Thursday, September 17, 2026

horoscope

ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ..

ಮನುಷ್ಯನಾದವನು ಜೀವನದಲ್ಲಿ ಒಂದಲ್ಲ ಒಂದು ತಪ್ಪು ಮಾಡೇ ಮಾಡಿರ್ತಾನೆ. ಆದ್ರೆ ನಾವು ಮಾಡಿದ ತಪ್ಪನ್ನು ನಾವು ತಿದ್ದಿಕೊಳ್ಳೋಕ್ಕೆ ಕಲಿಯಬೇಕೇ ಹೊರತು. ಮತ್ತೆ ಮತ್ತೆ ಅದೇ ತಪ್ಪನ್ನು ಮಾಡಬಾರದು. ಹಾಗಾಗಿ ಶ್ರೀಕೃಷ್ಣ ನಾವು ಮಾಡುವ ಕೆಲ ಕೆಲಸಗಳೇ ನಮ್ಮ ನಾಶಕ್ಕೆ ಕಾರಣವಾಗುತ್ತದೆಯಂತೆ. ಹಾಗಾದ್ರೆ ಯಾವುದು ಆ ಕೆಲಸ ಅಂತಾ ತಿಳಿಯೋಣ ಬನ್ನಿ.. ತಿಳಿದು ತಿಳಿದು ಬೇರೆಯವರಿಗೆ ಮೋಸ...

ನಿಮ್ಮ ಜಾತಕದಲ್ಲಿ ದೋಷ ನಿವಾರಣೆಗೆ ನವಗ್ರಹ ಸ್ತೋತ್ರಗಳನ್ನು ಪಠಿಸಿ…!

Devotional: ಹಿಂದೂ ಧಾರ್ಮಿಕ ನಂಬಿಕೆಯ ಪ್ರಕಾರ, ನವಗ್ರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಭಕ್ತರು ನವಗ್ರಹಗಳನ್ನು ಭಕ್ತಿಯಿಂದ ಪೂಜಿಸುತ್ತಾರೆ. ಪುರಾಣಗಳ ಪ್ರಕಾರ, ಈ ನವ ಗ್ರಹ ಸ್ತೋತ್ರಗಳನ್ನು ವೇದವ್ಯಾಸರು ಬರೆದಿದ್ದಾರೆ. ನವಗ್ರಹಗಳನ್ನು ಅತ್ಯಂತ ಶಕ್ತಿಶಾಲಿ ಮತ್ತು ಪ್ರಭಾವಶಾಲಿ ಶಕ್ತಿಗಳೆಂದು ಪರಿಗಣಿಸಲಾಗಿದೆ. ಇದಲ್ಲದೆ, ನವಗ್ರಹಗಳು ಭೂಮಿಯ ಮೇಲಿನ ನಮ್ಮ ಜೀವನವನ್ನು ಸಮನ್ವಯಗೊಳಿಸುತ್ತದೆ ಎಂದು ಹಲವರು ನಂಬುತ್ತಾರೆ. ಈ ಒಂಬತ್ತು ಗ್ರಹಗಳಲ್ಲಿ...

ಇಂಥ ವಿಷಯಗಳನ್ನ ಮಾತ್ರ ಯಾರಲ್ಲಿಯೂ ಹೇಳಬೇಡಿ..

ಕೆಲವು ವಿಷಯಗಳನ್ನು ನಾವು ಯಾರಲ್ಲಿಯೂ ಹೇಳುವಂತಿಲ್ಲ. ಯಾಕಂದ್ರೆ ಆ ಮಾತನ್ನೇ ಹಿಡಿದುಕೊಂಡು, ಅವರು ನಿಮ್ಮ ಮನಸ್ಸನ್ನು ನೋಯಿಸಬಹುದು. ಹಾಗಾಗಿ ತಂದೆ, ತಾಯಿ, ಮಡದಿ, ಪತಿ ಯಾರ ಬಳಿಯೂ ಕೂಡ ನೀವು ಕೆಲವು ವಿಷಯಗಳನ್ನು ಹೇಳುವ ಹಾಗಿಲ್ಲ. ಹಾಗಾದ್ರೆ ಎಂಥ ವಿಷಯಗಳನ್ನು ನಾವು ಯಾರಲ್ಲಿಯೂ ಹೇಳಬಾರದು ಅಂತಾ ಚಾಣಕ್ಯರು ಹೇಳಿದ್ದಾರೆಂದು ತಿಳಿಯೋಣ ಬನ್ನಿ.. ಆರೋಗ್ಯ ಸಮಸ್ಯೆ. ನಿಮಗೇನಾದ್ರೂ...

ಲಕ್ಷ್ಮೀ ಸದಾ ನಿಮ್ಮ ಮನೆಯಲ್ಲಿರಬೇಕು ಅಂದ್ರೆ ನೀವು ಈ ಕೆಲಸವನ್ನು ಮಾಡಬೇಕು..

ಚಾಣಕ್ಯರು ಮನುಷ್ಯ ಯಾವ ರೀತಿ ಬದುಕಿದರೆ,  ನೆಮ್ಮದಿಯಾಗಿ, ಖುಷಿಯಾಗಿರಬಹುದು ಎಂದು ಹೇಳಿದ್ದಾರೆ. ಅದೇ ರೀತಿ ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಬೇಕು ಅಂದ್ರೆ, ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮೀ ನೆಲೆಸಿರಬೇಕು ಅಂದ್ರೆ ಏನು ಮಾಡಬೇಕು ಅಂತಲೂ ಹೇಳಿದ್ದಾರೆ. ಹಾಗಾಗಿ ನಾವಿಂದು ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಈ ಮೂರು ಜನರಿಂದ ದೂರವಿರಿ.. ಇಲ್ಲದಿದ್ದಲ್ಲಿ, ನಿಮ್ಮ...

ಈ ಮೂರು ಜನರಿಂದ ದೂರವಿರಿ.. ಇಲ್ಲದಿದ್ದಲ್ಲಿ, ನಿಮ್ಮ ಜೀವನವೇ ಹಾಳಾಗುತ್ತದೆ..

ಪ್ರತೀ ಮನುಷ್ಯನ ಜೀವನದಲ್ಲಿ ಒಬ್ಬರಲ್ಲ ಒಬ್ಬರು ಬಂದೇ ಬರುತ್ತಾರೆ. ಕೆಲವರು ಕೊನೆವರೆಗೂ ಒಟ್ಟಿಗೆ ಇದ್ದು, ಉತ್ತಮ ಜೀವನ ನಡೆಸುತ್ತಾರೆ. ಇನ್ನು ಕೆಲವರು ಅರ್ಧಕ್ಕೆ ಬಿಟ್ಟು ಹೋಗುತ್ತಾರೆ. ಇನ್ನು ಕೆಲವರು ಜೊತೆಗೆ ಇದ್ದು, ಜೀವನದ ನೆಮ್ಮದಿಯನ್ನೇ ಹಾಳು ಮಾಡುತ್ತಾರೆ. ಹಾಗಾಗಿ ನಿಮ್ಮ ಜೀವನದಲ್ಲಿ ಬರುವ ಜನರ ಬಗ್ಗೆ ಮೊದಲೇ ತಿಳಿದುಕೊಳ್ಳಿ. ನಂತರ ಅವರೊಂದಿಗೆ ಇರಬೇಕೋ ಬೇಡವೋ...

ಇದು ಗರುಡ ಪುರಾಣದಲ್ಲಿ ಬರುವ 7 ಕಹಿ ಸತ್ಯಗಳು- ಭಾಗ2

ಕಳೆದ ಭಾಗದಲ್ಲಿ ನಾವು ಗರುಡ ಪುರಾಣದಲ್ಲಿ ಹೇಳಲಾಗಿರುವ 4 ಕಹಿ ಸತ್ಯಗಳ ಬಗ್ಗೆ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಕಹಿ ಸತ್ಯಗಳ ಬಗ್ಗೆ ಹೇಳಲಿದ್ದೇವೆ.. ಈ ಖುಷಿಯನ್ನು ಕಂಡುಕೊಳ್ಳಲು ಪ್ರಯತ್ನಿಸಿ.. ನಿಮ್ಮ ಜೀವನ ಉತ್ತಮವಾಗಿರುತ್ತದೆ.. ಐದನೇಯ ಸತ್ಯ ಲಿಮಿಟಿನಲ್ಲಿ ಊಟ ಮಾಡದಿದ್ದಲ್ಲಿ, ಆಯುಷ್ಯ ಕಡಿಮೆಯಾಗುತ್ತದೆ. ಹಿಂದಿನ ಕಾಲದಲ್ಲಿ ಹೊಟೇಲ್‌ಗಳ ಸಂಖ್ಯೆ ಕಡಿಮೆ ಇತ್ತು. ಅಲ್ಲದೇ,...

ಇದು ಗರುಡ ಪುರಾಣದಲ್ಲಿ ಬರುವ 7 ಕಹಿ ಸತ್ಯಗಳು- ಭಾಗ1

ಗರುಡ ಪುರಾಣದಲ್ಲಿ ನರಕದಲ್ಲಿ ಯಾವ ರೀತಿಯ ಶಿಕ್ಷೆ ಕೊಡುತ್ತಾರೆ ಅನ್ನೋದರ ಜೊತೆಗೆ, ಜೀವನದಲ್ಲಿ ಯಾವ ಪಾಪಗಳನ್ನು ಮಾಡಬಾರದು. ಮತ್ತು ಯಾವ ಪುಣ್ಯ ಕಾರ್ಯಗಳನ್ನು ಮಾಡಬೇಕು ಅನ್ನೋ ಬಗ್ಗೆ ಹೇಳಲಾಗಿದೆ. ಅಲ್ಲದೇ, ಜೀವನದ ಕಡು ಸತ್ಯಗಳ ಬಗ್ಗೆಯೂ ಹೇಳಲಾಗಿದೆ. ಹಾಗಾಗಿ ನಾವಿಂದು ಮೊದಲ ಭಾಗದಲ್ಲಿ 4 ಕಟು ಸತ್ಯಗಳ ಬಗ್ಗೆ ಹೇಳಲಿದ್ದೇವೆ.. ಮೊದಲನೇಯ ಸತ್ಯ ತಾಳ್ಮೆ ಇಲ್ಲದವನು...

ಈ ಒಂದು ಗುಣವಿಲ್ಲದಿದ್ದಲ್ಲಿ ನೀವು ಬದುಕಿದ್ದೂ ಪ್ರಯೋಜನವಿಲ್ಲ..

ಮನುಷ್ಯನಲ್ಲಿ ಹಲವಾರು ಗುಣವನ್ನು ನಾವು ಕಾಣಬಹುದು. ಕೆಲವರಿಗೆ ನಗು ನಗುತ್ತಲಿರುವ ಗುಣವಿರುತ್ತದೆ. ಕೆಲವರದ್ದು ಸಿಡುಕು ಸ್ವಭಾವ. ಇನ್ನು ಕೆಲವರಿಗೆ ಕೊಂಕು ಮಾತನಾಡುವ ಗುಣ, ಇನ್ನು ಕೆಲವರು ಸಿಹಿಜೇನಿನ ನುಡಿ. ಹೀಗೆ ಹಲವಾರು ಗಣಗಳನ್ನು ನಾವು ಮನುಷ್ಯನಲ್ಲಿ ಕಾಣಬಹುದು. ಆದ್ರೆ ಚಾಣಕ್ಯರ ಪ್ರಕಾರ, ನಮ್ಮಲ್ಲಿ ಎಷ್ಟೇ ಗುಣವಿರಲಿ, ಎಂಥದ್ದೇ ಗುಣವಿರಲಿ. ನಾವು ಆ ಒಂದು ಗುಣವಿಲ್ಲದವರಾಗಿದ್ದರೆ,...

ಈ ಖುಷಿಯನ್ನು ಕಂಡುಕೊಳ್ಳಲು ಪ್ರಯತ್ನಿಸಿ.. ನಿಮ್ಮ ಜೀವನ ಉತ್ತಮವಾಗಿರುತ್ತದೆ..

ಮನುಷ್ಯ ದುಡಿಯೋದೇ, ದುಡ್ಡು, ನೆಮ್ಮದಿ, ಖುಷಿಯ ಜೀವನಕ್ಕಾಗಿ. ಆದ್ರೆ ಕೆಲವರಿಗೆ ದುಡ್ಡಿದ್ದರೆ ನೆಮ್ಮದಿಯಿರೋದಿಲ್ಲಾ, ಇನ್ನು ಕೆಲವರಿಗೆ ಇರುವ ಕಡಿಮೆ ಹಣದಲ್ಲಿಯೇ ಖುಷಿಯಾಗಿರುತ್ತಾರೆ. ಆದ್ರೆ ಜೀವನದಲ್ಲಿ ನಾವು ಕೆಲ ಖುಷಿಯನ್ನು ಕಂಡುಕೊಂಡಾಗ ಮಾತ್ರ ನಾವು ನೆಮ್ಮದಿಯಿಂದಿರಲು ಸಾಧ್ಯ. ಹಾಗಾದ್ರೆ ನಾವು ಯಾವ ಖುಷಿಯನ್ನು ಕಂಡುಕೊಳ್ಳಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ಖುಷಿ ಉತ್ತಮವಾಗಿ...

ಇಂಥ ಆಲೋಚನೆಗಳನ್ನ ಮಾಡೋದನ್ನ ಇಂದೇ ಬಿಟ್ಟುಬಿಡಿ..

ಯಾವ ಮನುಷ್ಯನಿಗೆ ತಾನೇ ನೆಮ್ಮದಿ, ಸುಖ, ಶಾಂತಿ, ಆರ್ಥಿಕ ಲಾಭ ಬೇಡ ಹೇಳಿ.. ಪ್ರತಿಯೊಬ್ಬ ಮನುಷ್ಯನು ದುಡಿಯುವುದು ಇದೇ ಕಾರಣಕ್ಕೆ. ಆದ್ರೆ ನಾವು ಮಾಡುವ ಕೆಲ ವಿಚಾರಗಳೇ ನಮ್ಮ ಆರ್ಥಿಕ ಪರಿಸ್ಥಿತಿ ಹಾಳಾಗಲು, ನೆಮ್ಮದಿ ಹಾಳಾಗಲು ಕಾರಣ ಅಂತಾ ಹೇಳಿದ್ದಾರೆ ಚಾಣಕ್ಯರು. ಹಾಗಾದ್ರೆ ಯಾವುದು ಅಂಥ ಆಲೋಚನೆ ಅಂತಾ ತಿಳಿಯೋಣ ಬನ್ನಿ.. ಒಬ್ಬರಿಗೆ ಗೌರವ ಕೊಡಬಾರದು...
- Advertisement -spot_img

Latest News

Recipe: ಟೋಮ್ಯಾಟೋ ಚಟ್ನಿನಾ ಈ ರೀತಿ ತಯಾರಿಸಿದ್ರೆ, ಮಕ್ಕಳು ಇಷ್ಟಪಟ್ಟು ತಿಂತಾರೆ.

Recipe: ಬೇಕಾಗುವ ಸಾಮಗ್ರಿ: 3ರಿಂದ 4 ಟೋಮ್ಯಾಟೋ, 2 ಹಸಿಮೆಣಸು, 1 ಸ್ಪೂನ್ ಜೀರಿಗೆ, 5ರಿಂದ 8 ಎಸಳು ಬೆಳ್ಳುಳ್ಳಿ, 1 ಈರುಳ್ಳಿ, 4 ಸ್ಪೂನ್...
- Advertisement -spot_img