೂರವಾದರು, ಇದಕ್ಕೆ ಕಾರಣವೇನು..? ಯಾರು ಇವರಿಬ್ಬರಿಗೆ ಶಾಪ ಹಾಕಿದರೂ..? ಈ ಎಲ್ಲ ವಿಷಯಗಳ ಬಗ್ಗೆ...

ಪುರುಷರು ಎಂದಿಗೂ ಈ 3 ಗುಣವುಳ್ಳ ಹೆಣ್ಣಿನ ಸಹವಾಸ ಮಾಡಬಾರದಂತೆ..

ಚಾಣಕ್ಯರು ಹಲವು ಜೀವನ ನೀತಿಯನ್ನು ಹೇಳಿದ್ದಾರೆ. ಆ ನೀತಿಯನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡರೆ, ಖಂಡಿತ ನಮ್ಮ ಜೀವನ ಅತ್ಯುತ್ತಮವಾಗಿರುತ್ತದೆ. ಇಂದು ನಾವು ಪುರುಷರು ಯಾವ 3 ಗುಣವುಳ್ಳ ಹೆಣ್ಣಿನ ಸಹವಾಸ ಮಾಡಬಾರದೆಂದು ಹೇಳಿದ್ದಾರೆ ಅನ್ನೋ ಬಗ್ಗೆ ತಿಳಿಸಲಿದ್ದೇವೆ.. ಮೊದಲನೇಯ ಗುಣ ಸ್ವಾರ್ಥ ಸ್ವಭಾವ. ಸ್ವಾರ್ಥ ಸ್ವಭಾವವಿರುವ ಹೆಣ್ಣು ಮಕ್ಕಳನ್ನ ಮಾತಿನಲ್ಲೇ ಗುರುತಿಸಬಹುದು. ನೀವು ಯಾವ ಹೆಣ್ಣನ್ನ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img